Headlines

ಬಾಕ್ಸಿಂಗ್ ಡೇ ಟೆಸ್ಟ್​ಗೆ 12 ಆಟಗಾರರನ್ನು ಹೆಸರಿಸಿದ ಆಸ್ಟ್ರೇಲಿಯಾ – Kannada News | Ashes 2025: Australia possible XI named for Boxing Day Test

ಡಿಸೆಂಬರ್ 26 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ 12 ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಹನ್ನೆರಡು ಆಟಗಾರರಲ್ಲಿ 11 ಮಂದಿ ಕಣಕ್ಕಿಳಿಯುವುದು ಖಚಿತ. ಅದರಂತೆ ಈ ಬಾರಿ ಕೂಡ ಇನಿಂಗ್ಸ್ ಆರಂಭಿಕರಾಗಿ ಟ್ರಾವಿಸ್ ಹೆಡ್ ಹಾಗೂ ಜೇಕ್​ ವೆದರಾಲ್ಡ್​ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಬ್ಯಾಟ್ ಬೀಸಲಿದ್ದಾರೆ. ಇನ್ನು ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ನಾಯಕನಾಗಿ ಸ್ಟೀವ್ ಸ್ಮಿತ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಉಸ್ಮಾನ್ ಖ್ವಾಜಾ ಕಾಣಿಸಿಕೊಂಡರೆ,…

Read More

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 100 ದಿನಗಳೊಳಗೆ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ! – Kannada News

ಬೆಂಗಳೂರು, ಜೂನ್ 10: ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ಮುಂಬರುವ 100 ದಿನಗಳ ಒಳಗಾಗಿ 15,000 ಪ್ರಾಥಮಿಕ ಶಾಲಾ ಶಿಕ್ಷಕರ (Teachers) ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಮುಂದಾಗಿದೆ. ಮುಂದಿನ ವಾರದಲ್ಲೇ ಇದಕ್ಕೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಮುಖ್ಯಾಂಶಗಳು ಮುಂದಿನ 100 ದಿನಗಳ ಒಳಗೆ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ. ಕಂಪ್ಯೂಟರ್ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಿಗೆ 2,500 ಐಟಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ….

Read More

Viral: ಫುಡ್ ಆರ್ಡರ್ ಕ್ಯಾನ್ಸಲ್ ಆದ ತಕ್ಷಣವೇ ಮಹಿಳೆಗೆ ಆಹಾರ ಕಳುಹಿಸಿಕೊಟ್ಟು ಹಸಿವು ನೀಗಿಸಿದ ಹೋಟೆಲ್ ಮಾಲೀಕ – Kannada News | Bengaluru: Hotel owner shows humanity by sending food to a woman’s doorstep in Bengaluru

ಬೆಂಗಳೂರು, ಜುಲೈ 06: ಇತ್ತೀಚೆಗಿನ ದಿನಗಳಲ್ಲಿ ರೆಸ್ಟೋರೆಂಟ್‌ಗಳಿಂದ ಹೋಗಿ ಫುಡ್ ಆರ್ಡರ್ ಮಾಡುವುದಕ್ಕೆ ಹೋಲಿಸಿದರೆ, ಆನ್ಲೈನ್ ಫುಡ್ ಆರ್ಡರ್ (Food delivery) ಮಾಡುವವರ ಸಂಖ್ಯೆಯೇ ಹೆಚ್ಚು. ಸಾಮಾನ್ಯವಾಗಿ ಡೆಲಿವರಿ ಬಾಯ್ಗಳು ನೀವು ಆರ್ಡರ್ ಮಾಡಿದ ಫುಡ್ ಪಾರ್ಸಲ್ ಅಂದುಕೊಂಡದ್ದಕ್ಕಿಂತ ಮುಂಚಿತವಾಗಿ ತಲುಪಿಸುತ್ತಾರೆ. ಮಹಿಳೆಯೊಬ್ಬರು ಬೆಂಗಳೂರಿನಲ್ಲಿ (Bengaluru) ಫುಡ್ ಆರ್ಡರ್ ಮಾಡಲು ಹೋದಾಗ ಆನ್ ಲೈನ್ ಫುಡ್ ಡೆಲಿವರಿ ಆಪ್ ಕೈ ಕೊಟ್ಟಿದೆ. ಮಹಿಳೆಯ ಹೊಟ್ಟೆ ಹಸಿವು ಅರಿತುಕೊಂಡ ಹೋಟೆಲ್ ಮಾಲೀಕರು ಆಹಾರ ನೀಡಿ ಹಸಿವು ನೀಗಿಸಿದ್ದಾರೆ. ಈ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 5ರ ದಿನಭವಿಷ್ಯ

ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರು, ಹೊಸದಾಗಿ ವ್ಯವಹಾರ- ವ್ಯಾಪಾರ ಶುರು ಮಾಡಿರುವವರು ಅಥವಾ ಶುರು ಮಾಡಬೇಕು ಎಂದಿರುವವರು ಸಿಟ್ರಿನ್ ಎಂಬ ರತ್ನದ ಉಂಗುರ ಧಾರಣೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಸವಾಲುಗಳನ್ನು ಎದುರಿಸುವ ಮಾರ್ಗೋಪಾಯ ಗೋಚರ ಆಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾರನ್ನೋ ಸಮಾಧಾನ ಮಾಡಬೇಕು- ಮನವೊಲಿಸುವ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಹಣಕಾಸನ್ನು ವ್ಯರ್ಥವಾಗಿ ವೆಚ್ಚ ಮಾಡುವುದಕ್ಕೆ ಹೋಗಬೇಡಿ. ಕುಟುಂಬದಲ್ಲಿನ ಹಿರಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ…

Read More

Video: ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ – Kannada News | Kuwait Diplomatic Zone Rattled by Smoke After Iran Linked Strikes

ಕುವೈತ್, ಮಾರ್ಚ್​ 02: ಇರಾನ್ ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್‌ನಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಿದವು. , ಸುಪ್ರೀಂ ನಾಯಕ ಅಲಿ ಖಮೇನಿಯವರ ಹತ್ಯೆಯ ನಂತರ ಮಿಲಿಟರಿ ಕಾರ್ಯಾಚರಣೆ ವೇಗ ಪಡೆದಿದೆ.ಇರಾನ್ ಸೇನಾ ಕಮಾಂಡರ್‌ಗಳು ತಮ್ಮ ಸರ್ವೋಚ್ಚ ನಾಯಕನ ಹುತಾತ್ಮತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಕುವೈತ್ ಮೇಲೆ ದಾಳಿ ನಡೆಸಿದ್ದಾರೆ.ಯುಎಇ ಸೇರಿದಂತೆ…

Read More

ಥೀಯೇಟರ್ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ‘ಧುರಂಧರ್ 2’ – Kannada News

‘ಧುರಂಧರ್ ದಿ ರಿವೆಂಜ್’ (Dhurandhar The Revenge) ಸಿನಿಮಾ ಕೆಲ ದಿನಗಳ ಹಿಂದಷ್ಟೆ ಜಿಯೋಹಾಟ್‌ಸ್ಟಾರ್‌ನಲ್ಲಿ ಬಿಡುಗಡೆ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದ ಈ ಸಿನಿಮಾ ಇದೀಗ ಒಟಿಟಿಯಲ್ಲೂ ದಾಖಲೆ ಬರೆದಿದೆ. ‘ಧುರಂಧರ್ 2’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ 5 ಕೋಟಿ (50 ಮಿಲಿಯನ್) ವೀಕ್ಷಕರನ್ನು ತಲುಪಿದೆ. ಇದು ಚಿತ್ರಮಂದಿರಗಳಲ್ಲಿ ಮೊದಲ ವಾರಾಂತ್ಯದಲ್ಲಿ ‘ಧುರಂಧರ್ 2’ ವೀಕ್ಷಕರ ಸಂಖ್ಯೆಗಿಂತ ಸುಮಾರು 5 ಪಟ್ಟು ಹೆಚ್ಚು. ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ…

Read More

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ? – Kannada News | High Level Meeting In Delhi for Karnataka Cabinet expansion And KPCC bearers Appointment

ನವದೆಹಲಿ, (ಜುಲೈ 16): ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಈ ಸಂಬಂಧ ದೆಹಲಿಯಲ್ಲಿ ಸುರ್ಜೆವಾಲಾ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ವರಿಷ್ಠರ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಂತ್ರಿ ಸ್ಥಾನ ಪಡೆದುಕೊಳ್ಳಲು ಅನೇಕ ಮಂದಿ ಪ್ರಯತ್ನ ನಡೆಸುತ್ತಿದ್ದಾರೆ. ಇಪ್ಪತ್ತು ಸ್ಥಾನಗಳ ಪೈಕಿ ಐವತ್ತು ಮಂದಿ ಲಾಬಿ ನಡೆಸುತ್ತಿದ್ದಾರೆ. ಆದರೆ ಎಷ್ಟು ಜನರಿಗೆ ಈ ಬಾರಿ ಅವಕಾಶ ಸಿಗುತ್ತದೆ? ಯಾರಿಗೆಲ್ಲಾ ಮಂತ್ರಿ ಸ್ಥಾನ? ಸಿಗಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಡಿಕೆ ಶಿವಕುಮಾರ್, ಮಾಜಿ…

Read More

ಜೂನ್​ನಲ್ಲಿ ಬುಧ ಸಂಚಾರದಿಂದ ಅಪರೂಪದ ಸಂಯೋಜನೆ; 12 ರಾಶಿಗಳ ಮೇಲೆ ಪ್ರಭಾವ ಹೇಗಿರಲಿದೆ? – Kannada News

ಬುಧ ಸಂಚಾರದಿಂದ ಅಪರೂಪದ ಸಂಯೋಜನೆImage Credit source: Pinterest ಜೂನ್ ತಿಂಗಳಿನಲ್ಲಿ ಬುಧನು ಚಂದ್ರ ಮತ್ತು ಶುಕ್ರನ ತ್ರಿಂಶಾಂಶದಲ್ಲಿ ಇರುವುದರಿಂದ, ಈ ತಿಂಗಳು ತಾರ್ಕಿಕ ಆಲೋಚನೆಗಿಂತ ಭಾವನಾತ್ಮಕ ಬುದ್ಧಿವಂತಿಕೆ ಕಲ್ಪನಾ ಶಕ್ತಿ, ಮತ್ತು ಭೌತಿಕ ಸುಖ-ವಿಲಾಸಗಳ ಕಡೆಗೆ ಮನಸ್ಸು ಹೆಚ್ಚು ಹರಿಯುವುದು. ಅದರಲ್ಲಿಯೂ ಚಂದ್ರನ ಅಂಶದಲ್ಲಿಯೇ ಹೆಚ್ಚಿ ಸಮಯವಿರುವ ಕಾರಣ ಅನೇಕ ವೈಪರೀತ್ಯಗಳು ಆಗಲಿವೆ. ಅಪರೂಪದ ಸಂಯೋಜನೆ ಇದಾಗಿರಲಿದೆ. ​ಮೇಷ ರಾಶಿ: ​ಬುಧನ ಈ ಸ್ಥಿತಿಯು ನಿಮಗೆ ಮಿಶ್ರಫಲ ನೀಡಲಿದೆ. ಚಂದ್ರನ ವರ್ಗದ ಪ್ರಭಾವದಿಂದ ಮನಸ್ಸಿನಲ್ಲಿ ಅಸ್ಥಿರತೆ…

Read More

ಎಥೆನಾಲ್​ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ – Kannada News | Ethanol Tanker Catches Fire After Accident in Ranebennur, Haveri

ಹಾವೇರಿ, ಮಾರ್ಚ್​​ 05: ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹೆದ್ದಾರಿಯಿಂದ ಸರ್ವೀಸ್​​ ರಸ್ತೆಗೆ ಟ್ಯಾಂಕರ್​​ ಉರುಳಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ…

Read More

ಕಲಬುರಗಿ ರೊಟ್ಟಿಗೆ ಈಗ ಗ್ಲೋಬಲ್ ಟಚ್: ಅಮೆರಿಕ ಮತ್ತು ಆಸ್ಟ್ರೇಲಿಯಾ ಮಾರುಕಟ್ಟೆಗೆ ರೊಟ್ಟಿ ರಫ್ತು! – Kannada News | Rural Women Empowered: Kalaburagi Rotti Export Takes Indian Cuisine Worldwide

ಕಲಬುರಗಿ, ಮೇ.13: ಜಿಲ್ಲೆಯ ವಿಶಿಷ್ಟ ಆಹಾರ ಸಂಸ್ಕೃತಿಯ ಗುರುತಾಗಿರುವ ‘ಕಲಬುರಗಿ ರೊಟ್ಟಿ’ ಈಗ ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ರೊಟ್ಟಿಗಳ ಮೊದಲ ರಫ್ತು ಘಟಕಕ್ಕೆ ಚಾಲನೆ ನೀಡಲಾಗಿದ್ದು, ಇನ್ನು ಮುಂದೆ ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದ ಕನ್ನಡಿಗರು ಕಲಬುರಗಿ ರೊಟ್ಟಿಯ ಸವಿಯನ್ನು ಸವಿಯಬಹುದಾಗಿದೆ. ಅಮೆರಿಕ ಮತ್ತು ಆಸ್ಟ್ರೇಲಿಯಾಕ್ಕೆ ಪ್ರತಿ ತಿಂಗಳು ತಲಾ 10,000 ರೊಟ್ಟಿಗಳ ರಫ್ತು ಮಾಡಲಾಗುವುದು. ಇನ್ನು ಕೆನಡಾಕ್ಕೆ ಪ್ರತಿ ತಿಂಗಳು 5,000 ರೊಟ್ಟಿಗಳ ರಫ್ತು ಮಾಡಲಾಗುತ್ತದೆ ಎಂದು…

Read More