Headlines

WPL 2026: 2 ದಿನಗಳಲ್ಲಿ ಒಂದೇ ತಂಡದ ವಿರುದ್ಧ 2ನೇ ಬಾರಿಗೆ ಸೋತ ಮುಂಬೈ – Kannada News | UP Warriorz Defeat Mumbai Indians by 22 Runs: MI Suffers Second Consecutive Loss

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಹಾಗೂ ಯುಪಿ ವಾರಿಯರ್ಸ್ (MI vs UPW)​ ತಂಡಗಳು ಮುಖಾಮುಖಿಯಾಗಿದ್ದವು. ಕಳೆದ 48 ಗಂಟೆಗಳಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಜನವರಿ 15 ರ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ಗೆಲುವು ಸಾಧಿಸಿದ್ದರಿಂದ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ನೋಡಲು ಎಲ್ಲರೂ ಕಾತುರರಾಗಿದ್ದರು. ಅದರಂತೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತು. ಇತ್ತ ಮೊದಲು ಬ್ಯಾಟಿಂಗ್‌ ಮಾಡಿದ ಯುಪಿ…

Read More

Special Assembly Session Live: ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ

ಬೆಂಗಳೂರು, ಜ.22: ನೆನ್ನೆ (ಜ.22)ಯಿಂದ ಜ.31ರವರೆಗೆ ವಿಶೇಷ ಅಧಿವೇಶ ಶುರುವಾಗಿದೆ. ಜ.22 ಅಂದರೆ ಗುರುವಾರದಿಂದ ರಾಜ್ಯಪಾಲರ ಭಾಷಣದ ನಂತರದಿಂದ ಈ ಅಧಿವೇಶನ ಶುರುವಾಗಿದೆ. ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಇದೀಗ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವಿನ ಚರ್ಚೆ ಶುರುವಾಗಿದೆ. ಇಂದಿನ ಅಧಿವೇಶನ ಲೈವ್​​​​​ ವಿಡಿಯೋ ಇಲ್ಲಿದೆ ನೋಡಿ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Mouni Amavasya: ಇಂದು ಮೌನಿ ಅಮಾವಾಸ್ಯೆ; ಈ ದಿನದ ಮಹತ್ವ, ಪೂಜಾ ವಿಧಾನ ಹಾಗೂ ಶುಭ ಫಲಗಳ ಬಗ್ಗೆ ತಿಳಿಯಿರಿ – Kannada News | Mouni Amavasya: Significance, Rituals, and Benefits for Ancestral Blessings

ವರ್ಷದಲ್ಲಿ ಬರುವ ಅಮಾವಾಸ್ಯೆಗಳಲ್ಲಿ ಕೆಲವು ವಿಶೇಷ ಪ್ರಾಮುಖ್ಯತೆ ಪಡೆದಿರುತ್ತವೆ. ಅಂತಹ ಒಂದು ಅಮಾವಾಸ್ಯೆಯೇ ಮೌನಿ ಅಮಾವಾಸ್ಯೆ. ಇದನ್ನು ಮಾಘ ಮಾಸದಲ್ಲಿ ಬರುವುದರಿಂದ ಮಾಘ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ಈ ಅಮಾವಾಸ್ಯೆಯು ಭಾನುವಾರ ಬಂದರೆ ಅದರ ಪ್ರಾಶಸ್ತ್ಯ ಮತ್ತಷ್ಟು ಹೆಚ್ಚುತ್ತದೆ. ಇಂದು(ಜ.18) ರ ಭಾನುವಾರದಂದು ಬಂದಿರುವುದರಿಂದ ಇದು ಇನ್ನಷ್ಟು ವಿಶೇಷವಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಮೌನಿ ಅಮಾವಾಸ್ಯೆಯನ್ನು…

Read More

ಭಾರತಕ್ಕೂ ಬಂದ ಆಂಥ್ರೋಪಿಕ್; ಬೆಂಗಳೂರಿನಲ್ಲಿ ಅಂಗಡಿ ತೆರೆದ ಎಐ ಕಂಪನಿ – Kannada News | Anthropic starts its office in Bengaluru, eyes to reek benefits of one of the largest markets

ಬೆಂಗಳೂರು, ಫೆಬ್ರುವರಿ 16: ಎಐ ಸೇವೆಗಳನ್ನು ನೀಡುವ ಆಂಥ್ರೋಪಿಕ್ (Anthropic) ಸಂಸ್ಥೆ ಬೆಂಗಳೂರಿನಲ್ಲಿ ಹೊಸ ಕಚೇರಿ ತೆರೆದಿದೆ. ಇದು ಭಾರತದಲ್ಲಿ ಆಂಥ್ರೋಪಿಕ್​ನ ಮೊದಲ ಕಚೇರಿಯಾಗಿದೆ. ಏಷ್ಯಾದಲ್ಲಿ ಅದರ ಎರಡನೇ ಕಚೇರಿಯಾಗಿದೆ. ಭಾರತದ ಅಗಾಧ ಮಾರುಕಟ್ಟೆ, ವಿಫುಲ ಅವಕಾಶಗಳಿರುವ ಹಿನ್ನೆಲೆಯಲ್ಲಿ ಈ ಅಮೆರಿಕನ್ ಎಐ ಕಂಪನಿ ಬೆಂಗಳೂರಿನಲ್ಲಿ ಕಚೇರಿ ತೆರೆದಿದೆ. ಆಂಥ್ರೋಪಿಕ್​ನ ಸೂಪರ್ ಹಿಟ್ ಎಐ ಉತ್ಪನ್ನಗಳಲ್ಲಿ ಕ್ಲಾಡ್ ಎಐ ಒಂದು. ಇದು ಜನರೇಟಿವ್ ಎಐ ಮಾಡಲ್ ಆದರೂ ಕೋಡಿಂಗ್ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವುದಕ್ಕೆ ಖ್ಯಾತಿ ಪಡೆದಿದೆ. ಅದರ…

Read More

AI ಶೃಂಗಸಭೆಗೆ ಆಗಮಿಸಿದ ಜಾಗತಿಕ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ – Kannada News | PM Narendra Modi welcomes world leaders at Bharat Mandapam in Delhi during AI Impact Summit

ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಭಾರತ್ ಮಂಟಪದಲ್ಲಿ ಹಲವಾರು ವಿಶ್ವ ನಾಯಕರನ್ನು ಸ್ವಾಗತಿಸಿದರು. ಕೃತಕ ಬುದ್ಧಿಮತ್ತೆ (AI) ಕುರಿತು ನಡೆಯುತ್ತಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026ಗಾಗಿ (AI Summit 2026) ಜಗತ್ತಿನ ಹಲವು ದೇಶಗಳ ನಾಯಕರು, ಮುಖ್ಯಸ್ಥರು ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಎಲ್ಲ ಜಾಗತಿಕ ನಾಯಕರನ್ನೂ ಆತ್ಮೀಯವಾಗಿ ಬರಮಾಡಿಕೊಂಡರು. ಈ ಗಣ್ಯರಲ್ಲಿ ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಪೆರೆಜ್-ಕ್ಯಾಸ್ಟೆಜಾನ್, ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ,…

Read More

ಆರ್​​ಆರ್​ ವಿರುದ್ಧ ಕೇಸ್ ಹಾಕಿದ ಅರ್ಜುನ್ ಕಪೂರ್? ಪೋಸ್ಟ್​ ಡಿಲೀಟ್​ಗೆ ಇದುವೇ ಕಾರಣ – Kannada News | Arjun Kapoor vs RR: Why Rajasthan Royals Deleted Controversial IPL Meme on Personality Rights

ಐಪಿಎಲ್ 2026ರ ಪ್ಲೇಆಫ್ ರೇಸ್‌ನಿಂದ ಪಂಜಾಬ್ ಕಿಂಗ್ಸ್ ತಂಡ ಹೊರಬಿದ್ದ ಬೆನ್ನಲ್ಲೇ, ಸೋಶಿಯಲ್ ಮೀಡಿಯಾದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಹಾಕಿದ್ದ ಮೀಮ್ ಒಂದು ಚರ್ಚೆ ಹುಟ್ಟುಹಾಕಿತ್ತು. ಈ ಮೀಮ್ ಪಂಜಾಬ್ ಕಾಲೆಳೆಯಲು ಹಾಕಿದ್ದಾದರೂ ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಘನತೆಗೆ ಧಕ್ಕೆ ತರುವ ರೀತಿ ಇತ್ತು. ಈಗ ಈ ಮೀಮ್​ ಅನ್ನು ಡಿಲೀಟ್ ಮಾಡಲಾಗಿದೆ. ಅರ್ಜುನ್ ಕಪೂರ್ ಅವರು ಆರ್ಆರ್ ಫ್ರಾಂಚೈಸಿ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರ್​​ಆರ್​ ತಂಡದವರು ಈ…

Read More

ಮಂಗಳೂರಿನಲ್ಲಿ ಬೋಟ್ ಆಂಬ್ಯುಲೆನ್ಸ್ ಲೋಕಾರ್ಪಣೆ: 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ, ಏನೆಲ್ಲಾ ಸೌಲಭ್ಯವಿದೆ ಗೊತ್ತಾ? – Kannada News | Mangaluru Fishermen Build Karnataka First Boat Ambulance for Coastal Emergency Rescue

ಮಂಗಳೂರು, ಫೆಬ್ರವರಿ 04: ನದಿ, ಕಡಲಿಗೆ ದೋಣಿ ಇಳಿಸಿ, ಅಬ್ಬರದ ತೆರೆಗಳ ನಡುವೆ ಸಾಗಿ ಬಲೆ ಬೀಸಿ ಮೀನು ಹಿಡಿಯುವ ಸಾಹಸ ಪ್ರವೃತ್ತಿ ಮೀನುಗಾರಿಕೆ (fishing). ತಮ್ಮ ಬದುಕಿಗಾಗಿ ಜೀವವನ್ನೇ ಒತ್ತೆಯಿಟ್ಟು ವೃತ್ತಿ ನಡೆಸುವ ಈ ಮೀನುಗಾರರನ್ನು ತುರ್ತು ಸಂದರ್ಭದಲ್ಲಿ ರಕ್ಷಣೆ ಮಾಡುವುದಕ್ಕೆ ಮೀನುಗಾರರೆ ಮಾದರಿ ಕಾರ್ಯವೊಂದನ್ನು ಮಾಡಿದ್ದಾರೆ. ಬೋಟ್ ಆಂಬ್ಯುಲೆನ್ಸ್ (Boat Ambulance) ನಿರ್ಮಾಣ ಮಾಡುವ ಮೂಲಕ ತಮ್ಮ ರಕ್ಷಣೆಗೆ ತಾವೇ ಮುಂದಾಗಿದ್ದಾರೆ. ರಾಜ್ಯ ಕರಾವಳಿಯ 320 ಕಿ.ಮೀ. ವ್ಯಾಪ್ತಿಯಲ್ಲಿ 5 ಲಕ್ಷಕ್ಕೂ ಅಧಿಕ ಕುಟುಂಬಗಳು…

Read More

ಸುಡು ಬೇಸಿಗೆಯಲ್ಲಿ ಆರಾಮದಾಯಕವಾಗಿರಲು ಈ ಬಣ್ಣದ ಬಟ್ಟೆಗಳನ್ನು ಧರಿಸುವುದು ಸೂಕ್ತ

ಬೇಸಿಗೆ  (summer) ಈಗಾಗ್ಲೆ ಆರಂಭವಾಗಿದ್ದು, ಸುಡು ಬೇಸಿಗೆಯಲ್ಲಿ ವಾತಾವರಣ ಮಾತ್ರವಲ್ಲ ದೇಹ ಕೂಡ ತುಂಬಾನೆ ಬಿಸಿಯಾಗಿರುತ್ತದೆ. ಈ ತಾಪಮಾಣದ ಕಾರಣದಿಂದಾಗಿ ನಿರ್ಜಲೀಕರಣ, ಆಯಾಸದಂತಹ ಸಮಸ್ಯೆಗಳ ಜೊತೆಗೆ ಕಿರಿಕಿರಿಯೂ ಉಂಟಾಗುತ್ತದೆ. ಈ ಕಿರಿಕಿರಿಯನ್ನು ತಪ್ಪಿಸಿ ಆರಾಮದಾಯಕವಾಗಿರಲು, ಬಿಸಿಲಿನ ತಾಪದಿಂದ ದೇಹವನ್ನು ರಕ್ಷಿಸಿಕೊಳ್ಳಲು ಸೂಕ್ತ ಬಣ್ಣದ ಬಟ್ಟೆಗಳನ್ನು ಧರಿಸುವುದು ತುಂಬಾನೇ ಮುಖ್ಯ. ಹೌದು ಬೇಸಿಗೆಯಲ್ಲಿ ತೀವ್ರವಾದ ಸೂರ್ಯನ ಬೆಳಕು ಮತ್ತು ಶಾಖ ಇರುವುದರಿಂದ ಈ ಸಮಯದಲ್ಲಿ ದೇಹವನ್ನು ತಂಪಾಗಿ ಮತ್ತು ಆರಾಮದಾಯಕವಾಗಿಡಲು ತಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಒಳ್ಳೆಯದು. ಬೇಸಿಗೆಯಲ್ಲಿ ಯಾವ…

Read More

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | If Dishes has too much salt, follow this tip to fix it

ಅಡುಗೆಯ ರುಚಿ ಹೆಚ್ಚಿಸುವಲ್ಲಿ ಉಪ್ಪಿನ (salt) ಪಾತ್ರ ಬಹಳ ದೊಡ್ಡದು. ಅದೇ ಒಂದು ವೇಳೆ ಸ್ವಲ್ಪ ಉಪ್ಪು ಜಾಸ್ತಿ ಆದ್ರೂ ಸಹ ಅಡುಗೆಯ ರುಚಿಯೇ ಕೆಟ್ಟು ಹೋಗುತ್ತದೆ. ಈ ರೀತಿ ಉಪ್ಪು ಜಾಸ್ತಿಯಾದಾಗ ಅಯ್ಯೋ ಕಷ್ಟಪಟ್ಟು ಮಾಡಿದ ಅಡುಗೆಯೆಲ್ಲಾ ವೇಸ್ಟ್‌ ಆಯ್ತಲ್ವಾ ಎಂದು ಹಲವರು ಟೆನ್ಷನ್‌ ಮಾಡ್ಕೊಳ್ಳುತ್ತಾರೆ. ಅಡುಗೆಗೆ ಉಪ್ಪು ಹೆಚ್ಚಾದ್ರೆ ಈ ರೀತಿ ಟೆನ್ಷನ್‌ ಮಾಡುವ ಯಾವುದೇ ಅವಶ್ಯಕತೆ ಇಲ್ಲ, ಜಸ್ಟ್‌ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು. ಈ ಕುರಿತ ಸಂಪೂರ್ಣ…

Read More

ಇಶಾನಿಯ ಆಸೆಯಿಂದ ಬೆತ್ತಲೆಯಾದ ಬೆಂಗಳೂರಿನ ಯುವಕ: ಖಾತೆಯಿಂದ ಹೋಯಿತು ಲಕ್ಷ ಲಕ್ಷ ಹಣ! – Kannada News | AI Dating Fraud: Bengaluru Man Loses 1.5 Lakhs to Online Blackmail

ಬೆಂಗಳೂರು, ಜ.11: ಬೆಂಗಳೂರಿನ (Bengaluru) ಯುವಕರೇ ಎಚ್ಚರ… ಹುಡುಗಿ ಚೆನ್ನಾಗಿದ್ದಾಳೆ ಎಂದು ಫೋನ್​​​​ ಎತ್ತಿದ್ರೆ, ಎಕೌಂಟ್​​​ನಲ್ಲಿದ್ದ ಹಣ ಖಾಲಿಯಾಗುವುದು ಖಂಡಿತ. ಇಂತಹ ಮೋಸದ ಜಾಲದಿಂದ ಅದೆಷ್ಟೋ ಯುವಕರು ಬೆತ್ತಲೆ ಆಗಿರುವ ಪ್ರಕರಣಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕರ್ನಾಟಕದಲ್ಲಿ ಡೇಟಿಂಗ್ ಅಪ್ಲಿಕೇಶನ್‌ಗಳಿಂದ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಯುವಕನೊಬ್ಬ ಡೇಟಿಂಗ್ ಅಪ್ಲಿಕೇಶನ್‌ ಡೌನ್​​ಲೋಡ್​​ ಮಾಡಿಕೊಂಡು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಬಳಸಿ ರಚಿಸಲಾದ “ಇಶಾನಿ” ಹೆಸರಿನ ಪ್ರೊಫೈಲ್​​ನಿಂದ ಬಂದ​​​​ ರಿಕ್ವೆಸ್ಟ್​​ಗೆ ಕ್ಲಿಕ್ ಮಾಡಿದ್ದಾನೆ. ಈ…

Read More