Headlines

ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ – Kannada News | PM Modi in Bengaluru: Traffic Diversions on Kanakapura Road Today; Check Alternate Routes and Timings

ಬೆಂಗಳೂರು, ಮೇ 9: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಮುಖ್ಯಾಂಶಗಳು ಪ್ರಧಾನಿ ಭೇಟಿ…

Read More

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ: ಔಷಧೀಯ ಗುಣ, ಪೌಷ್ಟಿಕಾಂಶಗಳ ಕಣಜವೇ ಇದರಲ್ಲಿದೆಯಂತೆ! – Kannada News | Endangered Native Rice Varieties Mugada Siri and Mugada Sugandha Face Extinction in Karnataka

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ ಧಾರವಾಡ, ಜನವರಿ 12: ಇಡೀ ಕಿತ್ತೂರು ಸೀಮೆಯನ್ನೇ ಘಮದಲ್ಲಿ ಮುಳುಗಿಸುತ್ತಿದ್ದ ಧಾರವಾಡ (Dharawad) ಸಮೀಪದ ಮುಗದ ಗ್ರಾಮದ ಮುಗದ ಸಿರಿ ಮತ್ತು ಮುಗದ ಸುಗಂಧ ಎಂಬ ಎರಡು ದೇಶಿ ಭತ್ತದ ತಳಿಗಳು ಇದೀಗ ಕಾಲನ ಗರ್ಭ ಸೇರುತ್ತಿವೆ. ಈ ತಳಿಗಳೀಗ ಕೇವಲ ಕೃಷಿ ಸಂಶೋಧನಾ ಕೇಂದ್ರದ ಪ್ಯಾಕೇಟಿನಲ್ಲಿ ನೋಡಲು ಉಳಿದಿವೆ. ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಗೋವಾ ಸೇರಿದಂತೆ ಕೊಂಕಣ ಭಾಗದ…

Read More

Rajya Sabha Election 2026: ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ – Kannada News | Rajya Sabha Elections 2026 Dates Announced for 24 Seats Across 10 States

ನವದೆಹಲಿ/ಬೆಂಗಳೂರು, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ. ರಾಷ್ಟ್ರೀಯ ಸುದ್ದಿಗಳಿಗಾಗಿ…

Read More

ನಪುಂಸಕ, ಗಂಡಸೇ ಅಲ್ಲ: ಹೆಂಡ್ತಿ ಕುಟುಂಬಸ್ಥರ ಆರೋಪ, ಮನನೊಂದು ಪತಿ ಸಾವಿಗೆ ಶರಣು – Kannada News | Bengaluru Husband Suraj Also Commits Suicide In nagpur after Wife Ganvi Death In bengaluru

ಬೆಂಗಳೂರು, (ಡಿಸೆಂಬರ್ 27): ರಾಮಮೂರ್ತಿ ನಗರದಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್‌, ಜಯಂತಿ, ಸೂರಜ್‌ ಸಹೋದರ ಸಂಜಯ್‌ ಮಹಾರಾಷ್ಟ್ರದ ನಾಗ್ಪುರಕ್ಕೆ(Nagpura) ತೆರಳಿದ್ದು ನಿನ್ನೆ ಸಂಜೆ ಜಯಂತಿ, ಸೂರಜ್ ಸೋನೆಗಾಂವ್‌ನಲ್ಲಿರುವ ರಾಯಲ್‌ ವಿಲ್ಲಾ ಹೋಟೆಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸೂರಜ್‌ ಮೃತಪಟ್ಟಿದ್ದರೆ, ಜಯಂತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸೂರಜ್…

Read More

RR vs RCB: 6,6,6,6,6,6,6.. 15 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ವೈಭವ್

ಐಪಿಎಲ್ 2026 (IPL 2026) ರ 16 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 201 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡದ ಪರ 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ವಿಸ್ಫೋಟಕ ಇನ್ನಿಂಗ್ಸ್ ಆಡಿದರು. ಎಂದಿನಂತೆ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್…

Read More

ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ – Kannada News | Kolar KGF Police Raid Rowdy Sheeters Homes, Seize Weapons

ಕೋಲಾರ, ಏಪ್ರಿಲ್​​ 19: ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದೆ. ದಾಳಿ ನಡೆಸಲು ಐದು ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು ಐದು ಇನ್ಸ್‌ಪೆಕ್ಟರ್‌ಗಳ ತಂಡವನ್ನು ರಚಿಸಲಾಗಿತ್ತು. ಪ್ರತಿಯೊಬ್ಬ ರೌಡಿಶೀಟರ್‌ಗಳಿಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿತ್ತು….

Read More

ಕೋಲಾರದಲ್ಲಿ ಗರ್ಭಿಣಿಯರ ಮರಣ ಪ್ರಮಾಣ ತಗ್ಗಿಸಲು RRR ಸಂಜೀವಿನಿ: ಏನಿದು RRR ಫಾರ್ಮುಲಾ? – Kannada News | RRR Formula Halves Maternal Deaths: A National Model for Pregnant Women Safety

ಕೋಲಾರ, ಏಪ್ರಿಲ್​ 19: ಪ್ರತಿಯೊಬ್ಬ ಮಹಿಳೆಯರ ಪಾಲಿಗೆ ಹೆರಿಗೆ (Mortality) ಎಂಬುದು ಮರುಜನ್ಮದ ಸಮಾನ. ಹೆರಿಗೆ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡುವ ವೇಳೆ ಅದೆಷ್ಟೋ ಮಹಿಳೆಯರು (women) ಹಲವು ಕಾರಣಗಳಿಂದ ಸಾವನ್ನಪ್ಪುತ್ತಾರೆ. ಹೀಗಾಗಿ ಆ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೈಗೊಂಡ ಅದೊಂದು ಫಾರ್ಮುಲಾ ಗರ್ಭಿಣಿ ಮಹಿಳೆಯರ ಸಾವಿನ ಸಂಖ್ಯೆ ಕಡಿಮೆ ಮಾಡಿ ದೇಶದ ಗಮನ ಸೆಳೆದಿದೆ. ಪ್ರತಿಯೊಂದು ಹೆಣ್ಣಿನ ಕನಸು ತಾನೊಂದು ಮಗುವಿಗೆ ಜನ್ಮ ಕೊಡಬೇಕು, ಆ ಮೂಲಕ ತಾಯಿಯಾಗಿ ಪರಿಪೂರ್ಣತೆ ಹೊಂದಬೇಕು…

Read More

ಜರ್ಮನಿಯಲ್ಲಿ ಕ್ರಿಸ್​ಮಸ್​ ಮಾರ್ಕೆಟ್ ರದ್ದು, ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ ಗಬ್ಬಾರ್ಡ್ ಕಳವಳ – Kannada News | Tulsi Gabbard Warns Against Islamist Ideology, Calls It a Threat to US Freedom

ವಾಷಿಂಗ್ಟನ್, ಡಿಸೆಂಬರ್ 22: ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ ಗಬ್ಬಾರ್ಡ್​​ ಇಸ್ಲಾಮಿಸ್ಟ್​ ಸಿದ್ಧಾಂತಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಇಸ್ಲಾಮಿಕ್‌ ಮೂಲಭೂತವಾದವನ್ನ ಬುಡಸಮೇತ ಕಿತ್ತೆಸೆಯುವಂತೆ, ಜಾಗತಿಕ ಸರ್ಕಾರಗಳನ್ನು ಜನರು ಒತ್ತಾಯಿಸುತ್ತಿದ್ದಾರೆ. ಅವರು ಇಸ್ಲಾಂ ಅನ್ನು ಅಮೆರಿಕದ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಪ್ರಮುಖ ಬೆದರಿಕೆ ಎಂದು ಕರೆದಿದ್ದಾರೆ. ಅಮೆರಿಕದಲ್ಲಿ ಇಸ್ಲಾಮಿಕ್ ಸಿದ್ಧಾಂತವು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ತುಳಸಿ ಗಬ್ಬಾರ್ಡ್ ಎಚ್ಚರಿಸಿದ್ದಾರೆ. ಈ ಬೆದರಿಕೆ ಇನ್ನು…

Read More

ಬೆಂಗಳೂರು ಸವಾರರಿಗೆ ಮತ್ತೊಂದು ಬಿಗ್ ಶಾಕ್: ಇಂದಿನಿಂದ ನೈಸ್ ರಸ್ತೆ, ಇ-ಸಿಟಿ ಫ್ಲೈಓವರ್ ಟೋಲ್ ದರ ಭಾರಿ ಏರಿಕೆ – Kannada News | New Toll Rates: Bangalore’s NICE Road and E City Flyover See Big Price Jump

ಬೆಂಗಳೂರು, ಜು. 1: ಸಿಲಿಕಾನ್ ಸಿಟಿಯ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಸಾರಿಗೆ ಬಸ್ ದರ ಏರಿಕೆಯ ಪ್ರಸ್ತಾವನೆಯ ಬೆನ್ನಲ್ಲೇ, ಈಗ ಬೆಂಗಳೂರಿನ ಪ್ರಮುಖ ಟೋಲ್ ರಸ್ತೆಗಳ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಬೆಂಗಳೂರಿನ ಅತಿ ಬ್ಯುಸಿ ಕಾರಿಡಾರ್‌ಗಳಾದ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಮತ್ತು ನೈಸ್ ರಸ್ತೆಗಳನ್ನು (NICE Road) ಬಳಸುವ ವಾಹನ ಸವಾರರು ಇಂದು ಜುಲೈ 1, 2026 ರಿಂದ ಪರಿಷ್ಕೃತ ಟೋಲ್ ದರಗಳನ್ನು ಪಾವತಿಸಬೇಕಾಗಿದೆ. ನಂದಿ ಎಕನಾಮಿಕ್ ಕಾರಿಡಾರ್…

Read More

ಟಾಕ್ಸಿಕ್​ ಟೀಸರ್​: ಫ್ಯಾನ್ಸ್​​ಗೆ ಡಬಲ್ ಧಮಾಕ; ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ – Kannada News | Toxic Movie Teaser Launch Yash Starrer Geetu Mohandas Directional PAN India Movie Review

‘ಟಾಕ್ಸಿಕ್’ ಟ್ರೇಲರ್ ಬಗ್ಗೆ ಚರ್ಚೆ ನಡೆಯುವಾಗಲೇ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಈ ಚಿತ್ರ ಹೇಗಿರದಬಹುದು ಎಂಬ ಸ್ಪಷ್ಟ ಚಿತ್ರಣ ಸಿಕ್ಕಿದೆ. ಯಶ್ ಅವರ ಎದುರು ಬಂದವರು ಉಡೀಸ್ ಆಗುವ ಸೂಚನೆ ಟೀಸರ್ ನೋಡಿದವರಿಗೆ ಸಿಕ್ಕಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಟೀಸರ್​ಗಿಂತ ಈ ಟೀಸರ್ ತುಂಬಾನೇ ಭಿನ್ನವಾಗಿದೆ. ಯಶ್ ಅವರ ರಾ ಲುಕ್ ಗಮನ ಸೆಳೆದಿದೆ. ಟೀಸರ್​​ನಲ್ಲಿ ಇರುವ ಅಂಶಗಳೇನು ಎಂಬುದರ ವಿವರ ಇಲ್ಲಿದೆ. ಈ ಮೊದಲು ರಿಲೀಸ್ ಆದ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಲ್​ಚಲ್​…

Read More