ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಜೀವನ ಸಾಕೆನಿಸುವಂತಹ ಸ್ಥಿತಿ ಬರಲಿದೆ

ಮೇಷ ರಾಶಿ: ಹಳೆಯ ಪ್ರೇಮಿ ವಿವಾಹಸಮಾರಂಭದಲ್ಲಿ ಅನಿರೀಕ್ಷಿತವಾಗಿ ನಿಮ್ಮ ಉಪಸ್ಥಿತಿಯು ಇರಲಿದೆ. ನಿಮ್ಮ ಆಶೀರ್ವಾದವನ್ನು ಪಡೆಯಲು ಮೊಮ್ಮಕ್ಕಳು ಬರಬಹುದು. ವ್ಯವಸ್ಥಿತ ಕೆಲಸದಿಂದ ಬೆಲೆ ಸಿಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ. ಹೊಸ ಒಡನಾಡಿಗಳ ಪರಿಚಯ. ಭವಿಷ್ಯದ ಯೋಜನೆಗಳಿಗೆ ಸ್ಪಷ್ಟತೆ. ದುಡುಕುವ ಸನ್ನಿವೇಶದಲ್ಲಿ ಸುಮ್ಮನಿದ್ದುಬಿಡುವುದು ಉತ್ತಮ. ಯಾವ ಕೆಲಸ ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ. ವೃಷಭ ರಾಶಿ: ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಸಮಸ್ಯೆಗಳು ಬಗೆಹರಿಯುತ್ತವೆ. ಲೌಕಿಕ ಸಂತೋಷವನ್ನು ಅನುಭವಿಸುವಿರಿ. ಶತ್ರುಗಳು ಸೋಲುತ್ತಾರೆ, ಇದರಿಂದ…

Read More

ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್​ಗೆ ಸ್ಫೋಟಕ ತಿರುವು: ಮುಡಾ ಮಾಜಿ ಆಯುಕ್ತರಿಂದಲೇ ಮನಿ ಟ್ರ್ಯಾಪ್ ಶಂಕೆ! – Kannada News | Snehamayi Krishna Audio Bomb Takes Dramatic Turn: Money Trap Angle Emerges Involving Former MUDA Commissioner

ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್​ಗೆ ಸ್ಫೋಟಕ ತಿರುವುImage Credit source: tv9 ಮೈಸೂರು, ಫೆಬ್ರವರಿ 23: ಸ್ನೇಹಮಯಿ ಕೃಷ್ಣ (Snehamayi Krishna) ಆಡಿಯೋ ಬಾಂಬ್ ಪ್ರಕರಣ ಇದೀಗ ನಾಟಕೀಯ ತಿರುವು ಪಡೆದಿದೆ. ಚಿನ್ನದ ಉದ್ಯಮಿ ವಿನೋದ್ ಮತ್ತು ಮುಡಾ ಮಾಜಿ ಆಯುಕ್ತ ನಟೇಶ್ ಸೇರಿ ಸ್ನೇಹಮಯಿ ಕೃಷ್ಣರನ್ನು ಸಿಲುಕಿಸಲು ಪಕ್ಕಾ ಪ್ಲಾನ್ ರೂಪಿಸಿದ್ದಾರಾ ಎಂಬ ಗಂಭೀರ ಅನುಮಾನಗಳು ಸಿಸಿಬಿ (CCB Police) ತನಿಖೆಯಲ್ಲಿ ಮೂಡಿವೆ. ಬೆಂಗಳೂರು ಸಿಸಿಬಿ ಅಧಿಕಾರಿಗಳು ವಿನೋದ್ ಮತ್ತು ನಟೇಶ್ ಜೊತೆಗಿರುವ ಹಲವು ಫೋಟೋಗಳನ್ನು…

Read More