Headlines

ತಾನಿಯಾಗೆ ಮೆಸೇಜ್ ಮಾಡಿದ ಚಹಾಲ್!: ಛೀ ಕಳ್ಳ.. ಫುಲ್ ವೈರಲ್​ ಮಾಡಿದ ನಟಿ

ಮುಂಬೈ, ಏ.12: ಭಾರತದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಈಗ ಅವರು ಮಾಡಿರುವ ಒಂದು ಮೆಸೇಜ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖ್ಯಾತ ಉಲ್ಲು (Ullu) ಸರಣಿಗಳ ನಟಿ ತಾನಿಯಾ ಅವರಿಗೆ ಚಹಾಲ್ “ಕ್ಯೂಟ್” (Cute) ಎಂದು ಮೆಸೇಜ್ ಮಾಡಿದ್ದಾರೆ ಎಂಬ ವಿಷಯ ಈಗ ವೈರಲ್ ಆಗಿದೆ. ನಟಿ ತಾನಿಯಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅಥವಾ ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಈ ವಿಷಯವನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ. ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ…

Read More

ದಿನಕ್ಕೆ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್‌ ಮಾಡಿದ್ರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಗೊತ್ತಾ? – Kannada News | What are the benefits of jumping rope for 15 minutes every day?

ಇಂದಿನ ಈ ವೇಗದ ಯುಗದಲ್ಲಿ ನಮ್ಮ ಜೀವನಶೈಲಿ (Lifestyle) ತುಂಬಾ ಹದಗೆಟ್ಟಿದೆ ಹೌದು ನಾವು ಸಮಯಕ್ಕೆ ಸರಿಯಾಗಿ ಊಟ ಮಾಡುವುದಿಲ್ಲ, ಸಾಕಷ್ಟು ನಿದ್ರೆ ಪಡೆಯುವುದಿಲ್ಲ, ಆರೋಗ್ಯಕರ ಆಹಾರವನ್ನು ಸೇವನೆ ಮಾಡುವುದಿಲ್ಲ, ಇನ್ನೂ ಟೈಮ್‌ ಸಾಕಾಗುವುದಿಲ್ಲವೆಂದು ದಿನನಿತ್ಯ ವ್ಯಾಯಾಮವನ್ನೇ ಮಾಡುವುದಿಲ್ಲ. ಈ ಎಲ್ಲಾ ಅಂಶಗಳು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಬಹುದು. ಹಾಗಾಗಿ ಫಿಟ್ ಆಗಿ ಮತ್ತು ಆರೋಗ್ಯವಾಗಿರಲು ದೈಹಿಕ ಚಟುವಟಿಕೆಯನ್ನು ಮಾಡುವುದು ಅತ್ಯಗತ್ಯ. ಇದಕ್ಕಾಗಿ ಸಾಕಷ್ಟು ಸಮಯ ಇಲ್ಲ ಎಂದಾದ್ರೆ ನೀವು…

Read More

Karnataka Weather Forecast: ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ವರುಣನ ಆರ್ಭಟ ಜೋರು! ಕರಾವಳಿಗೆ ರೆಡ್ ಅಲರ್ಟ್​ – Kannada News | Karnataka Weather forecast: Red Alert Issued for Coastal Districts; Heavy Rain Forecast

ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ವರುಣನ ಆರ್ಭಟ ಜೋರು! ಬೆಂಗಳೂರು, ಜುಲೈ 05: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟ ಜೋರಾಗಿರಲಿದ್ದು, ಹವಾಮಾನ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಿದೆ. ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Weather) ಮುನ್ಸೂಚನೆ ಇದೆ. ಹೀಗಾಗಿ ಮುಂದಿನ ಮೂರು ದಿನಗಳ ಕಾಲ ರೆಡ್ ಅಲರ್ಟ್​ ಸೂಚಿಸಲಾಗಿದೆ. ಎಲ್ಲೆಲ್ಲಿ ಅಲರ್ಟ್ಸ್? ಯೆಲ್ಲೋ ಅಲರ್ಟ್: ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ್ ಮತ್ತು…

Read More

ಯೂರಿಕ್ ಆಸಿಡ್ ಸಮಸ್ಯೆ ಇದ್ಯಾ? ಇದನ್ನು ವೇಗವಾಗಿ ಕಡಿಮೆ ಮಾಡಲು ವೈದ್ಯರು ಸೂಚಿಸಿರುವ ಈ ಆಹಾರ ಕ್ರಮ ಅನುಸರಿಸಿ – Kannada News | Uric Acid Diet Plan: Best Foods To Eat And Avoid For Gout Control

ಇತ್ತೀಚಿನ ದಿನಗಳಲ್ಲಿ ಹೈ ಯೂರಿಕ್ ಆಸಿಡ್ (Uric Acid) ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ನಿಮಗೆ ತಿಳಿದಿರುವಂತೆ, ಯೂರಿಕ್ ಆಸಿಡ್ ಎನ್ನುವುದು ದೇಹದಲ್ಲಿ ಪ್ಯೂರಿನ್ ಎಂಬ ಅಂಶ ಒಡೆಯುವಾಗ ಉತ್ಪತ್ತಿಯಾಗುವ ತ್ಯಾಜ್ಯ ಪದಾರ್ಥವಾಗಿದೆ. ಸಾಮಾನ್ಯವಾಗಿ ಇದು ಮೂತ್ರಪಿಂಡಗಳ ಮೂಲಕ ದೇಹದಿಂದ ಹೊರಹೋಗುತ್ತದೆ. ಆದರೆ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚು ಉತ್ಪತ್ತಿಯಾದರೆ ಅಥವಾ ಕಿಡ್ನಿಗಳು ಅದನ್ನು ಸರಿಯಾಗಿ ಹೊರಹಾಕಲು ಸಾಧ್ಯವಾಗದಿದ್ದರೆ ಅದರ ಪ್ರಮಾಣ ಹೆಚ್ಚಾಗಬಹುದು. ತಜ್ಞರ ಪ್ರಕಾರ, ಪ್ಯೂರಿನ್ ಅಧಿಕವಾಗಿರುವ ಆಹಾರ, ಕಡಿಮೆ ನೀರು ಕುಡಿಯುವುದು, ಅತಿಯಾದ ತೂಕ, ಮದ್ಯಪಾನ,…

Read More

ಬೆಂಗಳೂರು: ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್​​​ನಲ್ಲೇ ಅಪಸ್ವರ! – Kannada News | GBA Election: Congress Divided Over Ballot Paper Use in Greater Bengaluru Authority Polls

ಬೆಂಗಳೂರು, ಜನವರಿ 21: ಸುಪ್ರೀಂ ಕೋರ್ಟ್ ಸೂಚನೆ ಬೆನ್ನನ್ನೇ ಜಿಬಿಎ (GBA) ಚುನಾವಣೆಯ ತಯಾರಿ ಬಿರುಸಿನಿಂದ ಸಾಗಿದೆ. ಜಿಬಿಎ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ತಯಾರಿ ಮಾಡಿಕೊಳ್ಳುತ್ತಿದೆ. ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡಲು ಆಯೋಗ ನಿರ್ಧಾರ ಮಾಡಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್​​​ನಲ್ಲೇ (Congress) ಅಪಸ್ವರ ಎದ್ದಿದೆ. ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ನಾವು ಈಗಾಗಲೇ ಒಂದು ಹೆಜ್ಜೆ‌ ಮುಂದೆ ಹೋಗಿದ್ದೇವೆ. ಮತ್ತೆ ಬ್ಯಾಲೆಟ್ ಪೇಪರ್​ ತರುವುದು ಬೇಡ ಎನಿಸುತ್ತಿದೆ…

Read More

AI’s Dark Side: ಹುಶಾರ್​…. ಮಕ್ಕಳಿಗೆ ಕಂಡ ಕಂಡ ಹಾಗೆ ಚಾಟ್​ ಜಿಪಿಟಿ ಬಳಸಲು ಬಿಡಬೇಡಿ; ಪ್ರಾಣಕ್ಕೆ ಕುತ್ತು ತರಬಹುದು! – Kannada News | AI’s Dark Side: ChatGPT and Youth Mental Health Risks – A Tragic Warning

ಇದು ಎಐ ಯುಗ. ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೃತಕ ಬುದ್ಧಿಮತ್ತೆ (AI) ಬಳಕೆಯಾಗುತ್ತಿದೆ. ಅದರಲ್ಲೂ ಎಐ ಆಧಾರಿತ ಟೂಲ್ ಆಗಿರುವ ಚಾಟ್ ಜಿಪಿಟಿ ಯುವಜನತೆಯನ್ನು ಹೆಚ್ಚಾಗಿ ತನ್ನತ್ತ ಸೆಳೆಯುತ್ತಿದೆ. ಮನುಷ್ಯನ ಭಾವನೆಗಳನ್ನು ಅರ್ಥಮಾಡಿಕೊಳ್ಳುವಂತೆ, ಪ್ರತಿಯೊಂದು ಮಾತಿಗೂ ಪ್ರತಿಕ್ರಿಯೆ ನೀಡುವಂತೆ ಇದನ್ನು ವಿನ್ಯಾಸಗೊಳಿಸಲಾಗಿದೆ. ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ, ಚಾಟ್ ಜಿಪಿಟಿಯೊಂದಿಗೆ ಮುಕ್ತವಾಗಿ ಮಾತನಾಡಿ ಅದು ನೀಡುವ ಸಲಹೆಗಳನ್ನು ಅನುಸರಿಸುವವರು ಹೆಚ್ಚಾಗುತ್ತಿದ್ದಾರೆ. ಈ ಪ್ರವೃತ್ತಿ ವಿಶೇಷವಾಗಿ ಯುವ ಪೀಳಿಗೆಯಲ್ಲಿ ಹೆಚ್ಚು ಕಾಣಿಸುತ್ತಿದೆ. ಇದೇ ಹಿನ್ನೆಲೆಯಲ್ಲಿ, ಅಮೆರಿಕದಲ್ಲಿ ಚಾಟ್ ಜಿಪಿಟಿಯ ಸಲಹೆಗಳನ್ನು…

Read More

ಕ್ರೆಡಿಟ್ ಕಾರ್ಡ್ ಇದ್ದೂ ಅದನ್ನು ಬಳಸದೇ ಇದ್ದರೆ ಏನಾಗುತ್ತೆ? ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತಾ? – Kannada News | Know what happens if Credit Card not used for long time, how it affects credit score

ಕ್ರೆಡಿಟ್ ಕಾರ್ಡ್ ಎಂದರೆ ಬಹಳ ಜನರು ಹೌಹಾರಿ ದೂರ ಓಡುತ್ತಾರೆ. ಇನ್ನೂ ಹಲವರು ಸಾಲು ಸಾಲಾಗಿ ಕ್ರೆಡಿಟ್ ಕಾರ್ಡ್​ಗಳನ್ನು ಪಡೆದು ಇಎಂಐಗಳ ಗಾಳಕ್ಕೆ ಬೀಳುತ್ತಾರೆ. ಇನ್ನೂ ಕೆಲವರು ಕ್ರೆಡಿಟ್ ಕಾರ್ಡ್ (Credit Card) ಪಡೆದು, ಅದನ್ನು ಬಳಸದೆ ಹಾಗೇ ಬಿಟ್ಟಿರುತ್ತಾರೆ. ಕಾರ್ಡ್ ಬಳಸದೆ ಬಹಳ ಕಾಲ ಬಿಟ್ಟರೆ ಏನಾಗುತ್ತೆ? ಕಾರ್ಡ್ ಬಳಸದೇ ಇರುವುದು ಹಣಕಾಸು ದೃಷ್ಟಿಯಿಂದ ಉತ್ತಮ ಕ್ರಮ ಅನಿಸಬಹುದು. ಆದರೆ, ಕ್ರೆಡಿಟ್ ಸ್ಕೋರ್ ದೃಷ್ಟಿಯಿಂದ ಇದು ತುಸು ಸಂಕೀರ್ಣವಾಗಿದೆ. ‘ಕ್ರೆಡಿಟ್ ಕಾರ್ಡ್ ಬಳಕೆ ನಿಲ್ಲಿಸಿದರೆ ಕ್ರೆಡಿಟ್…

Read More

ಕೆಲಸದ ಒತ್ತಡದಿಂದ ನಿದ್ದೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ ಅಮಿತಾಭ್ ಬಚ್ಚನ್ – Kannada News | Amitabh Bachchan: Sleepless Nights, Intense Work Ethic and Kalki 2898 AD Sequel Details

ಸಿನಿಮಾ ರಂಗದಲ್ಲಿ ಬರೋಬ್ಬರಿ ಐದು ದಶಕಗಳಿಗೂ ಹೆಚ್ಚು ಕಾಲ ಸುದೀರ್ಘ ಪ್ರಯಾಣ ಬೆಳೆಸಿರುವ ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಈಗಲೂ ಕೆಲಸದ ಮೇಲಿನ ಶ್ರದ್ಧೆ ಹಾಗೆಯೇ ಇದೆ. ಸಿನಿಮಾ ಕೆಲಸದಿಂದ ಆಗುವ ಒತ್ತಡವು ರಾತ್ರಿ ಇಡೀ ನಿದ್ದೆ ಬರದಂತೆ ಮಾಡುತ್ತಿದೆಯಂತೆ. ಚಿತ್ರರಂಗದ ದಣಿವರಿಯದ ನಾಯಕ ಎಂದೇ ಹೆಸರಾಗಿರುವ ಅಮಿತಾಭ್ (Amitabh), ಶೂಟಿಂಗ್ ಮುಗಿದು ಮನೆಗೆ ಬಂದ ಮೇಲೂ ಸಿನಿಮಾದ ಆಲೋಚನೆಗಳೇ ತಲೆಯಲ್ಲಿ ಓಡುತ್ತಿರುತ್ತವೆ ಎಂದು ಒಪ್ಪಿಕೊಂಡಿದ್ದಾರೆ. ಇತ್ತೀಚಿನ ತಮ್ಮ ಬ್ಲಾಗ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?

2026ರ ಯುಗಾದಿ ಭವಿಷ್ಯದ ಪ್ರಕಾರ, ಮೀನ ರಾಶಿಯವರಿಗೆ ವ್ಯಾಪಾರ ಕ್ಷೇತ್ರದಲ್ಲಿ ಯಶಸ್ಸು ದೊರೆಯಲಿದೆ ಎಂದು ಜ್ಯೋತಿಷಿ ಕೆ ವೆಂಕಟೇಶ್ ಶರ್ಮಾ ಭವಿಷ್ಯ ನುಡಿದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅನುಭವಿಸಿದ ತೊಂದರೆಗಳು ಕಡಿಮೆಯಾಗಿ ಸ್ಥಿರ ಆದಾಯವನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿದೆ. ಆದಾಗ್ಯೂ, ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದ್ದು, ನಿದ್ರಾಹೀನತೆ ಮತ್ತು ಒತ್ತಡವು ಕಾಡಬಹುದು. ಉತ್ತಮ ನಿದ್ರೆ ಮತ್ತು ಮಾನಸಿಕ ನೆಮ್ಮದಿಗಾಗಿ ಹೆಚ್ಚು ಗಮನ ನೀಡಬೇಕು. ಗ್ರಹಗಳ ಸ್ಥಾನವನ್ನು ಅವಲೋಕಿಸಿದಾಗ, ಶನಿ ಗ್ರಹದ…

Read More