IND vs ENG: ಭಾರತ- ಇಂಗ್ಲೆಂಡ್‌ 2ನೇ ಟಿ20 ಪಂದ್ಯಕ್ಕೂ ಇದೆಯಾ ಮಳೆಯಾತಂಕ? – Kannada News | India vs England 2nd T20 Manchester: Weather Forecast, Match Preview and H2H Record

ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ ಪ್ರಸ್ತುತ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಮೊದಲ ಟಿ20 ಪಂದ್ಯ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 189 ರನ್ ಕಲೆಹಾಕಿತ್ತು. ಆದರೆ ಈ ಗುರಿ ಬೆನ್ನಟ್ಟಲು ಇಂಗ್ಲೆಂಡ್‌ ತಂಡಕ್ಕೆ ಮಳೆರಾಯ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. ಈಗ, ಎರಡೂ ತಂಡಗಳು ಮ್ಯಾಂಚೆಸ್ಟರ್‌ನಲ್ಲಿ ಎರಡನೇ ಟಿ20 ಪಂದ್ಯವನ್ನಾಡಲು ಸಜ್ಜಾಗಿವೆ. ಆದರೆ ಮೊದಲ ಪಂದ್ಯದಂತೆ ಎರಡನೇ…

Read More

RCB vs GT: ಕೊಹ್ಲಿ- ಪಡಿಕ್ಕಲ್ ಅರ್ಧಶತಕ; ಆರ್​ಸಿಬಿಗೆ ಚಿನ್ನಸ್ವಾಮಿಯಲ್ಲಿ 50ನೇ ಜಯ – Kannada News | RCB Dominates GT: 5 Wicket Win at Chinnaswamy Propels Them to 2nd Spot in IPL Points Table

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಿದ ಆರ್​ಸಿಬಿ, ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿತ್ತು. ಕಳೆದ ಪಂದ್ಯದಲ್ಲಿ ಇದೇ ಚಿನ್ನಸ್ವಾಮಿ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿದ್ದ ಆರ್​ಸಿಬಿ, ಇದೀಗ ಗುಜರಾತ್ ವಿರುದ್ಧ 5 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ಎರಡನೇ ಸ್ಥಾನವನ್ನು ಅಲಂಕರಿಸಿತು. ಇನ್ನು ಚಿನ್ನಸ್ವಾಮಿ ಮೈದಾನದಲ್ಲಿ ಆರ್​​ಸಿಬಿಗೆ ಇದು 50ನೇ ಗೆಲುವಾಗಿದ್ದು, ಮತ್ತಷ್ಟು ವಿಶೇಷವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌…

Read More

IND vs PAK T20 WC Live Score: ಕೆಲವೇ ನಿಮಿಷಗಳಲ್ಲಿ ಟಾಸ್ – Kannada News | Team A vs Team B T20 World Cup 2026 Live Cricket Score IND vs PAK Group A Today Match, highlights latest news in Kannada

2026 ರ ಟಿ20 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದೆ. ಈ ಕ್ರಿಕೆಟ್ ಸಂಭ್ರಮ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎರಡೂ ತಂಡಗಳು ಅದಕ್ಕಾಗಿ ಸಜ್ಜಾಗಿವೆ. ಇಲ್ಲಿಯವರೆಗೆ, ಎರಡೂ ತಂಡಗಳು ಟಿ20 ವಿಶ್ವಕಪ್ 2026 ರಲ್ಲಿ ಗೆಲುವಿನ ಮೇಲೆ ಸವಾರಿ ಮಾಡುತ್ತಿವೆ. ಇದರರ್ಥ ಒಂದು ತಂಡವು ಈಗ ಪಂದ್ಯಾವಳಿಯಲ್ಲಿ ತನ್ನ ಮೊದಲ ಸೋಲನ್ನು ಎದುರಿಸಲಿದೆ. ಟೂರ್ನಿಯಲ್ಲಿ ಎರಡೂ ತಂಡಗಳು ತಲಾ ಎರಡು ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ….

Read More

ಆರ್​ಸಿಬಿ ಅಭಿಮಾನಿಗಳೇ ಎಚ್ಚರ: ಕಪ್ ಗೆದ್ರೆ ಬೀದಿಗಿಳಿದು ಸಂಭ್ರಮ ಬೇಡ, ಪೊಲೀಸರು ಎತ್ಕೊಂಡು ಹೋದಾರು!

ಆರ್​ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಮೇ 30: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿಯಾಗಿ ಫೈನಲ್ ಪ್ರವೇಶಿಸಿದ್ದು, ಭಾನುವಾರ ಅಂತಿಮ ಹಣಾಹಣಿ ನಡೆಯಲಿದೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರಿಕೆಟ್ ಜ್ವರ ಗಗನಕ್ಕೇರಿದೆ. ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದ ನಂತರ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರಿಗೆ ಹಾಗೂ ಆರ್‌ಸಿಬಿ ಅಭಿಮಾನಿಗಳಿಗೆ…

Read More