Headlines

ದಿನ ಭವಿಷ್ಯ: ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು… – Kannada News | Daily Horoscope for July 16, 2026: Uttarayan Greeshma season, Ashada Masa shukla Paksha Thursday astrology Prediction

ಮೇಷ ರಾಶಿ: ಏಕತಾನತೆಯನ್ನು ತಪ್ಪಿಸಲು ಹೊಸತನ್ನು ರೂಪಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ನಿದ್ರಾಭಂಗವಾಗಿ ಕಾರ್ಯದಲ್ಲಿ ಅನಾಸಕ್ತಿ ಕಾಣಿಸುವುದು. ವಿದ್ಯಾರ್ಥಿಗಳು ಆತ್ಮವಿಶ್ವಾಸ ತುಂಬಿಕೊಳ್ಳುವರು. ದೀರ್ಘಾವಧಿಯ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಿರಿ. ನಿಮ್ಮವರ ಬಗ್ಗೆ ದೂರು ಬರಬಹುದು. ನಗಣ್ಯ ಮಾಡದೇ ವಿಚಾರಿಸುವಿರಿ. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ. ವೃಷಭ ರಾಶಿ: ಉದ್ಯಮಿಗಳಿಗೆ ಮಾರುಕಟ್ಟೆ ಸ್ಪರ್ಧೆಯು ಹೆಚ್ಚಿರಬಹುದು. ಉದ್ವಿಗ್ನವು ಉಂಟಾಗ ಸಂದರ್ಭಗಳಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಿ. ಅವಿವಾಹಿತರು ಸರಿಯಾದ ಅನುರೂಪ ಸಂಗಾತಿಯನ್ನು ಕಂಡುಕೊಳ್ಳುವರು. ಕುಟುಂಬ ಬಂಧನದಿಂದ ಬಿಡುಗಡೆ ಅನಿಸುವುದು….

Read More

ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ಬೆಂಗಳೂರು, (ಮಾರ್ಚ್ 18): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬೇಸಿಗೆ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆ (ಮಾರ್ಚ್ 17) ಬೆಂಗಳೂರಿನ ಈ ವರ್ಷದ ಮಾಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮುಂದುವರೆದಿದೆ. ಸಂಜೆಯಾಗುತ್ತಿದ್ದಂತೆಯೇ ಮಳೆ ಶುರುವಾಗಿದ್ದು, ಭಾರೀ ಬಿರುಗಾಳಿ ಮಳೆಗೆ ನೆಲಮಂಗಲ ನಗರದಲ್ಲಿ ನೇಮ್ ಬೋರ್ಡ್ ಪಿಲ್ಲರ್ ಧರೆಗುರುಳಿದಿದೆ. ನೆಲಮಂಗಲದ ಬಸವನಹಳ್ಳಿ ಕ್ರಾಸ್ ಬಳಿ ನಗರಸಭೆಯಿಂದ ನಿರ್ಮಾಣ ಮಾಡಿದ್ದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ…

Read More

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ; ಮಹಿಳಾ ಭಕ್ತರ ಮೇಲೆ ಕಾಲಿನಿಂದ ನೀರೆರಚಿ ಸಿಬ್ಬಂದಿ ವಿಕೃತಿ! – Kannada News

ಕೇರಳದ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಕನ್ನಡಿಗ ಭಕ್ತರ ಮೇಲೆ ದೌರ್ಜ ಬೆಂಗಳೂರು, ಜೂನ್ 08: ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ವೈಶಾಖ ಮಹೋತ್ಸವದ ವೇಳೆ ಕರ್ನಾಟಕದ ಭಕ್ತರ ಮೇಲೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ತೀವ್ರ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಶೇಷವಾಗಿ ಮಹಿಳಾ ಭಕ್ತರನ್ನು ತಳ್ಳಾಡಿ, ಅವರ ಮೇಲೆ ಕಾಲಿನಿಂದ ನೀರು ಎರಚಿ ವಿಕೃತಿ ಮೆರೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಕನ್ನಡಿಗರ ತೀವ್ರ ಆಕ್ರೋಶಕ್ಕೆ…

Read More

ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್ – Kannada News | Donald Trump announces trade deal with India after talks with PM Modi tariffs lowered to 18 percent

ನವದೆಹಲಿ, ಫೆಬ್ರವರಿ 2: ತನ್ನ ಆಪ್ತ ಸ್ನೇಹಿತನಾದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಫೋನ್​ನಲ್ಲಿ ಮಾತುಕತೆ ನಡೆಸಿದ ಅಮೆರಿಕ ಅಧ್ಯಕ್ಷ ಸರ್​ಪ್ರೈಸ್​ ನೀಡಿದ್ದಾರೆ. ಭಾರತ ಯುರೋಪ್ ಮತ್ತು ಅರಬ್ ಲೀಗ್ ಟ್ರೇಡ್ ಲೀಗ್ ಮಾಡಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಡೊನಾಲ್ಡ್ ಟ್ರಂಪ್ ಭಾರತದ ಜೊತೆಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಭಾರತದ ಮೇಲೆ ಹೇರಲಾಗಿದ್ದ ದುಬಾರಿ ಸುಂಕವನ್ನು ಕಡಿಮೆ ಮಾಡಿದ್ದು, ಶೇ. 25ರಷ್ಟಿದ್ದ ಸುಂಕವನ್ನು ಶೇ. 18ಕ್ಕೆ ಇಳಿಸಿದ್ದಾರೆ. ಭಾರತದ ಪಾಲಿಗೆ ಅಮೆರಿಕದ ಈ ನಿರ್ಧಾರ ಬಹಳ ಮಹತ್ವದ್ದಾಗಿದೆ. Published…

Read More

ವಿಜಯ್ ಪ್ರಮಾಣವಚನ ನೋಡಲು ಬರಲಿಲ್ಲ ಪತ್ನಿ, ಮಕ್ಕಳು; ಮಿಂಚಿದ್ದು ಮಾತ್ರ ತ್ರಿಶಾ – Kannada News | Absence of Vijay wife Sangeetha and children from swearing in ceremony sparks debate

ನಟ ದಳಪತಿ ವಿಜಯ್ (Vijay) ಅವರು ರಾಜಕಾರಣಿಯಾಗಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಭಾನುವಾರ (ಮೇ 10) ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಸ್ವೀಕರಿಸಿದರು. ಈ ಸಂಭ್ರಮದ ಕ್ಷಣದಲ್ಲಿ ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ಮತ್ತು ತಾಯಿ ಶೋಭಾ ಚಂದ್ರಶೇಖರ್ ಅವರು ಮುಂದಿನ ಸಾಲಿನಲ್ಲಿ ಕುಳಿತು ಮಗನ ಸಾಧನೆಯನ್ನು ಕಂಡು ಹೆಮ್ಮೆಪಟ್ಟರು. ಆಪ್ತ ಗೆಳತಿ ತ್ರಿಶಾ ಕೃಷ್ಣನ್ ಕೂಡ ಈ ಕ್ಷಣಕ್ಕೆ ಸಾಕ್ಷಿ ಆದರು. ಆದರೆ, ಇಡೀ ಸಮಾರಂಭದಲ್ಲಿ ವಿಜಯ್ ಪತ್ನಿ ಸಂಗೀತಾ (Vijay wife Sangeetha)…

Read More

IND vs ENG: ಮಾಜಿ ಕೋಚ್ ಜೊತೆಗೂಡಿ ಅಭ್ಯಾಸ ಆರಂಭಿಸಿದ ವಿರಾಟ್ ಕೊಹ್ಲಿ – Kannada News | Virat Kohli Training: Prepares for India vs England ODIs with Sanjay Bangar

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವೆ ಪ್ರಸ್ತುತ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ಸರಣಿ ಮುಗಿದ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯ ಜುಲೈ 14 ರಂದು ನಡೆಯಲಿದೆ. ಈ ಸರಣಿಗೆ ಟೀಂ ಇಂಡಿಯಾವನ್ನು ಸಹ ಆಯ್ಕೆ ಮಾಡಲಾಗಿದೆ. ಗಾಯದ ಕಾರಣದಿಂದಾಗಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ (Virat Kohli) ಇದೀಗ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದು…

Read More

ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್ – Kannada News | Mahashivratri celebrations at Isha Foundations Isha Yoga Centre is themed around sacred river Ganga watch video

ಬೆಂಗಳೂರು, ಫೆಬ್ರವರಿ 14: ತಮಿಳುನಾಡಿನ ಇಶಾ ಫೌಂಡೇಷನ್​ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಫೆ. 15ರಂದು 32ನೇ ಮಹಾಶಿವರಾತ್ರಿ (Mahashivaratri 2026) ಆಚರಿಸಲಾಗುತ್ತಿದೆ. ಈ ಬಾರಿ ಪವಿತ್ರ ನದಿಯಾದ ಗಂಗೆಯ ಥೀಮ್​ನಲ್ಲಿ ಶಿವರಾತ್ರಿ ಉತ್ಸವಕ್ಕೆ ಸಕಲ ಸಿದ್ಧತೆಗಳಾಗಿವೆ. ಶಿವರಾತ್ರಿ ಉತ್ಸವವನ್ನು ನಾಳೆ ಇಶಾ ಯೋಗ ಕೇಂದ್ರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು. ಇಂದು ರಾತ್ರಿ ಸಂಗೀತ ಕಾರ್ಯಕ್ರಮಗಳು ಇರಲಿವೆ. ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಪ್ರಮುಖ ವ್ಯಕ್ತಿಗಳು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ…

Read More

ಲಾರ್ಡ್ ಮುರುಗನ್ ಕಥೆಯಲ್ಲಿ ಜೂನಿಯರ್ ಎನ್‌ಟಿಆರ್; ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ – Kannada News | Jr. NTR and Trivikram Team Up for Mythological Film; Anirudh Scores Music

ತೆಲುಗು ನಟ ನಟ ಜೂನಿಯರ್ ಎನ್‌ಟಿಆರ್ (JR NTR) ಸದ್ಯ ‘ಡ್ರ್ಯಾಗನ್’ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈ ಸಿನಿಮಾ ಕೆಲಸಗಳು ನಡೆಯುವಾಗಲೇ ಜೂನಿಯರ್ ಎನ್​​ಟಿಆರ್ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಸ್ಟಾರ್ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದು ಭಾರಿ ಬಜೆಟ್‌ನ ಪೌರಾಣಿಕ ಸಿನಿಮಾ ಮೂಡಿಬರಲಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ಚಿತ್ರವನ್ನು ನಂದಮೂರಿ ಕಲ್ಯಾಣ್…

Read More

ಅಂದು RCB ಆಟಗಾರನ ಹೀಯಾಳಿಸಿ ಇಂದು ದೂರು ನೀಡಿದ CSK – Kannada News | RCB vs CSK: CSK’s Double Standard in the ‘Idli Sambar’ Row

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಕೇವಲ ಕ್ರಿಕೆಟ್ ಮೈದಾನದ ಹೋರಾಟಕ್ಕೆ ಮಾತ್ರವಲ್ಲದೆ, ಅಭಿಮಾನಿಗಳ ನಡುವಿನ ಜಿದ್ದಾಜಿದ್ದಿಗೂ ಹೆಸರುವಾಸಿ. ಆದರೆ, ಈ ಬಾರಿ ಈ ಪೈಪೋಟಿ ಮೈದಾನದ ಹೊರಗೆ ‘ಸಾಂಸ್ಕೃತಿಕ ಅವಮಾನ’ದ ತಿರುವು ಪಡೆದುಕೊಂಡಿದೆ. ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ನಡುವಿನ ಪಂದ್ಯದ ವೇಳೆ ನಡೆದ ‘ಇಡ್ಲಿ-ಸಾಂಬಾರ್’ ಹಾಡಿನ ವಿವಾದ ಈಗ ಬಿಸಿಸಿಐ (BCCI) ಮೆಟ್ಟಿಲೇರಿದೆ. ಏಪ್ರಿಲ್ 5 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದ ವೇಳೆ ಆರ್​ಸಿಬಿ ಡಿಜೆ ಚೆನ್ನೈ…

Read More