Headlines

ಹನಿಮೂನ್​ಗೆ ಕರೆದೊಯ್ದು ಪತಿ ಹತ್ಯೆ ಪ್ರಕರಣ: ಆರೋಪಿ ಸೋನಮ್ ರಘುವಂಶಿ ಜಾಮೀನು ರದ್ದು, ಶರಣಾಗಲು 3 ವಾರ ಗಡುವು – Kannada News | Honeymoon Death Case, Supreme Court Cancels Sonam Raghuvanshi’s Bail; 3 Weeks to Surrender

ನವದೆಹಲಿ, ಜುಲೈ 23: ಮೇಘಾಲಯಕ್ಕೆ ಹನಿಮೂನ್(Honeymoon)​ಗೆಂದು ತೆರಳಿದ್ದಾಗ ಪತಿ ರಾಜಾ ರಘುವಂಶಿ ಅವರನ್ನು ಕೊಲೆ ಮಾಡಿದ  ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಪಿ.ಬಿ. ವರಾಳೆ ಅವರಿದ್ದ ಪೀಠವು ಮೇಘಾಲಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ವಜಾಗೊಳಿಸಿದ್ದು, ಮೂರು ವಾರಗಳ ಒಳಗಾಗಿ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೋನಂ ರಘುವಂಶಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಪ್ರಕರಣದ ವಾಸ್ತವಾಂಶಗಳು ಹಾಗೂ ಆರೋಪಗಳ ಗಂಭೀರತೆಯನ್ನು ಗಮನಿಸಿದಾಗ…

Read More

Video: ತನ್ನ ಮೇಲೆ ಅಟ್ಯಾಕ್‌ ಮಾಡಲು ಬಂದ ಕಿಂಗ್ ಕೋಬ್ರಾವನ್ನೇ ಹಿಮ್ಮೆಟ್ಟಿಸಿದ ಬೆಕ್ಕು – Kannada News | Big fight Between Cat and King Cobra, video goes viral

ನೀವು ಹಾವು ಮುಂಗುಸಿಯ ಕಾದಾಟದ ವಿಡಿಯೋ ನೋಡಿರುತ್ತೀರಿ. ಆದರೆ ಇಲ್ಲೊಂದು ಬೆಕ್ಕು ಹಾಗೂ ಕಿಂಗ್ ಕೋಬ್ರಾದೊಂದಿಗೆ ಕಾದಾಟಕ್ಕೆ ಇಳಿದಿದೆ. ಬೆಕ್ಕೊಂದು ತನ್ನನ್ನು ಕೆಣಕಲು ಬಂದ ಕಿಂಗ್ ಕೋಬ್ರಾವನ್ನೇ (King Cobra) ಒಂದು ಕ್ಷಣ ಬೆದರಿಸಿದೆ. ಈ ಬಿಗ್ ಫೈಟ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಹುಬ್ಬೇರಿಸುವಂತೆ ಮಾಡಿದೆ. ಘರ್ ಕೆ ಕಲೇಶ್ (gharkekalesh) ಹೆಸರಿನ ಎಕ್ಸ್ ಖಾತೆಯಲ್ಲಿ ಬೆಕ್ಕು ಹಾಗೂ ಕಿಂಗ್ ಕೋಬ್ರಾದ ಕಾದಾಟದ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಬಯಲು ಪ್ರದೇಶವೊಂದರಲ್ಲಿ ಬೆಕ್ಕು…

Read More

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? 80 ಲಕ್ಷ ರೂಪಾಯಿಗೆ ಒಂದು ಪಶು ವೈದ್ಯಾಧಿಕಾರಿ ಸೀಟ್​​ ಬಿಕರಿ? – Kannada News | KPSC Recruitment Scam: Over 50 Candidates Rush to Police Station Alleging Veterinary Officer Posts Sold for 80 Lakh Rupees Each

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? ಬೆಂಗಳೂರು, ಜುಲೈ 23: ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಗಂಭೀರ ಆರೋಪಗಳ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತ್ತಿನ ನಡುವೆಯೇ ಕೆಪಿಎಸ್​​ಸಿಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ದೂರಲಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸುವಂತೆ ಆಕಾಂಕ್ಷಿಗಳು ಒತ್ತಾಯಿಸಿದ್ದಾರೆ. ನೇಮಕಾತಿಯಲ್ಲಿ ಶೇ.60ರಷ್ಟು ಅಕ್ರಮ ಆಗಿರುವ ಬಗ್ಗೆ ಆರೋಪಿಸಲಾಗಿದ್ದು, ಇದರಲ್ಲಿಯೂ ಇತ್ತೀಚೆಗಷ್ಟೇ ಅಮಾನತ್ತಾಗಿರುವ ಶಿವಶಂಕರಪ್ಪ ಸಾಹುಕಾರ್ ಹೆಸರು ತಳಕುಹಾಕಿಕೊಂಡಿದೆ….

Read More

RCB ಆಟಗಾರರಿಗೆ ಅನ್ಯಾಯ: ಬಿಸಿಸಿಐ ವಿರುದ್ಧ ಮಾಜಿ ಕ್ರಿಕೆಟಿಗ ಕಿಡಿ – Kannada News | Sadagoppan Ramesh Fumes After Zero RCB Players Named In India Squad

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದೆ. ಈ ಸರಣಿ ಆರಂಭಕ್ಕೆ ಕೌಂಟ್​ ಡೌನ್ ಶುರುವಾದರೂ ಟೀಮ್ ಇಂಡಿಯಾದ ಆಯ್ಕೆ ಬಗ್ಗೆಗಿನ ಚರ್ಚೆ ನಿಂತಿಲ್ಲ. ಇದಕ್ಕೆ ಮುಖ್ಯ ಕಾರಣ ಝಿಂಬಾಬ್ವೆ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಸತತ ಎರಡು ಬಾರಿ ಐಪಿಎಲ್ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಒಬ್ಬೇ ಒಬ್ಬ ಆಟಗಾರ ಇಲ್ಲದಿರುವುದು. ಬಿಸಿಸಿಐ ಆಯ್ಕೆ ಸಮಿತಿಯ ಈ ಧೋರಣೆಯನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ಸಡಗೋಪನ್ ರಮೇಶ್…

Read More

ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!: 8ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ – Kannada News | Bommasandra Gas Leak Tragedy: Anekal Cylinder Blast Injures 8 Workers

ಆನೇಕಲ್, ಜು.23: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, 8ಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ವಾಸವಿದ್ದ ಕಟ್ಟಡದಲ್ಲಿ ಇಂದು ಮುಂಜಾನೆ ಸುಮಾರು 6 ಗಂಟೆಯ ವೇಳೆಗೆ ಈ ದುರಂತ ಸಂಭವಿಸಿದೆ. ಬುಧವಾರ ರಾತ್ರಿ ಕೊಠಡಿಯಲ್ಲಿದ್ದ ಸಿಲಿಂಡರ್‌ನ ಗ್ಯಾಸ್ ಲೀಕ್ ಆಗಿತ್ತು. ಇದನ್ನು ಗಮನಿಸದ ಕಾರ್ಮಿಕರು, ಬೆಳಿಗ್ಗೆ ಎದ್ದು ಕೊಠಡಿಯ ಲೈಟ್ ಆನ್ ಮಾಡುತ್ತಿದ್ದಂತೆ ಒಮ್ಮೆಗೆ ವಿದ್ಯುತ್…

Read More

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ನಮ್ಮ ಪ್ರತಿಭಟನೆ: ಅಭಿಜಿತ್ ದೀಪ್ಕೆ – Kannada News | CJP Demands Education Minister Dharmendra Pradhans Resignation Amid NEET Paper Leak Protest

ನವದೆಹಲಿ, ಜುಲೈ 23: ನೀಟ್ ಪರೀಕ್ಷಾ ಅಕ್ರಮದ ಕುರಿತು ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು, ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರಬಲವಾಗಿ ಆಗ್ರಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಯುವಜನರ ಹಿತಾಸಕ್ತಿ ಕಾಪಾಡುವ ಕುರಿತು ಟ್ವೀಟ್ ಮಾಡಿದ ಬೆನ್ನಲ್ಲೇ, ಸಿಜೆಪಿ ಪ್ರಧಾನಿ ಮೋದಿ ಅವರ ಟ್ವೀಟ್‌ಗೆ ತಿರುಗೇಟು ನೀಡಿದೆ. ಮೊದಲು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ. ಸಿಜೆಪಿಯ ಸ್ಥಾಪಕ ಅಭಿಜೀತ್ ದೀಪ್ಕೆ ಅವರು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ…

Read More

ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಿಂಚಿನ ಸಂಚಾರ; ಸ್ಟಾರ್ಟಪ್​ಗಳ ಸಂಖ್ಯೆ 450ಕ್ಕೂ ಅಧಿಕ; IN-SPACe ಬೆಂಬಲಕ್ಕೆ ಭರ್ಜರಿ ಸ್ಪಂದನೆ – Kannada News | Indian space sector has over 450 startups, IN SPACe receives over 800 applications in 4 years

ಸ್ಕೈರೂಟ್​ನ ವಿಕ್ರಮ್ ರಾಕೆಟ್ ಉಡಾವಣೆImage Credit source: PTI ನವದೆಹಲಿ, ಜುಲೈ 23: ಭಾರತೀಯ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿ ಹೂಡಿಕೆಗೆ ಮುಕ್ತಗೊಳಿಸಿದ ನಂತರ ದೇಶದಲ್ಲಿ ಬಾಹ್ಯಾಕಾಶ ನವೋದ್ಯಮಗಳ (Space Startups) ಕ್ರಾಂತಿಯೇ ಸಂಭವಿಸಿದೆ. ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರದ (IN-SPACe – Indian National Space Promotion and Authorisation Centre) ಮಾಹಿತಿಯಂತೆ, ಕಳೆದ ನಾಲ್ಕು ವರ್ಷಗಳಲ್ಲಿ ಖಾಸಗಿ ವಲಯದಿಂದ 800ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐಎಎಫ್​ಐನ…

Read More

Jana Nayagan First Half Review: ‘ಜನ ನಾಯಗನ್’ ಮೊದಲಾರ್ಧ ಹೇಗಿದೆ? – Kannada News | Jana Nayagan Movie First Half Review TN CM Thalapathy Vijay Starrer Cinema Decoded

ತಮಿಳುನಾಡಿನ ಸಿಎಂ ವಿಜಯ್ (Thalapathy Vijay) ನಟಿಸಿರುವ ‘ಜನ ನಾಯಗನ್’ (Jana Nayagan) ಸಿನಿಮಾ ಇಂದು (ಜುಲೈ 23) ದೇಶದಾದ್ಯಂತ ಬಿಡುಗಡೆ ಆಗಿದೆ. ಜನವರಿ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಸಾಕಷ್ಟು ಅಡೆ-ತಡೆಗಳ ಬಳಿಕ ಕೊನೆಗೂ ಇದೀಗ ಬಿಡುಗಡೆ ಆಗಿದೆ. ಈ ಸಿನಿಮಾ ವಿಜಯ್ ನಟನೆಯ ಕೊನೆಯ ಸಿನಿಮಾ ಎನ್ನಲಾಗಿದ್ದು, ಇದೇ ಕಾರಣಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ವಿಜಯ್, ‘ಜನ ನಾಯಗನ್’ ಮೂಲಕ ಅಭಿಮಾನಿಗಳಿಗೆ ಭಾವುಕ ವಿದಾಯ ಹೇಳಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ…

Read More

ವಿಡಿಯೋ ಕಾಲ್ ಮಾಡಿದ್ದ ಅಪರಿಚಿತ ಮಹಿಳೆ ಹೇಳಿದ್ದಕ್ಕೆ ಬಟ್ಟೆಬಿಚ್ಚಿ ಲಕ್ಷಾಂತರ ರೂ. ಕಳೆದುಕೊಂಡ ಯುವ ಕ್ರಿಕೆಟಿಗ! – Kannada News | Bengaluru Cyber Fraud: Young Cricketer Blackmailed After Dating App Video Call, Cyber Police Issue Warning

ಬೆಂಗಳೂರು, ಜುಲೈ 23: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಅಪರಿಚಿತ ಮಹಿಳೆಯೊಬ್ಬಳು ವಿಡಿಯೋ ಕಾಲ್ ಮಾಡಿ ಯುವ ಕ್ರಿಕೆಟಿಗನನ್ನು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಪ್ರಕರಣ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಹಣ ಪಡೆದುಕೊಂಡ ಬಳಿಕವೂ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ. ಮಹಿಳೆ ವಿಡಿಯೋ ಕಾಲ್​ಗೆ ಫಿದಾ ಆಗಿದ್ದ ಮಹಾರಾಷ್ಟ್ರದ ಕ್ರಿಕೆಟಿಗ ಮಹಾರಾಷ್ಟ್ರ ಮೂಲದ ಯುವ ಕ್ರಿಕೆಟಿಗ ಬೆಂಗಳೂರಿನ…

Read More

NEET UG 2026: ಕಡಿಮೆ ಅಂಕ ಪಡೆದವರಿಗೂ NRI ಕೋಟಾದಡಿ ಸಿಗಲಿದೆ ಎಂ.ಬಿ.ಬಿ.ಎಸ್ ಸೀಟು! – Kannada News | NEET UG 2026: NRI Quota MBBS and BDS Admission – New Supreme Court Rules and Counselling Guide

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಇತ್ತೀಚೆಗಷ್ಟೇ ‘ನೀಟ್ ಯುಜಿ 2026′ (NEET UG 2026) ಫಲಿತಾಂಶಗಳನ್ನು ಪ್ರಕಟಿಸಿದ್ದು, ಉತ್ತೀರ್ಣರಾದ ಅಭ್ಯರ್ಥಿಗಳು ಪ್ರವೇಶ ಪ್ರಕ್ರಿಯೆಗೆ ಕಾಯುತ್ತಿದ್ದಾರೆ. ಎಂ.ಬಿ.ಬಿ.ಎಸ್ (MBBS) ಮತ್ತು ಬಿ.ಡಿ.ಎಸ್ (BDS) ಕೋರ್ಸ್‌ಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮತ್ತು ರಾಜ್ಯ ಮಟ್ಟದ ಕೌನ್ಸೆಲಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಕೇವಲ ಹೆಚ್ಚಿನ ಅಂಕ ಪಡೆದವರಿಗೆ ಮಾತ್ರವಲ್ಲದೆ, ಕಡಿಮೆ ಅಂಕ ಗಳಿಸಿದ ಅಭ್ಯರ್ಥಿಗಳಿಗೂ ಅನಿವಾಸಿ ಭಾರತೀಯ (NRI) ಕೋಟಾದಡಿ ಮೆಡಿಕಲ್ ಸೀಟು ಪಡೆಯಲು ಸುವರ್ಣ ಅವಕಾಶವಿದೆ. ಎನ್‍ಆರ್‌ಐ (NRI) ಕೋಟಾ…

Read More