Headlines

ಮರ್ಯಾದೆಗೇಡು ಹತ್ಯೆ ತಡೆಗೆ ವಿಶೇಷ ಕಾನೂನು: ಸಿದ್ದರಾಮಯ್ಯ ಅಧಿಕೃತ ಘೋಷಣೆ – Kannada News | Hhubballi Case: CM Siddaramaiah Announces special law to prevent honor killings

ಬೆಂಗಳೂರು, (ಜನವರಿ 04):  ಹುಬ್ಬಳ್ಳಿಯಲ್ಲಿ (hubballi) ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾ ಹತ್ಯೆ (honour killing) ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಹೊಸ ಕಾನೂನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah ) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು (ಜನವರಿ 4) ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಮಾಹಿತಿ ಹಂಚಿಕೊಂಡಿದ್ದು, ಮರ್ಯಾದೆಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ…

Read More

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಮೆಗಾ ಟ್ವಿಸ್ಟ್: ಕಾನ್ಫಿಡೆಂಟ್ ಒಡೆಯನಿಗೆ ಮುಳುವಾಯ್ತಾ 500 ಕೋಟಿ ರೂ.? – Kannada News | Confident Group Chairman CJ Roy suicide for IT probe into Rs 500 crore transactions, suspected to be Hawala dealings

ಬೆಂಗಳೂರು, ಫೆಬ್ರವರಿ 25): ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ (CJ Roy )ಆತ್ಮಹತ್ಯೆಗೆ ಹವಾಲಾ ಹಣ(Hawala dealings) ಕಾರಣ ಎನ್ನುವುದು ಈ ಹಿಂದೆ ಬಟಾಬಯಾಲಾಗಿತ್ತು. ಆದರೆ ಆ ಹವಲಾ ಹಣ ಎಷ್ಟು ಎನ್ನುವುದು ಮಾತ್ರ ಗೊತ್ತಿರಲಿಲ್ಲ. ಸದ್ಯ Tv9ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಸಿಜೆ ರಾಯ್ ಆತ್ಮಹತ್ಯೆಗೆ ಬರೋಬ್ಬರಿ 500 ಕೋಟಿ ರೂಪಾಯಿ ‌ಹವಲಾ ಹಣ ಕಾರಣ ಎಂದು ತಿಳಿದುಬಂದಿದೆ. 500 ಕೋಟಿ ರೂ. ಹವಾಲಾ ವ್ಯವಹಾರದ ಬಗ್ಗೆ ಲೆಕ್ಕ ಕೊಡಲಾಗದ ಸಿಜೆ ರಾಯ್ ಸಂಕಷ್ಟಕ್ಕೆ…

Read More

ಹಣ ಕೊಡಲಿಲ್ಲವೆಂದು ಎರಡೂ ಕಾಲು ಮುರಿದ್ರು; ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? – Kannada News | Hassan: Police Inspector Accused of Brutal Assault Over Money Dispute

ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? ಹಾಸನ, ಜನವರಿ 07: ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮಾರಣಾಂತಿಕ ಹಲ್ಲೆ ಆರೋಪದ ಕೇಳಿ ಬಂದಿದೆ. ಹಾಸನ ತಾಲ್ಲೂಕಿನ ಕಾರ್ಲೆಕೊಪ್ಪಲು ಗ್ರಾಮದ ಶಶಿಧರ್ ಎಂಬವರ ಮೇಲೆ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ‘ಕಬ್ಬಿಣದ ರಾಡ್‌ನಿಂದ ಹಲ್ಲೆ’ ನಿನ್ನೆ ಸಂಜೆ ಹಾಸನ ಜಿಲ್ಲೆಯ ಗೊರೂರು ಸಮೀಪದ ಉಳುವಾರೆ ಗ್ರಾಮದ ಬಳಿ ಇನ್ನೊವಾ ಕಾರಿನಲ್ಲಿ ಬಂದ ಶಿವಕುಮಾರ್ ಹಾಗೂ ಅವರೊಂದಿಗೆ ಇದ್ದ ಇಬ್ಬರು ತನ್ನನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್‌ನಿಂದ…

Read More

ಖಾಲಿ ಹುದ್ದೆಗಳ ಭರ್ತಿಗೆ ಹೋರಾಟಕ್ಕಿಳಿದವರ ಬಂಧನ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಬಿತ್ತು ಬ್ರೇಕ್ – Kannada News | Karnataka Job Vacancies: Dharwad Protest for 2.84 Lakh Posts Faces Police Crackdown

ಪ್ರತಿಭಟನಾಕಾರರ ಬಂಧಿಸಿದ ಪೊಲೀಸ್​Image Credit source: tv9 kannada ಧಾರವಾಡ, ಏಪ್ರಿಲ್​ 14: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ಭರ್ತಿಗಾಗಿ (government jobs) ಧಾರವಾಡದಲ್ಲಿ ನಿರಂತರವಾಗಿ ಉದ್ಯೋಗಾಕಾಂಕ್ಷಿಗಳು ಹೋರಾಟ (Protest) ಮಾಡುತ್ತಲೇ ಬಂದಿದ್ದಾರೆ. ಸಾವಿರಾರು ಉದ್ಯೋಗಾಕಾಂಕ್ಷಿಗಳು ಹೋರಾಟ ಮಾಡಿದ ಬಳಿಕವಷ್ಟೇ ಸರಕಾರ ಹುದ್ದೆಗಳ ಭರ್ತಿ ಮಾಡಿಕೊಳ್ಳುವುದಾಗಿ ಘೋಷಿಸಿತ್ತು. ಇದೀಗ ಹೋರಾಟದ ಮುಂದುವರೆದ ಭಾಗವಾಗಿ ಇಂದು ವಿದ್ಯಾರ್ಥಿಗಳ ಸಂಘಟನೆಯಿಂದ ಹೋರಾಟವನ್ನು ಆಯೋಜಿಸಲಾಗಿತ್ತು. ಆದರೆ ಹೋರಾಟಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು, ಬೆಳಿಗ್ಗೆಯೇ ಮುಖಂಡರನ್ನು ಬಂಧಿಸಿ, ಹೋರಾಟಕ್ಕೆ ಬ್ರೇಕ್ ಹಾಕಿದರು….

Read More

ಬಿಸಿಲ ಬೇಗೆಯ ನಡುವೆ ಮಳೆಯ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ; ಎಲ್ಲೆಲ್ಲಿ ಮಳೆಯಾಗಲಿದೆ? – Kannada News | Karnataka Weather Today: Soaring Heat, Bengaluru 35 37°C; IMD Forecasts Rain

ಬೆಂಗಳೂರು,  ಏ.16: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ, ಯಾವೆಲ್ಲ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆ ಇದೆ ಎಂಬುದನ್ನು ಇಲ್ಲಿ ನೋಡುವ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಡುವ ಬಿಸಲು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ…

Read More

ತಾಯಿ ಸತ್ತ ನೋವಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ ಈಗ ಟಾಪರ್! ಸಾಧನೆಗೆ ಅಮ್ಮನ ಮಾತುಗಳೇ ಸ್ಪೂರ್ತಿಯಾಗಿದ್ದು ಹೇಗೆ?

ಮಂಗಳೂರು, ಏಪ್ರಿಲ್ 10: ಗುರುವಾರ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ದಕ್ಷಿಣಕನ್ನಡ  ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ (PUC Topper Disha) ಪಡೆದಿದ್ದಾಳೆ. ಈಕೆಯ ಈ ಸಾಧನೆಯ ಹಿಂದೆ ಒಂದು ನೋವಿನ ಕಥೆಯಿದೆ. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲೇ ಅಮ್ಮನನ್ನು ಕಳೆದುಕೊಂಡ ದಿಶಾಳಿಗೆ ಧೃತಿಗೆಡದೆ ತನ್ನ ಗುರಿ ಸಾಧಿಸಲು ಪ್ರೇರೇಪಿಸಿದ್ದು ಆಕೆಯ ತಾಯಿಯ ಮಾತುಗಳು. ಪರೀಕ್ಷೆ ಮುಗಿಸಿ ಬಂದ ದಿಶಾಳಿಗೆ ಕಾದಿತ್ತು ಆಘಾತ! ದಿನೇಶ್…

Read More

ಶಿಮ್ಲಾ ಅಪಘಾತ: ಕಂದಕಕ್ಕೆ ಉರುಳಿದ ಬೊಲೆರೊ, ಏಳು ಮಂದಿ ಸಾವು – Kannada News | Himachal Road Tragedies: 7 Dead in Bolero Crash, Lack of Crash Barriers Blamed

ಶಿಮ್ಲಾ, ಜೂನ್ 18: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಬುಧವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ  ಈ ಅಪಘಾತ(Accident) ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ….

Read More

ಬಿಗ್ ಬಾಸ್ ನಿರೂಪಣೆ ಬಗ್ಗೆ ಕಂಡಕಂಡವರ ತಕರಾರು; ಸುದೀಪ್ ಖಡಕ್ ರಿಯಾಕ್ಷನ್ – Kannada News | Kichcha Sudeep reacts to the criticism for his Bigg Boss Kannada anchoring

ಕಳೆದ 12 ಸೀಸನ್​​ಗಳಿಂದ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಅವರ ನಿರೂಪಣೆಯ ಶೈಲಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸುದೀಪ್ ಇಲ್ಲದೇ ಬಿಗ್ ಬಾಸ್ ಶೋ ಇಲ್ಲ ಎಂಬ ಅಭಿಪ್ರಾಯ ಎಲ್ಲರಿಗೂ ಇದೆ. ಪ್ರತಿ ವೀಕೆಂಡ್ ಬಂದರೆ ಸುದೀಪ್ ಅವರ ಸಲುವಾಗಿಯೇ ಬಿಗ್ ಬಾಸ್ ನೋಡುವ ಪ್ರೇಕ್ಷಕರ ವರ್ಗ ಇದೆ. ಆದರೆ ಇತ್ತೀಚಿನ ಸೀಸನ್​​ಗಳಲ್ಲಿ ಕೆಲವರು ಸುದೀಪ್ ಅವರ ನಿರೂಪಣೆಯಲ್ಲಿ ತಪ್ಪು ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ….

Read More

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್ – Kannada News | Mandya Heatwave Impact: Water Level Drops in KRS Dam

ಮಂಡ್ಯ, ಮೇ 12: ರಾಜ್ಯದ ಹಲವೆಡೆ ಮಳೆಯ ಕೊರತೆಯ ನಡುವೆ ತೀವ್ರ ಬಿಸಿಲಿನ ಬೇಗೆಯಿಂದ ಜನ ತತ್ತರಿಸಿದ್ದಾರೆ. ಇದು ಜೀವಜಲದ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಈ ಜಲಾಶಯವು ಒಟ್ಟು 49 TMC ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಆದರೆ, ಪ್ರಸ್ತುತ ಕೇವಲ 16 TMC ನೀರು ಮಾತ್ರ ಸಂಗ್ರಹವಾಗಿದೆ. ಇದರಲ್ಲಿ ಬಳಕೆಗೆ ಸಿಗುವುದು…

Read More

ಪ್ರತಿ ಸಣ್ಣ ಆರೋಗ್ಯ ಸಮಸ್ಯೆಗೂ ಔಷಧಿ ಸೇವಿಸುತ್ತೀರಾ? ಈ ಅಭ್ಯಾಸ ಎಷ್ಟು ಅಪಾಯಕಾರಿ ಗೊತ್ತಾ? – Kannada News | Self Medication Side Effects: Expert Shares Important Health Advice

ತಲೆನೋವು (Headache), ಆಸಿಡಿಟಿ, ಜ್ವರ ಅಥವಾ ದೇಹ ನೋವು ಕಾಣಿಸಿಕೊಂಡ ತಕ್ಷಣ ವೈದ್ಯರ ಸಲಹೆಯಿಲ್ಲದೆ ಔಷಧಿ ಸೇವಿಸುವ ಅಭ್ಯಾಸ ಹಲವರಲ್ಲಿ ಇದೆ. ಆದರೆ ಈ ಸ್ವಯಂ ಔಷಧಿ (Self-medication) ಪದ್ಧತಿ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾದರೆ ಸ್ವಯಂ ಔಷಧಿ ಸೇವನೆ ಏಕೆ ಅಪಾಯಕಾರಿ, ಇದರಿಂದ ಯಾವ ರೀತಿಯ ತೊಂದರೆಗಳಾಗುತ್ತವೆ, ಯಾಕೆ ವೈದ್ಯರು ಸೂಚಿಸದೆಯೇ ಆ್ಯಂಟಿಬಯೋಟಿಕ್ ಸೇವನೇ ಮಾಡಬಾರದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ಸ್ವಯಂ ಔಷಧಿ ಸೇವನೆ ಏಕೆ ಅಪಾಯಕಾರಿ?…

Read More