Headlines

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ ನಾಯಕ ದಿನಕರನ್ – Kannada News | Big Blow To Vijay AMMK Leader Dhinakaran Supports AIADMK leader Palaniswami To Form Government In Tamil Nadu

ಚೆನ್ನೈ, ಮೇ 8: ತಮಿಳುನಾಡು ರಾಜಕೀಯದಲ್ಲಿ ಕುತೂಹಲ ಇನ್ನೂ ಮುಗಿದಿಲ್ಲ. ನಟ-ರಾಜಕಾರಣಿ ವಿಜಯ್ ದಳಪತಿ (Vijay) ಒಂದೆಡೆ ನಾಳೆ ಪ್ರಮಾಣವಚನ ಸ್ವೀಕರಿಸಲು ಮುಂದಾಗಿದ್ದಾರೆ. ಇನ್ನೊಂದೆಡೆ ಅವರಿಗೆ ಸರಿಯಾಗಿ 118 ಸ್ಥಾನಗಳ ಬೆಂಬಲವಿದ್ದು, ಯಾವುದಾದರೂ ಒಂದು ಪಕ್ಷ ಹಿಂದೆ ಸರಿದರೂ ಸರ್ಕಾರ ರಚನೆ ಅತಂತ್ರವಾಗುವ ಸ್ಥಿತಿಯಿದೆ. ಇನ್ನೊಂದೆಡೆ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ)ನ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್) ಅವರಿಗೆ ಸರ್ಕಾರ…

Read More

AIIMS Recruitment 2026: ಏಮ್ಸ್​​​ನಲ್ಲಿ ಭರ್ಜರಿ ನೇಮಕಾತಿ; 1,484 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | AIIMS CRE 5 Recruitment 2025: 1484 Non Faculty Group B and C Vacancies Out! Apply Now

ಏಮ್ಸ್​​​ನಲ್ಲಿ ಭರ್ಜರಿ ನೇಮಕಾತಿImage Credit source: Pinterest ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯು (AIIMS) ತನ್ನ ಸಾಮಾನ್ಯ ನೇಮಕಾತಿ ಪರೀಕ್ಷೆ (CRE-5)ಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಇರುವ ವಿವಿಧ ಎಮ್ಸ್ ಆಸ್ಪತ್ರೆಗಳು ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 1,484 ಬೋಧಕೇತರ (Non-Faculty) ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಈ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅರ್ಹ…

Read More

Video: ಆಟೋ ಚಾಲಕಿಯನ್ನು ಶ್ಲಾಘಿಸಿದ ಬೆಂಗಳೂರಿನ ಅಮೆಜಾನ್ ಉದ್ಯೋಗಿ, ಕಾರಣ ಇದೇ ನೋಡಿ – Kannada News | Bengaluru: Amazon employee in Bengaluru shocked after hearing woman auto driver’s words

ಬೆಂಗಳೂರು, ಮೇ 25: ಮಹಿಳೆಯರು ಆಟೋ ಓಡಿಸುವುದು ದೂರದ ಮಾತು ಎನ್ನುವ ಕಾಲವಿತ್ತು. ಆದರೆ, ಇದೀಗ ಆಟೋವನ್ನೇ ಬದುಕಿಗೆ ಆಧಾರವಾಗಿಸಿಕೊಂಡ ಮಹಿಳೆಯರು ನಮ್ಮ ಸುತ್ತಮುತ್ತಲಿನಲ್ಲಿದ್ದಾರೆ. ಹೌದು, ಬೆಂಗಳೂರಿನ (Bengaluru) ಅಮೆಜಾನ್ ಉದ್ಯೋಗಿಯೊಬ್ಬರು ಆಟೋ ಓಡಿಸುವ ಮಹಿಳೆಯನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಇದೇ ವೇಳೆ ಆಟೋ ಚಾಲಕಿ ಈ ಕೆಲಸ ಆಯ್ಕೆ ಮಾಡಿಕೊಂಡಿದ್ದರ ಹಿಂದಿನ ಕಾರಣ ರಿವೀಲ್ ಮಾಡಿದ್ದು ಇದನ್ನು ಕೇಳಿ ಅಮೆಜಾನ್ ಉದ್ಯೋಗಿ ಶಾಕ್ ಆಗಿದ್ದಾರೆ. ಈ ಕುರಿತಾದ ವಿಡಿಯೋ ಹಂಚಿಕೊಂಡಿದ್ದು ಗಟ್ಟಿಗಿತ್ತಿ ಮಹಿಳಾ ಆಟೋ ಚಾಲಕಿಯನ್ನು…

Read More

ಉಘೇ ಉಘೇ ಮಾದಪ್ಪ: ಮಾದಪ್ಪನ ಸನ್ನಿಧಿಯಲ್ಲಿ ಕೇವಲ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!

ಚಾಮರಾಜನಗರ, ಮಾರ್ಚ್​ 28: ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಕ್ಷೇತ್ರಕ್ಕೆ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಸರಣಿ ರಜಾ ದಿನಗಳ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು, ಆರಾಧ್ಯ ದೈವ ಮಾದಪ್ಪನಿಗೆ ಒಟ್ಟು ಕೋಟ್ಯಂತರ ರೂಪಾಯಿ ಕಾಣಿಕೆ ಸಮರ್ಪಣೆಯಾಗಿದೆ. ಕೇವಲ 23 ದಿನಗಳ ಅವಧಿಯಲ್ಲಿ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2.33 ಕೋಟಿ ರೂಪಾಯಿ ನಗದು ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಮಲೆಮಹದೇಶ್ವರ…

Read More

ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ – Kannada News | Gilli Nata Gave Strong Counter to Ashwini gowda

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಕಳಪೆ ಹಾಗೂ ಉತ್ತಮ ನೀಡಲಾಯಿತು. ಈ ವೇಳೆ ಅಶ್ವಿನಿ ಅವರಿಗೆ ಗಿಲ್ಲಿ ಕಳಪೆ ನೀಡಿದರು ಮತ್ತು ಸಾಲು ಸಾಲು ಕಾರಣ ಕೊಟ್ಟರು. ಗಿಲ್ಲಿ ಇಷ್ಟು ಸಿಟ್ಟಿನಿಂದ ಮಾತನಾಡಿದ್ದನ್ನು ಯಾರು ನೋಡಿಯೇ ಇರಲಿಲ್ಲ ಎಂದು ತಪ್ಪಿಲ್ಲ ಬಿಡಿ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More