Headlines

RCB ತಂಡದಲ್ಲಿ ‘ಧುರಂಧರ’ರ ದಂಡೇ ಇದೆ: ಎದುರಾಳಿಗಳು ನಡುಗುತ್ತಿದ್ದಾರೆ!

IPL 2026: ಒಬ್ಬ ಕ್ರಿಕೆಟ್ ತಂಡದ ನಾಯಕನಿಗೆ ತನ್ನ ತಂಡ ಸತತವಾಗಿ 200ಕ್ಕೂ ಹೆಚ್ಚು ರನ್ ಗಳಿಸುತ್ತಿದೆ ಎಂದರೆ ಅದಕ್ಕಿಂತ ದೊಡ್ಡ ಸಮಾಧಾನ ಮತ್ತೊಂದಿಲ್ಲ. ಪ್ರಸ್ತುತ ನನ್ನ ತಂಡದ ಬ್ಯಾಟಿಂಗ್ ಲೈನಪ್ ನೋಡಿದರೆ, ಕೇವಲ ಆಟಗಾರರಲ್ಲ, ಅಪ್ಪಟ ‘ಧುರಂಧರ’ರ ದಂಡೇ ಅಲ್ಲಿ ನಿಂತಿದೆ ಅನ್ನಿಸುತ್ತದೆ. ಹೀಗಂದಿರುವುದು ಮತ್ಯಾರೂ ಅಲ್ಲ, ರಾಯಲ್ ಚಾಲೆಂಜರ್ಸ್​ ಬೆಂಗಳೂರು  ತಂಡದ ನಾಯಕ ರಜತ್ ಪಾಟಿದಾರ್. ‘ಧುರಂಧರ’ರ ದಂಡು: ಪ್ರತಿ ಪಂದ್ಯದಲ್ಲೂ 200 ರನ್ ದಾಟುವುದು ಸುಲಭದ ಮಾತಲ್ಲ. ಇದಕ್ಕೆ ಆರಂಭಿಕರಿಂದ ಹಿಡಿದು ಫಿನಿಶರ್‌ಗಳವರೆಗೆ…

Read More

ರಾಮ ಮಂದಿರಕ್ಕೆ ಬೇಕಾಗಿದ್ದಾರೆ ಬಾಸ್: ಸಿಇಒ ಹುದ್ದೆಗೆ 1,000 ಮಂದಿಯಿಂದ ಅರ್ಜಿ, ಜುಲೈ 22ಕ್ಕೆ ಅಂತಿಮ ಮುದ್ರೆ – Kannada News | Ram Mandir Ayodhya CEO: Over 1000 Applications for Key Role, Selection by July 22

ಅಯೋಧ್ಯೆ, ಜುಲೈ 15: ಜಗತ್ಪ್ರಸಿದ್ಧ ಅಯೋಧ್ಯೆಯ ರಾಮ ಮಂದಿರ(Ram Mandir)ದಲ್ಲಿ ಇತ್ತೀಚೆಗೆ ಕೇಳಿಬಂದಿದ್ದ ದೇಣಿಗೆ ದುರುಪಯೋಗದ ಆರೋಪಗಳಿಗೆ ಶಾಶ್ವತ ಬ್ರೇಕ್ ಹಾಕಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಸ್ಟರ್ ಪ್ಲಾನ್ ಮಾಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಮಂದಿರದ ದೈನಂದಿನ ನಿರ್ವಹಣೆಗಾಗಿ ‘ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ’ (CEO) ಹುದ್ದೆಯನ್ನು ಸೃಷ್ಟಿಸಲಾಗಿದ್ದು, ಈ ಉನ್ನತ ಹುದ್ದೆಗಾಗಿ ಕೇವಲ 5 ದಿನಗಳಲ್ಲಿ ಬರೋಬ್ಬರಿ 1,000 ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಲ್ಲಿ ದೇಶದ ಹಿರಿಯ ನಿವೃತ್ತ…

Read More

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನ ಮಾಲೀಕರು ಪರದಾಟ – Kannada News | Karnataka Vehicle Owners Face Crisis as Emission Certificates Fail to Update on VAHAN 4 System

ಬೆಂಗಳೂರು, ಡಿಸೆಂಬರ್​ 23: ರಾಜ್ಯದಲ್ಲಿ ವಾಹನಗಳ ಮಾಲೀಕರು ಪ್ರಸ್ತುತ ಸಾರಿಗೆ ಇಲಾಖೆಯ ವಾಹನ್-4 ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಪರಿವಾಹನ್ ಪೋರ್ಟಲ್‌ನಲ್ಲಿ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ನವೀಕರಣಗೊಳ್ಳದಿರುವುದು ಪ್ರಮುಖ ಸಮಸ್ಯೆಯಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್‌ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಅವರು ಧ್ವನಿ ಎತ್ತಿದ್ದು, ಇದು ಹಲವು ತಿಂಗಳಿಂದ ವಾಹನ ಮಾಲೀಕರಿಗೆ ತಲೆನೋವಾಗಿದೆ ಎಂದಿದ್ದಾರೆ. ಈಗಾಗಲೇ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು, ಸಚಿವರು ಮತ್ತು ಆಯುಕ್ತರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ…

Read More

TTD Online Booking: ತಿರುಪತಿ ಭಕ್ತರಿಗೆ ಸಿಹಿ ಸುದ್ದಿ; ಜುಲೈ ತಿಂಗಳ 300ರೂ. ದರ್ಶನ ಟಿಕೆಟ್ ಕೋಟಾ ಬಿಡುಗಡೆ; ಕೂಡಲೇ ಬುಕ್ ಮಾಡಿ – Kannada News | TTD July 2026 Darshan Quota Released: Book Tirupati Special Entry Tickets Now!

ತಿರುಪತಿ: ವಿಶ್ವಪ್ರಸಿದ್ಧ ಪುಣ್ಯಕ್ಷೇತ್ರ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತರಿಗೆ ಪ್ರಮುಖ ಅಪ್‌ಡೇಟ್ ಇಲ್ಲಿದೆ. 2026ರ ಜುಲೈ ತಿಂಗಳ ದರ್ಶನ ಕೋಟಾವನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಇಂದು (ಏಪ್ರಿಲ್ 24) ಅಧಿಕೃತವಾಗಿ ಬಿಡುಗಡೆ ಮಾಡುತ್ತಿದೆ. ಆದ್ದರಿಂದ ತಡಮಾಡದೇ ಟಿಕೆಟ್​ ಬುಕ್​ ಮಾಡುವುದು ಹೇಗೆ ಎಂಬುದರ ಸಂಪೂರ್ಣ ವಿವರವನ್ನು ಹಂತ ಹಂತವಾಗಿ ಇಲ್ಲಿ ತಿಳಿದುಕೊಳ್ಳಿ. ಟಿಕೆಟ್ ಬುಕ್ಕಿಂಗ್ ಸಮಯದ ವಿವರ: ನೀವು ಜುಲೈ ತಿಂಗಳಲ್ಲಿ ದರ್ಶನ ಪಡೆಯಲು ಯೋಜಿಸುತ್ತಿದ್ದರೆ, ಸಮಯದ ಬಗ್ಗೆ ವಿಶೇಷ ಗಮನವಿರಲಿ….

Read More

ಡಿಜೆ ನಿಷೇಧಿಸಲು ಸಂತೋಷ್ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ ಸವಾಲ್!

ಬೆಂಗಳೂರು, (ಮಾರ್ಚ್ 18): ಕರ್ನಾಟಕದಲ್ಲಿ ಆಚರಿಸಲಾಗುವ ಎಲ್ಲಾ ಜಯಂತಿಗಳಲ್ಲಿ ಹಾಕುವ ಡಿಜೆಗಳನ್ನು (DJ) ನಿಷೇಧಿಸಬೇಕು ಎಂದು ಸಚಿವ ಸಂತೋಷ ಲಾಡ್‌ ಆಗ್ರಹಿಸಿದ್ದು, ಸದನದಲ್ಲಿ ಬಿಜೆಪಿ ನಾಯಕರ ಹಾಗೂ ಸರ್ಕಾರದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಡಿಜೆ ಬಳಕೆ ನಿಷೇಧಿಸಿ ಎಂದ ಕಾಂಗ್ರೆಸ್‌ ನಾಯಕರಿಗೆ ಟಾಂಗ್‌ ಕೊಟ್ಟ ಬಿಜೆಪಿ ಸದಸ್ಯ ಚನ್ನಬಸಪ್ಪ ಡಿಜೆ ಮಾತ್ರ ಏಕೆ ನಿಷೇಧ ಹೇರಬೇಕು, ಸುಪ್ರೀಂ ಕೋರ್ಟ್‌ ಆದೇಶದಂತೆ ಆಝಾನ್ ಬ್ಯಾನ್ ಮಾಡ್ತಿರಾ ಎಂದು ತಿರುಗೇಟು ಕೊಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್ ಸುಪ್ರೀಂ ಆದೇಶ…

Read More

Daily Devotional: ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ? – Kannada News | Lunar Eclipse March 03: What to do in Chandra Grahana and Zodiac effects

ಬೆಂಗಳೂರು, ಮಾರ್ಚ್​​ 03: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಈ ಗ್ರಹಣ ಕಾರ್ತಿಕ ಮಾಸದ ಶುಕ್ಲ ಹುಣ್ಣಿಮೆಯಂದು ವಿಶ್ವಾವಸು ನಾಮ ಸಂವತ್ಸರದಲ್ಲಿ ನಡೆಯುತ್ತಿದೆ. ಗ್ರಹಣದ ಸ್ಪರ್ಶ ಕಾಲವು ಮಧ್ಯಾಹ್ನ 2 ಗಂಟೆ 39 ನಿಮಿಷಕ್ಕೆ, ಮಧ್ಯಮ ಕಾಲವು ಸಂಜೆ 4 ಗಂಟೆ 29 ನಿಮಿಷಕ್ಕೆ ಮತ್ತು ಮೋಕ್ಷ ಕಾಲವು ಸಂಜೆ 6 ಗಂಟೆ 19 ನಿಮಿಷಕ್ಕೆ ಆಗಿರುತ್ತದೆ. ಈ ಸಮಯದಲ್ಲಿ ದೇವಾಲಯಗಳನ್ನು ಮುಚ್ಚಲಾಗುವುದು ಮತ್ತು…

Read More

ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ 2026: 12 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Yadgiri District Recruitment 2026: Apply for Library Supervisor Posts Before July 27

ಯಾದಗಿರಿ ಜಿಲ್ಲಾ ಪಂಚಾಯತ್‌ನಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿImage Credit source: Getty Images ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮತ್ತೊಂದು ಉತ್ತಮ ಅವಕಾಶ ಲಭ್ಯವಾಗಿದೆ. ಯಾದಗಿರಿ ಜಿಲ್ಲಾ ಪಂಚಾಯತ್ (Zilla Panchayat Yadgiri) ವತಿಯಿಂದ ಗ್ರಂಥಾಲಯ ಮೇಲ್ವಿಚಾರಕ (Library Supervisor) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 12 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 2026ರ ಜುಲೈ 27ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮ ಪಂಚಾಯತ್‌ವಾರು…

Read More

ಫುಟ್ ಪಾತ್ ತೆರವಿಗೆ ಕೃಷ್ಣಭೈರೇಗೌಡ ಪಣ:ಒತ್ತುವರಿದಾರರಿಗೆ ಡೆಡ್​​ಲೈನ್, ರಸ್ತೆ ಬದಿ ನಿಲ್ಲಿಸುವ ಗಾಡಿ ಗುಜರಿಗೆ – Kannada News | Minister Krishna Byre Gowda Gives Deadline to footpath In Bengaluru, here Is Meeting highlights

ಬೆಂಗಳೂರು, (ಜೂನ್ 24): ಬೆಂಗಳೂರಿನಲ್ಲಿ ಹುಡುಕಿದರೆ ನೂರು ಮೀಟರ್ ಕೂಡ ಸರಿಯಾಗಿ ಫುಟ್ ಪಾತ್ ಸಿಗಲ್ಲ. ಕೆಲ ಬೀದಿ ಬದಿ ವ್ಯಾಪಾರಿಗಳು ಸೇರಿ ಪಾದಚಾರಿ ಮಾರ್ಗಗಳನ್ನು ಕಬ್ಜಾ ಮಾಡೋರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಫುಟ್ ಪಾತ್ (footpath) ಅತಿಕ್ರಮಣ ತೆರವು ಮಾಡುವ ಸಂಬಂಧ ಬೆಂಗಳೂರು (Bengaluru) ನಗರಾಭಿವೃದ್ದಿ ಸಚಿವ ಕೃಷ್ಣ ಬೈರೇಗೌಡ (Krishna Byre Gowda) GBA ಅಧಿಕಾರಿಗಳ ಜೊತೆಗೆ ಇಂದು (ಜೂನ್ 24) ಮಹತ್ವದ ಸಭೆ ನಡೆಸಿದ್ದು, ಯಾರ್ಯಾರು ಫುಟ್ ಪಾತ್ ಅತಿಕ್ರಮಣ ಮಾಡಿಕೊಂಡವರು ತೆರವುಗೊಳಿಸಲು…

Read More

Viral: ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲು

ಆಟೋ, ಬೈಕ್ ಗಳ ಹಿಂಭಾಗದಲ್ಲಿ ಬರೆದ ಬರಹಗಳನ್ನು ನೀವು ನೋಡಿದ್ದೀರಬಹುದು. ಕೆಲವು ಸಾಲುಗಳು ನಿಮ್ಮ ನಗುವಿಗೆ ಕಾರಣವಾಗುತ್ತದೆ. ಇನ್ನು ಕೆಲವು ಅರ್ಥಪೂರ್ಣ ಸಾಲುಗಳನ್ನು ನೋಡಿದಾಗ ಆಟೋ ಚಾಲಕನ (auto driver) ಬುದ್ಧಿವಂತಿಕೆಯನ್ನು ಮೆಚ್ಚಿಕೊಳ್ಳುತ್ತೇವೆ. ಇದೀಗ ಆಟೋ ಚಾಲಕನೊಬ್ಬ ಬಾಡಿಗೆ ಇದ್ರೆ ಕಾಲ್ ಮಾಡಿ ಎಂದು ಈ ಸಾಲಿನ ಮೂಲಕ ಹೇಳಿದ್ದಾನೆ. ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು ಆಟೋ ಹಿಂಬದಿ ಬರೆದ ಸಾಲು ನೆಟ್ಟಿಗರ ಗಮನ ಸೆಳೆಯುತ್ತಿದೆ. raviraj. naik ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

Viral: ಟೆರೇಸ್‌ನಲ್ಲಿ ಟಾಟಾ ಸುಮೋ ಕಾರಿನಂತೆ ಕಾಣುವ ವಾಟರ್‌ ಟ್ಯಾಂಕ್ ನಿರ್ಮಿಸಿದ ಮನೆ ಮಾಲೀಕ – Kannada News | Andhra Pradesh: A car shaped water tank on top of a house in Addanki town in Prakasam district of Andhra Pradesh

ವಿಭಿನ್ನ ನೀರಿನ ಟ್ಯಾಂಕ್‌Image Credit source: Tv9 Telugu ಆಂಧ್ರ ಪ್ರದೇಶ, ಏಪ್ರಿಲ್ 15: ಮನೆ ಕಟ್ಟುವುದು ಎಲ್ಲರ ಕನಸು. ಹೀಗಾಗಿ ಸಾಲ ಮಾಡಿಯಾದರೂ ಸರಿಯೇ, ತಾವು ಅಂದುಕೊಂಡಂತೆ ಮನೆ ನಿರ್ಮಿಸಿಕೊಳ್ತಾರೆ. ತಾನು ಕಟ್ಟುವ ವಿಭಿನ್ನವಾಗಿರಬೇಕೆಂದು ಎಂದು ಬಯಸುವವರು ಇದ್ದಾರೆ. ವ್ಯಕ್ತಿಯೊಬ್ಬರು ತನ್ನ ಮನೆಯ ಮಹಡಿಯಲ್ಲಿ ನೀರಿನ ಟ್ಯಾಂಕ್‌ನ್ನು (water tank) ಕಾರಿನ ರೀತಿ ನಿರ್ಮಿಸಿದ್ದಾರೆ. ಇದು ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಅಡ್ಡಂಕಿ ಪಟ್ಟಣದ (Addanki town in Prakasam district of Andhra Pradesh)…

Read More