Headlines

ಕರ್ನಾಟಕದ ಮಹಿಳಾ ಕ್ರಿಕೆಟರ್ಸ್​ಗೆ ಪಿಂಚಣಿ ಘೋಷಿಸಿದ ಕೆಎಸ್​ಸಿಎ

ಅಸಾಧ್ಯವಾದುದ್ದನ್ನು ಸಾಧ್ಯವಾಗಿಸಿ, ಎಲ್ಲಾ ಆಡೆತಡೆಗಳನ್ನು ನಿವಾರಿಸಿ 2026 ರ ಐಪಿಎಲ್ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸುವಲ್ಲಿ ಯಶಸ್ವಿಯಾಗಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ಇದೀಗ ರಾಜ್ಯದ ಮಾಜಿ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪಿಂಚಣಿ (Karnataka’s Former Women Cricketers Get KSCA Pension) ಸೌಲಭ್ಯವನ್ನು ಘೋಷಿಸಿದೆ. ಸೀನಿಯರ್ ಮಹಿಳಾ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಮಾಜಿ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಮಾಸಿಕ ಪಿಂಚಣಿ ನೀಡಲು ಕೆಎಸ್‌ಸಿಎ ನಿರ್ಧರಿಸಿದೆ. ಪಿಂಚಣಿಗೆ ಯಾರು ಅರ್ಹರು? ಈ ಪಿಂಚಣಿ ಸೌಲಭ್ಯವನ್ನು…

Read More

ಅಮೆರಿಕ-ಇರಾನ್ ಯುದ್ಧ ಅಂತ್ಯ: ಕಚ್ಚಾ ತೈಲ ಬೆಲೆಯಲ್ಲಿ ಒಂದೇ ದಿನ ಭಾರಿ ಇಳಿಕೆ! ಪೆಟ್ರೋಲ್, ಡೀಸೆಲ್ ದರ ಕಡಿತ ನಿರೀಕ್ಷೆ – Kannada News | Global Crude Oil Prices Crash by 4 percent to 80 Dollar as US Iran Peace Deal Raises Hope for Cheaper Petrol and Diesel

ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಬೆಲೆ ಗಣನೀಯವಾಗಿ ಕುಸಿತ ಕಂಡಿದೆ. ಯುದ್ಧ ವಿರಾಮದ ಘೋಷಣೆ ಮತ್ತು ಉಭಯ ದೇಶಗಳ ನಡುವೆ ಒಪ್ಪಂದದ ನಿರೀಕ್ಷೆಯಿಂದಾಗಿ ಬ್ರೆಂಟ್ ಕ್ರೂಡ್ ಬೆಲೆ ಒಂದೇ ದಿನದಲ್ಲಿ ಶೇಕಡಾ 4ರಷ್ಟು ಕುಸಿತ ಕಂಡು 80 ಡಾಲರ್​ಗೆ ಬಂದಿಳಿದಿದೆ. ಈ ಹಿಂದೆ ಯುದ್ಧದ ಭೀತಿಯಿಂದಾಗಿ ಕಚ್ಚಾ ತೈಲ ಬೆಲೆ ಗಗನಕ್ಕೇರಿ, ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿ…

Read More

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಬೆಂಗಳೂರು, ಮಾ.21: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಟಿಕೆಟ್ ದರ ಏರಿಸಲು ಸದ್ಯಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿರುವ ಸಚಿವರು, ದರ ಹೆಚ್ಚಳದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಜಾಗತಿಕ ಯುದ್ಧದ ಪರಿಸ್ಥಿತಿಯೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ನಿಂತರೆ ಬೆಲೆಗಳು ತಾನಾಗಿಯೇ ಕಡಿಮೆಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ…

Read More

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಸಿಡಿದೆದ್ದ ಹಿಂದೂ ಸಂಘಟನೆಗಳು – Kannada News | Chikkamagaluru: Hindu organizations Erupt Over Alleged Insult to Religious Sentiments by Tourists

ಪ್ರವಾಸಿಗರು, ಹಿಂದೂ ಸಂಘಟನೆಗಳಿಂದ ಡಿಸಿಗೆ ಮನವಿ ಚಿಕ್ಕಮಗಳೂರು, ಜನವರಿ 27: ಕಾಫಿನಾಡು ಚಿಕ್ಕಮಗಳೂರು (Chikkamagaluru) ಪ್ರವಾಸಿಗರ ಪ್ರಮುಖ ತಾಣಗಳಲ್ಲಿ ಒಂದು. ಅಚ್ಚ ಹಸಿರಿನಿಂದ ಕಂಗೊಳಿಸುವ ಪಶ್ಚಿಮ ಘಟ್ಟವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಹರಿದುಬರುತ್ತಾರೆ. ಸದ್ಯ ಇದೇ ಪ್ರವಾಸಿಗರಿಂದ (Tourists) ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿಶ್ವ ಹಿಂದೂ ಪರಿಷದ್ ಪ್ರವಾಸಿಗರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್​ಗೆ  ಮನವಿ ಮಾಡಿದ್ದಾರೆ….

Read More

Guru Pushya Yoga 2026: ಗುರು ಪುಷ್ಯ ಯೋಗ; ಈ ಮೂರು ರಾಶಿಗೆ ಒಲಿದು ಬರಲಿದೆ ಅನಿರೀಕ್ಷಿತ ಅದೃಷ್ಟ! – Kannada News | Guru Pushya Yoga 2026: Top 3 Lucky Zodiac Signs to Expect Wealth, Career and Happiness

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗತಿಗಳ ಬದಲಾವಣೆಯು ಮಾನವನ ಜೀವನದ ಮೇಲೆ ಅಪಾರ ಪ್ರಭಾವ ಬೀರುತ್ತದೆ. ಅದರಲ್ಲಿಯೂ ಗುರುವಾರ ಮತ್ತು ಪುಷ್ಯ ನಕ್ಷತ್ರದ ಸಮ್ಮಿಲನದಿಂದ ಉಂಟಾಗುವ ‘ಗುರು ಪುಷ್ಯ ಯೋಗ’ ಅತ್ಯಂತ ಶ್ರೇಷ್ಠವಾದುದು. ಈ ಯೋಗವು ರೂಪುಗೊಂಡಾಗ ಕೆಲವು ರಾಶಿಗಳ ಜೀವನದಲ್ಲಿ ಆರ್ಥಿಕ ಚೇತರಿಕೆ, ವೃತ್ತಿಜೀವನದಲ್ಲಿ ಪ್ರಗತಿ ಮತ್ತು ಕೌಟುಂಬಿಕ ಸುಖ ಲಭಿಸಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬ ಮಾಹಿತಿ ಇಲ್ಲಿದೆ. ಧನು ರಾಶಿ: ಧನು ರಾಶಿಯವರಿಗೆ ಗುರು ಪುಷ್ಯ ಯೋಗವು ವರದಾನವಾಗಲಿದೆ. ಈ ರಾಶಿಯ ಅಧಿಪತಿ…

Read More

62 ಎಸೆತಗಳಲ್ಲಿ 66 ರನ್, 68 ಎಸೆತಗಳಲ್ಲಿ 100 ರನ್..! ಹಾರ್ದಿಕ್ ಅಬ್ಬರ ಹೇಗಿತ್ತು ನೋಡಿ – Kannada News | Hardik Pandya Century: 133 Runs, 34 in Over for Baroda in Vijay Hazare 2026

2025-26 ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬರೋಡಾ ಮತ್ತು ವಿದರ್ಭ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬರೋಡಾ ತಂಡ ಸೋತಿತ್ತಾದರೂ ತಂಡದ ಪರ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಬರೋಡಾ 71 ರನ್​ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಕಣಕ್ಕಿಳಿದ ಹಾರ್ದಿಕ್ ತಮ್ಮ ಸಹೋದರ ಕೃನಾಲ್ ಪಾಂಡ್ಯ ಅವರೊಂದಿಗೆ ಆರನೇ ವಿಕೆಟ್‌ಗೆ 65 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಇದರ ಜೊತೆಗೆ ಹಾರ್ದಿಕ್ ಪಾಂಡ್ಯ 92 ಎಸೆತಗಳಲ್ಲಿ…

Read More

Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 22: ಚಿನ್ನದ ಬೆಲೆ (Gold Rates) ಭರ್ಜರಿಯಾಗಿ ಇಳಿಯುವ ಟ್ರೆಂಡ್ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಇದರ ಬೆಲೆ ಗ್ರಾಮ್​ಗೆ 300 ರೂ ಹತ್ತಿರದಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲೂ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಮಾರ್ಚ್ ತಿಂಗಳಿಂದ ಈಚೆ ಮೂರು ವಾರದಲ್ಲಿ ಎರಡು ಸಾವಿರ ರೂಗೂ ಹೆಚ್ಚಿನ ಮೊತ್ತದಷ್ಟು ಇಳಿಕೆ ಆಗಿದೆ. ಮಾರ್ಚ್ ಆರಂಭದಲ್ಲಿ ಅಪರಂಜಿ ಚಿನ್ನಕ್ಕೆ ಇದ್ದುದಕ್ಕಿಂತ ಕಡಿಮೆ ಬೆಲೆಗೆ ಆಭರಣ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ಕಳೆದ ಎರಡು…

Read More

ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ವಿವರವಾಗಿ ಮಾತನಾಡಿದ ರಾಜ್​​ಪಾಲ್ ಯಾದವ್ – Kannada News | Rajpal Yadav talks about his cheque bounce case

ರಾಜ್​ಪಾಲ್ ಯಾದವ್ (Rajpal Yadav) ಅವರು ಸಾಲ ಮರುಪಾವತಿ ಮಾಡದಿರುವ, ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿದ್ದು ಜೈಲುವಾಸಿಯಾಗಿದ್ದರು. ಆದರೆ ಸಹೋದರನ ಮಗಳ ಮದುವೆಗಾಗಿ ಒಂದು ತಿಂಗಳ ಕಾಲ ಜೈಲಿನಿಂದ ಜಾಮೀನು ಪಡೆದು ಹೊರಬಂದಿದ್ದು, ಇಂದು ಡಿಜಿಟಲ್ ವೇದಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ರಾಜ್​​ಪಾಲ್ ಯಾದವ್ ಅವರು ತಾವು ಶಿಕ್ಷೆ ಅನುಭವಿಸುತ್ತಿರುವ ಚೆಕ್ ಬೌನ್ಸ್ ಪ್ರಕರಣ, ಸಾಲ ಇನ್ನೂ ಇತರೆ ವಿಷಯಗಳ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More