Headlines

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ ಮತ್ತು ಸೆಂಥಿಲ್ ಬಾಲಾಜಿಗೆ ಸಿಬಿಐ ಸಮನ್ಸ್

ತಮಿಳುನಾಡಿನ ಕರೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಸಂಸ್ಥಾಪಕ ದಳಪತಿ ವಿಜಯ್ ಅವರಿಗೆ ಕೇಂದ್ರೀಯ ತನಿಖಾ ದಳ (CBI) ಸಮನ್ಸ್ ಜಾರಿ ಮಾಡಿದೆ. ಇದೇ ಪ್ರಕರಣದಲ್ಲಿ ಡಿಎಂಕೆ ಶಾಸಕ ಸೆಂಥಿಲ್ ಬಾಲಾಜಿ ಅವರಿಗೂ ಮಾರ್ಚ್ 17ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ದೆಹಲಿಯಲ್ಲಿ ಮಾರ್ಚ್ 15ರಂದು ವಿಚಾರಣೆಗೆ ಹಾಜರಾಗುವಂತೆ ದಳಪತಿ ವಿಜಯ್ (Thalapathy Vijay) ಅವರಿಗೆ ಸಮನ್ಸ್ ನೀಡಲಾಗಿದೆ. ಮಾರ್ಚ್ 15ರಂದು ದೆಹಲಿಯಲ್ಲಿರುವ ಸಿಬಿಐ ಪ್ರಧಾನ ಕಚೇರಿಯಲ್ಲಿ ವಿಚಾರಣೆಗಾಗಿ…

Read More

BBL: ಸಿಂಗಲ್ ಬೇಡ ವಾಪಸ್ ಹೋಗು; ಬಾಬರ್ ಆಝಂಗೆ ಇದೆಂಥಾ ಅವಮಾನ! ವಿಡಿಯೋ – Kannada News | Babar Azam Humiliated by Steve Smith in BBL: Single Denied Sparks Controversy

ಕೆಲವೇ ಕೆಲವು ದಿನಗಳ ಹಿಂದೆ ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಅವರನ್ನು ಅವರ ಆಮೆಗತಿಯ ಬ್ಯಾಟಿಂಗ್​ನಿಂದಾಗಿ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಡಗೌಟ್​ಗೆ ವಾಪಸ್ ಕರೆಸಿಕೊಳ್ಳಲಾಗಿತ್ತು. ಇದು ಪಾಕ್ ನಾಯಕನಿಗೆ ಸಾರ್ವಕನಿಕವಾಗಿ ಸಾಕಷ್ಟು ಮುಜುಗರ ತಂದಿತ್ತು. ಇದೀಗ ಅದೇ ರೀತಿಯ ಅವಮಾನ ಪಾಕಿಸ್ತಾನದ ಮತ್ತೊಬ್ಬ ಮಾಜಿ ನಾಯಕ ಬಾಬರ್ ಆಝಂ ಬ್ಯಾಟಿಂಗ್‌ ವಿಚಾರದಲ್ಲಿ ನಡೆದಿದೆ. ಬ್ಯಾಟಿಂಗ್‌ ವೇಳೆ ಹೆಚ್ಚು ಬಾಲ್​ಗಳನ್ನು ಡಾಟ್ ಮಾಡಿ ಓವರ್​ನ ಕೊನೆಯ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳಲು ಪ್ರಯತ್ನಿಸಿದ ಬಾಬರ್​ಗೆ…

Read More

RCB ಯಶಸ್ಸಿಗೆ ನಾನು ಕೂಡ ಕಾರಣ: ಅಂಬಾಟಿ ರಾಯುಡು ವಾದ! – Kannada News | Ambati Rayudu deserves credit for RCB’s success

ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೈಫಲ್ಯಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು, ಈಗ ಆರ್‌ಸಿಬಿ ತಂಡದ ಭರ್ಜರಿ ಯಶಸ್ಸಿನ ಸಂಪೂರ್ಣ ಶ್ರೇಯಸ್ಸು ತನಗೆ ಸಲ್ಲಬೇಕು ಎಂದಿದ್ದಾರೆ! ತಾವು ಮಾಡಿದ ಕಟು ಟೀಕೆಗಳೇ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ ಕಣ್ಣು ತೆರೆಸುವಂತೆ ಮಾಡಿತು ಮತ್ತು ಆ ತಪ್ಪುಗಳನ್ನು ತಿದ್ದಿಕೊಂಡಿದ್ದರಿಂದಲೇ ಇಂದು ತಂಡವು ಐಪಿಎಲ್‌ನಲ್ಲಿ ಅಬ್ಬರಿಸುತ್ತಿದೆ ಎಂಬುದು ರಾಯುಡು ಅವರ ವಾದ.  ಅಂಬಾಟಿ ರಾಯುಡು ಮುಂದಿಟ್ಟಿರುವ ವಾದಗಳೇನು? ನಾನು ವರ್ಷಗಳಿಂದ RCB ತಂಡದ ಮೇಲೆ ಮಾಡುತ್ತಿದ್ದ…

Read More

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ – Kannada News | Karnataka River Diversion: Sri Gangadharendra Saraswati Swamiji Explains Oppose to Bedthi Aghanashini Project

ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆಗೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀ ಸಮಾವೇಶದ ನೇತೃತ್ವವಹಿಸಿದ್ದರು. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, ಯೋಜನೆ ಜಾರಿಯಾದರೆ ನದಿಯ ಸಹಜ ನೀರಿನ ಹರಿವು ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಇಡೀ ಜಿಲ್ಲೆ ಬರಪೀಡಿತವಾಗುವ ಅಪಾಯವಿದೆ. ಈ ಯೋಜನೆಯು ವೈಜ್ಞಾನಿಕವಾಗಿ ಮಾರಕವಾಗಿದ್ದು, ಶಾಶ್ವತ ವಿನಾಶಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

‘ಓಂ’ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ: ಮುಂದೆ ನಡೆದಿದ್ದೇನು? ವಿವರಿಸಿದ ಉಪ್ಪಿ – Kannada News | Upendra talks about Om movie censor problem and how it cleared

ಕನ್ನಡ ಚಿತ್ರರಂಗದ (Sandalwood) ಕಲ್ಟ್ ಸಿನಿಮಾಗಳಲ್ಲಿ ‘ಓಂ’ ಸಹ ಒಂದು. ಕನ್ನಡ ಚಿತ್ರರಂಗದ ದಿಕ್ಕು ಬದಲಿಸಿದ ಸಿನಿಮಾಗಳಲ್ಲಿ ‘ಓಂ’ ಸಹ ಒಂದು. ನಟನೆ, ನಿರ್ದೇಶಕ, ಸಂಗೀತ, ನಿರೂಪಣೆ ಎಲ್ಲ ವಿಭಾಗಗಳಲ್ಲಿಯೂ ಹೊಸತನ ತುಂಬಿಕೊಂಡಿದ್ದ ಸಿನಿಮಾ ಅದಾಗಿತ್ತು. ಹಲವಾರು ದಾಖಲೆಗಳನ್ನು ಮಡಿಲಲ್ಲಿ ತುಂಬಿಕೊಂಡಿರುವ ‘ಓಂ’ ಸಿನಿಮಾ ಬಗ್ಗೆ ಈಗಾಗಲೇ ಹಲವಾರು ಮಂದಿ ಹಲವಾರು ಬಾರಿ ಮಾತನಾಡಿದ್ದಾರೆ. ಓಂ ಸಿನಿಮಾದ ನಿರ್ದೇಶಕ ಉಪೇಂದ್ರ ಸಹ ‘ಓಂ’ ಕುರಿತಾಗಿ ಹಲವು ಬಾರಿ ಮಾತನಾಡಿದ್ದಾರೆ. ‘ಓಂ’ ಸಿನಿಮಾದ ಹಿಂದಿನ ಕತೆ ಹೇಳಿದ್ದಾರೆ. ಆದರೆ…

Read More

ಕಪ್ಪತ್ತಗುಡ್ಡದಲ್ಲಿ ಮತ್ತೊಂದು ಸಂಪತ್ತಿನ ಗುಹೆ ರಹಸ್ಯ ಬಯಲು: ಸಂಜೀವಿನಿ ಗುಡ್ಡದೊಳಗೊಂದು ವಿಸ್ಮಯ ಲೋಕ – Kannada News | Gadag’s Sanjeevini Hill: Unveiling Ancient Gold Treasures and Hidden Mysteries

ಗದಗ, ಫೆಬ್ರವರಿ 13: ಐತಿಹಾಸಿ ಲಕ್ಕುಂಡಿಯಲ್ಲಿ (Lakkundi) ಚಿನ್ನದ ನಿಧಿ ಸಿಕ್ಕ ಬಳಿಕ ಸಂಪತ್ತಿನ ಖಜಾನೆಗಳ ಒಂದೊಂದು ರಹಸ್ಯಗಳು ಬಯಲಾಗುತ್ತಿವೆ. ಲಕ್ಕುಂಡಿ ಸಂಪತ್ತನ್ನೂ ಮೀರಿಸುವ ಸಂಪತ್ತಿನ ಖಜಾನೆಗಳು ಗದಗ ಜಿಲ್ಲೆಯಲ್ಲಿವೆ. ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ಬಗ್ಗೆಯೂ ಟಿವಿ9 ಇಂಚಿಂಚು ವರದಿ ಮಾಡಿದೆ. ಆದರೆ ಇದೀಗ ರಹಸ್ಯ ಗವಿಯೊಳಗೆ ಸಂಪತ್ತು ಸುದ್ದಿ ಕೇಳಿದರೆ ನೀವು ಬೆಚ್ಚಿಬೀಳ್ತೀರಾ. ಈ ಸಂಜೀವಿನಿ ಗುಡ್ಡದ (Sanjeevini Hill) ಗವಿಯೊಳಗೆ ಅನಂತಪದ್ಮನಾಭ, ಕುಬೇರನ ಸಂಪತ್ತಿಗೂ ಅಪಾರವಿದೆಯಂತೆ. ಲಕ್ಕುಂಡಿ ಕಲ್ಯಾಣ…

Read More

ಒಂದು ಶತಕದೊಂದಿಗೆ 4 ವಿಶ್ವ ದಾಖಲೆ ಬರೆದ ಯುವರಾಜ್ – Kannada News | Yuvraj Samra’s All Records in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 31ನೇ ಪಂದ್ಯದಲ್ಲಿ ಯುವರಾಜ್ ಸಮ್ರಾ (Yuvraj Samra) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ಯುವ ದಾಂಡಿಗ 4 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… Source link

Read More

Tv9 Kannada News Live: ಕಪ್ಪೆ ಚಿಪ್ಪುಗಾಗಿ 10 ಜನ ಸಾವು, ರಾಜ್ಯದಲ್ಲಿ ಮಳೆ, ಪೈಲಟ್‌ಗೆ ಹೃದಯಾಘಾತ: ಈ ಹೊತ್ತಿನ ಸುದ್ದಿಗಳು – Kannada News | TV9 Kannada News Live: 10 Dead, Heavy Rain Batters Karnataka; Pilot Suffers Heart Attack

ಬೆಂಗಳೂರು, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಜಲಸಮಾಧಿಯಾದ (death) ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಮೃತರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಪಡುಶಿರಾಲಿ ಶಾರದಹೊಳೆಯ 14 ಜನ ನದಿಗೆ ಇಳಿದಿದ್ದರು. 12 ಮಂದಿ ಮಹಿಳೆಯರು, ಇಬ್ಬರು ಪುರುಷರು ಕಪ್ಪೆಚಿಪ್ಪುಗಳನ್ನ ತೆಗೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಒಂದಷ್ಟು ಕಪ್ಪೆ ಚಿಪ್ಪುಗಳನ್ನ ಹಾಯ್ದು ನದಿ ತಟದಲ್ಲಿ ಇರಿಸಿದ್ದರು. ಆದರೆ ತಣ್ಣಗೆ ಹರಿಯುತ್ತಿದ್ದ ನದಿ ಒಡಲಿನಲ್ಲಿ, ಏಕಾಏಕಿ ನೀರಿನ ಹರಿವು…

Read More

ವಿದ್ಯುತ್ ಆಘಾತದಿಂದ ಸಾಯುತ್ತಿದ್ದ ಲೈನ್‌ಮನ್‌ಗೆ ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್​​ ಸಿಬ್ಬಂದಿ

ಹೈದರಾಬಾದ್, ಮೇ.29: ಸಾರ್ವಜನಿಕರ ರಕ್ಷಣೆ ಎಂದರೆ ಕೇವಲ ಕಾನೂನು ಸುವ್ಯವಸ್ಥೆ ಕಾಪಾಡುವುದಷ್ಟೇ ಅಲ್ಲ, ಸಂಕಷ್ಟದ ಸಮಯದಲ್ಲಿ ದೇವದೂತರಂತೆ ಬಂದು ಜೀವ ಉಳಿಸುವುದು ಕೂಡ ಹೌದು ಎಂಬುದನ್ನು ಹೈದರಾಬಾದ್ ನಗರ ಪೊಲೀಸ್ ಸಿಬ್ಬಂದಿಯೊಬ್ಬರು ಸಾಬೀತುಪಡಿಸಿದ್ದಾರೆ. ವಿದ್ಯುತ್ ಲೈನ್‌ ದುರಸ್ತಿ ಮಾಡುವಾಗ ಭೀಕರ ವಿದ್ಯುತ್ ಆಘಾತಕ್ಕೆ ಒಳಗಾಗಿ ಉಸಿರಾಟ ನಿಲ್ಲಿಸಿದ್ದ ಗುತ್ತಿಗೆ ಕಾರ್ಮಿಕರೊಬ್ಬರಿಗೆ ಟಪ್ಪಾಚಬುತ್ರ (Tappachabutra) ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಬಿ. ಸುರೇಶ್ ಅವರು ತಕ್ಷಣವೇ ಸಿಪಿಆರ್ (CPR) ಪ್ರಥಮ ಚಿಕಿತ್ಸೆ ನೀಡುವ ಮೂಲಕ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಕಾರ್ವಾನ್‌ನ…

Read More

IPL 2026: ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಶಮಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ (Mohammed Shami) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಇನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಲು ಡೆಲ್ಲಿ ಕ್ಯಾಪಿಟಲ್ಸ್…

Read More