Headlines

ಪತಿ ಬಗ್ಗೆ ಇರೋ ಆತಂಕ ಹೇಳಿದ ಅಮೃತವರ್ಷಿಣಿ ರಜಿನಿ

ನಟಿ ರಜಿನಿ ಹಾಗೂ ಅರುಣ್ ಗೌಡ ಅವರ ಮಧ್ಯೆ ಜಿಮ್​​ನಲ್ಲಿ ಪ್ರೀತಿ ಮೂಡಿತು. ಆ ಬಳಿಕ ಇಬ್ಬರೂ ಮದುವೆ ಆದರು. ಈಗ ಪತಿ ಅರುಣ್ ಕುಮಾರ್ ಬಗ್ಗೆ ಇರುವ ಭಯದ ಬಗ್ಗೆ ರಜಿನಿ ಹೇಳಿಕೊಂಡಿದ್ದಾರೆ. ‘ಜೋಡಿ ನಂಬರ್ 1’ ಶೋನಲ್ಲಿ ಇವರು ಸ್ಪರ್ಧಿಗಳಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಮನದಾಳದ ಮಾತನ್ನು ಹೇಳಿಕೊಳ್ಳುವ ಅವಕಾಶ ಇತ್ತು. ಈ ವೇಳೆ ರಜಿನಿ ಅವರು, ‘ಬಾಡಿ ಬಿಲ್ಡರ್​​ಗಳಿಗೆ ಆಯಸ್ಸು ಕಡಿಮೆ ಎಂಬ ಮಾತಿದೆ’ ಎಂದು ಆತಂಕ ಹೊರಹಾಕಿದ್ದಾರೆ. ಆಗ ಅರುಣ್ ಕುಮಾರ್ ಅವರು…

Read More

ನಿಯಮ ಹೇಳೋರು ಎಲ್ಲೋದ್ರು?: ಜಯನಗರದಲ್ಲಿ ಪೊಲೀಸರು ಸೀಜ್ ಮಾಡಿದ ವಾಹನಗಳಿಂದಲೇ ಅರ್ಧ ರಸ್ತೆ ಬ್ಲಾಕ್ – Kannada News | Jayanagar Traffic Woes: Seized Vehicles by Bengaluru Police Occupy Roads for Years

ಬೆಂಗಳೂರು, ಜು.16: ರಾಜಧಾನಿಯ ಜನರಿಗೆ ಸಂಚಾರ ನಿಯಮ ಪಾಲನೆ ಮಾಡುವಂತೆ ಮತ್ತು ರಸ್ತೆ ಬದಿ ವಾಹನ ನಿಲ್ಲಿಸದಂತೆ ದಿನವಿಡೀ ಪಾಠ ಹೇಳುವ ಟ್ರಾಫಿಕ್ ಪೊಲೀಸರೇ ಈಗ ನಿಯಮ ಉಲ್ಲಂಘಿಸುತ್ತಿದ್ದಾರಾ? ಇಂತಹದ್ದೊಂದು ಗಂಭೀರ ಪ್ರಶ್ನೆ ಈಗ ಸಿಲಿಕಾನ್ ಸಿಟಿಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಜಯನಗರದ ಪ್ರಮುಖ ರಸ್ತೆಯೊಂದರ ಬದಿಯಲ್ಲೇ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿರುವ ವಾಹನಗಳು ವರ್ಷಗಳಿಂದ ಧೂಳು ಹಿಡಿದು ನಿಂತಿದ್ದು, ಅರ್ಧ ರಸ್ತೆಯನ್ನೇ ಆಕ್ರಮಿಸಿಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ದೃಶ್ಯ ಜಯನಗರದ ಪ್ರಮುಖ ರಸ್ತೆಯಲ್ಲಿ…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಪ್ರಕಟ – Kannada News | The Kerala Story 2 movie Releasing on OTT on May 8

‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ 2023 ರಲ್ಲಿ ಬಿಡುಗಡೆ ಆಗಿತ್ತು. ಕೇರಳದಲ್ಲಿ ನಡೆದ ಮತಾಂತರರ ಬಗೆಗಿನ ಸಿನಿಮಾ ಇದೆಂದು ಹೇಳಲಾದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಗೆಲುವು ಕಂಡಿತ್ತು. ಸಾಕಷ್ಟು ವಿರೋಧವೂ ಸಹ ಸಿನಿಮಾಕ್ಕೆ ವ್ಯಕ್ತವಾಗಿತ್ತು. ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆ ಆಯ್ತು. ಈ ಸಿನಿಮಾಕ್ಕೂ ಸಹ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದರೂ ಬಾಕ್ಸ್ ಆಫೀಸ್​​ನಲ್ಲಿ ತಕ್ಕ ಮಟ್ಟಿಗೆ ಉತ್ತಮ…

Read More

ಒಂದೇ ಒಂದು ವಿಕೆಟ್ ಪಡೆದ ಹೇಝಲ್​ವುಡ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ! ಕಾರಣವೇನು? – Kannada News | RCB vs LSG: Josh Hazlewood awarded the player of the match

IPL 2026: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕೇವಲ 146 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಎಲ್​ಎಸ್​ಜಿ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಯುವ…

Read More