ಒಟ್ಟಿಗೆ ಏಳು ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಿಸಿದ ಸರ್ಕಾರ – Kannada News | Tamil Nadu government announce state film awards from 2026 to 2021

ರಾಜ್ಯ ಸರ್ಕಾರಗಳು, ಆಯಾ ರಾಜ್ಯದ ಚಿತ್ರರಂಗಕ್ಕೆ (Movie Industry) ಉತ್ತೇಜನ ನೀಡಲು ಆಯಾ ವರ್ಷದ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ಕೊಡುತ್ತಾ ಬಂದಿವೆ. ಆದರೆ ಬಹಳ ಕಡಿಮೆ ಸರ್ಕಾರಗಳು ಈ ಪ್ರಶಸ್ತಿಗಳನ್ನು ಚಾಚು ತಪ್ಪದೆ ಆಯಾ ವರ್ಷವೇ ಕೊಡುತ್ತವೆ, ಕರ್ನಾಟಕದಲ್ಲಿಯೂ ಸಹ ಸರ್ಕಾರಗಳು ಈ ವಿಷಯದಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಲೇ ಬಂದಿದೆ. ಇದೀಗ ನೆರೆಯ ತಮಿಳುನಾಡಿನಲ್ಲಿ ಒಂದೇ ಬಾರಿಗೆ ಏಳು ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಒಟ್ಟಿಗೆ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ 2016 ರಿಂದಲೂ ರಾಜ್ಯ ಚಲನಚಿತ್ರ ಪ್ರಶಸ್ತಿ…

Read More

Solar Eclipse 2026: ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Astrological Impacts on Kanya Rashi by Dr. Basavaraj Guruji

2026ರ ರಾಹುಗ್ರಸ್ತ ಸೂರ್ಯಗ್ರಹಣವು ಕನ್ಯಾ ರಾಶಿಯವರ ಮೇಲೆ ಪ್ರಮುಖ ಪರಿಣಾಮಗಳನ್ನು ಬೀರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಬುಧ ರಾಶ್ಯಾಧಿಪತಿಯಾಗಿರುವ ಕನ್ಯಾ ರಾಶಿಯವರಿಗೆ ಈ ಗ್ರಹಣ ಆರನೇ ಮನೆಯಲ್ಲಿ ಸಂಭವಿಸುತ್ತದೆ. ಉತ್ತರಾ, ಹಸ್ತಾ, ಚಿತ್ತಾ ನಕ್ಷತ್ರದವರಿಗೆ ಇದರ ಪ್ರಭಾವವಿರುತ್ತದೆ. ಗ್ರಹಣದ ಅವಧಿಯಲ್ಲಿ ಕುಟುಂಬದಲ್ಲಿ ಸೌಖ್ಯ ಇರುತ್ತದೆ. ಆಕಸ್ಮಿಕ ಧನಯೋಗ ಮತ್ತು ಕೆಲಸ ಕಾರ್ಯಗಳಲ್ಲಿ ಪರಿಪೂರ್ಣತೆ ಕಂಡುಬರುತ್ತದೆ. ಸಾಲ ತೀರಿಸಿಕೊಳ್ಳುವ ಅವಕಾಶ ಲಭಿಸುತ್ತದೆ. ಆರೋಗ್ಯದಲ್ಲಿ ಚೇತರಿಕೆ ಇರುತ್ತದೆಯಾದರೂ, ಶತ್ರುಗಳು ಹೆಚ್ಚಾಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ…

Read More

DK Shivakumar Oath Taking Ceremony Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಬೆಂಗಳೂರು, ಜೂನ್​ 03: ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​​ ಪಟ್ಟಾಭಿಷೇಕ ನಡೆಯುತ್ತಿದೆ. ಇದಕ್ಕಾಗಿ ಲೋಕಭವನದ ಗಾಜಿನ ಮನೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್​ ಕಟೌಟ್​​, ಬ್ಯಾನರ್​ಗಳು ರಾರಾಜಿಸುತ್ತಿವೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕೂಡ ಆಗಮಿಸಿದ್ದಾರೆ. ವಿಶೇಷ ಅಂದರೆ ಬಂಡೆ ಪ್ರಮಾಣ ವಚನಕ್ಕೆ ವಾಸ್ತು ಟಚ್​ ಕೊಡಲಾಗಿದ್ದು, ಸರ್ವಧರ್ಮದ ಗುರುಗಳಿಗೂ ಭಾಗಿಯಾಗಿದ್ದಾರೆ. ಸಂಜೆ 4 ಗಂಟೆ 5 ನಿಮಿಷದ ಶುಭ ಮುಹೂರ್ತದಲ್ಲಿ ಡಿಕೆ ಶಿವಕುಮಾರ್​ ಪಟ್ಟಾಭಿಷೇಕ ನಡೆಯುತ್ತಿದೆ. ಈ ಹಿಂದೆ ಲೋಕಭವನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಗಳ ವೇದಿಕೆ…

Read More

ಷೇರುಪೇಟೆಯಲ್ಲಿ ಧೂಳೆಬ್ಬಿಸುತ್ತಿರುವ ಸ್ಪೇಸ್​ಎಕ್ಸ್; ಇಲಾನ್ ಮಸ್ಕ್ ಒಂದು ದಿನದಲ್ಲಿ ಗಳಿಸಿದ ಸಂಪತ್ತು ವಾರನ್ ಬಫೆಟ್​ನ ಒಟ್ಟೂ ಸಂಪತ್ತಿಗೆ ಸಮ – Kannada News | SpaceX Soars: Elon Musk Becomes First Trillionaire as Market Value Hits $3T

ವಾಷಿಂಗ್ಟನ್, ಜೂನ್ 16: ಇಲಾನ್ ಮಸ್ಕ್ ಅವರ ಸ್ಪೇಸ್-ಎಕ್ಸ್ (SpaceX) ಕಂಪನಿ ಷೇರು ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ. ಎರಡೇ ದಿನದಲ್ಲಿ ಅದು ಟಾಪ್-5 ಲಿಸ್ಟೆಡ್ ಕಂಪನಿಗಳ ಪಟ್ಟಿಗೆ ಜಂಪ್ ಮಾಡಿದೆ. ಐಪಿಒದಲ್ಲಿ ದಾಖಲೆಯ 137 ಡಾಲರ್ ಬೆಲೆಯಲ್ಲಿ ಮಾರುಕಟ್ಟೆಗೆ ಪದಾರ್ಪಣೆ ಮಾಡಿದ ಸ್ಪೇಸ್ ಎಕ್ಸ್ ಇದೀಗ 192 ಡಾಲರ್ ಬೆಲೆ ಪಡೆದಿದೆ. ಅದರ ಮಾರುಕಟ್ಟೆ ಸಂಪತ್ತು (Market Capital) 3 ಟ್ರಿಲಿಯನ್ ಡಾಲರ್ ಗಡಿ ದಾಟಿದೆ. ಮಾರುಕಟ್ಟೆಯ ಬ್ಲಾಕ್​ಬಸ್ಟರ್ ಕಂಪನಿಗಳಾದ ಎನ್​ವಿಡಿಯಾ (Nvidia), ಗೂಗಲ್, ಆ್ಯಪಲ್ ಮತ್ತು ಮೈಕ್ರೋಸಾಫ್ಟ್…

Read More

ಬಳ್ಳಾರಿ ಗಲಭೆಗೆ ತಲೆದಂಡ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್ ನೆಜ್ಜೂರು? – Kannada News | Ballari Riot Fallout: Suspended SP Pavan Nejjuru Attempts to end his life? Reports Trigger Concern

ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಹಿಂಸಾಚಾರದ ಬೆನ್ನಲ್ಲೇ ಅಮಾನತುಗೊಂಡಿದ್ದ ಎಸ್‌ಪಿ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿಗಳು ಹರಿದಾಡುತ್ತಿವೆ. ಸ್ನೇಹಿತನ ಫಾರ್ಮ್‌ಹೌಸ್‌ನಲ್ಲಿ ಮಾತ್ರೆ ಸೇವಿಸಿದ್ದ ನಜ್ಜೂರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ಸುದ್ದಿಯನ್ನು ಅಧಿಕೃತ ಮೂಲಗಳು ಖಚಿತಪಡಿಸಿಲ್ಲ. ಬಳ್ಳಾರಿಯಲ್ಲಿ ಡ್ಯೂಟಿಗೆ ಸೇರಿಕೊಂಡ ಕೆಲವೇ ಗಂಟೆಗಳಲ್ಲಿ ಕರ್ತವ್ಯ ಲೋಪದ ಆರೋಪದಡಿ ಪವನ್ ನಜ್ಜೂರ್ ಅವರನ್ನು…

Read More

2025ರಲ್ಲಿ 47 ಲಕ್ಷ ರೂ. ಖರ್ಚು ಮಾಡಿದ ಬೆಂಗಳೂರಿನ ದಂಪತಿ – Kannada News | Content Creators’ Annual Spending Goes Viral: Bengaluru Duo’s Rs 47 Lakh Budget

ಬೆಂಗಳೂರು, ಜ.5: ಬೆಂಗಳೂರು ಮೂಲದ ಕಂಟೆಂಟ್ ಕ್ರಿಯೇಟರ್ ದಂಪತಿ (Bengaluru couple expenses) ತಮ್ಮ ವರ್ಷದ ಖರ್ಚಿನ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ವಾರ್ಷಿಕ ಖರ್ಚಿನ ಬಗ್ಗೆ ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ. ಪ್ರಕೃತಿ ಅರೋರಾ ಮತ್ತು ಆಶಿಶ್ ಕುಮಾರ್ ಅವರು ಕಳೆದ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಬಾಡಿಗೆ ಮತ್ತು ಪ್ರಯಾಣದಿಂದ ಹಿಡಿದು ಫಿಟ್‌ನೆಸ್ ಮತ್ತು ಶಾಪಿಂಗ್‌ವರೆಗೆ ಎಷ್ಟು ಖರ್ಚು ಮಾಡಿದ್ದಾರೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿರುವ ಇವರ ವಾರ್ಷಿಕ…

Read More

Video: ಪುಟ್ಟ ಪುಟ್ಟ ಹೆಜ್ಜೆಯಿಟ್ಟು ಕಂದಮ್ಮ ನಡೆಯುತ್ತಿದ್ದಂತೆ ಭಾವುಕಳಾದ ತಾಯಿ – Kannada News | Mother reacts cutely as little girl takes tiny steps

ತಾಯಿಯ (mother love) ಪ್ರೀತಿಯೇ ಹಾಗೇ, ಮಕ್ಕಳ ಆರೈಕೆಯಲ್ಲೇ ಖುಷಿ ಕಾಣುವ ಜೀವವದು. ಮಗುವಿಗೆ ಎಣ್ಣೆ ಹಚ್ಚಿ ಸ್ನಾನ ಮಾಡಿಸುವುದು, ಆಹಾರ ನೀಡುವುದು ಆಕೆಯ ದಿನನಿತ್ಯ ರೂಟೀನ್ ಆಗಿರುತ್ತದೆ. ಮಗುವಿನ ತೊದಲು ನುಡಿ ಕೇಳುತ್ತ ತನ್ನೆಲ್ಲಾ ನೋವುಗಳನ್ನು ಮರೆಯುತ್ತಾಳೆ. ಇದೀಗ ಪುಟಾಣಿಯೊಂದು  ಮೊದಲ ಬಾರಿಗೆ ಹೆಜ್ಜೆ ಇಟ್ಟು ನಡೆಯುತ್ತಿದ್ದರೆ, ತಾಯಿ ತನ್ನ ಮಗಳ ಮೊದಲ ನಡಿಗೆಯನ್ನು ಕಣ್ತುಂಬಿಸಿಕೊಂಡು ಭಾವುಕಳಾಗಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ fun_factorss ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಈ…

Read More

ಬಿಎಸ್​​ವೈ ಅಭಿಮಾನೋತ್ಸವ: ಯಡಿಯೂರಪ್ಪ ಬರ್ತಿದ್ದಂತೆ ಕಾರ್ಯಕರ್ತರಿಂದ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ – Kannada News | Chitradurga BSY Abhimanotsava: Watch How Yediyurappa Made a Grand Entry to the Stage

ಚಿತ್ರದುರ್ಗ, ಮೇ 09: 50 ವರ್ಷಗಳ ರಾಜಕೀಯ ಜೀವನ ಪೂರ್ಣವಾಗಿದ್ದರಿಂದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂಭ್ರಮದಲ್ಲಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಬಿಎಸ್. ಯಡಿಯೂರಪ್ಪ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವೇದಿಕೆಗೆ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅವರ ಪರ ಘೋಷಣೆ ಕೂಗಿದರು. ಇನ್ನು ಇದೇ ವೇಳೆ ಯಡಿಯೂರಪ್ಪಗೆ ಸಂಸದ ಗೋವಿಂದ ಕಾರಜೋಳ ಶಾಲು ಹೊದಿಸಿ ಸ್ವಾಗತಿಸಿದರು. ಇತ್ತ ರಾಜಾಹುಲಿ ಕೂಡ ನೆರೆದಿದ್ದ ಜನರಿಗೆ ಕೈ ಮುಗಿಯುತ್ತಾ ಎಂಟ್ರಿ ಕೊಟ್ಟರು. ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಿದ್ದು, ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ…

Read More

ತಮಿಳಿನ ಯುವ ಹೀರೋಗೆ ಜೋಡಿಯಾಗಲಿರುವ ರುಕ್ಮಿಣಿ ವಸಂತ್ – Kannada News | Rukmini Vasanth to act with Dhruva Vikram new movie

ರುಕ್ಮಿಣಿ ವಸಂತ್ (Rukmini Vasanth), ತಮ್ಮ ಪ್ರತಿಭೆ ಮತ್ತು ಸೌಂದರ್ಯದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ಹೆಜ್ಜೆ ಇರಿಸಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳು ರುಕ್ಮಿಣಿ ವಸಂತ್ ಅವರಿಗೆ ದೊಡ್ಡ ಮಟ್ಟಿಗಿನ ಗುರುತು, ಜನಪ್ರಿಯತೆ ತಂದುಕೊಟ್ಟಿರುವ ಜೊತೆಗೆ ಹಲವಾರು ಹೊಸ ಅವಕಾಶಗಳನ್ನು ಸಹ ತಂದುಕೊಟ್ಟಿದೆ. ಈಗಾಗಲೇ ಪರ ಭಾಷೆಯ ಕೆಲ ದೊಡ್ಡ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದು, ಇದೀಗ ತಮಿಳಿನ ಸ್ಟಾರ್ ಯುವ ನಾಯಕನ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸಲು ಸಜ್ಜಾಗಿದ್ದಾರೆ….

Read More

ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ವೃದ್ಧಿಸಲು ನೀವು ಮಾಡಬೇಕಾದದ್ದು ಇಷ್ಟೇ – Kannada News | Follow these tips to ensure peace and tranquility at home

ಮನೆಯ (home) ವಾತಾವರಣ ಕುಟುಂಬ ಸದಸ್ಯರ ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತದೆ. ಮನೆಯ ವಾತಾವರಣ ನಕಾರಾತ್ಮಕವಾಗಿದ್ದರೆ, ದಾರಿದ್ರ್ಯ ಅಶಾಂತಿ ನೆಲೆಸಲು ಕಾರಣವಾಗುತ್ತದೆ. ಅದೇ ಮನೆಯ ವಾತಾವರಣ ಸಕಾರಾತ್ಮಕವಾಗಿದ್ದರೆ  ಕುಟುಂಬ ಸದಸ್ಯರ ಜೀವನದಲ್ಲಿ ಯಶಸ್ಸು, ಅದೃಷ್ಟ ಹೆಚ್ಚಾಗುತ್ತದೆ,  ಆರೋಗ್ಯ ಮತ್ತು ಸಂತೋಷ ಸಹ ಹೆಚ್ಚಾಗುತ್ತದೆ. ಆದರೆ ಹೆಚ್ಚಿನವರಿಗೆ ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸಲು ಏನು ಮಾಡಬೇಕು ಎಂಬುದು ಗೊತ್ತಿಲ್ಲ. ಹೀಗಿರುವಾಗ ಈ ಕೆಲವೊಂದು ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಬಹುದು, ಮನೆಯಲ್ಲಿ ಶಾಂತಿ ಮತ್ತು…

Read More