Headlines

ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ – Kannada News | Jacqueline Fernandez wants to turn Approver in Sukesh Chandrashekhar Money Laundering Case

ಬಹುಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈಗ ಈ ಪ್ರಕರಣದಲ್ಲಿ ಅಪ್ರೂವರ್ (Approver) ಆಗಲು ಇಚ್ಛಿಸಿದ್ದಾರೆ. ದೆಹಲಿ ನ್ಯಾಯಾಲಯದ ಮುಂದೆ ಅವರು ಈ ವಿಷಯ ತಿಳಿಸಿದ್ದಾರೆ. ಇದರಿಂದ ಪ್ರಕರಣದ ಗತಿಯೇ ಬದಲಾಗುವ ಸಾಧ್ಯತೆ ಇದೆ. ಜಾಕ್ವೆಲಿನ್ (Jacqueline Fernandez) ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಮೊದಲು ಜಾರಿ ನಿರ್ದೇಶನಾಲಯಕ್ಕೆ (ED) ಈ ಬಗ್ಗೆ ಅಧಿಕೃತವಾಗಿ ವಿನಂತಿ ಸಲ್ಲಿಸುವಂತೆ ಸೂಚಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಈಗ…

Read More

ಉಚ್ಛಾಟಿತ ವಚನಾನಂದ ಶ್ರೀಗೆ ಮತ್ತೊಂದು ಸಂಕಷ್ಟ, ಧ್ಯಾನದ ಮೊರೆ ಹೋದ ಸ್ವಾಮೀಜಿ – Kannada News | Harihar Panchamasa­li Petha Row: hostel students complaints to child welfare committee against vachananda swamiji

ದಾವಣಗೆರೆ, (ಏಪ್ರಿಲ್ 17):  ಹರಿಹರ ಪಂಚಮಸಾಲಿ ಗುರುಪೀಠದಿಂದ (Harihar Panchamasa­li Petha) ವಚನಾನಂದ ಶ್ರೀಗಳನ್ನು (vachananda swamiji) ಉಚ್ಛಾಟನೆ ಮಾಡಲಾಗಿದೆ. ಆದರೂ ಸಹ ಯಾವುದೇ ಕಾರಣಕ್ಕೂ ಮಠ ಬಿಟ್ಟು ಹೋಗಲು ಎಂದು ಪಟ್ಟು ಹಿಡಿದಿರುವ ವಚನಾನಂದ ಶ್ರೀಗಳ ವಿರುದ್ಧ ಹಾಸ್ಟೆಲ್ ವಿದ್ಯಾರ್ಥಿಗಳು ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ಇದರಿಂದ ಸ್ವಾಮೀಜಿಗೆ ಸಂಕಷ್ಟ ಎದುರಾಗಿದೆ. ಇನ್ನು ವಿದ್ಯಾರ್ಥಿಗಳ ದೂರು ಬೆನ್ನಲ್ಲೇ ಮಕ್ಕಳ ಕಲ್ಯಾಣ ಸಮಿತಿಯವರು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಮಠಕ್ಕೆ ಭೇಟಿ…

Read More

ಬೆಂಗಳೂರಲ್ಲಿ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಶೋಗೆ ವಿರೋಧ: ಕಾರ್ಯಕ್ರಮ ರದ್ದುಗೊಳಿಸುವಂತೆ ಪೊಲೀಸ್​​ ಆಯುಕ್ತರಿಗೆ ಮನವಿ – Kannada News | Munawar Faruqui Bengaluru Show Faces Opposition: Hindu Groups Demand Cancellation

ಬೆಂಗಳೂರು, ಏಪ್ರಿಲ್​​ 17: ನಗರದಲ್ಲಿ ಶನಿವಾರ (ನಾಳೆ) ನಡೆಯಲಿರುವ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ಆಕ್ಷೇಪ ಕೇಳಿಬಂದಿದೆ. ಶೋ ರದ್ದು ಪಡಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​​ ಅವರಿಗೆ ಹಿಂದೂ ಜನಜಾಗೃತಿ ಸಮಿತಿ ಮನವಿ ಸಲ್ಲಿಸಿದೆ. ಮುನಾವರ್ ಫಾರುಕಿ ಹಳೆಯ ವಿವಾದಗಳು ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ಆತಂಕವನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. 2021ರಲ್ಲಿ ಇಂದೋರ್‌ನಲ್ಲಿ ಫಾರುಕಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನೂ ಹಿಂದೂ ಜನಜಾಗೃತಿ ಸಮಿತಿ ಉಲ್ಲೇಖಿಸಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ…

Read More

ಒಗ್ಗಟ್ಟಾಗಿ ಇತಿಹಾಸ ಸೃಷ್ಟಿಸೋಣ; ಮಹಿಳಾ ಮೀಸಲಾತಿ ಮಸೂದೆ ಪರ ಮತ ಚಲಾಯಿಸಲು ಸಂಸದರಿಗೆ ಮೋದಿ ಮನವಿ – Kannada News | Let us together create history PM Modi urges MPs to vote in favour of women’s quota bill

ನವದೆಹಲಿ, ಏಪ್ರಿಲ್ 17: ಲಕ್ಷಾಂತರ ಭಾರತೀಯ ಮಹಿಳೆಯರ ನಿರೀಕ್ಷೆಗಳು ಲೋಕಸಭೆಯ ಮೇಲಿವೆ. ಎಲ್ಲ ಪಕ್ಷಗಳೂ ಸೇರಿ ಇತಿಹಾಸ ನಿರ್ಮಿಸೋಣ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi), ಕೇಂದ್ರ ಸರ್ಕಾರವು ಮೇಲ್ಮನೆಯಲ್ಲಿ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಯ ಪರವಾಗಿ ಇಂದು ಮತ ಚಲಾಯಿಸುವಂತೆ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ಲೋಕಸಭೆಯ ಸ್ಥಾನಗಳನ್ನು ಮರುವಿಂಗಡಿಸಲು ಮತ್ತು ಹೆಚ್ಚಿಸಲು ಪ್ರಸ್ತಾವಿತ ಸೀಮಾ ನಿರ್ಣಯ ಪ್ರಕ್ರಿಯೆಗೆ ಮೀಸಲಾತಿಯನ್ನು ಲಿಂಕ್ ಮಾಡಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಿದ್ದುಪಡಿಯನ್ನು ಸ್ವಂತವಾಗಿ…

Read More

Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಎಷ್ಟು ಘೇಂಡಾಮೃಗಗಳಿವೆ ಗುರುತಿಸಿ ನೋಡೋಣ – Kannada News | Optical illusion: Can you identify the rhinos in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ನೀವು ಬುದ್ಧಿವಂತರೇ, ಹಾಗಾದ್ರೆ ಮೆದುಳು ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಸಮಯ. ವೀಕ್ಷಣಾ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯ ಮಟ್ಟವನ್ನು ಪರೀಕ್ಷಿಸಲು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳತ್ತ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಕೆಲವೊಂದು ಟ್ರಿಕ್ಕಿ ಒಗಟುಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಈ ಚಿತ್ರದಲ್ಲಿ ಎಷ್ಟು ಘೇಂಡಾಮೃಗಗಳಿವೆ ಎಂದು ಹೇಳಬೇಕು. 10 ಸೆಕೆಂಡುಗಳಲ್ಲಿ ಈ ಪ್ರಾಣಿಗಳನ್ನು ಗುರುತಿಸಲು…

Read More

ಗಾಜಿಯಾಬಾದ್‌ನಲ್ಲಿ 150 ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ

ನವದೆಹಲಿ, ಏಪ್ರಿಲ್ 17: ಗಾಜಿಯಾಬಾದ್‌ನ ಹಳ್ಳಿಯೊಂದರಲ್ಲಿ ಬೆಂಕಿ ಅವಘಡದಿಂದ ಸುಮಾರು 150 ಗುಡಿಸಲುಗಳು ಸುಟ್ಟುಹೋದ ನಂತರ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಇಂಡಿಯಾದ ತಂಡವು ತಕ್ಷಣ ಅಲ್ಲಿಗೆ ಧಾವಿಸಿ ಹಲವಾರು ಪ್ರಾಣಿಗಳನ್ನು ರಕ್ಷಿಸಿ ಚಿಕಿತ್ಸೆ ನೀಡಿದೆ. ಸ್ಕ್ರ್ಯಾಪ್ ಕೆಲಸ ನಡೆಯುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದಾಗಿ ಅನೇಕ ಕುಟುಂಬಗಳು ನಿರಾಶ್ರಿತವಾಗಿವೆ. ಇಲ್ಲಿಯವರೆಗೆ ಯಾವುದೇ ಮನುಷ್ಯರ ಪ್ರಾಣಕ್ಕೆ ಹಾನಿಯಾಗಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವವಾಧಿ ಶಿಕ್ಷೆ – Kannada News | MLA Vinay Kulkarni sentenced to life imprisonment

ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ 7 ವರ್ಷ ಜೈಲು ಶಿಕ್ಷೆ…

Read More

ರಾಜಕೀಯ ಸ್ವರೂಪ ಪಡೆದುಕೊಂಡ ಕೊಪ್ಪಳ ಲವ್ ಜಿಹಾದ್ ಪ್ರಕರಣ​: ಎಸ್ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ – Kannada News | Love jihad case takes political turn: BJP delegation meets SP

ಬಿಜೆಪಿ ನಿಯೋಗ, ಮುಸ್ತಫಾ ಖಾದ್ರಿ, ಹಿಂದೂ ಯುವತಿImage Credit source: tv9 kannada ಕೊಪ್ಪಳ, ಏಪ್ರಿಲ್​ 17: ಜಿಲ್ಲೆಯಲ್ಲಿ ಈಗ ಲವ್ ಜಿಹಾದ್ (Love Jihad) ಆತಂಕ ಮನೆಮಾಡಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಲವ್ ಜಿಹಾದ್ ಚರ್ಚೆ ಜೋರಾಗಿದೆ. ಮುಸ್ತಫಾ ಖಾದ್ರಿ ಎಂಬಾತನ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಜಿಲ್ಲೆಯಲ್ಲಿ ಸಂಚಲನ ಮೂಡಿಸಿವೆ. 16 ಯುವತಿಯರ ಸಾವಿರಾರು ವಿಡಿಯೋಗಳು ಆತನ ಫೋನ್‌ನಲ್ಲಿ ಪತ್ತೆಯಾಗಿವೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಇದೀಗ ಬಿಜೆಪಿ (BJP) ನಿಯೋಗ…

Read More

ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ – Kannada News | ADGP Alok Kumar Conducts Thorough Inspection of Jamakhandi Prison

ಬಾಗಲಕೋಟೆ, ಏಪ್ರಿಲ್​​ 17: ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ನೀಡಿದ್ದಾರೆ. ಗೌರವ ರಕ್ಷೆ ನೀಡಿ ಅವರನ್ನು ಸ್ವಾಗತಿಸಲಾಗಿದ್ದು, ಕಾರಾಗೃಹದ ಭದ್ರತಾ ವ್ಯವಸ್ಥೆ, ಕೈದಿಗಳಿಗೆ ಒದಗಿಸಲಾಗುವ ಸೌಲಭ್ಯಗಳು ಮತ್ತು ಸ್ವಚ್ಛತಾ ಕ್ರಮಗಳ ಕುರಿತು ಅಲೋಕ್ ಕುಮಾರ್ ಈ ವೇಳೆ ಕೂಲಂಕುಷ ಪರಿಶೀಲನೆ ನಡೆಸಿದ್ದಾರೆ. ಕೈದಿಗಳೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಅವರು, ಅಹವಾಲುಗಳನ್ನು ಆಲಿಸಿದ್ದಾರೆ. ಅಲ್ಲದೆ, ಕಾರಾಗೃಹದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಶಿಸ್ತುಬದ್ಧವಾಗಿ ಮತ್ತು ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ಚಾಮರಾಜನಗರ: ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಹೋದ ಪತ್ನಿಗೆ ‘ಸಾಮಾಜಿಕ ಬಹಿಷ್ಕಾರ’! – Kannada News | Inhuman Social Boycott in Chamarajanagar: Kenchamma Fights for Justice Against Elders

ಚಾಮರಾಜನಗರ, ಏ.17: ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ನೋಡಲು ತವರು ಮನೆಗೆ ಹೋದ ಮಹಿಳೆಗೆ ಗ್ರಾಮದ ಯಜಮಾನರು ಸಾಮಾಜಿಕ ಬಹಿಷ್ಕಾರ ಹಾಕುವ ಮೂಲಕ ಅನಿಷ್ಠ ಪದ್ಧತಿಯನ್ನು ಮುಂದುವರಿಸಿದ್ದಾರೆ.ಇದೀಗ ಈ ಬಗ್ಗೆ ಭಾರೀ ಅಕ್ರೋಶ ವ್ಯಕ್ತವಾಗಿದೆ. ಯರಂಬಾಡಿ ಮೂಲದ ಕೆಂಚಮ್ಮ ಎಂಬುವವರು ಹೂಗ್ಯಂ ಗ್ರಾಮದ ರಾಮು ಎಂಬುವವರನ್ನು ವಿವಾಹವಾಗಿದ್ದರು. ಇತ್ತೀಚೆಗೆ ಕೆಂಚಮ್ಮ ಅವರ ತಾಯಿಗೆ ಆರೋಗ್ಯ ಕೈಕೊಟ್ಟ ಕಾರಣ, ಅವರನ್ನು ಉಪಚರಿಸಲು ಕೆಂಚಮ್ಮ ತವರು ಮನೆಗೆ ತೆರಳಿದ್ದರು. ತವರು…

Read More