Headlines

ದೆಹಲಿಯ ಪ್ರಾಧ್ಯಾಪಕಿಯನ್ನು ಕೊಲ್ಲಲು 1,400 ಕಿ.ಮೀ ದೂರದಿಂದ ಬಂದಿದ್ದ ಹಂತಕರು – Kannada News

ನವದೆಹಲಿ, ಜೂನ್ 07: ಇತ್ತೀಚೆಗಷ್ಟೇ ದೆಹಲಿ ವಿಶ್ವವಿದ್ಯಾಲಯದ ಶಿವಾಜಿ ಕಾಲೇಜಿನ ಪ್ರಾಧ್ಯಾಪಕಿ ದೇಬೋಸ್ಮಿತ್ ಪಾಲ್ ಅವರ ಕೊಲೆ(Murder) ನಡೆದಿತ್ತು. ಅವರನ್ನು ಹತ್ಯೆ ಮಾಡಲು ಹಂತಕರು 1,400 ಕಿ.ಮೀ ದೂರದಿಂದ ಬಂದಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೆ ಪೊಲೀಸರು ಕೇವಲ ಮುರು ದಿನಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರ ಈ ತತ್‌ಕ್ಷಣದ ಮತ್ತು ವ್ಯವಸ್ಥಿತ ಕಾರ್ಯಾಚರಣೆಯು ಸಾರ್ವಜನಿಕರಲ್ಲಿ ಸುರಕ್ಷತೆ ಹಾಗೂ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮತ್ತಷ್ಟು ಬಲಪಡಿಸಿದೆ.  ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿದ್ದು ಹೇಗೆ? ಪೂರ್ವ ದೆಹಲಿಯ…

Read More

ಗೃಹ ಬಳಕೆಯ ಸಿಲಿಂಡರ್ ಬೆಲೆ ಏರಿಕೆ: ರಾಜ್ಯದ ಗೃಹಿಣಿಯರು ಏನಂದ್ರು ನೋಡಿ – Kannada News

ಬೆಂಗಳೂರು, ಜೂನ್​ 07: ಬೆಲೆ ಏರಿಕೆಯಿಂದ ಕಂಲಾಗಿ ಹೋಗ್ತಿರುವ ಸಾಮಾನ್ಯ ಜನರಿಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರ ಅಡುಗೆ ಮನೆಗೆ ಈಗ ನೇರವಾಗಿ ಬೆಂಕಿ ಬಿದ್ದಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ 29 ರೂಪಾಯಿ ಹೆಚ್ಚಳವಾಗಿದೆ. ಸದ್ಯ ಇದು ಜನ ಸಾಮಾನ್ಯರಿಗೆ ದೊಡ್ಡ ಶಾಕ್​ ಉಂಟುಮಾಡಿದೆ. ಕಳೆದ ಮೂರು ತಿಂಗಳಲ್ಲಿ ಅಡುಗೆ ಅನಿಲ ದರ 89 ರೂಪಾಯಿ ಹೆಚ್ಚಳವಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ…

Read More

IND vs AFG: ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿದ ಟೀಮ್ ಇಂಡಿಯಾ – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಿಂದಲೇ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಈ ಜೋಡಿಯು…

Read More

ಬಿಬಿಎಂಪಿ ಕಸ ಗುತ್ತಿಗೆ ವಿವಾದ: ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ – Kannada News

ಬೆಂಗಳೂರು, ಜೂನ್ 7: ಮುಂದಿನ 30 ವರ್ಷಗಳಿಗೆ ಬೆಂಗಳೂರಿನ ಕಸ ನಿರ್ವಹಿಸುವ ಗುತ್ತಿಗೆಗೆ (Garbage Management) ಅನುಮೋದನೆ ನೀಡಿದ್ದ ಸರ್ಕಾರ ಇದೀಗ ಮನಸು ಬದಲಾಯಿಸಿದೆ. 39,437 ಕೋಟಿ ರೂಗಳ ಬೃಹತ್ ಟೆಂಡರ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ತನಿಖಾ ಸಮಿತಿಯನ್ನು ರಚಿಸಿದೆ. ಈ ಟೆಂಡರ್‌ನಲ್ಲಿನ ವೆಚ್ಚವು ಅತಿಯಾಗಿದೆಯೆಂದು ಮತ್ತು 30 ವರ್ಷಗಳ ಸುದೀರ್ಘ ಅವಧಿಗೆ ಒಂದೇ ಕಂಪನಿಗೆ ಗುತ್ತಿಗೆ ನೀಡಿರುವುದು ಸರಿಯಲ್ಲವೆಂದು ರಾಜ್ಯ ಹಣಕಾಸು ಇಲಾಖೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್ ನಿಯಮಗಳನ್ನು ಪರಿಶೀಲಿಸಲು…

Read More

ಸ್ವಕ್ಷೇತ್ರ ಕನಕಪುರಕ್ಕೆ ಡಿಕೆ ಶಿವಕುಮಾರ್ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂಬ ಸಂದೇಶ ರವಾನಿಸಿದ ಸಿಎಂ – Kannada News

ರಾಮನಗರ, ಜೂನ್​​ 07: ಸಿಎಂ ಆಗಿ ಅಧಿಕಾರದ ಗದ್ದುಗೆ ಏರಿರುವ ಡಿಕೆ ಶಿವಕುಮಾರ್ (DK Shivakumar), ತಮ್ಮ ಸೀಮೆಯ ಜನರಿಗೆ ಇಂದು ಕೃತಜ್ನತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಪಟ್ಟಕ್ಕೇರಿದ ಬಳಿಕ ಮೊದಲ ಬಾರಿಗೆ, ಸ್ವಕ್ಷೇತ್ರ ಕನಕಪುರಕ್ಕೆ (Kanakapura) ಭೇಟಿ ಕೊಟ್ಟಿದ್ದಾರೆ. ಜನರ ನಡುವೆ ನಿಂತು, ನಾನು ನಿಮ್ಮ ಮನೆ ಮಗ, ನಿಮ್ಮೊಂದಿಗೆ ಸದಾ ಇರುತ್ತೇನೆ ಎನ್ನುವ ಸಂದೇಶ ರವಾನಿಸಿದ್ದಾರೆ. ಮೆಟ್ರೋದಲ್ಲಿ ಪ್ರಯಾಣ ಇನ್ನು ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಮಾದರಿ ಹೆಜ್ಜೆಯೊಂದನ್ನ ಇಟ್ಟರು. ಝೀರೋ ಟ್ರಾಫಿಕ್…

Read More

ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್: ಬಾಕಿ ಹಣ ನೀಡದೆ ಅಮಾಯಕರ ಮೇಲೆ ಸುಳ್ಳು ಕೇಸ್ ಹಾಕಿದ ಆರೋಪ – Kannada News

ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್ ಬೆಂಗಳೂರು, ಜೂನ್ 07: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ವೇಳೆ ಸಿಸಿಟಿವಿ ವೈರ್ ಕಟ್ (CCTV wire cut) ಮಾಡಲಾಗಿತ್ತು ಎಂಬ ಆರೋಪದ ಬೆನ್ನಲ್ಲೇ ಈಗ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ಸಿಕ್ಕಿದೆ. ಪಂದ್ಯದ ವೇಳೆ ಯಾವುದೇ ದುಷ್ಕೃತ್ಯ ಅಥವಾ ಭದ್ರತಾ ಲೋಪ ಆಗಿರಲಿಲ್ಲ, ಬದಲಿಗೆ ಬಾಕಿ ಹಣ ನೀಡದೇ ವಂಚಿಸಲು ಸಿಸಿಟಿವಿ ತಂತ್ರಜ್ಞಾನ ಸಂಸ್ಥೆಗಳು ಅಮಾಯಕರ ಮೇಲೆ ಸುಳ್ಳು ಕೇಸ್ ದಾಖಲಿಸಿ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿವೆ…

Read More

200 ಕೋಟಿ ರೂಪಾಯಿ ಕ್ಲಬ್ ಸೇರಿದ ರಾಮ್ ಚರಣ್ ಸಿನಿಮಾ ‘ಪೆದ್ದಿ’; ಆದರೂ ಇದೆ ಸವಾಲು – Kannada News

ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ (Ram Charan) ಮತ್ತು ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಅಭಿನಯದ, ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ತೀವ್ರ ವಿವಾದಗಳು ಮತ್ತು ಮಿಶ್ರ ವಿಮರ್ಶೆಗಳ ನಡುವೆಯೂ ಚಿತ್ರವು ಶನಿವಾರ (ಜೂನ್ 6) ಉತ್ತಮವಾಗಿ ಕಲೆಕ್ಷನ್ ಮಾಡುವ ಮೂಲಕ ಕೇವಲ ಎರಡೇ ದಿನಗಳಲ್ಲಿ ಜಾಗತಿಕವಾಗಿ ಬರೋಬ್ಬರಿ 200 ಕೋಟಿ ರೂಪಾಯಿ ಒಟ್ಟು ಗಳಿಕೆ (Worldwide Gross) ದಾಟಿದೆ ಎಂದು ವರದಿ ಆಗಿದೆ. ಭಾನುವಾರವೂ ಚಿತ್ರಕ್ಕೆ ಭಾರಿ…

Read More

South Korea Work Visa: ಭಾರತೀಯ ವೃತ್ತಿಪರರಿಗೆ ಬಂಪರ್ ಕೊಡುಗೆ; ಪ್ರಾಧ್ಯಾಪಕರಿಗೂ ಸಿಗಲಿದೆ ದಕ್ಷಿಣ ಕೊರಿಯಾ ಪ್ರೀಮಿಯಂ ವೀಸಾ! – Kannada News

ಭಾರತೀಯರಿಗೆ ಬಂಪರ್ ಕೊಡುಗೆImage Credit source: Pinterest ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಭಾರತೀಯ ವೃತ್ತಿಪರರಿಗೆ ಮತ್ತೊಂದು ಸುವರ್ಣಾವಕಾಶ ಒದಗಿಬಂದಿದೆ. ದಕ್ಷಿಣ ಕೊರಿಯಾ ಸರ್ಕಾರವು ಜೂನ್ 1 ರಿಂದ ಜಾರಿಗೆ ಬರುವಂತೆ ತನ್ನ ಅತ್ಯುನ್ನತ ‘ಟಾಪ್-ಟೈರ್ ವೀಸಾ’ (Top-Tier Visa / ಗ್ಲೋಬಲ್ ಪ್ರತಿಭಾ ವೀಸಾ) ನಿಯಮಗಳನ್ನು ವಿಸ್ತರಿಸಿದೆ. ಇದರೊಂದಿಗೆ, ದೇಶದಲ್ಲಿ ಎದುರಾಗಿರುವ ನುರಿತ ಕಾರ್ಮಿಕರ ಕೊರತೆಯನ್ನು ನೀಗಿಸಲು ವಿದೇಶಿ ಉದ್ಯೋಗಿಗಳ ನೇಮಕಾತಿ ಮಿತಿಯನ್ನು ಸಹ ಹೆಚ್ಚಿಸಿದೆ. ತೀವ್ರವಾಗಿ ಕುಸಿಯುತ್ತಿರುವ ಜನನ ಪ್ರಮಾಣ ಮತ್ತು ವೃದ್ಧರಾಗುತ್ತಿರುವ ಜನಸಂಖ್ಯೆಯಿಂದಾಗಿ ಉಂಟಾಗಿರುವ…

Read More

ದೆಹಲಿಯಿಂದ ಬಂಗಾಳಕ್ಕೆ ಬುಲೆಟ್ ರೈಲು ಯೋಜನೆ ಘೋಷಿಸಿದ ಕೇಂದ್ರ – Kannada News

ಕೋಲ್ಕತ್ತಾ, ಜೂನ್ 07: ಭಾರತೀಯ ರೈಲ್ವೆ ವಲಯದಲ್ಲಿ ಹೊಸ ಕ್ರಾಂತಿ ಹಾಗೂ ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪಶ್ಚಿಮ ಬಂಗಾಳಕ್ಕೆ ಅತ್ಯಂತ ಐತಿಹಾಸಿಕ ಮತ್ತು ಭರವಸೆಯ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಮುಂಬೈ-ಅಹಮದಾಬಾದ್ ಕಾರಿಡಾರ್ ಯಶಸ್ಸಿನ ನಂತರ, ದೇಶದ ಎರಡನೇ ಅತ್ಯಾಧುನಿಕ ಬುಲೆಟ್ ರೈಲು(Bullet Train) ಯೋಜನೆಯು ದೆಹಲಿ ಮತ್ತು ಪಶ್ಚಿಮ ಬಂಗಾಳದ ಸಿಲಿಗುರಿ ನಡುವೆ ಚಲಿಸಲಿದೆ ಎಂದು ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಮಹತ್ವಾಕಾಂಕ್ಷೆಯ ಯೋಜನೆಯು…

Read More

ಬಿಗ್ ಬಾಸ್ ಶೋಗೆ ಆಡಿಷನ್ ಕೊಡೋದು ಹೇಗೆ? ಈ ವಿಡಿಯೋದಲ್ಲಿದೆ ಪೂರ್ತಿ ವಿವರ.. – Kannada News

‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋನಲ್ಲಿ ಜನ ಸಾಮಾನ್ಯರು ಕೂಡ ಭಾಗವಹಿಸಬಹುದು. ಅದಕ್ಕಾಗಿ ಆಡಿಷನ್ ಕರೆಯಲಾಗಿದೆ. ಯಾವ ರೀತಿ ಆಡಿಷನ್ ನೀಡಬೇಕು ಎಂಬುದನ್ನು ಈ ವಿಡಿಯೋ ಮೂಲಕ ವಿವರಿಸಲಾಗಿದೆ. ‘ಕಲರ್ಸ್ ಕನ್ನಡ’ ವಾಹಿನಿಯು ಈ ವಿಡಿಯೋ ಹಂಚಿಕೊಂಡಿದೆ. ನಿಮ್ಮಲ್ಲಿ ಪ್ರತಿಭೆ ಇದ್ದರೆ, ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಬೇಕು ಎಂಬ ಆಸೆ ಇದ್ದರೆ ಮೂರು ನಿಮಿಷದ ವಿಡಿಯೋವನ್ನು ‘colorskannada.jiostar.com’ ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕು. ಯಾವ ರೀತಿ ಅಪ್​ಲೋಡ್ ಮಾಡಬೇಕು ಎಂಬುದನ್ನು…

Read More