Headlines

ಹಾರ್ಮುಜ್ ಜಲಸಂಧಿ ಅಮೆರಿಕ, ಇಸ್ರೇಲ್, ಯೂರೋಪ್​ಗೆ ಮಾತ್ರ ಬಂದ್; ಬೇರೆ ದೇಶಗಳಿಗಿಲ್ಲ ತಡೆ: ಇರಾನ್ ಸ್ಪಷ್ಟನೆ – Kannada News | Hormuz Strait Is Only Closed To US, Israel, Europe, says Iran

ನವದೆಹಲಿ, ಮಾರ್ಚ್ 5: ಹಾರ್ಮುಜ್ ಜಲಸಂಧಿಯಲ್ಲಿ ತೈಲ ನೌಕೆಗಳನ್ನು ಸಾಗಲು ಬಿಡುವುದಿಲ್ಲ ಎಂದು ಹೇಳಿ ತಡೆ ಹಾಕಿದ್ದ ಇರಾನ್ ದೇಶ ಈಗ ತನ್ನ ನಿಲುವನ್ನು ಸಡಿಲಿಸಿದೆ. ಅಮೆರಿಕ, ಇಸ್ರೇಲ್, ಯೂರೋಪ್ ಹಾಗೂ ಅವರ ಇತರ ಪಶ್ಚಿಮ ಮಿತ್ರರಿಗೆ ಮಾತ್ರ ಈ ಮಾರ್ಗದಿಂದ ತೈಲ ಪೂರೈಕೆಗೆ ಅವಕಾಶ ಕೊಡುವುದಿಲ್ಲ ಎಂದು ಇರಾನ್​ನ ಇಸ್ಲಾಮಿಕ್ ರೆವಲ್ಯೂಶನರಿ ಗಾರ್ಡ್ ಕಾರ್ಪ್ಸ್ ಸೇನೆ ಹೇಳಿದೆ. ಇದರೊಂದಿಗೆ, ಭಾರತ ಹಾಗೂ ಇತರ ಹಲವು ದೇಶಗಳು ತುಸು ನಿರಾಳಗೊಂಡಂತಾಗಿದೆ. ಹಾರ್ಮುಜ್ ಜಲಸಂಧಿಯು ಪಶ್ಚಿಮ ಏಷ್ಯಾ ಭಾಗದಲ್ಲಿ…

Read More

ದೋಸ್ತಿಯಲ್ಲಿ ಕುಸ್ತಿ: ಬಿಜೆಪಿ ನಾಯಕರ ಚರ್ಚೆಗೂ ಮುನ್ನವೇ ಪ್ರತ್ಯೇಕ ಪಾದಯಾತ್ರೆ ಘೋಷಿಸಿದ ಜೆಡಿಎಸ್ – Kannada News | JDS Announces 3 Days padayatra before BJP Against Bidadi township

ಬೆಂಗಳೂರು, (ಜುಲೈ 18): ಕರ್ನಾಟಕ ಬಿಜೆಪಿಯಲ್ಲಿ  (Karnataka BJP) ಬಣ ಬಡಿದಾಟ ಮತ್ತು ನಾಯಕತ್ವದ ಗೊಂದಲದ ಏರ್ಪಟ್ಟಿದೆ. ಇದರ ಮಧ್ಯೆ ಜೆಡಿಎಸ್  (JDS) ಹಾಗೂ ಬಿಜೆಪಿ (BJP) ದೋಸ್ತಿ ನಡುವೆ ಸಮನ್ವಯತೆ ಕೊರತೆ ಎದುರಾಗಿದೆ. ಹೌದು…ಮೈತ್ರಿ ಮಾಡಿಕೊಂಡಾಗಿನಿಂದಲೂ ಮಿತ್ರ ಪಕ್ಷಗಳ ನಾಯಕರ ನಡುವೆ ಯಾವುದೇ ಎಲ್ಲವೂ ಸರಿ ಇಲ್ಲ ಎನ್ನುವುದು ಈಗಾಗಲೇ ಅನೇಕ ಉದಾಹರಣೆಗಳು ಇವೆ. ಇದರ ನಡುವೆ ಇದೀಗ ಬಿಡದಿ ಪಾದಯಾತ್ರೆ ವಿಚಾರವಾಗಿ ದೋಸ್ತಿಗಳ ನಡುವೆಯೇ ಗೊಂದಲ ಏರ್ಪಟ್ಟಿದೆ. ಬಿಡದಿ ಟೌನ್‌ಶಿಪ್ (Bidadi Township) ವಿರೋಧಿಸಿ…

Read More

‘ಮನೆಗೆ ವಾಪಸ್ ಹೋಗಿ’: ಮೋದಿ ಟ್ವೀಟ್ ಬಳಿಕ ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ – Kannada News | Salman Khan urges Sonam Wangchuk to End Hunger Strike and NEET Student Protest

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರ ಸೋನಮ್ ವಾಂಗ್ಚುಕ್ (Sonam Wangchuk) ಅವರ ಆರೋಗ್ಯ ಹದಗೆಡುತ್ತಿದ್ದು, ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ. ಈ ನಡುವೆ, ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ವಾಂಗ್ಚುಕ್ ಅವರಿಗೆ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವಂತೆ ವಿನಂತಿಸಿದ್ದು, ‘ನಿಮಗೆ ಬೇಕಿದ್ದರೆ ಮನೆಯಿಂದ ಊಟ ತರಿಸಿಕೊಡುತ್ತೇನೆ’ ಎಂದು ಹೇಳಿದ್ದಾರೆ. ದೇಶದ ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟವನ್ನು ಶ್ಲಾಘಿಸಿದ್ದ ಸಲ್ಮಾನ್ ಖಾನ್, ಇದೀಗ ಪ್ರತಿಭಟನೆ ನಿಲ್ಲಿಸಿ…

Read More

Tv9 Kannada News Live: GBA ಚುನಾವಣೆಗೆ ಜೆಡಿಎಸ್​​ ಪ್ರತ್ಯೇಕ ಸ್ಪರ್ಧೆ, ಪಾಕ್​​ನಲ್ಲಿ ಬಾಂಬ್ ಸ್ಫೋಟಕ್ಕೆ 23 ಮಂದಿ ಬಲಿ; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: JDS to Discuss Solo GBA Poll Strategy Today; 23 Killed in Pakistan Blast

ಬೆಂಗಳೂರು, ಮೇ 24: ಬಿಜೆಪಿ ಜೊತೆಗಿನ ಮೈತ್ರಿ ನಡುವೆಯೂ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಪ್ರತ್ಯೇಕವಾಗಿ ಸ್ಫರ್ಧಿಸಲು ಜೆಡಿಎಸ್​​ ಪ್ಲ್ಯಾನ್​​ ಮಾಡಿದೆ. ಇದರ ನಡುವೆ ಕೇಂದ್ರ ಸಚಿವ ಮತ್ತು ಜೆಡಿಎಸ್​​ ನಾಯಕ ಹೆಚ್​​.ಡಿ. ಕುಮಾರಸ್ವಾಮಿ ಜಿಬಿಎ ಜಿಬಿಎ ಚುನಾವಣೆ ಸಂಬಂಧ ಇಂದು (ಮೇ 24) ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ JDS ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಬೆಂಗಳೂರು ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಮಾಜಿ ಸದಸ್ಯರು ಭಾಗಿಯಾಗಲಿದ್ದಾರೆ. ಈ ವೇಳೆ ಅಭ್ಯರ್ಥಿಗಳ…

Read More

Horoscope Today: ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 9, ಶನಿರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿ, ಶ್ರವಣ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ಈ ದಿನವು ಹಲವು ವಿಶೇಷತೆಗಳನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 9:05 ರಿಂದ 10:40ರ ವರೆಗೆ ಇರಲಿದ್ದು, ಸರ್ವ ಸಿದ್ಧಿ ಹಾಗೂ ಸಂಕಲ್ಪ ಕಾಲವು ಮಧ್ಯಾಹ್ನ 1:01 ರಿಂದ…

Read More

ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್ – Kannada News | Actor Vijay to take oath as Tamil Nadu CM Trisha Krishnan attends Swearing in Ceremony at Chennai

ನಟ ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ಮುಖ್ಯಮಂತ್ರಿಯಾಗಿ ಇಂದು (ಮೇ 10) ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರಿಂದ ಅವರ ಆಪ್ತರ ವಲಯದಲ್ಲಿ ಸಂಭ್ರಮ ಮನೆ ಮಾಡಿದೆ. ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣಕ್ಕೆ ನಟಿ ತ್ರಿಶಾ ಕೃಷ್ಣನ್ (Trisha Krishnan) ಆಗಮಿಸಿರುವುದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರೊಂದಿಗೆ ನಟಿ ತ್ರಿಶಾ ಆತ್ಮೀಯ ಸಂಬಂಧ ಹೊಂದಿದ್ದಾರೆ. ಪ್ರಮಾಣವಚನ ಸ್ವೀಕಾರ (Vijay Oath Ceremony) ಸಮಾರಂಭಕ್ಕೂ ಮುನ್ನವೇ ಅವರು ಕ್ರೀಡಾಂಗಣಕ್ಕೆ ಆಗಮಿಸಿದ್ದು, ಈ…

Read More

ರಾಮನಗರ: ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು! – Kannada News | Kanakapura Gas Leak Tragedy: Family of Three Dies from Kitchen Fire Accident

ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು! ರಾಮನಗರ, ಫೆಬ್ರುವರಿ 02: ಕನಕಪುರದ (Ramanagar) ಅಮರನಾರಾಯಣ ಬ್ಲಾಕ್‌ನಲ್ಲಿ ಜನವರಿ 26ರಂದು ಅಡಿಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಗಢ ಸಂಭವಿಸಿತ್ತು. ಈ ವೇಳೆ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಯದೇ ಸಾವನ್ನಪಿದ್ದಾರೆಂದು ತಡವಾಗಿ ಬೆಳಕಿಗೆ ಬಂದಿದೆ. ಒಂದು ವಾರ ಸಾವು ಬದುಕಿನ ನಡುವೆ ಹೋರಾಡಿದ್ದ ಕುಟುಂಬ ಸೋಮವಾರ (ಜ.26) ಅಡಿಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ದುರಂತದಲ್ಲಿ ಮನೆ ಮಂದಿಯೆಲ್ಲಾ ಗಂಭೀರವಾಗಿ ಗಾಯಗೊಂಡಿದ್ದರು. …

Read More

ಈ ಗೆಲುವಿಗೆ ನಾವು ಅರ್ಹರಲ್ಲ: ರಜತ್ ಪಾಟಿದಾರ್ ಅಚ್ಚರಿಯ ಹೇಳಿಕೆ! – Kannada News | Rajat patidar post match interview after RCB vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಜಯ ಸಾಧಿಸಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 20ನೇ ಓವರ್​ನ ಕೊನೆಯ ಎಸೆತದಲ್ಲಿ 2 ರನ್​ ಬಾರಿಸಿ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ…

Read More

ಮಧ್ಯಪ್ರಾಚ್ಯದಲ್ಲಿ ಯುದ್ಧ: ಹೊರದೇಶಗಳಲ್ಲಿ ಸಿಲುಕಿರುವ ರಕ್ಷಣೆಗೆ ಕೋಲಾರ ಜಿಲ್ಲಾಡಳಿತದಿಂದ ಸಹಾಯವಾಣಿ – Kannada News | Kolar district administration sets up helpline for residents stranded abroad amid Middle East war

ಕೋಲಾರ, ಮಾರ್ಚ್​ 01: ಅಮೆರಿಕ ಮತ್ತು ಇಸ್ರೇಲ್​ ಜಂಟಿ ದಾಳಿಯಲ್ಲಿ 201ಕ್ಕೂ ಹೆಚ್ಚು ಇರಾನಿಯನ್ನರು ಸಾವನ್ನಪ್ಪಿದ್ದಾರೆ. ಇರಾನ್​ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮನೈ ಕೂಡ ಹತ್ಯೆವಾಗಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ (Middle East Conflict) ಯುದ್ಧದ ವಾತಾವರಣ ಹಿನ್ನೆಲೆ ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಸಹಾಯವಾಣಿ ಪ್ರಕಟಿಸಲಾಗಿದೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧದ ವಾತಾವರಣ ಹಿನ್ನೆಲೆ ಎಲ್ಲೆಡೆ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಪರಿಣಾಮ ದುಬೈ ಸೇರಿದಂತೆ…

Read More

ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ! – Kannada News | Rose Onion Crisis: Karnataka Farmers Suffer Huge Losses Amidst Export Halt

ಚಿಕ್ಕಬಳ್ಳಾಪುರ, ಏಪ್ರಿಲ್ 19: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ರೋಸ್ ಆನಿಯನ್ (ಗುಲಾಬಿ ಈರುಳ್ಳಿ) ಎಂಬ ವಿಶೇಷ ಈರುಳ್ಳಿ ತಳಿಯನ್ನು ಬೆಳೆಯಲಾಗುತ್ತದೆ. ತನ್ನ ವಿಶಿಷ್ಟವಾದ ಗಾಢ ಕೆಂಪು ಬಣ್ಣ, ತೀಕ್ಷ್ಣವಾದ ಖಾರ ಹಾಗೂ ದೀರ್ಘಕಾಲದ ಬಾಳಿಕೆಗೆ (Shelf life) ಇದು ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ. ಹೀಗೆ ಬೆಳೆದ ಗುಲಾಬಿ ಈರುಳ್ಳಿಯನ್ನು ಹೆಚ್ಚಾಗಿ ಮಲೇಶಿಯಾ, ಥೈಲ್ಯಾಂಡ್, ಸಿಂಗಾಪೂರ್ ಸೇರಿ ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಆದರೆ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲೆಯ ರೋಸ್ ಆನಿಯನ್…

Read More