Headlines

ಭಾರತದ ಪ್ರಗತಿಗೆ ಪೂರಕವಾಗಿದೆ ಈ ಬಜೆಟ್: ಅಪೋಲೋ ಹಾಸ್ಪಿಟಲ್ಸ್ ಮುಖ್ಯಸ್ಥ ಡಾ. ಪ್ರತಾಪ್ ಸಿ. ರೆಡ್ಡಿ – Kannada News | Budget 2026 sends reassuring message about India’s growth: Chairman & Apollo Hospitals founder Dr PC Reddy

ಡಾ. ಪ್ರತಾಪ್ ಸಿ ರೆಡ್ಡಿ ನವದೆಹಲಿ, ಫೆಬ್ರುವರಿ 2: ಈ ಬಾರಿಯ ಕೇಂದ್ರ ಬಜೆಟ್ (Union Budget) ಬಗ್ಗೆ ಹೆಲ್ತ್​ಕೇರ್ ಉದ್ಯಮ ಸಮಾಧಾನಪಟ್ಟಿದೆ. ದೇಶದ ಆರೋಗ್ಯ ವ್ಯವಸ್ಥೆಗೆ ಪುಷ್ಟಿ ಕೊಡಲು ಬಜೆಟ್​ನಲ್ಲಿ ತೆಗೆದುಕೊಳ್ಳಲಾದ ಕ್ರಮಗಳನ್ನು ಈ ಉದ್ಯಮದ ನಾಯಕರು ಸ್ವಾಗತಿಸಿದ್ದಾರೆ. ಹೆಚ್ಚು ಜನರಿಗೆ ಚಿಕಿತ್ಸಾ ವ್ಯವಸ್ಥೆ ಮುಟ್ಟಲು ಅನುವು ಮಾಡಿಕೊಂಡುವಂತಹ ಕ್ರಮಗಳನ್ನು ಬಜೆಟ್​ನಲ್ಲಿ ತೆಗೆದುಕೊಳ್ಳಲಾಗಿದೆ ಎಂಬುದು ಇವರ ಅನಿಸಿಕೆ. ಅಪೋಲೋ ಹಾಸ್ಪಿಟಲ್ಸ್​ನ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರತಾಪ್ ಸಿ ರೆಡ್ಡಿ (Dr Pratap C Reddy) ಅವರು…

Read More

Karachi Blast: ಕರಾಚಿಯಲ್ಲಿ ಸ್ಫೋಟ, ಮಕ್ಕಳು ಸೇರಿ 16 ಮಂದಿ ಸಾವು – Kannada News | Deadly Blast in Karachi Claims 16 Lives, Children Among Victims

ಕರಾಚಿ, ಫೆಬ್ರವರಿ 19: ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ(Blast) ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ, ಪಾಕಿಸ್ತಾನದಲ್ಲಿ ಇಂದು ರಂಜಾನ್ ಮೊದಲ ದಿನವನ್ನು ಆಚರಿಸಲಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಹುತೇಕ ಮನೆಗಳಲ್ಲಿ ದೈನಂದಿನ ಬಳಕೆಗಾಗಿ ದ್ರವೀಕೃತ ಪೆಟ್ರೋಲಿಯಂ ಅನಿಲ…

Read More

ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?

ಬೆಂಗಳೂರು, ಮಾ.19: ಯುಗಾದಿ ಹಬ್ಬದ ಪ್ರಮುಖ ಸಂಪ್ರದಾಯಗಳಲ್ಲಿ ಬೇವು ಬೆಲ್ಲ ಸೇವನೆ ಮುಖ್ಯವಾಗಿದೆ. ಬೇವು ಬೆಲ್ಲ ಆಯುರ್ವೇದದಲ್ಲಿ ಆರೋಗ್ಯವರ್ಧಕ ಹಾಗೂ ಶಕ್ತಿವರ್ಧಕವೆಂದು ಗುರುತಿಸಲ್ಪಟ್ಟಿದೆ. ಬೇವು ಕಷ್ಟಗಳನ್ನು, ಬೆಲ್ಲ ಸುಖಗಳನ್ನು ಪ್ರತಿನಿಧಿಸುತ್ತಾ, ಜೀವನದ ಕಹಿಯನ್ನು ಸಹಿಸಿಕೊಂಡು ಮಾಧುರ್ಯವನ್ನು ಸ್ವೀಕರಿಸುವ ಸಂದೇಶ ನೀಡುತ್ತದೆ. ಹೊಸ ವರ್ಷದ ದಿನ ಬೇವು ಬೆಲ್ಲ ಸೇವಿಸುವುದರಿಂದ ದೇಹದ ಉಷ್ಣತೆ ಸಮತೋಲನಗೊಂಡು ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಚೈತ್ರ ಮಾಸದ ಆರಂಭದಲ್ಲಿ ಪ್ರಕೃತಿ ಹೊಸ ಚಿಗುರನ್ನು ಪಡೆಯುವಂತೆ, ಬೇವು ಬೆಲ್ಲ ಸೇವನೆಯು ದೇಹ, ಮನಸ್ಸು, ಮತ್ತು ಸಂಕಲ್ಪಗಳಿಗೆ…

Read More

ಒಂದೇ ಧಾರಾವಾಹಿಯಲ್ಲಿ ಅಮೃತಾ ರಾಮಮೂರ್ತಿ ಹಾಗೂ ಅಮೂಲ್ಯ ಗೌಡ

ಕಿರುತೆರೆ ನಟಿ ಅಮೂಲ್ಯ ಗೌಡ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅದೇ ರೀತಿ ಅಮೃತಾ ರಾಮಮೂರ್ತಿ (Amrutha Ramamoorthi) ಕೂಡ ಸಾಕಷ್ಟು ಹೆಸರು ಮಾಡಿದ್ದಾರೆ. ಇಬ್ಬರಿಗೂ ದೊಡ್ಡ ಫ್ಯಾನ್ ಬೇಸ್​ ಇದೆ. ಈಗ ಇಬ್ಬರೂ ಒಂದೇ ಧಾರಾವಾಹಿ ಮೂಲಕ ಬರಲು ರೆಡಿ ಆಗಿದ್ದಾರೆ ಎಂಬುದು ವಿಶೇಷ. ಉದಯ ಟಿವಿಯಲ್ಲಿ ಪ್ರಸಾರ ಆಗಲಿರುವ ಸೀರಿಯಲ್​​ನ ಭಾಗವಾಗಿ ಅಮೂಲ್ಯ ಗೌಡ ಹಾಗೂ ಅಮೃತಾ ರಾಮಮೂರ್ತಿ ಕಾಣಿಸಿಕೊಳ್ಳಲಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿಯ ವಿಷಯ. ಅಮೂಲ್ಯ ಗೌಡ ಕನ್ನಡ ಕಿರುತೆರೆ…

Read More

Gold Rate Today: 100 ಗ್ರಾಮ್ ಚಿನ್ನದ ಬೆಲೆಯಲ್ಲಿ 12,550 ರೂ ಏರಿಕೆ – Kannada News | Gold Price Today on 29th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 29: ಚಿನ್ನ ಮತ್ತು ಬೆಳ್ಳಿ ಬೆಲೆ ಗುರುವಾರ ಅಕ್ಷರಶಃ ಗಗನ ಮುಟ್ಟಿದೆ. 100 ಗ್ರಾಮ್ ಚಿನ್ನದ ಬೆಲೆಯಲ್ಲಿ (gold rate) ಬರೋಬ್ಬರಿ 12,550 ರೂನಷ್ಟು ಏರಿಕೆ ಆಗಿರುವುದು ಗಮನಾರ್ಹ. ಇತ್ತೀಚಿನ ವರ್ಷಗಳಲ್ಲೇ ಒಂದೇ ದಿನದಲ್ಲಿ ಚಿನ್ನ ಕಂಡ ಅತಿಹೆಚ್ಚು ಏರಿಕೆ ಇದು. ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 16,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 17,000 ರೂ ಮೈಲಿಗಲ್ಲು ದಾಟಿ 18,000 ರೂನತ್ತ ಸಾಗುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ…

Read More

‘ಪರಾಶಕ್ತಿ’ ಸಿನಿಮಾ ಬ್ಯಾನ್ ಮಾಡಿ: ಕಾಂಗ್ರೆಸ್ ಆಗ್ರಹ, ಕಾರಣವೇನು? – Kannada News | Tamil Nadu congress demand ban on Parasakthi movie

ತಮಿಳುನಾಡು ಚಿತ್ರರಂಗಕ್ಕೆ ಈ ಸಂಕ್ರಾಂತಿ ಅಥವಾ ಪೊಂಗಲ್ ವಿವಾದಾತ್ಮಕವಾಗಿ ಪರಿಣಮಿಸಿದೆ. ಜನವರಿ 09ರಂದು ಬಿಡುಗಡೆ ಆಗಬೇಕಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾ ವಿವಾದದಲ್ಲಿ ಸಿಲುಕಿಕೊಂಡಿದ್ದು ಪ್ರಕರಣ ನ್ಯಾಯಾಲಯದಲ್ಲಿದೆ. ‘ಜನ ನಾಯಗನ್’ ಎದುರು ಬಿಡುಗಡೆ ಆದ ‘ಪರಾಶಕ್ತಿ’ಗೂ ಸಹ ಸೆನ್ಸಾರ್ ಸಮಸ್ಯೆ ಎದುರಾಗಿತ್ತು, ಬರೋಬ್ಬರಿ 23 ಕಟ್​​ಗಳನ್ನು ಸಿನಿಮಾಕ್ಕೆ ಸೂಚಿಸಲಾಗಿತ್ತು. ಆದರೆ ಕೊನೆಗೂ ಸಿನಿಮಾ ಬಿಡುಗಡೆ ಆಗಿದ್ದು, ಬಿಡುಗಡೆ ಆದ ಬಳಿಕ ಸಿನಿಮಾಕ್ಕೆ ಒಂದಾದ ಮೇಲೊಂದರಂತೆ ಸಮಸ್ಯೆ ಎದುರಾಗುತ್ತಲೇ…

Read More

ಅನ್ನಕ್ಕೆ ತುಪ್ಪ ಸೇರಿಸಿ ತಿಂದ್ರೆ ಶುಗರ್ ನಿಯಂತ್ರಣಕ್ಕೆ ಬರುತ್ತಾ? ಇಲ್ಲಿದೆ ವೈದ್ಯರು ನೀಡಿರುವ ಮಹತ್ವದ ಸಲಹೆ – Kannada News | Best Diet Changes to Manage Diabetes Naturally

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes), ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ವಿಶೇಷವಾಗಿ ಯುವಕರಲ್ಲಿಯೇ ಡಯಾಬಿಟಿಸ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವೈದ್ಯರ ಪ್ರಕಾರ, ತಪ್ಪಾದ ಆಹಾರ ಪದ್ಧತಿ ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಬಗ್ಗೆ ವೈದ್ಯ ಡಾ. ವಿಕ್ರಾಂತ್ ಸಿಂಗ್ ಠಾಕೂರ್ ಅವರು ನೀಡಿದ ಮಾಹಿತಿಯ ಅನುಸಾರ, ದೇಹದಲ್ಲಿ ಉಂಟಾಗುವ ‘ಇನ್ಫ್ಲಮೇಶನ್’ ಅಥವಾ ಒಳಗಿನ ಉರಿ ಅನೇಕ ದೀರ್ಘಕಾಲಿಕ ಕಾಯಿಲೆಗಳ ಮೂಲ ಕಾರಣವಾಗಿದೆ. ಪ್ರತಿದಿನ ಬಳಸುವ ರಿಫೈನ್ ಎಣ್ಣೆಗಳು…

Read More

CSK vs GT: ದುಬೆಗೆ 3 ಜೀವದಾನ; 5 ಕ್ಯಾಚ್ ಕೈಚೆಲ್ಲಿದ ಗುಜರಾತ್ – Kannada News | IPL 2026: Poor Fielding & Dropped Catches Mar Matches – 20+ Catches Missed in 24 Hrs

ಇಷ್ಟು ದಿನ 2026 ರ ಐಪಿಎಲ್‌ನಲ್ಲಿ (IPL 2026) ಬರಿ ಬ್ಯಾಟ್ಸ್‌ಮನ್​ಗಳ ಅಬ್ಬರವೇ ಹೆಚ್ಚಿತ್ತು. ಹೀಗಾಗಿ ಪ್ರತಿ ಪಂದ್ಯದಲ್ಲೂ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆ ಹರಿಯುತ್ತಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ ಆಟಗಾರರ ಕಳಪೆ ಫಿಲ್ಡಿಂಗ್​ನಿಂದಾಗಿ ಐಪಿಎಲ್ ಸುದ್ದಿಯಾಗಿದೆ. ಕಳದೆ 24 ಗಂಟೆಗಳ ಅವಧಿಯಲ್ಲಿ ಮೂರು ಪಂದ್ಯಗಳು ನಡೆದಿವೆ. ಈ ಮೂರು ಪಂದ್ಯಗಳಿಂದ ಸೇರಿ ಬರೋಬ್ಬರಿ 20 ಕ್ಕೂ ಹೆಚ್ಚು ಕ್ಯಾಚ್‌ಗಳನ್ನು ಕೈಬಿಡಲಾಗಿದೆ. ಗುಜರಾತ್ ಟೈಟಾನ್ಸ್-ಚೆನ್ನೈ ಸೂಪರ್ ಕಿಂಗ್ಸ್ (CSK vs GT) ಪಂದ್ಯದಂತೆಯೇ ಪಂಜಾಬ್-ದೆಹಲಿ ಮತ್ತು…

Read More

ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ – Kannada News | Mass Tree Felling Planned Near Sir M. Visvesvaraya Railway Station in Bengaluru Sparks Environmental Outrage

ಸರ್​​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​​ ಹೊರಬಾಗದ ನೋಟImage Credit source: tv9 ಬೆಂಗಳೂರು, ಮಾರ್ಚ್​ 2: ಬೈಯಪ್ಪನಹಳ್ಳಿ ಬಳಿಯ ಸರ್​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​ನಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ ಬರೋಬ್ಬರಿ 269 ಮರಗಳನ್ನು ಕಡಿಯಲು ರೈಲ್ವೆ ಇಲಾಖೆ (Indian Railways) ಮುಂದಾಗುತ್ತಿದೆ. ಇದಕ್ಕೆ ಪರಿಸರ ಹೋರಾಟಗಾರರಿಂದ ಆಕ್ಷೇಪ ವ್ಯಕ್ತವಾಗಿದೆ. ಬೈಯಪ್ಪನಹಳ್ಳಿಯಲ್ಲಿರುವ ಎಸ್ಎಂವಿಟಿ ರೈಲ್ವೆ ನಿಲ್ದಾಣದಲ್ಲಿರುವ 269 ಮರಗಳು ಹತ್ತಾರು ವರ್ಷಗಳ ಹಳೆಯದ್ದಾಗಿವೆ. ಅವುಗಳು ಬೃಹತ್ ಮರಗಳಾಗಿದ್ದು, ಹಾಗಾಗಿ ಯಾವುದೇ ಕಾರಣಕ್ಕೂ ಅವುಗಳನ್ನು ಕಡಿಯಬಾರದು ಎಂದು ಪರಿಸರ ಹೋರಾಟಗಾರರು ಆಕ್ರೋಶ…

Read More

ಪೀಣ್ಯ ಫ್ಲೈಓವರ್​ ಬಂದ್​ನಿಂದ ವಾಹನ ಸವಾರರು ಕಂಗಾಲು: 10 ನಿಮಿಷದಲ್ಲಿ ಹೋಗೋ ದಾರಿಗೆ 1 ಗಂಟೆ ಬೇಕೆಂದು ಅಳಲು – Kannada News | Peenya Flyover Closure Causes Traffic Chaos: Commuters Spend 1 Hour for a 10 Minute Route

ಬೆಂಗಳೂರು, ಮೇ 5: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ನಲ್ಲಿ ನಾಲ್ಕು ದಿನಗಳ ಕಾಲ ಸಂಚಾರ ನಿರ್ಬಂಧ ಹೇರಲಾಗಿದ್ದು, ಇದು ನಗರದಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಡಾ. ಶಿವಕುಮಾರ ಸ್ವಾಮೀಜಿ ಫ್ಲೈಓವರ್ ಮೇ 8ರ ಬೆಳಿಗ್ಗೆ 11 ಗಂಟೆಯವರೆಗೆ ಸಂಚಾರಕ್ಕೆ ಲಭ್ಯವಿರುವುದಿಲ್ಲ. ಫ್ಲೈಓವರ್‌ನಲ್ಲಿರುವ 1422 ಕೇಬಲ್‌ಗಳ ದುರಸ್ತಿ ಮತ್ತು ಲೋಡ್ ಪರೀಕ್ಷೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯವಾಗಿ 15-20 ನಿಮಿಷಗಳಲ್ಲಿ ಸಂಚರಿಸಬಹುದಾದ ಮಾರ್ಗವನ್ನು ಈಗ ಕೆಳರಸ್ತೆಯಲ್ಲಿ ಸಂಚರಿಸಲು ಸುಮಾರು ಒಂದೂವರೆ ಗಂಟೆ ಬೇಕಾಗುತ್ತಿದೆ ಎಂದು ವಾಹನ ಸವಾರರು…

Read More