Headlines

IPL 2026: ಐಪಿಎಲ್ ಆರಂಭಕ್ಕೆ 15 ದಿನಗಳ ವೇಳಾಪಟ್ಟಿ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಐಪಿಎಲ್​ನ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಲ ರಾಜ್ಯಗಳಲ್ಲಿನ ಚುನಾವಣೆ. ಮುಂಬರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ವೇಳಾಪಟ್ಟಿಗೆ ದಿನಾಂಕ ನಿಗದಿ ಮಾಡಲು ಸಮಸ್ಯೆ ಎದುರಾಗಿದೆ. ಹೀಗಾಗಿ ಐಪಿಎಲ್ ಆರಂಭಿಸಲು ಮೊದಲು 15 ದಿನಗಳ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತಿಸಿದೆ. 15 ದಿನಗಳ ವೇಳಾಪಟ್ಟಿ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್…

Read More

ಜವಾಹರಲಾಲ್ ನೆಹರು- ನರೇಂದ್ರ ಮೋದಿ ಅವಧಿಯ ವ್ಯತ್ಯಾಸಗಳೇನು? ಇಬ್ಬರ ನಾಯಕತ್ವದ ಅವಲೋಕನ ಇಲ್ಲಿದೆ – Kannada News

ನವದೆಹಲಿ, ಜೂನ್ 5: ಬರುವ ಜೂನ್ 10ರಂದು ಭಾರತದ ರಾಜಕಾರಣದಲ್ಲಿ ಹಳೇ ದಾಖಲೆಯೊಂದು ಇತಿಹಾಸ ಪುಟ ಸೇರಲಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸತತವಾಗಿ ಅತಿ ಹೆಚ್ಚು ದಿನಗಳ ಕಾಲ ಪ್ರಜಾಸತ್ತಾತ್ಮಕವಾಗಿ ಆಡಳಿತ ನಡೆಸಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಮೂಲಕ ಅವರು ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ (4,398 ದಿನಗಳು) ದಾಖಲೆಯನ್ನು ದಾಟಲಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ, ನೆಹರು ಮತ್ತು ಮೋದಿ ಯುಗದ ಆಡಳಿತ…

Read More

ಕಿಚನ್‌ ಸಿಂಕ್‌ನಿಂದ ಬರುವ ದುರ್ವಾಸನೆಯನ್ನು ತೊಡೆದು ಹಾಕಲು ಈ ಸರಳ ಸಲಹೆಯನ್ನು ಅನುಸರಿಸಿ – Kannada News

ಸಿಂಕ್ (sink) ಅಡುಗೆ ಮನೆಯ ಪ್ರಮುಖ ಭಾಗವಾಗಿದ್ದು, ಪಾತ್ರೆ ತೊಳೆಯಲು, ಆಹಾರ ಪದಾರ್ಥಗಳನ್ನು ತೊಳೆಯಲು, ಕೈ ತೊಳೆಯಲು ಹೀಗೆ ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಸಿಂಕ್‌ ಉಪಯೋಗಿಸುತ್ತೇವೆ. ಹೀಗಾಗಿ ಸಿಂಕ್‌ನಲ್ಲಿ  ವಿವಿಧ ರೀತಿಯ ಕೊಳಕು, ಪಾಚಿ ಸಂಗ್ರಹಗೊಳ್ಳುತ್ತದೆ. ಇದರಿಂದಾಗಿ ಸಿಂಕ್‌ನಿಂದ ವಾಸನೆ ಬರಲು ಪ್ರಾರಂಭಿಸುತ್ತದೆ. ಹಾಗಾಗಿ ಹೆಚ್ಚಿನವರು ದುಬಾರಿ ಕ್ಲೀನರ್‌ಗಳನ್ನು ಬಳಸಿ  ಪದೇ ಪದೇ ಸಿಂಕ್‌ ಕ್ಲೀನ್‌ ಮಾಡುತ್ತಿರುತ್ತಾರೆ. ಹೀಗಿದ್ದರೂ ಸಹ ಕೆಲವೊಂದು ಬಾರಿ ಕಿಚನ್‌ ಸಿಂಕ್‌ನಿಂದ ದುರ್ವಾಸನೆ ಬರುತ್ತದೆ. ಹೀಗಿರುವಾಗ ಈ ಕೆಲವೊಂದು ಮನೆಮದ್ದುಗಳ ಸಹಾಯದಿಂದ…

Read More

ಟೀಮ್ ಇಂಡಿಯಾದ ಮುಂದಿನ ಸರಣಿ ಯಾರ ವಿರುದ್ಧ? ಇಲ್ಲಿದೆ ವೇಳಾಪಟ್ಟಿ – Kannada News | India vs new zealand t20 series 2026 schedule

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಸರಣಿಯನ್ನು ನ್ಯೂಝಿಲೆಂಡ್ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳು ಟಿ20 ಸರಣಿಗಾಗಿ ಸಜ್ಜಾಗಲಿದೆ. ಅಂದರೆ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಜನವರಿ 21 ರಿಂದ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 5 ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆದರೆ, ಎರಡನೇ ಪಂದ್ಯಕ್ಕೆ ರಾಯ್ಪುರದ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಗುವಾಹಟಿಯಲ್ಲಿ ಮೂರನೇ ಪಂದ್ಯ ನಡೆಯಲಿದೆ. ಹಾಗೆಯೇ…

Read More

ಪತ್ನಿಯ ಕೊಂದು ಸೆಪ್ಟಿಕ್ ಟ್ಯಾಂಕ್‌ಗೆ ಎಸೆದ ಪತಿ, ಅಪ್ಪ ಮಾಡಿದ್ದನ್ನ ಕಣ್ಣಾರೆ ಕಂಡು ಸತ್ಯ ಬಿಚ್ಚಿಟ್ಟ 4 ವರ್ಷದ ಮಗ – Kannada News | Odisha Murder: Husband Kills Wife, Dumps Body in Septic Tank; 4 year Old Son Reveals Truth

ಒಡಿಶಾ, ಏಪ್ರಿಲ್ 14: ಕುಡಿತದ ಅಮಲು ಮತ್ತು ಅನಗತ್ಯ ಸಂಶಯ ಒಂದು ಸಂಸಾರವನ್ನು ಹೇಗೆ ಬೀದಿಪಾಲು ಮಾಡುತ್ತದೆ ಎಂಬುದಕ್ಕೆ ಒಡಿಶಾದ ಬೋರ್ಗಾನ್ ಗ್ರಾಮದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಹೆಂಡತಿಯ ನಡತೆಯ ಮೇಲೆ ಸಂಶಯಪಟ್ಟ ವ್ಯಕ್ತಿಯೊಬ್ಬ ಆಕೆಯನ್ನು ಬರ್ಬರವಾಗಿ ಕೊಲೆ(Murder) ಮಾಡಿ, ಶವವನ್ನು ಮನೆಯ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿದ್ದಾನೆ. ಆದರೆ, ತಾನು ಮಾಡಿದ್ದನ್ನು ಯಾರಿಗೂ ತಿಳಿಯದಂತೆ ಬಚ್ಚಿಡಬಹುದು ಅಂದುಕೊಂಡಿದ್ದ ಹಂತಕನಿಗೆ ತನ್ನ 4 ವರ್ಷದ ಮಗನೇ ಸಾಕ್ಷಿಯಾಗುತ್ತಾನೆ ಎಂದು ತಿಳಿದಿರಲಿಲ್ಲ. ಸಂಭ್ರಮದ ಬೆನ್ನಲ್ಲೇ ಸಂಭವಿಸಿದ ದುರಂತ ಬೋರ್ಗಾನ್…

Read More

ಇತಿಹಾಸ ನಿರ್ಮಿಸಿದ ಕರ್ನಲ್ ನೊರೀನ್; ಬೆಂಗಳೂರಿನ MEG ತರಬೇತಿ ಬೆಟಾಲಿಯನ್ ಮುನ್ನಡೆಸುತ್ತಿರುವ ಮೊದಲ ಮಹಿಳಾ ಅಧಿಕಾರಿ! – Kannada News | Colonel Noreen John: First Woman to Command Madras Sappers MEG Training Battalion

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಮಹಿಳೆಯರು ಕೇವಲ ಭಾಗವಹಿಸುವುದು ಮಾತ್ರವಲ್ಲದೆ, ಪ್ರಮುಖ ವಿಭಾಗಗಳನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸುತ್ತಿದ್ದಾರೆ. ಈ ಹಾದಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (MEG) ಕೇಂದ್ರದ ತರಬೇತಿ ಬೆಟಾಲಿಯನ್ ಅನ್ನು ಕಮಾಂಡ್ ಮಾಡಲು ಕರ್ನಲ್ ನೊರೀನ್ ಶಾನೆಟ್ ಜಾನ್ ಅವರನ್ನು ನೇಮಿಸಲಾಗಿದೆ. ಈ ಮೂಲಕ, ಸೈನ್ಯದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ಎಂಜಿನಿಯರಿಂಗ್ ಘಟಕವಾದ ‘ಮದ್ರಾಸ್ ಸಪ್ಪರ್ಸ್’ನ ತರಬೇತಿ ಬೆಟಾಲಿಯನ್ ಅನ್ನು ಮುನ್ನಡೆಸುತ್ತಿರುವ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ….

Read More

ಕಾಡಿಗೆ ರಾಜನೊಬ್ಬನೇ, ಅವನು ಒಂಟಿಯಾಗಿದ್ದರೂ ಸರಿ! ಟಿವಿಕೆ ವಿಜಯ್ ಹಳೆಯ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡಿಂಗ್!

ಒಂದು ದಟ್ಟವಾದ ಕಾಡಿನಲ್ಲಿ ನೂರಾರು ನರಿಗಳು ಮತ್ತು ಚಿರತೆಗಳಿದ್ದವು. ಅವೆಲ್ಲವೂ ಕಾಡಿನ ಮೇಲೆ ತಮ್ಮದೇ ಅಧಿಕಾರವೆಂದು ಮೆರೆಯುತ್ತಿದ್ದವು. ಒಂದು ದಿನ ಪ್ರಾಣಿಗಳೆಲ್ಲ ಸೇರಿ ತಮ್ಮಲ್ಲಿ ಯಾರು ಶಕ್ತಿಶಾಲಿ ಎಂದು ಚರ್ಚಿಸುತ್ತಿದ್ದಾಗ, ನರಿಯೊಂದು ಹೇಳಿತು, “ನಾವೇ ಅತಿ ಹೆಚ್ಚು ಸಂಖ್ಯೆಯಲ್ಲಿದ್ದೇವೆ, ಹಾಗಾಗಿ ಕಾಡು ನಮ್ಮದು!” ಎಂದು. ಆದರೆ, ಅದೇ ಸಮಯದಲ್ಲಿ ಅಲ್ಲಿಗೆ ಒಂದು ಸಿಂಹ ಆಗಮಿಸಿತು. ಅದರ ಹೆಜ್ಜೆಗಳ ಸದ್ದಿಗೆ ಇಡೀ ಕಾಡೇ ಸ್ತಬ್ಧವಾಯಿತು. ಸಿಂಹವು ವೇದಿಕೆಯ ಮೇಲೆ ನಿಂತಂತೆ ಒಂದು ಎತ್ತರದ ಬಂಡೆಯ ಮೇಲೆ ನಿಂತು ಹೇಳಿತು….

Read More

Dhurandhar 2 First Half Review: ‘ಧುರಂಧರ್ 2’ ಚಿತ್ರದ ಮೊದಲಾರ್ಧ ವಿಮರ್ಶೆ; ಸಿನಿಮಾದಲ್ಲಿ ಏನೆಲ್ಲ ಇದೆ?

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ತೆರೆಕಾಣುತ್ತಿದೆ. ಅದಕ್ಕೂ ಮೊದಲು ಅಂದರೆ ಇಂದು (ಮಾರ್ಚ್ 18) ಸಿನಿಮಾ ಪ್ರೀಮಿಯರ್ ಆಗಿದೆ. ಪ್ರೀಮಿಯರ್ ಶೋಗಳ ಟಿಕೆಟ್​​​ಗಳು ಭಾರೀ ಸಂಖ್ಯೆಯಲ್ಲಿ ಮಾರಾಟ ಆಗಿದೆ.  ಈ ಚಿತ್ರ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ. ಈ ಸಿನಿಮಾ ಸೇಡಿನ ಕಥೆಯನ್ನು ಹೊಂದಿದೆ. ಹಾಗಾದರೆ, ಸಿನಿಮಾದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಯಾವ ಭಾಗ ಹೈಲೈಟ್ ಆಗಿದೆ? ಯಾವ ವಿಷಯವನ್ನು ಆದಿತ್ಯ ಧಾರ್ ಹೈಲೈಟ್ ಮಾಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಸಿನಿಮಾದ ಮೊದಲಾರ್ಧದ ವಿಶೇಷತೆಗಳೇನು?…

Read More

ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ಸೌದಿ ಅರೇಬಿಯಾಕ್ಕೆ 16 ಜೆಟ್, 8,000 ಸೈನಿಕರನ್ನು ಕಳುಹಿಸಿದ ಪಾಕಿಸ್ತಾನ – Kannada News | Pakistan Sends 8,000 Troops, 16 Jets To Saudi arabia Amid West Asia war

ಇಸ್ಲಮಾಬಾದ್, ಮೇ 18: ಇರಾನ್ ಯುದ್ಧದಲ್ಲಿ (Iran War) ಸೌದಿ ಅರೇಬಿಯಾವನ್ನು ರಕ್ಷಿಸಲು ಪಾಕಿಸ್ತಾನ ತನ್ನ ಬೃಹತ್ ಪಡೆಗಳನ್ನು ನಿಯೋಜಿಸಿದೆ. ರಿಯಾದ್ ಜೊತೆಗಿನ ರಕ್ಷಣಾ ಒಪ್ಪಂದದಡಿಯಲ್ಲಿ ಪಾಕಿಸ್ತಾನವು (Pakistan) 16 ಯುದ್ಧ ವಿಮಾನಗಳು, ಒಂದು ರಕ್ಷಣಾ ವ್ಯವಸ್ಥೆ, 50 ಡ್ರೋನ್‌ಗಳು ಮತ್ತು 8,000 ಸೈನಿಕರನ್ನು ಸೌದಿ ಅರೇಬಿಯಾಕ್ಕೆ ನಿಯೋಜಿಸಿದೆ. ಈ ಬಗ್ಗೆ ಪಾಕಿಸ್ತಾನ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇರಾನಿನ ದಾಳಿಯಿಂದ ರಕ್ಷಿಸಿಕೊಳ್ಳಲು ಪಾಕಿಸ್ತಾನ ಸೌದಿ ಅರೇಬಿಯಾಕ್ಕೆ 8,000 ಸೈನಿಕರನ್ನು ನಿಯೋಜಿಸಿದೆ….

Read More

ಮಳೆಗಾಲದಲ್ಲಿ ಪ್ರವಾಸ ಹೋಗುವಾಗ ಅನುಸರಿಸಲೇಬೇಕಾದ ಸುರಕ್ಷತಾ ಕ್ರಮಗಳಿವು – Kannada News | Follow these tips for a safe trip during the monsoon season

ಮಳೆಗಾಲದಲ್ಲಿನ (rainy season) ಜಿಟಿ ಜಿಟಿ ಮಳೆ, ತಂಪಾದ ವಾತಾವರಣದಲ್ಲಿ ಪರ್ವತ ಪ್ರದೇಶಗಳಿಗೆ, ತುಂಬಿ ಹರಿಯುವ ಜಲಪಾತವಿರುವ ಸ್ಥಳಗಳಿಗೆ ಪ್ರವಾಸ ಹೋಗುವುದೆಂದರೆ ಹಲವರಿಗೆ ಬಲು ಇಷ್ಟ. ಆದರೆ ಮಳೆಗಾಲದ ಪ್ರವಾಸ ಅಂದುಕೊಂಡಷ್ಟು ಸುಲಭದ್ದಾಗಿರುವುದಿಲ್ಲ. ಹೌದು ಹಠಾತ್ ಮಳೆ ಮತ್ತು ಜಾರುವ ರಸ್ತೆಗಳು ಪ್ರಯಾಣದ ವಿಳಂಬಕ್ಕೆ ಕಾರಣವಾಗಬಹುದು. ಇನ್ನೂ ಪ್ರವಾಸವನ್ನು ಸಂಪೂರ್ಣವಾಗಿ ಆನಂದಿಸಲು, ಮುಂಚಿತವಾಗಿಯೇ ಒಂದಷ್ಟು ತಯಾರಿ ಮಾಡುವುದು ಬಹಳ ಮುಖ್ಯ. ಸುರಕ್ಷಿತ ಮತ್ತು ಆರಾಮದಾಯಕ ಮಾನ್ಸೂನ್‌ ಪ್ರವಾಸಕ್ಕಾಗಿ ಈ ಸಲಹೆಗಳನ್ನು ನೀವು ಪಾಲಿಸಲೇಬೇಕು. ಮಳೆಗಾಲದಲ್ಲಿ ಪ್ರವಾಸ ಕೈಗೊಳ್ಳುವಾಗ…

Read More