Headlines

ಸೋಲಿಗೆ ಹೆದರಬಾರದು: ಶ್ರೇಯಸ್ ಅಯ್ಯರ್ ಕಿವಿಮಾತು – Kannada News | Fear Failure, Play to Save Yourself: Shreyas Iyer

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿ ಇಂದಿನಿಂದ (ಜುಲೈ 23) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ತಮ್ಮ ಯುವ ಪಡೆಗೆ ಬಲಿಷ್ಠ ಸಂದೇಶವೊಂದನ್ನು ನೀಡಿದ್ದಾರೆ. ಆಟಗಾರರು ತಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಪ್ರದರ್ಶಿಸಬೇಕಾದರೆ ಮೊದಲು ಸೋಲಿನ ಭಯದಿಂದ ಹೊರಬರಬೇಕು ಎಂದು ತಿಳಿಸಿದ್ದಾರೆ. ಹರಾರೆಯಲ್ಲಿ ನಡೆದ ಪಂದ್ಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೇಯಸ್ ಅಯ್ಯರ್, ರಕ್ಷಣಾತ್ಮಕ ಮನಸ್ಥಿತಿಯು ಪ್ರದರ್ಶನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಒತ್ತಿ ಹೇಳಿದ್ದಾರೆ. “ಆಟಗಾರರು ಸೋಲಿಗೆ ಹೆದರಬಾರದು…

Read More

ಕಡಿಮೆ ಸ್ಕ್ರೀನ್ ಟೈಮ್ ಇದ್ದರೂ ‘ಜನ ನಾಯಗನ್’ ಒಪ್ಪಿದ್ದೇಕೆ ಪೂಜಾ ಹೆಗ್ಡೆ? ಅಸಲಿ ಕಾರಣ ಇಲ್ಲಿದೆ – Kannada News | Why Pooja Hegde Accepted Vijay Jana Nayagan Despite Short Screentime

ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಇಂದು (ಜುಲೈ 23) ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಸ್ಟಾರ್ ನಟಿ ಪೂಜಾ ಹೆಗ್ಡೆ ಕೂಡ ನಟಿಸಿದ್ದಾರೆ. ಆದರೆ ಈ ಚಿತ್ರದಲ್ಲಿ ಅವರಿಗೆ ತುಂಬಾ ಕಡಿಮೆ ಸ್ಕ್ರೀನ್ ಟೈಮ್ ಇದೆ ಎಂದು ನಿರ್ದೇಶಕ ಎಚ್. ವಿನೋದ್ ಇತ್ತೀಚೆಗೆ ಹೇಳಿದ್ದರು. ಆದರೂ ಪೂಜಾ ಹೆಗ್ಡೆ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದು ಯಾಕೆ ಎಂಬ ಅಸಲಿ ಕಾರಣ ಈಗ ಹೊರಬಿದ್ದಿದೆ. ವಿಜಯ್ ಮೇಲಿನ ಗೌರವಕ್ಕಾಗಿ ಒಪ್ಪಿದ ಪೂಜಾ ‘ಈ ಸಿನಿಮಾದಲ್ಲಿ…

Read More

Vasthu Tips: ಅಡುಗೆಮನೆ ಮತ್ತು ಸ್ನಾನಗೃಹ ಅಕ್ಕಪಕ್ಕದಲ್ಲಿರುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Kitchen Bathroom Vastu Defects: Simple Remedies to Boost Home’s Positive Energy

ನಮ್ಮ ಜೀವನದಲ್ಲಿ ಮನೆ ಎಂಬುದು ಕೇವಲ ವಾಸಿಸುವ ಸ್ಥಳವಲ್ಲ, ಅದು ನೆಮ್ಮದಿ ಮತ್ತು ಧನಾತ್ಮಕ ಶಕ್ತಿಯ ಕೇಂದ್ರ. ಹೀಗಾಗಿ, ಗೃಹ ನಿರ್ಮಾಣ ಮತ್ತು ಮನೆಯ ವಿನ್ಯಾಸದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ವಾಸ್ತು ತತ್ವಗಳನ್ನು ಸರಿಯಾಗಿ ಅನುಸರಿಸುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ಹೆಚ್ಚಾಗುತ್ತದೆ. ಆದರೆ, ಅರಿವಿಲ್ಲದೇ ಮಾಡುವ ಸಣ್ಣಪುಟ್ಟ ವಾಸ್ತು ತಪ್ಪುಗಳು ಕುಟುಂಬದ ಸದಸ್ಯರ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮವನ್ನು ಬೀರಬಹುದು. ಅಡುಗೆಮನೆ ಮತ್ತು ಸ್ನಾನಗೃಹ ಅಕ್ಕಪಕ್ಕದಲ್ಲಿದ್ದರೆ ಏನಾಗುತ್ತದೆ? ಸಾಮಾನ್ಯವಾಗಿ ಮಾರ್ಡನ್​​…

Read More

ನಮ್ಮ ಒಂದೇ ಒಂದು ಸೇತುವೆ ಮುಟ್ಟಿದರೂ ಸುಮ್ಮನಿರಲ್ಲ, ಟ್ರಂಪ್ ಬೆದರಿಕೆಗೆ ಇರಾನ್ ಭಾರಿ ತಿರುಗೇಟು, ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ – Kannada News | US Iran Escalation: Trump’s Infrastructure Threats and Iran’s Retaliation in Hormuz Strait

ಟೆಹ್ರಾನ್, ಜುಲೈ 23: ಇರಾನ್(Iran) ಹಾಗೂ ಅಮೆರಿಕ ನಡುವಿನ ಸಂಘರ್ಷ ಈಗ ಮೂಲಸೌಕರ್ಯ ಮತ್ತು ಇಂಧನ ನೆಲೆಗಳನ್ನು ಧ್ವಂಸಗೊಳಿಸುವ ಹಂತಕ್ಕೆ ಬಂದು ತಲುಪಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲಿನ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್​ನ ಸೇತುವೆಗಳು ಮತ್ತು ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬೆದರಿಕೆ ಹಾಕಿದ ಬೆನ್ನಲ್ಲೇ, ಪ್ರದೇಶದಾದ್ಯಂತ ಇರುವ ಅಮೆರಿಕನ್ ಹಿತಾಸಕ್ತಿಯ ಎಲ್ಲಾ ಸೇತುವೆಗಳು ಹಾಗೂ ಇಂಧನ ಮೂಲಸೌಕರ್ಯಗಳನ್ನು ನಾವು ಧ್ವಂಸಗೊಳಿಸುತ್ತೇವೆ ಎಂದು ಇರಾನ್ ಎಚ್ಚರಿಕೆ ನೀಡಿದೆ. ಇರಾನಿನ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ,…

Read More

ಶಿಲ್ಪಾ ಶೆಟ್ಟಿಗೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ಆಗಿ ಐಪಿಎಲ್ ಟೀಮ್ ಕೊಟ್ಟಿದ್ದ ರಾಜ್ ಕುಂದ್ರಾ – Kannada News | Raj Kundra 82 Cr IPL Gift to Shilpa Shetty: Revealed In Interview

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಹಳೆಯ ನೆನಪೊಂದನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಪತ್ನಿ ಶಿಲ್ಪಾ ಶೆಟ್ಟಿಗೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ನೀಡಲು ಐಪಿಎಲ್ ತಂಡದ ಪಾಲನ್ನು ಖರೀದಿಸಿದ್ದಾಗಿ ಹೇಳಿದ್ದಾರೆ. ಅವರು ರಾಜಸ್ಥಾನ್ ರಾಯಲ್ಸ್ ತಂಡದ ಮಾಲೀಕರಾಗಿದ್ದರು. 82 ಕೋಟಿ ರೂಪಾಯಿಯ ವ್ಯಾಲೆಂಟೈನ್ಸ್ ಡೇ ಗಿಫ್ಟ್ ರಾಜ್ ಕುಂದ್ರಾ 2009ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪಾಲನ್ನು ಖರೀದಿಸಿದ್ದರು. ಇದಕ್ಕಾಗಿ ಅವರು ಬರೋಬ್ಬರಿ 81.9 ಕೋಟಿ ರೂಪಾಯಿ…

Read More

ಆಯುಷ್ಮಾನ್ ಭಾರತ್ ಯೋಜನೆ: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಪರಿಷ್ಕರಣೆಗೆ ಮುಂದಾದ ಸರ್ಕಾರ – Kannada News | Ayushman Bharat Karnataka Scheme: Govt Plans Treatment Rate Revision, More Private Hospitals to Be Added

ಬೆಂಗಳೂರು, ಜುಲೈ 23: ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗುಣಮಟ್ಟದ ಉಚಿತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಜಾರಿಯಲ್ಲಿರುವ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (Ayushman Bharat-Arogya Karnataka)’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ. ಹಲವು ವರ್ಷಗಳಿಂದ ಚಿಕಿತ್ಸಾ ಪ್ಯಾಕೇಜ್ ದರ ಪರಿಷ್ಕರಣೆ ಆಗದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು (Private Hospitals) ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. ಇದರಿಂದ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ…

Read More

IND vs ZIM: ಟೀಮ್ ಇಂಡಿಯಾದ 7 ಆಟಗಾರರು ಅಲಭ್ಯ..!

ಭಾರತ ಮತ್ತು ಝಿಂಬಾಬ್ವೆ ನಡುವಣ 3 ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ ಈ ಸರಣಿಯಿಂದ ಟೀಮ್ ಇಂಡಿಯಾದ 7 ಆಟಗಾರರು ಹೊರಗುಳಿದಿದ್ದಾರೆ. ಅಂದರೆ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಂಡಿದ್ದ ಏಳು ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಬದಲಿಗೆ ಕೆಲ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಅದರಂತೆ ಝಿಂಬಾಬ್ವೆ ವಿರುದ್ಧದ ಸರಣಿಗೆ ಅಲಭ್ಯರಾಗಿರುವ 7 ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ… (PC: Getty Images) ಸಂಜು ಸ್ಯಾಮ್ಸನ್: ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ…

Read More

ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದ ‘ಜನ ನಾಯಗನ್’; ಭರ್ಜರಿ ಸೆಲೆಬ್ರೇಷನ್ – Kannada News | Jana Nayagan Release: Thalapathy Vijay Final Film Gets Grand Morning Shows

ದಳಪತಿ ವಿಜಯ್ (Thalapathy Vijay) ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಇಂದು (ಜುಲೈ 23) ರಿಲೀಸ್ ಆಗಿದೆ. ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮುಂಜಾನೆ 6 ಗಂಟೆಗೆ ಶೋ ಆಯೋಜನೆ ಮಾಡಲಾಗಿದೆ. ಈ ಸಿನಿಮಾ ಸ್ವಾಗತ ಜೋರಾಗಿದೆ. ವಿಜಯ್ ಅವರ ಕೊನೆಯ ಸಿನಿಮಾ ಇದು. ಅಲ್ಲದೆ, ಈಗ ವಿಜಯ್ ಸಿಎಂ ಆಗಿರುವುದರಿಂದ ಫ್ಯಾನ್ಸ್ ಚಿತ್ರವನ್ನು ಭರ್ಜರಿ ಸ್ವಾಗತ ಮಾಡಿದ್ದು, ಥಿಯೇಟರ್ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಹಲವು ಅಡೆತಡೆಗಳನ್ನು ದಾಟಿ ಬಂದ ಸಿನಿಮಾ ‘ಜನ…

Read More

ಕೈಕೋಳಗಳ ಬದಲು ಹೂಮಾಲೆ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೋಡಿಯ ‘ಜೈಲು ಕಲ್ಯಾಣ’ – Kannada News | Jodhpur Jail Wedding: Life Term Inmates Find Love and Marry in Open Prison

ಜೈಪುರ, ಜುಲೈ 23: ಸಾಮಾನ್ಯವಾಗಿ ಜೈಲು(Jail) ಎಂದರೆ ಕಟ್ಟುನಿಟ್ಟಿನ ಶಿಸ್ತು, ಎತ್ತರದ ಕಲ್ಲಿನ ಗೋಡೆಗಳು ಹಾಗೂ ತಾವೆಸಗಿದ ಅಪರಾಧಗಳ ಕಹಿ ನೆನಪುಗಳನ್ನು ಬಿಟ್ಟು ಕೈದಿಗಳಿಗೆ ಮತ್ತೇನು ಸಿಗಲು ಸಾಧ್ಯ. ಆದರೆ ಜೋಧ್​ಪುರದ ಮಂಡೋರ್ ಓಪನ್ ಜೈಲಿನಲ್ಲಿ ಜೈಲಾಧಿಕಾರಿಗಳ ಆಜ್ಞೆಯ ಬದಲು ಮದುವೆಯ ಮಂತ್ರಗಳು ಮೊಳಗಿವೆ, ಕೈಕೋಳ ಧರಿಸಿದ್ದ ಕೈಗಳಲ್ಲಿ ಕೈದಿಗಳು ಹೂಮಾಲೆ ವಿನಿಮಯ ಮಾಡಿಕೊಂಡಿದ್ದಾರೆ. ಪ್ರತ್ಯೇಕ ಕೊಲೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮುಲಾರಾಮ್ ಮತ್ತು ಸೀಮಾ ಎಂಬ ಇಬ್ಬರು ಕೈದಿಗಳು, ರಾಜಸ್ಥಾನ ಹೈಕೋರ್ಟ್‌ನ ವಿಶೇಷ ಅನುಮತಿ…

Read More

ಕರ್ನಾಟಕದಲ್ಲಿ ಮಳೆಯ ಕೃಪೆಯಿಂದ ಶುದ್ಧವಾದ ಗಾಳಿ: ನಿಮ್ಮ ಜಿಲ್ಲೆಯ ವಾಯು ಗುಣಮಟ್ಟ ಎಷ್ಟಿದೆ ಗೊತ್ತಾ? – Kannada News | Karnataka AQI Good: Clean Air Returns to Bengaluru and State as Monsoons Clear Pollution

ಬೆಂಗಳೂರು, ಜು.23: ಮುಂಗಾರು ಮಳೆಯ ಸಕ್ರಿಯ ಸಂಚಾರ ಹಾಗೂ ವಾತಾವರಣದಲ್ಲಾದ ಬದಲಾವಣೆಗಳಿಂದಾಗಿ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇಂದಿನ (ಜುಲೈ 23) ವಾಯು ಗುಣಮಟ್ಟ ಸೂಚಿ (Air Quality Index – AQI) ವರದಿಯ ಪ್ರಕಾರ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಶುದ್ಧತೆಯು ‘ಉತ್ತಮ’ ಹಾಗೂ ‘ಸಾಧಾರಣ’ ಮಟ್ಟದಲ್ಲಿ ದಾಖಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆಯ ವಾತಾವರಣವಿರುವುದರಿಂದ ಗಾಳಿಯಲ್ಲಿ ತೂಗಾಡುವ ಸೂಕ್ಷ್ಮ ಧೂಳಿನ ಕಣಗಳಾದ PM2.5 ಹಾಗೂ…

Read More