Headlines

ICC ODI Rankings: ವಾರದೊಳಗೆ ಅಗ್ರಸ್ಥಾನ ಕಳೆದುಕೊಂಡ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡಿದೆ. ತಂಡದ ಸರಣಿ ಸೋಲಿಗೆ ಪ್ರಮುಖ ಆಟಗಾರರ ಕಳಪೆ ಪ್ರದರ್ಶನವೇ ಕಾರಣವಾಗಿತ್ತು. ಆದಾಗ್ಯೂ ಈ ಸರಣಿಯಲ್ಲಿ ಕಿಂಗ್ ಕೊಹ್ಲಿಯ ಪ್ರದರ್ಶನ ಅಮೋಘವಾಗಿತ್ತು. ಹೀಗಾಗಿ ಸರಣಿಯ ನಡುವೆ ಅವರಿಗೆ ಐಸಿಸಿ ಕಡೆಯಿಂದ ನಂಬರ್ 1 ಸ್ಥಾನದ ಬಹುಮಾನವೂ ಸಿಕ್ಕಿತ್ತು. ವಾಸ್ತವವಾಗಿ ಕಳೆದ ವಾರದ ಐಸಿಸಿ ಏಕದಿನ ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ವಿರಾಟ್ ಕೊಹ್ಲಿ ವರ್ಷಗಳ ಬಳಿಕ ಅಗ್ರಸ್ಥಾನಕ್ಕೇರಿದ್ದರು. ಆದರೆ ಈ ವಾರದ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್…

Read More

ಡ್ರಗ್ಸ್​​ ಫ್ಯಾಕ್ಟರಿ ರಾಜಧಾನಿ ಆಯ್ತಾ ಬೆಂಗಳೂರು?: 55.88 ಕೋಟಿ ರೂ. ಮೌಲ್ಯದ MDMA ಸೀಜ್​​; ನಾಲ್ವರು ಅರೆಸ್ಟ್​​ – Kannada News | Bangalore Drug Factory Busted: 55 Cr MDMA Seized by Maharashtra Police

ಬೆಂಗಳೂರು, ಡಿಸೆಂಬರ್​​ 28: ಮಹಾರಾಷ್ಟ್ರದ ANTF ಕೊಂಕಣ ವಿಭಾಗದ ಪೊಲೀಸರು ಕರ್ನಾಟಕದ ರಾಜಧಾನಿ ಬೆಂಗಳೂರಲ್ಲಿ ಭರ್ಜರಿ ಬೇಟೆ ನಡೆಸಿದ್ದಾರೆ. ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಸೀಜ್ ಮಾಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. RJ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿರೋದು ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿತ್ತು. ಈ ವೇಳೆ ಅರೆಸ್ಟ್​​ ಆಗಿದ್ದ ಅಬ್ದುಲ್ಲಾ ಖಾದರ್ ಶೇಕ್ ಎಂಬಾತ…

Read More

ಸಂಗಾತಿಯಲ್ಲಿ ಈ ಬದಲಾವಣೆಗಳು ಕಂಡುಬಂದರೆ ನೀವು ಪ್ರೀತಿಯಲ್ಲಿ ಮೋಸ ಹೋಗ್ತಿದ್ದೀರಿ ಎಂದರ್ಥ – Kannada News | These changes in your partner can lead to a breakup

ಎಲ್ಲರ ಪ್ರೀತಿ ಸಕ್ಸಸ್‌ ಆಗೋದಿಲ್ಲ, ಕೆಲವೊಬ್ಬರು ಪದೇ ಪದೇ ಪ್ರೀತಿಯಲ್ಲಿ (love) ಮೋಸ ಹೋಗ್ತಾರೆ. ಜಗಳಗಳೇ ಬ್ರೇಕಪ್‌ಗೆ ಮೂಲ ಕಾರಣ ಎಂದು ಹಲವರು ಭಾವಿಸುತ್ತಾರೆ. ಆದ್ರೆ ಇದ್ದಕ್ಕಿದ್ದಂತೆ ಬ್ರೇಕಪ್‌ ಆಗೋದಿಲ್ಲ, ಬ್ರೇಕಪ್‌ಗೂ ಸ್ವಲ್ಪ ಸಮಯ ಮುನ್ನ ಸಂಗಾತಿಯಲ್ಲಿ ಕೆಲವೊಂದು ಬದಲಾವಣೆಗಳು ಕಂಡು ಬರುತ್ತವೆ. ಈ ಬದಲಾವಣೆಗಳು ನಿಮ್ಮ ಸಂಗಾತಿಗೆ ನಿಮಗೆ ಮೋಸ ಮಾಡುತ್ತಿದ್ದಾರೆ ಎಂಬುದರ ಎಚ್ಚರಿಕೆಯ ಸಂಕೇತವಾಗಿದೆ. ಈ ಬದಲಾವಣೆ, ಎಚ್ಚರಿಕೆಯ ಸಂಕೇತವನ್ನು ನಿರ್ಲಕ್ಷಿಸಿದರೆ ಖಂಡಿತವಾಗಿಯೂ ಮುಂದೊಂದು ದಿನ ಪ್ರೇಮ ವೈಫಲ್ಯಕ್ಕೆ ಕಾರಣವಾಗಬಹುದು. ಹಾಗಿದ್ರೆ ಯಾವ ಬದಲಾವಣೆಗಳು…

Read More

ಡಯಾಬಿಟೀಸ್‌ ಇರುವವರಲ್ಲಿ ಹಲ್ಲು ಮತ್ತು ಒಸಡುಗಳಲ್ಲಿ ರಕ್ತಸ್ರಾವ ಆಗುವುದಕ್ಕೆ ಕಾರಣವೇನು? ಇಲ್ಲಿದೆ ತಜ್ಞರ ಸಲಹೆ – Kannada News | Diabetes And Oral Health: Why Your Gums Bleed More Often

ಡಯಾಬಿಟೀಸ್‌ ಕೇವಲ ರಕ್ತದಲ್ಲಿನ ಸಕ್ಕರೆ ಮಟ್ಟವನ್ನೇ ಹೆಚ್ಚಿಸುವ ಕಾಯಿಲೆ ಮಾತ್ರವಲ್ಲ, ಇದು ಹೃದಯ, ಮೂತ್ರಪಿಂಡ, ಕಣ್ಣುಗಳ ಜೊತೆಗೆ ಬಾಯಿ, ಹಲ್ಲು ಮತ್ತು ಹಲ್ಲಿನ ದವಡೆಯ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರದಿದ್ದರೆ ಕೆಲವರಿಗೆ ಹಲ್ಲು ಮತ್ತು ಒಸಡುಗಳಲ್ಲಿ ರಕ್ತಸ್ರಾವದ ಸಮಸ್ಯೆ, ಊತ, ಬಾಯಿಯ ದುರ್ವಾಸನೆ ಹಾಗೂ ಹಲ್ಲುಗಳು ಸಡಿಲವಾಗುವ ಸಮಸ್ಯೆಗಳು ಕಾಣಿಸಬಹುದು. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ಇದರಿಂದ ರಕ್ಷಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ತಜ್ಞರ ಪ್ರಕಾರ, ಡಯಾಬಿಟೀಸ್‌ನಿಂದ…

Read More

ಚಿಕ್ಕಮಗಳೂರು: ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆ! ನಾಪತ್ತೆಯಾಗಿದ್ದ ಕೇರಳ ಕಾರ್ಮಿಕನ ಹತ್ಯೆ ಶಂಕೆ – Kannada News | NR Pura Suspected Murder: Charred Skeleton of Missing Worker Bibin Found in Chikkamagaluru

ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆImage Credit source: Tv9 kannada ಚಿಕ್ಕಮಗಳೂರು, ಏ.21: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ರಬ್ಬರ್ ತೋಟವೊಂದರಲ್ಲಿ ಯುವಕನೊಬ್ಬನ ಅಸ್ಥಿಪಂಜರ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಇರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.ಅರಳಿಕೊಪ್ಪ ಗ್ರಾಮದ ನಿವಾಸಿ ಎಲ್ಡೋ ಎಂಬುವವರಿಗೆ ಸೇರಿದ ರಬ್ಬರ್ ತೋಟದಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ. ಶವವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಕೇವಲ ಮೂಳೆಗಳು ಮಾತ್ರ ಉಳಿದಿವೆ….

Read More

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ – Kannada News | Swamiji heart attack prasannananda puri shifted to hyderabad for treatment update

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ…

Read More

ಹುಬ್ಬಳ್ಳಿ ಜಿಮ್ ಟ್ರೇನರ್ ಲವ್ ಜಿಹಾದ್ ಕೇಸಿಗೆ ನೇಹಾ ಕೊಲೆ ಲಿಂಕ್: ನಿರಂಜನ ಹಿರೇಮಠ ಸ್ಫೋಟಕ ಆರೋಪ

ಹುಬ್ಬಳ್ಳಿ, (ಏಪ್ರಿಲ್ 06): ಹುಬ್ಬಳ್ಳಿಯಲ್ಲಿ ಒಂದೊಂದೇ ಲವ್ ಜಿಹಾದ್ ಪ್ರಕರಣಗಳು (Hubballi Live Jihad Cases) ಬೆಳಕಿಗೆ ಬರುತ್ತಿವೆ. ಅದರಲ್ಲೂ ಜಿಮ್ ಟ್ರೈನರ್​​ಗಳು ಹಿಂದೂ ಯುವತಿಯರನ್ನ ಪುಸಲಾಯಿಸಿ ಲೈಂಗಿಕವಾಗಿ ಬಳಿಸಿಕೊಂಡು ಬಳಿಕ ಬ್ಲ್ಯಾಕ್ ಮೇಲ್ ಮಾಡುವ ಆರೋಪಗಳು ಕೇಳಿಬರುತ್ತಿವೆ. ಈ ಪೈಕಿ ಸಮೀರ್ ಎನ್ನುವ ಜಿಮ್ ಟ್ರೈನರ್, ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನುವ ಆರೋಪವಿದ್ದು, ಈ ಸಂಬಂಧ ಈಗಾಗಲೇ ಇಬ್ಬರು ಯುವತಿಯರು ಸಮೀರ್ ಮುಲ್ಲಾನ ವಿರುದ್ಧ ದೂರು ದಾಖಲಿಸಿದ್ದಾರೆ….

Read More

ಮೂರೇ ದಿನಕ್ಕೆ 100 ಕೋಟಿ ಬಾಚಿದ ‘ದೃಶ್ಯಂ 3’: ಕರ್ನಾಟಕದಲ್ಲಿ ಗಳಿಸಿದ್ದೆಷ್ಟು? – Kannada News | Drishyam 3 movie collects 100 crore rs in three days

ಮೋಹನ್​​ಲಾಲ್ (Mohanlal) ನಟಿಸಿ, ಜೀತು ಜೋಸೆಫ್ ನಿರ್ದೇಶನ ಮಾಡಿರುವ ‘ದೃಶ್ಯಂ’ ಸರಣಿಯ ಮೂರನೇ ಸಿನಿಮಾ ಕೆಲವು ದಿನಗಳ ಹಿಂದೆಯಷ್ಟೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ‘ದೃಶ್ಯಂ’ ಸರಣಿ ಭಾರತೀಯ ಚಿತ್ರರಂಗದ ಬಹು ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿದೆ. ‘ದೃಶ್ಯಂ’ ಮತ್ತು ‘ದೃಶ್ಯಂ 2’ ಸಿನಿಮಾಗಳು ಭಾರಿ ದೊಡ್ಡ ಯಶಸ್ಸು ಗಳಿಸಿದ್ದು, ಇದೀಗ ‘ದೃಶ್ಯಂ 3’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಸಿನಿಮಾದ ಬಗ್ಗೆ ಅಷ್ಟೇನೂ ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿರಲಿಲ್ಲ. ಹಾಗಿದ್ದರೂ ಸಹ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ…

Read More

KKR vs RR: ಜುರೇಲ್ ಸ್ಟಂಪಿಂಗ್​ಗೆ ಸ್ಟನ್ ಆದ ಕ್ರೀಡಾಂಗಣ; ವಿಡಿಯೋ – Kannada News | IPL 2026: Dhruv Jurel’s Lightning Stumping Sends Cameron Green Packing in KKR vs RR Thriller

ಐಪಿಎಲ್ 2026 ರ 28ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 156 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್​ ಕೂಡ ಕಳಪೆ ಆರಂಭ ಪಡೆಯಿತು. ಆರಂಭಿಕರಿಬ್ಬರು ಖಾತೆ ತೆರೆಯದೆ ಔಟಾದರು. ಹೀಗಾಗಿ ಕಳೆದ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಕ್ಯಾಮರೂನ್ ಗ್ರೀನ್ ಮೇಲೆ ಜವಾಬ್ದಾರಿ ಹೆಚ್ಚಿತ್ತು. ಅದರಂತೆ ಗ್ರೀನ್ ಕೂಡ ಉತ್ತಮ ಆರಂಭ ಪಡೆದರು. ಆದರೆ ವಿಕೆಟ್‌ಕೀಪರ್‌ ಧೃವ್ ಜುರೇಲ್…

Read More

ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ: ಜನರ ನಿಯಂತ್ರಣಕ್ಕೆ ಖುದ್ದು ಅಖಾಡಕ್ಕಿಳಿದ ಎಸ್ಪಿ – Kannada News | Koppal SP Manages Massive Crowd at Gavimath Jatre Standing on a Chair

ಕೊಪ್ಪಳ, ಜನವರಿ 07: ಗವಿಮಠದ ಜಾತ್ರೆಗೆ ಈ ಬಾರಿ ಭಕ್ತರ ಸಂಖ್ಯೆ ನಿರೀಕ್ಷೆಗಿಂತಲೂ ಹೆಚ್ಚಾಗಿ ಆಗಮಿಸಿದ ಪರಿಣಾಮ,  ದಾಸೋಹದಲ್ಲಿ ನೂಕು ನುಗ್ಗಲು ಕಂಡುಬಂತು. ಇದನ್ನು ಗಮನಿಸಿದ ಕೊಪ್ಪಳದ ಪೊಲೀಸ್ ವರಿಷ್ಠಾಧಿಕಾರಿ ಸ್ವತಃ ಅಖಾಡಕ್ಕಿಳಿದು ಗಮನ ಸೆಳೆದರು. ಚೇರ್ ಮೇಲೆ ನಿಂತುಕೊಂಡು ಭಕ್ತರನ್ನ ಡಾ. ರಾಮ್ ಎಲ್. ಅರಸಿದ್ದಿ ನಿಯಂತ್ರಿಸಿದ್ದು, ಅಲ್ಲೇ ಹಲವು ಪ್ರಮುಖ ಕಡತಗಳಿಗೆ ಸಹಿ ಹಾಕಿದ ದೃಶ್ಯಗಳು ಕೂಡ ಕಂಡುಬಂದವು. ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಜನರನ್ನು ಸಾಲಾಗಿ ನಿಲ್ಲಿಸಿ, ಸರಾಗವಾಗಿ ದಾಸೋಹ ಮತ್ತು ಪ್ರಸಾದ ವಿತರಣೆಗೆ…

Read More