Headlines

CSK vs RR: W,W,W, W.. ಸಿಎಸ್​ಕೆ ಪೆವಿಲಿಯನ್ ಪರೇಡ್ ಶುರು

ಐಪಿಎಲ್ 2026 ರ ಮೂರನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ತಂಡಗಳು ಪವರ್‌ಪ್ಲೇನಲ್ಲಿ ರನ್​ ಮಳೆಯನ್ನೇ ಹರಿಸಿದ್ದವು. ಹೀಗಾಗಿ ಈ ಪಂದ್ಯದಲ್ಲೂ ಅದೇ ನಿರೀಕ್ಷೆಯನ್ನು ಇಡಲಾಗಿತ್ತು. ಆದರೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡಿದೆ. ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು…

Read More

ಕಳ್ಳ ಬೇಟೆಯಾಡುವ ವಿಚಾರ ಪೊಲೀಸರಿಗೆ ತಿಳಿಸುವುದಾಗಿ ಧಮ್ಕಿ: ಕಂಠಪೂರ್ತಿ ಕುಡಿಸಿ ಸ್ನೇಹಿತನ ಹೆಣ ಕೆಡವಿದ ಗೆಳೆಯ – Kannada News | Chamarajanagar: a Friend killed his Friend for Threatening to inform the police about poaching

ಚಾಮರಾಜನಗರ, ಏಪ್ರಿಲ್​​ 20: ಆತ ಕೂಲಿ ಮಾಡಿಕೊಂಡು ಇದ್ದ. ಆತನ ಸ್ನೇಹಿತರು ಕಳ್ಳಬೇಟೆ ವಿಚಾರವನ್ನು ಪೊಲೀಸರಿಗೆ ತಿಳಿಸುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಇನ್ನೊಬ್ಬ ಸ್ನೇಹಿತ ಕಂಠಪೂರ್ತಿ ಕುಡಿಸಿ ಬಳಿಕ ರಾಡಿನಿಂದ ಹೊಡೆದು ಹತ್ಯೆ (Murder) ಮಾಡಿದ್ದಾನೆ. ಚಾಮರಾಜನಗರ (chamarajanagar) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ಘಟನೆ ನಡೆದಿದೆ. ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕುಣಗಳ್ಳಿ ಗ್ರಾಮದ ಕಳ್ಳ ಬೇಟೆಗಾರ ಮಲ್ಲಿಕಾರ್ಜುನ ಎಂಬಾತ ತನ್ನ ಸ್ನೇಹಿತ ರಾಮಕೃಷ್ಣ ಎಂಬಾತನನ್ನು ಪಾರ್ಟಿ ಹೆಸರಲ್ಲಿ ಕರೆದುಕೊಂಡು…

Read More

ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು? ಎಲ್ಲಿ ಸಲ್ಲಿಸಬೇಕು? – Kannada News | Gruhalakshmi And Gruha Jyothi Scheme: here Is details Where And How to Apply and what are Documents Required

ಬೆಂಗಳೂರು, (ಜೂನ್ 14): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯನ್ನು  (Gruhalakshmi And Gruha Jyothi Scheme) ಪರಿಷ್ಕರಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಅನರ್ಹರಿಗೆ ಹೊಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಈ ಕ್ರಮಕ್ಕೆ ಮುಂದಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಎಲ್ಲಾ ವಿವರ-ಫೋಟೋ ಜೊತೆಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹೌದು… ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂತಹ ನಿರ್ಧಾರ ಕೈಗೊಂಡಿದೆ. ಹಾಗಾದ್ರೆ, ಮತ್ತೊಮ್ಮೆ ಅರ್ಜಿಸಲ್ಲಿಸಲು ಏನೆಲ್ಲಾ…

Read More

ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಸಾರಿಗೆ ನೌಕರರ ದರ್ಪ: ವಿಡಿಯೋ ನೋಡಿ – Kannada News | Gadag Bus Staff Allegedly Assault Student: Protest Erupts at Puttaraj Gavai Bus Stand

ಗದಗ, ಏಪ್ರಿಲ್​​ 23: ಬಸ್ ನಿಲ್ಲಿಸಿ ಅಂದಿದಕ್ಕೆ ವಿದ್ಯಾರ್ಥಿಗಳ‌ ಮೇಲೆ ಸಾರಿಗೆ ನೌಕರರಿಂದ ದರ್ಪ‌‌ ಮೆರೆದ ಘಟನೆಯೊಂದು ಗದಗ ನಗರದ ಪುಟ್ಟರಾಜ್ ಗವಾಯಿಗಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರಿಗೆ ನೌಕರರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ವಿದ್ಯಾರ್ಥಿಗಳು ಬಸ್ ಹತ್ತಲು ಕೈ ತೋರಿಸಿದರೂ ಚಾಲಕ ಬಸ್ ನಿಲ್ಲಿಸಿಲ್ಲ. ಇದನ್ನು ಪ್ರಶ್ನಿಸಲು ಹೋದ ವಿದ್ಯಾರ್ಥಿಗಳು ಮತ್ತು ಸಾರಿಗೆ ನೌಕರರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ನೌಕರರು…

Read More

‘ನನ್ನ ಪ್ರಕಾರ ಡಿಸಿಎಂ ಹುದ್ದೇನೇ ಬೇಡ’ ಎಂದ ರಾಮಲಿಂಗಾ ರೆಡ್ಡಿ!

ಬೆಂಗಳೂರು, ಮೇ 30: ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲು ಇಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ. ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಡಿ.ಕೆ. ಶಿವಕುಮಾರ್ ಅವರನ್ನು ಹೈಕಮಾಂಡ್ ಈಗಾಗಲೇ ಪ್ರಪೋಸ್ ಮಾಡಿರುವ ಕಾರಣ ನಾಯಕನ ಆಯ್ಕೆಯಲ್ಲಿ ಯಾವುದೇ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ಕೇವಲ ರಾಜ್ಯಪಾಲರಿಗೆ ಮಾಹಿತಿ ನೀಡುವ ಔಪಚಾರಿಕ ಸಭೆಯಾಗಿದೆ ಎಂದರು. ಮಂತ್ರಿಮಂಡಲದಲ್ಲಿ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳ ಕುರಿತ ಚರ್ಚೆಗಳ…

Read More

T20 World Cup 2026: ಟಿ20 ವಿಶ್ವಕಪ್​ಗೆ 15 ಸದಸ್ಯರ ಇಂಗ್ಲೆಂಡ್‌ ತಾತ್ಕಾಲಿಕ ತಂಡ ಪ್ರಕಟ – Kannada News | England T20 World Cup 2026 Provisional Squad: Brook Captain, Livingstone Out

ಮುಂದಿನ ವರ್ಷ ಅಂದರೆ 2026 ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ (T20 World Cup 2026) ಇಂಗ್ಲೆಂಡ್ ತನ್ನ ತಾತ್ಕಾಲಿಕ ತಂಡವನ್ನು ಪ್ರಕಟಿಸಿದೆ. ತಾತ್ಕಾಲಿಕ ತಂಡ ಎಂದರೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಇಂಗ್ಲೆಂಡ್ ಈಗ ಆಯ್ಕೆ ಮಾಡಿರುವ ತಂಡದಲ್ಲಿ ಬದಲಾವಣೆಗಳನ್ನು ಮಾಡುವ ಅವಕಾಶ ಹೊಂದಿರುತ್ತದೆ. ಅಂದರೆ ಟಿ20 ವಿಶ್ವಕಪ್​ಗೆ ಇದೇ ಅಂತಿಮ ತಂಡವಲ್ಲ. ವಾಸ್ತವವಾಗಿ ಐಸಿಸಿ (ICC) ನಿಯಮಗಳ ಪ್ರಕಾರ, ಎಲ್ಲಾ ತಂಡಗಳು ಪಂದ್ಯಾವಳಿಗೆ ಒಂದು ತಿಂಗಳ ಮೊದಲು ತಮ್ಮ ತಂಡಗಳನ್ನು ಘೋಷಿಸಬೇಕು….

Read More

Video: 35 ಸಾವಿರ ರೂಗೆ ಬೆಂಗಳೂರಿನಲ್ಲಿ ಆರಾಮ ಜೀವನ ನಡೆಸ್ಬಹುದು; ತಿಂಗಳ ಖರ್ಚು ವೆಚ್ಚ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್

ಬೆಂಗಳೂರು, ಜೂನ್ 01: ಬೆಂಗ್ಳೂರಿನಂತಹ (Bengaluru) ದೊಡ್ಡ ದೊಡ್ಡ ನಗರಗಳಲ್ಲಿ ಜನ ಎಷ್ಟೇ ದುಡಿದ್ರೂ ಹಣ ಸಾಲ್ತಿಲ್ಲ, ದುಡಿದ ಎಲ್ಲಾ ಹಣ ಬಾಡಿಗೆ ಕಟ್ಟೋಕೆ, ತಿಂಗಳ ಖರ್ಚಿಗೆ ಸಾಕಾಗುತ್ತದೆ ಎಂದು ಗೊಣಗುವುದನ್ನು ನೋಡಿರುತ್ತೀರಿ. ಬೆಂಗಳೂರಿನಂತಹ ನಗರದಲ್ಲಿ 35,000 ನಿಂದ ಯೋಗ್ಯ ಜೀವನ ಹೇಗೆ ನಡೆಸಬಹುದೆಂದು ಬೆಂಗಳೂರಿನ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ತಿಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಕಾಮೆಂಟ್ ಮಾಡಿ ಅಭಿಪ್ರಾಯ ತಮ್ಮ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಅಮೆಜಾನ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ…

Read More

ಮಲೈಕಾ ಅರೋರಾ ಜೊತೆ ಇರೋ ಈ ಹೊಸ ಹುಡುಗ ಯಾರು?

ನಟಿ ಮಲೈಕಾ ಅರೋರಾ ತಮ್ಮ ಖಾಸಗಿ ಜೀವನಕ್ಕಾಗಿ ಯಾವಾಗಲೂ ಸುದ್ದಿಯಲ್ಲಿರುತ್ತಾರೆ . ಕಳೆದ ಕೆಲವು ದಿನಗಳಿಂದ, ಮಲೈಕಾ ವಜ್ರದ ವ್ಯಾಪಾರಿ ಹರ್ಷ್ ಮೆಹ್ತಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿವೆ. ರೋಮ್‌ನಲ್ಲಿರುವ ಅವರಿಬ್ಬರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈಗ ಮಲೈಕಾ ತಮ್ಮ ಖಾಸಗಿ ಜೀವನಕ್ಕಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ನಿಗೂಢ ವ್ಯಕ್ತಿಯೊಂದಿಗೆ ಮಲೈಕಾ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಇಬ್ಬರೂ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇಬ್ಬರು ಒಟ್ಟಿಗೆ ನೃತ್ಯ ಮಾಡುವುದನ್ನು…

Read More

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್​​​ ನ್ಯೂಸ್​​: ವೇತನ ಹಿಂಬಾಕಿ ಪಾವತಿಗೆ 450 ಕೋಟಿ ರೂ. ಬಿಡುಗಡೆ! – Kannada News | Transport Employees Get Rs.450 Cr Arrears: Karnataka Govt’s First Phase Payment

ಬೆಂಗಳೂರು, ಏ.29: ಹಲವು ದಿನಗಳಿಂದ ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವೆ ಹಲವು ಬೇಡಿಕೆಗಳ ಕುರಿತು ಭಾರೀ ಗೊಂದಲಗಳು ಉಂಟಾಗಿದೆ. ಇದಕ್ಕಾಗಿ ಪ್ರತಿಭಟನೆಗಳನ್ನು ಕೂಡ ನಡೆಸಿದರು. ಆದರೆ ಇದೀಗ ಸಾರಿಗೆ ನೌಕರರಿಗೆ ಬಿಗ್​​​​​ ಗುಡ್​​ ನ್ಯೂಸ್​ ನೀಡಿದೆ. ದೀರ್ಘಕಾಲದ ಕಾಯುವಿಕೆಯ ನಂತರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಾಕಿ ಇರುವ ವೇತನ ಹಿಂಬಾಕಿಯನ್ನು (Arrears) ಪಾವತಿಸಲು ಮೊದಲ ಹಂತದಲ್ಲಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿ ಸರ್ಕಾರ…

Read More

‘ರಾಕಾ’ ಸಿನಿಮಾ: ದೀಪಿಕಾ ಪಡುಕೋಣೆಗೆ ಹೀರೋಗೆ ಸರಿಸಮಾನವಾಗಿ ಸಂಭಾವನೆ ಸಿಕ್ಕಿತೇ?

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಕೈಬಿಟ್ಟರು. ಇದರಲ್ಲಿ ಸೀಕ್ವೆಲ್ ಕೂಡ ಇತ್ತು ಅನ್ನೋದು ಅಚ್ಚರಿಯ ಸಂಗತಿ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದ ದೀಪಿಕಾ, ಸೀಕ್ವೆಲ್​ ಮಾಡದೆ ಸಿನಿಮಾದಿಂದ ಹೊರ ನಡೆದರು. ಈಗ ದೀಪಿಕಾ ಪಡುಕೋಣೆ ಅವರು ‘ರಾಕಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ಪಡೆದುಕೊಳ್ಳುತ್ತಿರುವ ಸಂಭಾವನೆ ಕುರಿತು ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಅವರು ಸದಾ ಸಮಾನತೆಯ ಬಗ್ಗೆ ಮಾತನಾಡುತ್ತಾರೆ. ಹೀರೋಗೆ ಸಿಕ್ಕಷ್ಟೇ…

Read More