IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಂಡಕ್ಕೆ ಹೊಸ ನಾಯಕನನ್ನು ನೇಮಿಸಿದೆ. ಕಳೆದ ಆವೃತ್ತಿಯಲ್ಲಿ ಈ ತಂಡದ ನಾಯಕತ್ವ ಹೊತ್ತಿದ್ದ ಆಸ್ಟ್ರೇಲಿಯಾದ ಆಟಗಾರ ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಈ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ಚುಕ್ಕಾಣಿಯನ್ನು ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್​ಗೆ ವಹಿಸಲಾಗಿದೆ. ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಬದಲಾಗುವುದು ಈ ಮೊದಲೇ ಖಚಿತವಾಗಿತ್ತು. ಅದರಂತೆ ತಂಡದ ಯುವ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ…

Read More

IPL 2026: ಕಿಂಗ್ ಕೊಹ್ಲಿ 2.0.. ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌; ವಿಡಿಯೋ ನೋಡಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್‌ ಮಾರ್ಚ್​ 28 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಇನ್ನ 9 ದಿನಗಳು ಮಾತ್ರ ಉಳಿದಿವೆ. ಹೀಗಾಗಿ ಉಭಯ ತಂಡಗಳು ಮೈದಾನದಲ್ಲಿ ಬೆವರು ಹರಿಸುತ್ತಿವೆ. ಇತ್ತ ಆರ್​ಸಿಬಿ ಕೂಡ ತಯಾರಿಯನ್ನು ಚುರುಕುಗೊಳಿಸಿದ್ದು, ತಂಡದ ಬ್ಯಾಟಿಂಗ್‌ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ತಂಡವನ್ನು ಕೂಡಿಕೊಂಡ ಬಳಿಕ ಮೊದಲ ಬಾರಿಗೆ ನೆಟ್ಸ್​ನಲ್ಲಿ ಬ್ಯಾಟ್ ಹಿಡಿದು ಅಬ್ಬರಿಸಿದ್ದಾರೆ….

Read More

2000 ಅಡಿ ಆಳದ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ

ಚಿಕ್ಕಮಗಳೂರು, (ಏಪ್ರಿಲ್ 10): ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಮೂಲದ ಬಾಲಕಿ ಶ್ರೀನಂದಾ (Srinanda) ಮೃತದೇಹ ಪತ್ತೆಯಾಗಿದೆ. ಮೂರು ದಿನದ ಬಳಿಕ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಶ್ರೀನಂದಾ ಶವ ಪತ್ತೆಯಾಗಿದೆ. ಇನ್ನು ಶ್ರೀನಂದಾ ಮೃತದೇಹ ಸಿಕ್ಕ ಸ್ಥಳ ನೋಡಿದ್ರೆ ಕೈ ಕಾಲು ನಡುಗುತ್ತವೆ. ಹೌದು… ಆಕೆ ಬಿದ್ದ ಜಾಗ ಅಷ್ಟೊಂದು ಭಯಾನಕವಾಗಿದೆ. ದೊಡ್ಡ ದೊಡ್ಡ ಗಿಡ ಮರಳು, ಬೃಹತ್ ಆಕಾದರ ಕಲ್ಲು ಬಂಡೆಯ ಸುಮಾರು 2000 ಅಡಿ ಆಳಕ್ಕೆ ಶ್ರೀನಂದಾ ಬಿದ್ದಿದ್ದಾಳೆ….

Read More

ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!

ಬೆಂಗಳೂರು, ಜುಲೈ 10: ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಮತ್ತು ಭಾರತ ನಗರ ಪ್ರದೇಶಗಳಲ್ಲಿ ಚಿರತೆ ಆತಂಕ ಸಾರ್ವಜನಿಕರಲ್ಲಿ ಮುಂದುವರಿದಿದೆ. ಸತತ ಮೂರು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ನಿನ್ನೆ ಇಡೀ ದಿನ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ, ಚಿರತೆ ಪತ್ತೆಯಾಗಿರಲಿಲ್ಲ. ಆದರೆ, ನಿನ್ನೆ ರಾತ್ರಿ ಸುಮಾರು 9.30ರ ಸುಮಾರಿಗೆ ಹಾಗೂ ಇಂದು ಮುಂಜಾನೆ 4.30ರ ಸುಮಾರಿಗೆ ಅದೇ ಜಾಗದಲ್ಲಿ ಚಿರತೆ ಮತ್ತೆ ಕಾಣಿಸಿಕೊಂಡಿದೆ. ಚಿರತೆ ಕಾಣಿಸಿಕೊಂಡಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ರಸ್ತೆಯಲ್ಲಿ ಶರವೇಗದಲ್ಲಿ…

Read More

IND vs PAK: ಪಾಕಿಸ್ತಾನ್ ವಿರುದ್ಧ ನಿರ್ಣಾಯಕ ಅರ್ಧಶತಕ ಚಚ್ಚಿದ ಸ್ಮೃತಿ ಮಂಧಾನ – Kannada News | India vs Pakistan Women’s T20 World Cup 2026: Smriti Mandhana’s Fifty Steers India Amidst Early Collapse

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಮಹಿಳಾ ಟಿ20 ವಿಶ್ವಕಪ್ ( Women’s T20 World Cup 2026) ಪಂದ್ಯ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹೀಗಾಗಿ ಉಭಯ ತಂಡಗಳು ಗೆಲುವಿನೊಂದಿಗೆ ಟೂರ್ನಿ ಆರಂಭಿಸಲು ನೋಡುತ್ತಿವೆ. ಅದರಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಮೊದಲು ಬ್ಯಾಟಿಂಗ್‌ ಆಯ್ದುಕೊಂಡರು. ಆದರೆ ನಾಯಕಿಯ ಆಯ್ಕೆಯನ್ನು ಸಮರ್ಥಿಸಿಕೊಳ್ಳುವಲ್ಲಿ ಶಫಾಲಿ ಹಾಗೂ ಜೆಮೀಮಾ ಎಡವಿದರು. ಆದಾಗ್ಯೂ…

Read More

ಗ್ರಾಹಕರ ಪ್ರಾಣದ ಜತೆ ಚೆಲ್ಲಾಟ: ಬೇಕರಿಯಲ್ಲಿ ‘ಬೂಸ್ಟ್’ ತುಂಬಿದ ಕೇಕ್ ಮಾರಾಟ, ಆಹಾರ ಇಲಾಖೆ ಡೋಂಟ್ ಕೇರ್ – Kannada News | Shiroor Food Safety Alert: Boost Powder in Cakes Sparks Viral Videos & Nargund Food Dept Scrutiny

ಗದಗ, ಫೆ.12: ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬೇಕರಿಯೊಂದರಲ್ಲಿ ‘ಬೂಸ್ಟ್’ (Boost) ಪುಡಿಯನ್ನು ಅಸಹಜವಾಗಿ ತುಂಬಿದ ಕೇಕ್ ಮಾರಾಟ ಮಾಡುತ್ತಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ಶಿರೋಳ ಗ್ರಾಮದ ‘ಬೆಂಗಳೂರು ಬೇಕರಿ’ಯಲ್ಲಿ ಗ್ರಾಹಕರೊಬ್ಬರು ಕೇಕ್ ಖರೀದಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಕೇಕ್‌ನ ಒಳಭಾಗದಲ್ಲಿ ಬೂಸ್ಟ್ ಪುಡಿಯನ್ನು ವಿಪರೀತವಾಗಿ ತುಂಬಲಾಗಿದೆ. ಇದರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಹೆಚ್ಚು ಲಾಭಕ್ಕಾಗಿ…

Read More

ಉಗ್ರರ ನೆಲೆ ಮೇಲಿನ ದಾಳಿ ಜಗತ್ತಿನಾದ್ಯಂತ ಪ್ರತಿಧ್ವನಿಸಿತು; ಆಸ್ಟ್ರೇಲಿಯಾದಲ್ಲಿ ಮೋದಿಯಿಂದ ಆಪರೇಷನ್ ಸಿಂಧೂರದ ಗುಣಗಾನ – Kannada News | PM Narendra Modi Hails Operation Sindoor At At mega Melbourne event in Australia

ಮೆಲ್ಬೋರ್ನ್, ಜುಲೈ 9: ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ಬೃಹತ್ ಭಾರತೀಯ ಸಮುದಾಯದ ಸಮಾರಂಭದಲ್ಲಿ ಸಾವಿರಾರು ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ (PM Narendra Modi in Australia) ಕಳೆದ ವರ್ಷ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕುರಿತಾಗಿ ಪ್ರಸ್ತಾಪಿಸಿದ್ದಾರೆ. “ಭಾರತೀಯ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಯಶಸ್ಸನ್ನು ಕಂಡು ಭಾರತೀಯರಾದ ನಿಮಗೆ ಹೆಮ್ಮೆ ಎನಿಸುವುದಿಲ್ಲವೇ?” ಎಂದು ಮೋದಿ ಪ್ರಶ್ನಿಸಿದಾಗ ಇಡೀ ಸಭಾಂಗಣ “ಮೋದಿ, ಮೋದಿ” ಎಂಬ ಜಯಘೋಷಗಳನ್ನು ಕೂಗುತ್ತಾ, ಚಪ್ಪಾಳೆಗಳ ತಟ್ಟುವ ಮೂಲಕ ಸಂತಸ…

Read More

ಹಾಲಿ ಚಾಂಪಿಯನ್ನರಿಗೆ ಸೋಲುಣಿಸಿದ ಶ್ರೀಲಂಕಾ..! – Kannada News | Women’s T20 World Cup 2026: Sri Lanka Beat New Zealand

ಇಂಗ್ಲೆಂಡ್‌ನ ರೋಸ್ ಬೌಲ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಹಾಲಿ ಚಾಂಪಿಯನ್ ನ್ಯೂಝಿಲೆಂಡ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಕಿವೀಸ್ ಪಡೆ ವಿರುದ್ಧ ಶ್ರೀಲಂಕಾ ಮಹಿಳಾ ತಂಡದ ಮೊದಲ ಗೆಲುವು ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಝಿಲೆಂಡ್ ತಂಡಕ್ಕೆ ಆರಂಭದಲ್ಲೇ ರನ್ ಗಳಿಸಲು ಲಂಕಾ ಬೌಲರ್‌ಗಳು ಸುಲಭವಾಗಿ ಅವಕಾಶ ನೀಡಲಿಲ್ಲ. ಆದರೆ…

Read More

ದುಬೈನಲ್ಲಿ ಸಿಲುಕಿದ್ದ ಮತ್ತಷ್ಟು ಕನ್ನಡಿಗರು ತಾಯ್ನಾಡಿಗೆ ವಾಪಸ್: ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು

ಬೆಂಗಳೂರು, ಮಾರ್ಚ್ 9: ಮಧ್ಯಪ್ರಾಚ್ಯದಲ್ಲಿ ದಿನೇ ದಿನೇ ಇಸ್ರೇಲ್-ಇರಾನ್ ಯುದ್ಧದ (Israel Iran War) ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಹಂತಹಂತವಾಗಿ ತಾಯ್ನಾಡಿಗೆ ಮರಳುತ್ತಿದ್ದಾರೆ. ಮಾರ್ಚ್ 8 ರ ಭಾನುವಾರ ರಾತ್ರಿ ದುಬೈನಿಂದ ಹೊರಟ ಎಮಿರೇಟ್ಸ್ ವಿಮಾನದಲ್ಲಿ 288 ಮಂದಿ ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದರು. ಯುದ್ಧದ ಆತಂಕದಿಂದಾಗಿ ಹಲವು ದಿನಗಳಿಂದ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಇದೀಗ ವಿಮಾನ ಸೇವೆಗಳು ತಾತ್ಕಾಲಿಕ ಪುನರಾರಂಭವಾದ ಬೆನ್ನಲ್ಲೇ ತಾಯ್ನಾಡಿಗೆ ಮರಳುತ್ತಿದ್ದಾರೆ. ಈಗಾಗಲೇ…

Read More

ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ

‘ಸರಿಗಮಪ’ ಶೋನಲ್ಲಿ ಪ್ರತಿ ಬಾರಿಯೂ ಸಿಂಪತಿಗಾಗಿ ಅನೇಕರನ್ನು ತರುತ್ತಾರೆ, ಆಡಿಷನ್ ನಡೆಸುವಾಗಲೇ ಆ ರೀತಿಯಲ್ಲಿ ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬ ಆರೋಪ ಇದೆ. ಈಗ ಸರಿಗಮಪ ಹೊಸ ಸೀಸನ್ ಬರುತ್ತಿದೆ. ಪ್ರೋಮೋದಲ್ಲೇ ಈ ವಿಷಯದ ಬಗ್ಗೆ ಸ್ಪಷ್ಟನೆ ನೀಡಲಾಗಿದೆ. ಗಾಯಕ ಹಾಗೂ ಶೋ ಜಡ್ಜ್ ವಿಜಯ್ ಪ್ರಕಾಶ್ ಅವರು ಈ ವಿಷಯವಾಗಿ ಸ್ಪಷ್ಟನೆ ನೀಡುವ ರೀತಿಯಲ್ಲಿ ಪ್ರೋಮೋ ಮಾಡಲಾಗಿದೆ. ಶೀಘ್ರದಲ್ಲಿ ಜೀ ಕನ್ನಡದಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆರಂಭ ಆಗಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More