Headlines

‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು – Kannada News | Dhanveer Gowda talks about Hayagrriva movie release problem

ದರ್ಶನ್ ಜೊತೆ ಆಪ್ತವಾಗಿರುವ ನಟ ಧನ್ವೀರ್ ಗೌಡ ಅಭಿನಯದ ‘ಹಯಗ್ರೀವ’ (Hayagrriva) ಸಿನಿಮಾದ ಬಿಡುಗಡೆ ವೇಳೆ ತೊಂದರೆ ಉಂಟಾಯಿತು. ಆ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಫೆಬ್ರವರಿ 27ರಂದು ರಿಲೀಸ್ ಆಗಬೇಕಿದ್ದ ಸಿನಿಮಾ ಸಂಜೆ ತನಕ ರಿಲೀಸ್ ಆಗಲೇ ಇಲ್ಲ. ಸಂಜೆ ಬಳಿಕ ಬಿಡುಗಡೆಗೆ ಅವಕಾಶ ಸಿಕ್ಕಿತು. ಆ ಬಗ್ಗೆ ಧನ್ವೀರ್ ಗೌಡ ಮಾತನಾಡಿದ್ದಾರೆ. ‘ಅಂಥವರನ್ನು ವಿರೋಧಿಗಳು ಅಂತ ಹೇಳಬಾರದು. ನಮಗೆ ಸಿಕ್ಕಾಪಟ್ಟೆ ಪ್ರೀತಿ ತೋರಿಸುವವರು. ನನ್ನ ಮೇಲೆ ಅವರಿಗೆ ಬಹಳ ಲವ್ ಆಗಿದೆ. ಅವರ ರೀತಿಯೇ…

Read More

TV9-Sensodyne Campaign | ಹಲ್ಲುಗಳ ವಯಸ್ಸು ಹೆಚ್ಚಾಗುವ ಮೊದಲು ಎಚ್ಚರ, ಇಂದೇ ನಿಮ್ಮ ಡೆಂಟಲ್ ಏಜ್ ಪರಿಶೀಲಿಸಿ

ಟಿವಿ9 ನೆಟ್‌ವರ್ಕ್ ಮತ್ತು ಸೆನ್ಸೋಡೈನ್ ಸಹಯೋಗದಲ್ಲಿ ಹಲ್ಲಿನ ಆರೋಗ್ಯದ (Oral Health) ಕುರಿತು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಿಂದ ಭಾರತೀಯರಲ್ಲಿ ಓರಲ್ ಹೆಲ್ತ್ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಈ ಅಭಿಯಾನವು, ಈ ಬಾರಿ ‘ವಿಶ್ವ ಓರಲ್ ಹೆಲ್ತ್ ದಿನ’ದ ಅಂಗವಾಗಿ ನಿಮ್ಮ ದಂತದ ಆಯುಷ್ಯವನ್ನು ತಿಳಿಯಲು ಉತ್ತೇಜಿಸುತ್ತಿದೆ. ನಿಮ್ಮ ನಿಜವಾದ ವಯಸ್ಸಿಗಿಂತ ನಿಮ್ಮ ಹಲ್ಲುಗಳ ಆಯುಷ್ಯ ಹೆಚ್ಚಾಗಿರುವ ಸಾಧ್ಯತೆ ಇರುತ್ತದೆ. ಇದನ್ನು ಪರೀಕ್ಷಿಸಲು ಒಂದು ಸರಳ ಮಾರ್ಗವನ್ನು ಸೂಚಿಸಲಾಗಿದೆ. ವೀಡಿಯೊದಲ್ಲಿ ನೀಡಲಾದ ಕ್ಯೂಆರ್ ಕೋಡ್…

Read More

ಈ ರಾಜ್ಯದ ಶಾಲೆಗಳಲ್ಲಿ ಮಕ್ಕಳು ಪ್ರತಿದಿನ ನ್ಯೂಸ್ ಪೇಪರ್ ಓದುವುದು ಕಡ್ಡಾಯ – Kannada News | Uttar Pradesh government mandates newspaper reading in schools to boost learning and reduce screen time

ನವದೆಹಲಿ, ಡಿಸೆಂಬರ್ 26: ಉತ್ತರ ಪ್ರದೇಶ (Uttar Pradesh) ಸರ್ಕಾರವು ಸರ್ಕಾರಿ ಸ್ವಾಮ್ಯದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ನ್ಯೂಸ್ ಪೇಪರ್ ಓದುವುದನ್ನು ಕಡ್ಡಾಯಗೊಳಿಸಿದೆ. ಮಕ್ಕಳಲ್ಲಿ ನಿಯಮಿತ ಓದುವ ಹವ್ಯಾಸವನ್ನು ಬೆಳೆಸಲು, ಅತಿಯಾದ ಮೊಬೈಲ್ ಸ್ಕ್ರೀನಿಂಗ್ ಸಮಯವನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳು ದೈನಂದಿನ ಶಾಲಾ ಚಟುವಟಿಕೆಗಳ ಅತ್ಯಗತ್ಯ ಭಾಗವಾಗಬೇಕು ಎಂದು ಆದೇಶಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಓದುವ ಸಂಸ್ಕೃತಿಯನ್ನು ಉತ್ತೇಜಿಸುವ ಮಾರ್ಗಗಳ ಮೇಲೆ ಕೇಂದ್ರೀಕರಿಸಿದ ನವೆಂಬರ್‌ನಲ್ಲಿ ಹೊರಡಿಸಲಾದ ಹಿಂದಿನ ಆದೇಶವನ್ನು…

Read More

ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಡಿಜಿಪಿ ಅಲೋಕ್ ಕುಮಾರ್, ಎಡಿಜಿಪಿ ಡಿ.ರೂಪಾ ಮೌದ್ಗಿಲ್

ಬೆಂಗಳೂರು, ಮೇ 31: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ  ರಾಜ್ಯದ ಹಿರಿಯ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ಮತ್ತು ಎಡಿಜಿಪಿ ಡಿ.ರೂಪಾ ಮೌದ್ಗಿಲ್ ಡಿಕೆಶಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಐಜಿಪಿ ಲಾಬೂರಾಮ್ ಕೂಡ ಉಪಸ್ಥಿತರಿದ್ದರು. ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಈ ವೇಳೆ ಚರ್ಚೆ ನಡೆದಿದೆ ಎನ್ನಲಾಗಿದೆ….

Read More

2026-27 ರ ದೇಶೀಯ ಕ್ರಿಕೆಟ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ – Kannada News | BCCI Unveils 2026 27 Domestic Cricket Schedule: 1,788 Matches, Ranji and Nayudu Changes

ಐಪಿಎಲ್ (IPL 2026) ನಡುವೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2026-27ರ ದೇಶೀಯ ಕ್ರಿಕೆಟ್ ಆವೃತ್ತಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಅವೃತ್ತಿಯಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳೆರಡನ್ನು ಸೇರಿ ಒಟ್ಟು 1,788 ಪಂದ್ಯಗಳು ನಡೆಯಲಿವೆ. ಈ ದೇಶೀಯ ಸೀಸನ್ ಆಗಸ್ಟ್ 23, 2026 ರಂದು ದುಲೀಪ್ ಟ್ರೋಫಿಯೊಂದಿಗೆ ಪ್ರಾರಂಭವಾಗುತ್ತದೆ. ಆರು ವಲಯ ತಂಡಗಳ ನಡುವೆ ಈ ಪಂದ್ಯಾವಳಿ ಟೆಸ್ಟ್ ಮಾದರಿಯಲ್ಲಿ ನಡೆಯಲಿದೆ. ಆ ನಂತರ ಅಕ್ಟೋಬರ್ 1 ರಂದು ಇರಾನಿ ಕಪ್ ನಡೆಯಲಿದೆ. ಬಿಸಿಸಿಐ ಬಹು-ದಿನದ…

Read More

BBL: ‘ನೀವು ಗೆಲ್ಬೇಕಂದ್ರೆ ಬಾಬರ್​ನ ತಂಡದಿಂದ ಹೊರಹಾಕಿ’; ಆಸೀಸ್ ದಿಗ್ಗಜನ ಹೇಳಿಕೆ – Kannada News | Babar Azam’s BBL Struggles: Mark Waugh Calls for Dropping Sydney Sixers Opener

ಬಿಗ್ ಬ್ಯಾಷ್ ಲೀಗ್‌ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಪ್ರದರ್ಶನ ಪಂದ್ಯದಿಂದ ಪಂದ್ಯಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ. ಈ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್‌ ಪರ ಆಡುತ್ತಿರುವ ಬಾಬರ್​ಗೆ ಆರಂಭಿಕನ ಜವಾಬ್ದಾರಿ ನೀಡಲಾಗಿದೆ. ಆದರೆ ಬಾಬರ್​ ಸ್ಥಿರ ಪ್ರದರ್ಶನ ನೀಡುವುದಿರಲಿ, ಸ್ಥಿರವಾಗಿ ರನ್ ಕಲೆಹಾಕಲು ಸಾಧ್ಯವಾಗುತ್ತಿಲ್ಲ. ಆಡಿರುವ 11 ಪಂದ್ಯಗಳಲ್ಲಿ ಏಳು ಬಾರಿ ಒಂದೇ ಅಂಕಿಯ ಸ್ಕೋರ್‌ಗೆ ಔಟಾಗಿದ್ದಾರೆ. ಹೀಗಾಗಿ ಬಿಗ್ ಬ್ಯಾಷ್ ಲೀಗ್‌ನಲ್ಲಿ ಬಾಬರ್ ಅವರ ಕಳಪೆ ಪ್ರದರ್ಶನದಿಂದ ಕೆರಳಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮಾರ್ಕ್…

Read More

ಮೈಸೂರು ಕೆಸರೆ ಬಡಾವಣೆಯಲ್ಲಿ 4ಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ!

ಮೈಸೂರು, ಫೆಬ್ರುವರಿ 09: ಮೈಸೂರು ನಗರದ ಕೆಸರೆ ಬಡಾವಣೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಸಮೀಪದ, ಓಲ್ಡ್ ಐಟಿಐ (Old ITI) ಪ್ರದೇಶದಲ್ಲಿರುವ ನಾಲ್ಕಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ ತಗುಲಿದ್ದು, ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಮೈಸೂರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಹಲವು ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ…

Read More

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ, ನ್ಯೂಝಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ರಾಯ್​ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಶಹೀರ್ ವೀರ್ ನಾರಣಾಯಣ್ ಸಿಂಗ್ ಮೈದಾನದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದ್ದಂತೆ ತವರಿನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಟಿ20…

Read More

ಜೂಲಿಯನ್ ಅಸ್ಸೆಂಜ್ ಬಿಡುಗಡೆಗೆ ಕಾರಣವಾದ ಪ್ರಸಿದ್ಧ ವಕೀಲ ಬ್ಯಾರಿ ಪೊಲಾಕ್ ಈಗ ನಿಕೋಲಸ್​ರನ್ನೂ ಬಿಡಿಸ್ತಾರಾ? – Kannada News | Nicolas Maduro’s Defense: Barry Pollack, The Man Who Freed Julian Assange

ವಾಷಿಂಗ್ಟನ್, ಜನವರಿ 06: ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ(Nicolas Maduro) ಈಗ ಅಮೆರಿಕದ ವಶದಲ್ಲಿದ್ದಾರೆ. ಅದಕ್ಕೂ ಮುನ್ನ ತಾಕತ್ತಿದ್ದರೆ ತನ್ನ ಹಿಡೀರಿ ಎಂದು ನಿಕೋಲಸ್ ಡೊನಾಲ್ಡ್​ ಟ್ರಂಪ್​ಗೆ ಸವಾಲು ಹಾಕಿದ್ದರು. ಸವಾಲನ್ನು ಸವಾಲಾಗಿಯೇ ಸ್ವೀಕರಿಸಿ ಅಮೆರಿಕ ಸೇನೆಯು ಕ್ಯಾರಕಾಸ್​ನಲ್ಲಿ ನಿಕೋಲಸ್ ಬಂಧಿಸುವಲ್ಲಿ ಯಶಸ್ವಿಯಾಗಿತ್ತು. ಈಗ ನಿಕೋಲಸ್ ಅಮೆರಿಕದ ವಶದಲ್ಲಿದ್ದಾರೆ.  ನಿಕೋಲಸ್​ನಷ್ಟೇ ಅವರ ವಕೀಲ ಬ್ಯಾರಿ ಪೊಲಾಕ್ ಅವರ ಬಗ್ಗೆಯೂ ಹೆಚ್ಚು ಚರ್ಚೆ ನಡೆಯುತ್ತಿದೆ. ಸಾಮಾನ್ಯ ವಕೀಲರ ಬಗ್ಗೆ ಇಷ್ಟೇಕೆ ಚರ್ಚೆ ಎಂದು ನಿಮಗೆ ಅನಿಸಬಹುದು ಆದರೆ ಅವರು…

Read More