Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 7,8,9– What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ ಮನ್ಯುಸೂಕ್ತದ ಶ್ರವಣ ಮಾಡುವುದರಿಂದ ನಕಾರಾತ್ಮಕ ಶಕ್ತಿಯಿಂದ ರಕ್ಷಣೆ ದೊರೆಯಲಿದೆ. ಒಂದು ಕೆಲಸವನ್ನು ಪೂರ್ಣ ಮಾಡುವುದಕ್ಕೆ ನಾಲ್ಕೈದು ಬಾರಿ ಪ್ರಯತ್ನ ಮಾಡಬೇಕು ಎಂಬ ಪರಿಸ್ಥಿತಿ ಉದ್ಭವ ಆಗುವುದಿಲ್ಲ. ಇನ್ನು ಸರ್ಕಾರದಿಂದ ಬರಬೇಕಾದ ಹಣ ಏನಾದರೂ ಬಾಕಿ ಇದ್ದಲ್ಲಿ ಅದು ಕೈ ಸೇರುವ ಸಾಧ್ಯತೆ ಇದೆ. ಯಾವುದಾದರೂ ಮುಖ್ಯ ಕೆಲಸದ ಸಲುವಾಗಿ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಕಾರ್ತಿವೀರ್ಯಾರ್ಜುನನ ಸ್ಮರಣೆಯನ್ನು ಸಹ ಮಾಡಿಕೊಂಡು ಮುಂದುವರಿಯಿರಿ. ಜನ್ಮಸಂಖ್ಯೆ 7…

Read More

ಶಾಸಕ ವಿಶ್ವನಾಥ್​​ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಸುಧಾಕರ್​​ಗೆ ಸ್ವಪಕ್ಷಿಗರಿಂದಲೇ ತರಾಟೆ – Kannada News

ವಿಶ್ವನಾಥ್​​ vs ಸುಧಾಕರ್​​Image Credit source: wikipedia ದೇವನಹಳ್ಳಿ, ಜೂನ್​​ 02: ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್​​ಗಾಗಿ ಬಿಜೆಪಿ (BJP) ಶಾಸಕ ಎಸ್​​.ಆರ್​​. ವಿಶ್ವನಾಥ್​​ ಮತ್ತು ಸಂಸದ ಡಾ.ಸುಧಾಕರ್​​ ನಡುವೆ ಶುರುವಾದ ಸಮರಕ್ಕೆ ಇನ್ನೂ ಬ್ರೇಕ್​​ ಬಿದ್ಧಂತೆ ಕಾಣುತ್ತಿಲ್ಲ. ಸ್ವಪಕ್ಷದ ಶಾಸಕರನ್ನು ಬಿಟ್ಟು ಒಬ್ಬರೇ ಸುದ್ದಿಗೋಷ್ಠಿ ನಡೆಸಲು ಬಂದಿದ್ದ ಸಂಸದರನ್ನು ಸ್ವಪಕ್ಷದ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಕಾರ್ಯಕರ್ತರ ನಡುವಿನ ವಾಗ್ವಾದದ ಕಾರಣ ಯಲಹಂಕದ ಮಾಧ್ಯಮ ಕೇಂದ್ರದಲ್ಲಿ ಕೆಲ ಕಾಲ…

Read More

NEET UG 2026: ಸೌದಿಯಲ್ಲಿ ಮಿಂಚಿದ ದಕ್ಷಿಣ ಕನ್ನಡದ ಪ್ರತಿಭೆ; ವಿದೇಶಿ ಕೆಟಗರಿಯಲ್ಲಿ ಅಯಾನ್ ಯೂಸುಫ್ ಟಾಪರ್ – Kannada News | Vitlas Ayaan Yusuf Kolnad Brings Pride to Indian Community in Saudi Arabia with Stellar NEET 2026 Result

ಅಕ್ಷತಾ ವರ್ಕಾಡಿ | Updated on:Jul 18, 2026 | 9:16 AM ನೀಟ್ 2026 ಪರೀಕ್ಷೆಯ ವಿದೇಶಿ ವಿಭಾಗದಲ್ಲಿ ದಕ್ಷಿಣ ಕನ್ನಡದ ವಿಟ್ಲ ಮೂಲದ ಮೊಹಮ್ಮದ್ ಅಯಾನ್ ಯೂಸುಫ್ ಕೊಳ್ನಾಡ್ ಶೇ 99.92ರಷ್ಟು ಅಂಕ ಗಳಿಸಿ ಅಗ್ರಸ್ಥಾನ ಪಡೆದಿದ್ದಾರೆ. ಸೌದಿ ಅರೇಬಿಯಾದ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್ ಅಲ್-ಜುಬೈಲ್ ವಿದ್ಯಾರ್ಥಿಯಾಗಿರುವ ಅಯಾನ್, ತಮ್ಮ ಸಾಧನೆಯ ಮೂಲಕ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಸಮುದಾಯಕ್ಕೆ ಹೆಮ್ಮೆ ತಂದಿದ್ದಾರೆ. ಈ ಮಹತ್ತರ ಸಾಧನೆಗಾಗಿ ಶಾಲೆ ಮತ್ತು ಕುಟುಂಬದವರು ಸಂಭ್ರಮಿಸಿದ್ದಾರೆ. Published on:…

Read More

ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ – Kannada News | Harry Brook Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ಬರೆದಿರುವುದು ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook). ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. Source link

Read More

ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ

ಇದು ಲೈವ್ ಕಾನ್ಸರ್ಟ್​ಗಳ ಜಮಾನ. ಎಲ್ಲ ದೊಡ್ಡ ಗಾಯಕರು, ಸಂಗೀತ ನಿರ್ದೇಶಕರುಗಳು ಲೈವ್ ಕಾನ್ಸರ್ಟ್​ಗಳನ್ನು ನೀಡುತ್ತಿದ್ದಾರೆ. ಕನ್ನಡದಲ್ಲಿ ಸಹ ರಘು ದೀಕ್ಷಿತ್, ಸಂಚಿತ್ ಹೆಗ್ಡೆ ಇನ್ನೂ ಕೆಲವರು ಕಾನ್ಸರ್ಟ್​​ಗಳನ್ನು ನೀಡುತ್ತಾ ಬಂದಿದ್ದಾರೆ. ಇದೀಗ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಕಾನ್ಸರ್ಟ್ ನೀಡಲು ರೆಡಿ ಆಗಿದ್ದಾರೆ. ಅವರೇ ನಿರ್ದೇಶಿಸಿರುವ 40ಕ್ಕೂ ಹೆಚ್ಚು ಹಾಡುಗಳನ್ನು ಅವರು ಕಾನ್ಸರ್ಟ್​ನಲ್ಲಿ ಹಾಡಲಿದ್ದಾರೆ. ಹಲವಾರು ಗಾಯಕ-ಗಾಯಕಿಯರು ಸಹ ಭಾಗಿ ಆಗಲಿದ್ದಾರೆ. ತಮ್ಮ ಕಾನ್ಸರ್ಟ್​ ಬಗ್ಗೆ ಅಜನೀಶ್ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ……

Read More

ಕೆಂಪೇಗೌಡ ಲೇಔಟ್ ಅರ್ಹ ಸೈಟ್ ಮಾಲೀಕರಿಗೆ ಶುಭ ಸುದ್ದಿ: ಮೂಲಸೌಕರ್ಯ ವಿಳಂಬಕ್ಕೆ ಬಡ್ಡಿ ಸಮೇತ ಪರಿಹಾರಕ್ಕೆ ರೇರಾ ಆದೇಶ – Kannada News | BDA Ordered to Pay Interest: NPKL Site Owners Get Relief for Infrastructure Delay

ಬೆಂಗಳೂರು, ಏ.16: ನಾಡಪ್ರಭು ಕೆಂಪೇಗೌಡ ಲೇಔಟ್ (NPKL) ಸೈಟ್ ಮಾಲೀಕರ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಲೇಔಟ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಳಂಬ ಮಾಡಿದ್ದಕ್ಕಾಗಿ, ಸೈಟ್ ಮಾಲೀಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಕೆ-ರೇರಾ ಬಿಡಿಎಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸೈಟ್ ಮಾಲೀಕರಿಗೆ, ವಿಳಂಬವಾದ ಅವಧಿಗೆ SBI MCLR + 2% ದರದಲ್ಲಿ ಬಡ್ಡಿ ಪರಿಹಾರ ನೀಡಬೇಕು. (ಉದಾಹರಣೆಗೆ: 56,03,736 ರೂ. ಮೊತ್ತಕ್ಕೆ 10-06-2020 ರಿಂದ 02-02-2026ರವರೆಗಿನ ಬಡ್ಡಿಯನ್ನು 60 ದಿನಗಳೊಳಗೆ…

Read More

ಇನ್ಮುಂದೆ 15 ನಿಮಿಷದಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಆ್ಯಂಬುಲೆನ್ಸ್: ಲೇಟಾಗಿ ಬಂದ್ರೆ ಬೀಳುತ್ತೆ 5 ಸಾವಿರ ದಂಡ – Kannada News | Karnataka Health: Strict 108 Ambulance 15 Min Response Rule and Fines

ಬೆಂಗಳೂರು, ಜು.15: ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಜೀವದಾತನಾಗಿರುವ 108 ಆ್ಯಂಬುಲೆನ್ಸ್ ಸೇವೆಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಇಲಾಖೆಯು ದೇಶದಲ್ಲೇ ಅತ್ಯಂತ ನಾವೀನ್ಯ ಹಾಗೂ ಕಟ್ಟುನಿಟ್ಟಾದ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಇನ್ಮುಂದೆ ಕರೆ ಮಾಡಿದ ಕೇವಲ 15 ನಿಮಿಷಗಳ ಒಳಗೆ ಆ್ಯಂಬುಲೆನ್ಸ್ ರೋಗಿಯಿರುವ ಸ್ಥಳಕ್ಕೆ ತಲುಪದಿದ್ದರೆ, ಸಂಬಂಧಪಟ್ಟ ಚಾಲಕರಿಗೆ ಅಥವಾ ಏಜೆನ್ಸಿಗೆ 5,000 ರೂಪಾಯಿ ಭಾರಿ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಈ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು,…

Read More

Thalapathy Vijay: ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ? ಬಾಲ್ಯದಿಂದ ರಾಜಕೀಯದವರೆಗಿನ ಆಸಕ್ತಿದಾಯಕ ಮಾಹಿತಿ ಇಲ್ಲಿದೆ – Kannada News | Thalapathy Vijay’s Political Debut: TVK’s 2026 Election Strategy and Journey from Actor to Leader

ದಳಪತಿ ವಿಜಯ್ ಓದಿದ್ದು ಎಷ್ಟು ಗೊತ್ತಾ ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಚಿತ್ರರಂಗದ ತಾರೆಯರು ಆಡಳಿತದ ಚುಕ್ಕಾಣಿ ಹಿಡಿದ ಉದಾಹರಣೆಗಳು ಸಾಕಷ್ಟಿವೆ. ಈಗ ಅದೇ ಹಾದಿಯಲ್ಲಿ ಸಾಗಿರುವ ‘ದಳಪತಿ‘ ವಿಜಯ್, ತಮ್ಮ ‘ತಮಿಳಗ ವೆಟ್ಟಿ ಕಳಗಂ’ (TVK) ಪಕ್ಷದ ಮೂಲಕ 2026ರ ವಿಧಾನಸಭಾ ಚುನಾವಣಾ ಕಣದಲ್ಲಿ ಅಚ್ಚರಿಯ ಮುನ್ನಡೆ ಸಾಧಿಸುವ ಸೂಚನೆ ನೀಡಿದ್ದಾರೆ. ನಟನೆಯಿಂದ ರಾಜಕೀಯದವರೆಗೆ ಅವರ ಈ ಸುದೀರ್ಘ ಪಯಣ ಮತ್ತು ಅವರ ಶೈಕ್ಷಣಿಕ ಹಿನ್ನೆಲೆಯ ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಜೋಸೆಫ್ ವಿಜಯ್ ‘ದಳಪತಿ’ಯಾದ ಕಥೆ: ಜೂನ್…

Read More

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಪ್ರತ್ಯೇಕ ದುರಂತಗಳಲ್ಲಿ ನಾಲ್ವರ ದುರ್ಮರಣ, ಮೂವರಿಗೆ ಗಾಯ – Kannada News | Bengaluru: Four Killed in Three Separate Accidents Across Whitefield and Kengeri; Three Critically Injured

ಅಪಘಾತಕ್ಕೀಡಾಗಿರುವ ಕಾರುImage Credit source: tv9 ಬೆಂಗಳೂರು, ಜೂನ್ 13: ಬೆಂಗಳೂರಿನಲ್ಲಿ (Bengaluru) ಶನಿವಾರ ಪ್ರತ್ಯೇಕವಾಗಿ ಸಂಭವಿಸಿದ ಮೂರು ಭೀಕರ ರಸ್ತೆ ಅಪಘಾತಗಳಲ್ಲಿ ನಾಲ್ಕು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮಗಳನ್ನು ಕಾಲೇಜಿಗೆ ಬಿಡಲು ತೆರಳುತ್ತಿದ್ದ ತಾಯಿ ಶಾಲಾ ಬಸ್‌ ಅಡಿ ಸಿಲುಕಿ ಮೃತಪಟ್ಟರೆ, ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಬೈಕ್ ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿ ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಖ್ಯಾಂಶಗಳು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರಭಾವಿಗಳ ಜೊತೆ ಹೋರಾಟ ಮಾಡಬೇಕಾದೀತು – Kannada News | Horoscope May 19 Tuesday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಅಪಾರ ಆತ್ಮವಿಶ್ವಾಸವನ್ನು ಪಡೆದಿದ್ದರೂ ಸರಿಯಾದ ಸಹಕಾರ ಸಿಗದೇ ಕಾರ್ಯವು ಅಪೂರ್ಣವಾಗುವುದು. ಮನೆಯಲ್ಲಿ ನಿಮ್ಮ ಶಕ್ತಿಯು ಸಮಸ್ಯೆಗಳನ್ನು ನಿವಾರಿಸುತ್ತದೆ. ಯಾರ ಮೇಲೋ ಅನುಮಾನಪಡುವುದಕ್ಕಿಂತ ಸರಿಯಾದ ಮಾಹಿತಿಯನ್ನು ಪಡೆದು ಮುಂದಡಿ ಇಡಿ. ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌ ವೃಷಭ ರಾಶಿ: ಯಾರಿಗೂ ಗೊತ್ತಾಗದಂತೆ ದಾನ ಮಾಡುವಿರಿ. ಇದು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಹಣಕಾಸಿನಲ್ಲಿ ಹೆಚ್ಚು ಎಚ್ಚರಿಕೆ ವಹಿಸಿ. ಸಂಬಂಧಿಕರಿಗೆ…

Read More