Headlines

ಎಚ್ಚರ! ನೀವು ತಿನ್ನುವ ಕರಿದ ತಿಂಡಿ ಎಣ್ಣೆಯಲ್ಲೇ ಅಪಾಯಕಾರಿ ಟ್ರಾನ್ಸ್ ಫ್ಯಾಟ್, 40ಕ್ಕೂ ಹೆಚ್ಚು ಕಡೆ ಅಸುರಕ್ಷಿತ ಎಣ್ಣೆ ಪತ್ತೆ – Kannada News | Unsafe Cooking Oil Found in Bengaluru Hotels: Food Safety Department Detects High Trans Fat, Issues Notices and Fines

ಬೆಂಗಳೂರು, ಜುಲೈ 23: ಹೋಟೆಲ್‌, ಪಬ್‌, ಬಾರ್‌, ಕ್ಲಬ್‌, ರೆಸ್ಟೋರೆಂಟ್‌ಗಳು ಹಾಗೂ ರಸ್ತೆ ಬದಿಯ ಆಹಾರ ಮಳಿಗೆಗಳಲ್ಲಿ ಬಳಸಲಾಗುತ್ತಿರುವ ಕರಿದ ಅಡುಗೆ ಎಣ್ಣೆಯ ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಆತಂಕ ವ್ಯಕ್ತಪಡಿಸಿದೆ. ಇಲಾಖೆಯು ಬೆಂಗಳೂರಿನಲ್ಲಿ (Bengaluru) ನಡೆಸಿದ ತಪಾಸಣೆಯಲ್ಲಿ 40ಕ್ಕೂ ಹೆಚ್ಚು ಕಡೆ ಬಳಸುತ್ತಿದ್ದ ಅಡುಗೆ ಎಣ್ಣೆ ಸುರಕ್ಷಿತ ಗುಣಮಟ್ಟ ಹೊಂದಿರಲಿಲ್ಲ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿದೆ. ಅಡುಗೆ ಎಣ್ಣೆಯಲ್ಲಿ ಅಪಾಯಕಾರಿ ಟ್ರಾನ್ಸ್ ಫ್ಯಾಟ್ ಪತ್ತೆಯಾಗಿದೆ. 40ಕ್ಕೂ ಹೆಚ್ಚು ಹೋಟೆಲ್ ಮಾಲೀಕರಿಗೆ ನೋಟಿಸ್ ಅಧಿಕಾರಿಗಳ…

Read More

ಪಿಒಕೆಯ ಪ್ರಧಾನಿಯಾಗುವೆ, ಹೊಸ ಇಚ್ಛೆ ವ್ಯಕ್ತಪಡಿಸಿದ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ – Kannada News | Nawaz Sharif’s Reported PoK Leadership Ambition Sparks Political Buzz

ಇಸ್ಲಾಮಾಬಾದ್, ಜುಲೈ 23: ಪಾಕಿಸ್ತಾನ(Pakistan)ದ ಮಾಜಿ ಪ್ರಧಾನಿ ಹಾಗೂ ಆಡಳಿತಾರೂಢ ಪಿಎಂಎಲ್-ಎನ್  ಪಕ್ಷದ ಮುಖ್ಯಸ್ಥ ನವಾಜ್ ಷರೀಫ್(Nawaz Sharif) ಪಾಕ್ ಆಕ್ರಮಿತ ಕಾಶ್ಮೀರದ  ‘ಪ್ರಧಾನಿ’ಯಾಗುವ ಹೊಸ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಪ್ರದೇಶದ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲು ತಮ್ಮ ಸಹೋದರ, ಪ್ರಸ್ತುತ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಬಳಿ ಪಿಒಕೆ ಪ್ರಧಾನಿ ಪಟ್ಟ ಕೊಡುವಂತೆ ಕೇಳಿಕೊಳ್ಳುವುದಾಗಿ ನವಾಜ್ ಷರೀಫ್ ಹೇಳಿದ್ದಾರೆ. ಪಿಒಕೆಯ ರಾಜಧಾನಿ ಮುಜಫರಾಬಾದ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ನವಾಜ್ ಷರೀಫ್,…

Read More

NEET ಪ್ರತಿಭಟನೆ: ವಿದ್ಯಾರ್ಥಿಗಳ ಪರ ನಿಂತ ಯುವರಾಜ್ ಸಿಂಗ್! – Kannada News | NEET Protests: Yuvraj Singh Pleads For Peace and Dialogue

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಮತ್ತು ವಿದ್ಯಾರ್ಥಿಗಳ ನಿರಂತರ ಪ್ರತಿಭಟನೆಗಳ ಮಧ್ಯೆ, ಟೀಮ್ ಇಂಡಿಯಾದ ಮಾಜಿ ಸ್ಟಾರ್ ಕ್ರಿಕೆಟಿಗ ಯುವರಾಜ್ ಸಿಂಗ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ರಾಜಕೀಯ ಹೇಳಿಕೆಗಳಿಗೆ ಆಸ್ಪದ ನೀಡದೆ, ಕೇವಲ ವಿದ್ಯಾರ್ಥಿಗಳ ಭವಿಷ್ಯ ಮತ್ತು ಸುರಕ್ಷತೆಯನ್ನು ಮುಂಚೂಣಿಯಲ್ಲಿಟ್ಟುಕೊಂಡು ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಯುವಿ ಬೆಂಬಲ: ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕಳಕಳಿ ವ್ಯಕ್ತಪಡಿಸಿರುವ…

Read More

Karnataka Dam Water Level: ಇನ್ನೊಂದೇ ವಾರದಲ್ಲಿ ಪೂರ್ಣ ಭರ್ತಿಯಾಗಲಿದೆ ಆಲಮಟ್ಟಿ ಡ್ಯಾಂ! ಜಲಾಶಯಗಳ ನೀರಿನ ಮಟ್ಟದ ವಿವರ – Kannada News | Karnataka Reservoir Water Level Today on July 23: Almatti Reservoir Crosses 100 TMC, KRS Yet to Reach 100 Feet

ಬೆಂಗಳೂರು, ಜುಲೈ 23: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ (Monsoon Rain) ಪರಿಣಾಮ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ. ಬುಧವಾರ ಜಲಾಶಯದಲ್ಲಿನ ನೀರಿನ ಸಂಗ್ರಹ 100 ಟಿಎಂಸಿ ಗಡಿ ದಾಟಿ 101.37 ಟಿಎಂಸಿ ತಲುಪಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಇದೇ ಪ್ರಮಾಣದಲ್ಲಿ ನೀರು ಹರಿದು ಬಂದರೆ ವಾರಾಂತ್ಯದೊಳಗೆ ಜಲಾಶಯ ಭರ್ತಿಯಾಗುವ…

Read More

Numerology: ನೀವು ಮೂಲ ಸಂಖ್ಯೆ 2 ರಲ್ಲಿ ಜನಿಸಿದವರೇ? ಮದುವೆಯಾಗುವ ಮುನ್ನ ಈ ವಿಷಯ ತಿಳಿದಿರಲಿ – Kannada News | Root Number 2 Compatibility: Find Your Perfect Numerology Match for a Happy Marriage

ಮೂಲ ಸಂಖ್ಯೆ 2ರಲ್ಲಿ ಜನಿಸಿದ ಜನರುImage Credit source: Getty Images ಪ್ರತಿಯೊಬ್ಬರೂ ತಮ್ಮ ದಾಂಪತ್ಯ ಜೀವನವು ಜಗಳಗಳಿಂದ ಮುಕ್ತವಾಗಿ, ಆನಂದದಾಯಕವಾಗಿರಬೇಕೆಂದು ಬಯಸುತ್ತಾರೆ. ಇದಕ್ಕಾಗಿ ಕೇವಲ ಹುಡುಗ-ಹುಡುಗಿಯ ಒಪ್ಪಿಗೆ ಮಾತ್ರವಲ್ಲದೆ, ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಹೊಂದಾಣಿಕೆಯೂ ಮುಖ್ಯವಾಗುತ್ತದೆ. ಜಾತಕಗಳ ಮಿಲನದಂತೆಯೇ ಸಂಖ್ಯಾಶಾಸ್ತ್ರದಲ್ಲೂ ಗ್ರಹಗಳ ಸಾಮರಸ್ಯಕ್ಕೆ ಅನುಗುಣವಾಗಿ ಸಂಖ್ಯೆಗಳ ಹೊಂದಾಣಿಕೆಯನ್ನು ನೋಡಲಾಗುತ್ತದೆ. ಉದಾಹರಣೆಗೆ, ಜನ್ಮಸಂಖ್ಯೆ 2 ರಲ್ಲಿ ಜನಿಸಿದವರು ಕೆಲವು ನಿರ್ದಿಷ್ಟ ದಿನಾಂಕಗಳಲ್ಲಿ ಜನಿಸಿದವರನ್ನು ಮದುವೆಯಾಗುವುದನ್ನು ತಪ್ಪಿಸುವುದು ಒಳಿತು ಎಂದು ಸಂಖ್ಯಾಶಾಸ್ತ್ರ ಹೇಳುತ್ತದೆ. ಯಾರ ಮೂಲ ಸಂಖ್ಯೆ 2…

Read More

‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರ್ಮಾಪಕ ಕೆವಿಎನ್ ಹೇಳಿದ್ದೇನು? – Kannada News | Producer KVN Venkat talks about Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಬಿಡುಗಡೆಗೆ ದೇಶ-ವಿದೇಶಗಳ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಯಶ್ ಸೇರಿದಂತೆ ಚಿತ್ರತಂಡ ಇನ್ನೂ ಸಕ್ರಿಯವಾಗಿ ಸಿನಿಮಾದ ಪ್ರಚಾರ ಆರಂಭಿಸಿಲ್ಲ. ಸಿನಿಮಾದ ನಟ-ನಟಿಯರು, ತಂತ್ರಜ್ಞರು ಬೇರೆ ಬೇರೆ ಸಿನಿಮಾಗಾಳ ಸಂದರ್ಶನಗಳಲ್ಲಿ ಭಾಗವಹಿಸಿದಾಗ ‘ಟಾಕ್ಸಿಕ್’ ಬಗ್ಗೆ ಪ್ರಶ್ನೆಗಳು ಎದುರಾಗುತ್ತಿದ್ದು, ಉತ್ತರಗಳನ್ನು ನೀಡುತ್ತಿದ್ದಾರೆ. ಇದೀಗ ಸಿನಿಮಾದ ನಿರ್ಮಾಪಕ ವೆಂಕಟ್ ಅವರು ತಮ್ಮದೇ ನಿರ್ಮಾಣದ ‘ಜನ ನಾಯಗನ್’ ಸಿನಿಮಾದ ಬಿಡುಗಡೆಗೆ ಸಜ್ಜಾಗಿ ಅದರ ಪ್ರಚಾರದಲ್ಲಿ ನಿರತರಾಗಿದ್ದಾರೆ. ಆದರೆ…

Read More

‘ನನಗೆ 2 ಸೆಕೆಂಡ್ ಸಾಕು, ಮಸೀದಿಗೆ ಒಂದು ಪತ್ರ ಬರೆದರೆ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ – Kannada News | ‘I Can Defeat Congress in Just 2 Seconds’: Former MLA Iqbal Ansari’s Explosive Statement Sparks Political Row

ಕೊಪ್ಪಳ, ಜುಲೈ 23: ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಎರಡು ಸೋಲುಗಳಿಗೆ ಕೊಪ್ಪಳ, ಕನಕಗಿರಿ ಮತ್ತು ಯಲಬುರ್ಗಾ ಭಾಗದ ಸ್ಥಳೀಯ ಕಾಂಗ್ರೆಸ್ ನಾಯಕರೇ ಕಾರಣ ಎಂದು ಅನ್ಸಾರಿ ಆರೋಪಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಂಬಿ ತಾವು ಕಾಂಗ್ರೆಸ್ ಸೇರಿರುವುದಾಗಿ ಸ್ಪಷ್ಟಪಡಿಸಿದ ಅನ್ಸಾರಿ, ಎರಡು ಬಾರಿ ಟಿಕೆಟ್ ನೀಡಿದರೂ, ಸ್ಥಳೀಯ ನಾಯಕರು ತಮ್ಮನ್ನು ಸೋಲಿಸಲು ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ತಮಗೆ ಅವರನ್ನು ಸೋಲಿಸುವುದು ಕೇವಲ…

Read More

Commonwealth Games 2026: ಇಂದಿನಿಂದ ಪದಕ ಬೇಟೆ ಶುರು: ಇಲ್ಲಿದೆ ವೇಳಾಪಟ್ಟಿ – Kannada News | Commonwealth games 2026 india’s Full schedule

ಜಗತ್ತಿನ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಕಾಮನ್‌ವೆಲ್ತ್ ಗೇಮ್ಸ್ 2026 ಇಂದಿನಿಂದ (ಜುಲೈ 23) ಶುರುವಾಗಲಿದೆ. ಬಜೆಟ್ ಉಳಿತಾಯದ ಕಾರಣಕ್ಕಾಗಿ ಈ ಬಾರಿ ಕ್ರೀಡಾಕೂಟವನ್ನು ಅತ್ಯಂತ ಸರಳ ಹಾಗೂ ಸುಧಾರಿತ ರೂಪದಲ್ಲಿ ಆಯೋಜಿಸಲಾಗುತ್ತಿದೆ. ಭಾರತದ ಪಾಲಿಗೆ ಪದಕ ತಂದುಕೊಡುತ್ತಿದ್ದ ಪ್ರಮುಖ ಕ್ರೀಡೆಗಳಾದ ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಕ್ರಿಕೆಟ್, ಶೂಟಿಂಗ್ ಮತ್ತು ಟೇಬಲ್ ಟೆನಿಸ್‌ಗಳನ್ನು ಈ ಬಾರಿ ಕೈಬಿಡಲಾಗಿದೆ. ಆದಾಗ್ಯೂ, ಭಾರತದ 126 ಅಥ್ಲೀಟ್‌ಗಳ ಬಲಿಷ್ಠ ತಂಡ ಒಟ್ಟು 13 ವಿಭಾಗಗಳಲ್ಲಿ ಪದಕಕ್ಕಾಗಿ ಸೆಣಸಾಡಲಿದೆ.  ಅದರಂತೆ ಭಾರತೀಯರು ಕಣಕ್ಕಿಳಿಯಲಿರುವ ಕ್ರೀಡೆಗಳ ದಿನಾವಾರು…

Read More

FCRA Bill 2026: ವಿದೇಶಿ ಕೊಡುಗೆ ನಿಯಂತ್ರಣ ತಿದ್ದುಪಡಿ ಮಸೂದೆ ಎಂದರೇನು? ಚರ್ಚ್​ಗಳು ಮತ್ತು ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವುದೇಕೆ? – Kannada News | FCRA Amendment Bill 2026 Explained: Why NGOs and Churches Oppose Foreign Funding Rules

ನವದೆಹಲಿ, ಜುಲೈ 23: ದೇಶದಲ್ಲಿರುವ ಸರ್ಕಾರೇತರ ಸಂಸ್ಥೆಗಳು , ದತ್ತಿ ಸಂಸ್ಥೆಗಳು, ಆಸ್ಪತ್ರೆಗಳು ಹಾಗೂ ಚರ್ಚ್‌ಗಳು ಸ್ವೀಕರಿಸುವ ವಿದೇಶಿ ಕೊಡುಗೆಗಳನ್ನು ನಿಯಂತ್ರಿಸುವ ಎಫ್‌ಸಿಆರ್‌ಎ(FCRA) ತಿದ್ದುಪಡಿ ಮಸೂದೆ 2026′ ಈಗ ದೇಶಾದ್ಯಂತ ಭಾರಿ ಚರ್ಚೆಗೆ ಹಾಗೂ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಈ ಮಸೂದೆ ತಿದ್ದುಪಡಿಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದರೆ, ಇನ್ನೊಂದೆಡೆ ತೃಣಮೂಲ ಕಾಂಗ್ರೆಸ್, ಸಿಪಿಐ(ಎಂ), ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿಪಕ್ಷಗಳು ಹಾಗೂ ವಿವಿಧ ಚರ್ಚ್ ಸಂಸ್ಥೆಗಳು ಇದನ್ನು ಕಠಿಣ ಕಾನೂನು ಎಂದು…

Read More

TV9 Kannada News Live: ನೀಟ್ ಅಕ್ರಮಕ್ಕೆ ಪ್ರಧಾನಿ ಮೋದಿ ವಾರ್ನಿಂಗ್, ಶಾಸಕನಿಗೆ ಮೊಟ್ಟೆ ಎಸೆದ ಆರೋಪಿ ಬಂಧನ – Kannada News | TV9 Kannada Live Breaking News 23 July 2026 KPRC, Cabinet Expansion, Parliament Monsoon Session, Weather, Rain Latest Updates Online

LIVE NEWS & UPDATES 23 Jul 2026 09:50 AM (IST) ‘ವಿದ್ಯಾರ್ಥಿಗಳ ರಕ್ಷಣೆಯೇ ನಮಗೆ ಮುಖ್ಯ’: ನೀಟ್ ಅಕ್ರಮದ ಕ್ರಿಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಮೋದಿ ಸೂಚನೆ ದೇಶದ ಯುವಜನತೆಯ ಭವಿಷ್ಯಕ್ಕಿಂತ ಪ್ರಮುಖವಾದದ್ದು ಯಾವುದೂ ಇಲ್ಲ. ನೀಟ್ ಪರೀಕ್ಷೆ ಅಕ್ರಮ ಎಸಗಿದ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಕ್ರಿಮಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಪ್ರಕರಣದ ಶೀಘ್ರ ವಿಚಾರಣೆ ನಡೆಸಿ…

Read More