SA vs NZ: ಯಾನ್ಸನ್, ಮಾರ್ಕ್ರಾಮ್ ಸಿಡಿಲಬ್ಬರಕ್ಕೆ ತಲೆಬಾಗಿದ ನ್ಯೂಜಿಲೆಂಡ್ – Kannada News | T20 World Cup 2026: Markram’s Record Half Century Powers South Africa win Over New Zealand

ಟಿ20 ವಿಶ್ವಕಪ್ 2026 (T20 World Cup 2026) ರ 24 ನೇ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳಾದ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ (South Africa vs New Zealand) ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡ ದಕ್ಷಿಣ ಆಫ್ರಿಕಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ ಒಟ್ಟು 175 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ…

Read More

ರವಿಶಂಕರ್ ಗುರೂಜಿ ವಿರುದ್ಧದ ಭೂ ಕಬಳಿಕೆ ಪ್ರಕರಣ ರದ್ದು: ಹೈ ಕೋರ್ಟ್ ಮಹತ್ವದ ತೀರ್ಪು!

ಬೆಂಗಳೂರು, ಮಾರ್ಚ್​ 28: ರವಿಶಂಕರ್ ಗುರೂಜಿ (Shri Shri Ravi Shankar Guruji) ವಿರುದ್ಧದ ಭೂ ಕಬಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ, ರವಿಶಂಕರ್ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲದೆ ಪ್ರಕರಣ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ತಿಳಿಸಿ ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದೆ. ಸ್ಪಷ್ಟ ಆರೋಪವಿಲ್ಲ, ಸಾಕ್ಷಿಗಳಿಲ್ಲ! ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ 19 ಸೆಪ್ಟೆಂಬರ್ 2025ರಂದು ಕರ್ನಾಟಕ ಭೂ…

Read More

ವಿಧಾನಸಭೆಯಲ್ಲೂ ಸಿಲಿಂಡರ್​​ ಕೊರತೆ ಗದ್ದಲ: ಆಡಳಿತ ಮತ್ತು ವಿಕ್ಷದ ನಡುವೆ ವಾಕ್ಸಮರ

ಬೆಂಗಳೂರು, ಮಾರ್ಚ್​​ 11: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್​​ ಪೂರೈಕೆ ವ್ಯತ್ಯಯದಿಂದಾಗಿ ರಾಜ್ಯದಲ್ಲಿ ಹೋಟೆಲ್​​ ಉದ್ಯಮಗಳು, ಜನ ಸಾಮಾನ್ಯರು ವಿಪರೀತ ಸಂಕಷ್ಟಕ್ಕೆ ಸಿಲುಕಿರುವ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಸಿಲಿಂಡರ್​ ಕೊರತೆ ಬಗ್ಗೆ ಚರ್ಚೆಗೆ ಸ್ಪೀಕರ್​​ ಅವಕಾಶ ನೀಡಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಸದನದ ರಣಾಂಗಣವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್​​ ಶಾಸಕರು ಪರಸ್ಪರ ದೂಷಿಸಿಕೊಂಡಿದ್ದಾರೆ. ಚರ್ಚೆ ಮಧ್ಯೆ ಪ್ರಧಾನಿ ಮೋದಿ ಅವರ ಹೆಸರು ಪ್ರಸ್ತಾಪವಾಗಿರೋದು ಉರಿಯುವ…

Read More

‘ಇಂಡಿಯಾಸ್ ಗಾಟ್ ಲೇಟೆಂಟ್ ಸೀಸನ್ 2’ ಮೊದಲ ಎಪಿಸೋಡ್​​ಗೆ ಬಾಲಿವುಡ್ ಸ್ಟಾರ್ ನಟಿ ಅತಿಥಿ – Kannada News | Alia Bhatt And Sharvari Leaked Photo From India’s Got Latent 2 Goes Viral

ಖ್ಯಾತ ಸ್ಟ್ಯಾಂಡಪ್ ಕಾಮಿಡಿಯನ್ ಸಮಯ್ ರೈನಾ ಅವರ ಜನಪ್ರಿಯ ಹಾಗೂ ವಿವಾದಾತ್ಮಕ ರಿಯಾಲಿಟಿ ಶೋ ಎಂದರೆ ಅದು ‘ಇಂಡಿಯಾಸ್ ಗಾಟ್ ಲೇಟೆಂಟ್’. ಈ ಶೋಗೆ ಎರಡನೇ ಸೀಸನ್ ಬರಲಿದೆ ಎಂದು ಸಮಯ್ ಇತ್ತೀಚೆಗೆ ಹೇಳಿದ್ದರು. ಈಗ ಮೊದಲ ಎಪಿಸೋಡ್‌ನ ಶೂಟಿಂಗ್ ಸೆಟ್‌ನಿಂದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿದ್ದು, ಭಾರಿ ಸಂಚಲನ ಸೃಷ್ಟಿಸಿದೆ. ಸೋರಿಕೆಯಾದ ಫೋಟೋದಲ್ಲಿ ಬಾಲಿವುಡ್ ತಾರೆಯರಾದ ಆಲಿಯಾ ಭಟ್ ಮತ್ತು ಶಾರ್ವರಿ ಜಡ್ಜ್‌ಗಳ ಸೀಟಿನಲ್ಲಿ ಕುಳಿತಿರುವುದು ಕಾಣಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಫೋಟೋದಲ್ಲಿ…

Read More

ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮುಂದುವರಿಸಿದರೆ ಏನಾಗುತ್ತದೆ? ಸರ್ಕಾರ ಬಲವಂತವಾಗಿ ಆಹಾರ ನೀಡಬಹುದೇ? – Kannada News | Sonam wangchuk hunger strike; Can the government force feed him like it did Irom Sharmila?

ನವದೆಹಲಿ, ಜುಲೈ 17: ಇಂದಿಗೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ (Sonam Wangchuk) ಅವರ ಉಪವಾಸ ಸತ್ಯಾಗ್ರಹದ 20ನೇ ದಿನಕ್ಕೆ ಕಾಲಿಟ್ಟಿದೆ. ಅವರ ತೂಕ ವೇಗವಾಗಿ ಕಡಿಮೆಯಾಗುತ್ತಿದೆ. ಇಲ್ಲಿಯವರೆಗೆ 9 ಕೆಜಿ ತೂಕ ಕಳೆದುಕೊಂಡಿರುವ ಅವರ ಆರೋಗ್ಯವು ಕ್ಷೀಣಿಸುತ್ತಿದೆ. ದೀರ್ಘಕಾಲದ ಉಪವಾಸ ಸತ್ಯಾಗ್ರಹವು ಈಗಾಗಲೇ ಅವರ ಅಂಗಗಳ ಮೇಲೆ ಪರಿಣಾಮ ಬೀರಿದೆ. ಅವರ ಆರೋಗ್ಯವನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಹೈಕೋರ್ಟ್ ಕೂಡ ಹೇಳಿದೆ. ಆದರೂ ಸತ್ಯಾಗ್ರಹವನ್ನು ಮುಂದುವರಿಸುವ ಬಗ್ಗೆ ದೃಢನಿಶ್ಚಯ ಹೊಂದಿರುವ ಸೋನಮ್ ವಾಂಗ್‌ಚುಕ್ ಅವರ…

Read More

ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಕೇಸ್: 6 ಜನರ ವಿರುದ್ಧ FIR; ಸಿಐಡಿಗೆ ಹಸ್ತಾಂತರಿಸಲು ಮುಂದಾದ ಪೊಲೀಸರು – Kannada News

ಆದಿತ್ಯರಾಜ್ ಕ್ಯಾಪಿಟಲ್ ಪ್ರೈ.ಲಿImage Credit source: tv9 kannada ಬೆಳಗಾವಿ, ಜೂನ್​​ 06: ನಗರದಲ್ಲಿ ಇತ್ತೀಚೆಗಷ್ಟೇ 4500 ಕೋಟಿ ರೂ ವಂಚನೆ ಕೇಸ್​ನಲ್ಲಿ ಶಿವಾನಂದ ನೀಲಣ್ಣನವರ್ ಅಕ್ರಮ ಬಯಲಾಗಿತ್ತು. ಇದಾದ ಬೆನ್ನಲ್ಲೇ, ಮತ್ತೊಂದು ಕಂಪನಿ ಸಾವಿರಾರು ಕೋಟಿ ಹೂಡಿಕೆ (Multi-Crore Scam) ಮಾಡಿರೋದು ಪತ್ತೆಯಾಗಿದೆ. ಬೆಳಗಾವಿಯ (belagavi) ಭಾಗ್ಯ ನಗರದಲ್ಲಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೆಟ್ ಲಿಮಿಟಿಡ್ ಕಂಪನಿ, 6 ಸಾವಿರ ಜನರಿಂದ ಠೇವಣಿ ರೂಪದಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹಿಸಿರುವ ಆರೋಪ ಕೇಳಿ ಬಂದಿದೆ. ಕಂಪನಿ ಆರ್​ಬಿಐ…

Read More

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರು ‘ಮೈಸೂರು ಸ್ಯಾಂಡಲ್ ಸೋಪ್’ನ ರಾಯಭಾರಿಯಾಗಿದ್ದಾರೆ. ಇಂದಿನಿಂದ ಎರಡು ವರ್ಷಗಳವರೆಗೆ ಅವರು ಈ ಬ್ರ್ಯಾಂಡ್​ನ ರಾಯಭಾರಿ ಆಗಲಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿಗೆ ಆಗಮಿಸಿದ ಅವರು, ಅದ್ದೂರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ತಮನ್ನಾ ಭಾಟಿಯಾ ಅವರು ಕನ್ನಡದಲ್ಲೇ ಮಾತು ಆರಂಭಿಸಿದರು ಅನ್ನೋದು ವಿಶೇಷ. ‘ಎಲ್ಲರಿಗೂ ನಮಸ್ಕಾರ’ ಎಂದು ಹೇಳಿದ ತಮನ್ನಾ ನಂತರ ಆಂಗ್ಲ ಭಾಷೆಯಲ್ಲಿ ಮಾತು ಮುಂದುವರಿಸಿದರು. ತಮನ್ನಾ ಭಾಟಿಯಾ ಅವರಿಗೆ ಈ ದಿನ ತುಂಬಾನೇ ವಿಶೇಷವಂತೆ. ವೃತ್ತಿ ಜೀವನದಲ್ಲಿ ಇಷ್ಟು…

Read More

Viral: ಕಾರ್ಪೊರೇಟ್ ಕೆಲಸದ ಸ್ಥಳಗಳಲ್ಲಿನ ಐದು ವಿಷಕಾರಿ ಅಂಶಗಳನ್ನು ಟೀಕಿಸಿದ ಸ್ಟಾರ್ಟ್ಅಪ್ ಸಂಸ್ಥಾಪಕಿ – Kannada News

ಕಾರ್ಪೊರೇಟ್ (Corporate) ಜಗತ್ತೇ ಹಾಗೆ, ಕೈ ತುಂಬಾ ಸಂಬಳವಿದ್ರೂ ಒತ್ತಡ ಹೆಚ್ಚೇ ಇರುತ್ತದೆ. ಹೀಗಾಗಿ ಈ ಕೆಲಸದ ಸ್ಥಳಗಳಲ್ಲಿ ಕೆಲ ಉದ್ಯೋಗಿಗಳು ಅನುಭವಿಸುವ ಒತ್ತಡ ಹೇಳತೀರದು. ಜವಾಬ್ದಾರಿಗಳಿಂದ ತಪ್ಪಿಸಿಕೊಳ್ಳಲಾಗದೇ ಅನಿವಾರ್ಯಕ್ಕೆ ಕೆಲಸ ಮಾಡುವವರು ಇದ್ದಾರೆ. ಇದೀಗ ಬೆಂಗಳೂರು (Bengaluru) ಮೂಲದ ಸ್ಟಾರ್ಟ್ಅಪ್ ಸಂಸ್ಥಾಪಕಿಯೊಬ್ಬರು ಭಾರತೀಯ ಕೆಲಸದ ಸ್ಥಳಗಳಲ್ಲಿ ಸರ್ವೇ ಸಾಮಾನ್ಯವಾಗಿರುವ ವಿಷಕಾರಿ ವಿಷಯಗಳನ್ನು ಟೀಕಿಸಿದ್ದಾರೆ. ಲಿಂಕ್ಡ್ ಇನ್ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಸಂಸ್ಥಾಪಕಿ ಅಲೂನಾ (Aloona) ಲಿಂಕ್ಡ್ ಇನ್…

Read More

‘ಅಂತ್ಯವನ್ನು ಒಪ್ಪಿಕೊಳ್ಳಿ’: ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅರ್ಜುನ್ ಕಪೂರ್ ಮನಸ್ಥಿತಿ

ಬಾಲಿವುಡ್ ನಟ ಅರ್ಜುನ್ ಕಪೂರ್ (Arjun Kapoor) ಕಳೆದ ಕೆಲವು ಸಮಯದಿಂದ ಸೋಷಿಯಲ್ ಮೀಡಿಯಾದಲ್ಲಿ ಸತತವಾಗಿ ಟ್ರೋಲಿಂಗ್ ಮತ್ತು ನೆಗೆಟಿವಿಟಿಗೆ ಗುರಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ತಮ್ಮ ತಾಯಿಯ ಜನ್ಮದಿನದಂದು ಭಾವುಕ ಪೋಸ್ಟ್ ಹಂಚಿಕೊಂಡಿದ್ದ ಅವರು, ಜೀವನವು ತಮಗೆ ‘ಕ್ರೂರವಾಗಿ ವರ್ತಿಸುತ್ತಿದೆ’ ಎಂದು ಬರೆದುಕೊಂಡಿದ್ದರು. ಇದೀಗ ಅರ್ಜುನ್ ಹಂಚಿಕೊಂಡಿರುವ ಮತ್ತೊಂದು ಗೂಢಾರ್ಥದ ಸಂದೇಶವು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಗುರುವಾರ (ಏಪ್ರಿಲ್ 9) ಅರ್ಜುನ್ ಕಪೂರ್ ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಒಂದು ಸಾಲನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ‘ಅಂತ್ಯವನ್ನು ಒಪ್ಪಿಕೊಳ್ಳಿ, ಅದು…

Read More

‘ಮಹಾನ್ ಕಿಲಾಡಿ’ ರಿಯಾಲಿಟಿ ಶೋ ಆರಂಭಿಸಿದ ಮಿಂಚು: ಏನಿದರ ವಿಶೇಷ? – Kannada News

ಒಂದಷ್ಟು ತಿಂಗಳ ಹಿಂದೆ ನಟಿ ಮಿಂಚು (Minchu) ಅವರು ವಿವಾದದ ಮೂಲಕ ಸುದ್ದಿ ಆಗಿದ್ದರು. ಆದರೆ ಈಗ ಅವರು ಆ ಘಟನೆಗಳಿಂದ ಹೊರಬಂದಿದ್ದಾರೆ. ಸಂಪೂರ್ಣ ಒಳ್ಳೆಯ ಕಾರಣಕ್ಕೆ ಅವರೀಗ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಈ ಮೊದಲು ರಿಯಾಲಿಟಿ ಶೋಗಳ (Reality Show) ಮೂಲಕವೇ ಮಿಂಚು ಅವರು ಗುರುತಿಸಿಕೊಂಡಿದ್ದರು. ಈಗ ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ಅದಕ್ಕಾಗಿ ತಾವೇ ಸ್ವತಃ ಒಂದು ಹೊಸ ರಿಯಾಲಿಟಿ ಶೋ ಆರಂಭಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ‘ಮಹಾನ್ ಕಿಲಾಡಿ’ (Mahan Khiladi)…

Read More