Headlines

IND vs SL: ಟಿಕೆಟ್ ಖರೀದಿಸಬೇಕಿಲ್ಲ; ಅಭಿಮಾನಿಗಳಿಗೆ ಉಚಿತ ಪ್ರವೇಶ – Kannada News | India vs Sri Lanka Test Series: Free Entry for Fans in Galle and Colombo!

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಗಾಲೆಯಲ್ಲಿ ನಡೆದರೆ, ಎರಡನೇ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಪ್ರೇಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸುವ ಸಲುವಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಪಂದ್ಯವನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳಿಗೆ ಉಚಿತ ಪ್ರವೇಶ ನೀಡಿದೆ. ಅಂದರೆ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುವ ಪ್ರೇಕ್ಷಕರು ಯಾವುದೇ ಟಿಕೆಟ್ ಖರೀದಿಸುವ ಅಗತ್ಯವಿರುವುದಿಲ್ಲ. ಮೇಲೆ ಹೇಳಿದಂತೆ…

Read More

KSRTC, BMTC-NWKSRTC, KKRTC ಸಂಕಷ್ಟದಲ್ಲಿ: ಶಕ್ತಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಸರ್ಕಾರಕ್ಕೆ ಪತ್ರ – Kannada News | Transport corporations Letter To Karnataka Government For release RS 5418 crore Shakti scheme reimbursement pending

ಬೆಂಗಳೂರು, (ಆಗಸ್ಟ್ 14): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KKRTC) ಸಂಸ್ಥೆಗಳು ನಷ್ಟದಲ್ಲಿದೆ. ಕಳೆದ 5 ವರ್ಷಗಳಿಗೆ ಹೋಲಿಕೆ ಮಾಡಿದರೆ ಶಕ್ತಿ ಯೋಜನೆಯಿಂದಾಗಿ (Karnataka Shakathi Scheme) ನಿಗಮಗಳು ಮತ್ತಷ್ಟು ನಷ್ಟ ಅನುಭವಿಸುತ್ತಿವೆ. ಸಿಬ್ಬಂದಿಗೆ ಸಂಬಳ ನೀಡಲು ಸಹ ಹಣವಿಲ್ಲದಂತಾಗಿದೆ. ಹೀಗಾಗಿ ಶಕ್ತಿ ಯೋಜನೆಯ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ…

Read More

13,000 ಕೋಟಿ ಡ್ರಗ್ಸ್ ಪ್ರಕರಣದ ಕಿಂಗ್‌ಪಿನ್ ವೀರೇಂದ್ರ ಸಿಂಗ್ ಭಾರತಕ್ಕೆ ಹಸ್ತಾಂತರ – Kannada News | Rs 13,000 Crore Drug Case Kingpin Extradited To India from UAE Amit Shah stresses ruthless approach

ನವದೆಹಲಿ, ಆಗಸ್ಟ್ 14: ಸುಮಾರು 13,000 ಕೋಟಿ ರೂ. ಮೌಲ್ಯದ ಭಾರಿ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕಿಂಗ್‌ಪಿನ್ ವೀರೇಂದ್ರ ಸಿಂಗ್ ಬಸೋಯಾ (Virender Singh Basoya) ಎಂಬ ವ್ಯಕ್ತಿಯನ್ನು ಯುಎಇಯಿಂದ ಭಾರತಕ್ಕೆ ಕರೆತರಲಾಗಿದ್ದು, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಆತನನ್ನು ವಶಕ್ಕೆ ಪಡೆದುಕೊಂಡಿದೆ. ಎನ್​ಸಿಬಿ ಮನವಿಯ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ್ದ ‘ರೆಡ್ ಕಾರ್ನರ್ ನೋಟಿಸ್’ ಆಧಾರದ ಮೇಲೆ ಈ ವರ್ಷದ ಜೂನ್ ತಿಂಗಳಲ್ಲಿ ಬಸೋಯಾನನ್ನು ಯುಎಇಯಲ್ಲಿ ಬಂಧಿಸಲಾಗಿತ್ತು. ವೀರೇಂದ್ರ ಬಸೋಯಾ ಅವರನ್ನು ದುಬೈನಿಂದ ಏರ್ ಇಂಡಿಯಾ…

Read More

Spiritual Wisdom: ಸತ್ತವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಏಕೆ? – Kannada News | Why not speak ill of the dead spiritual wisdom for inner peace and humanity

ಸತ್ತವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಮೃತ ವ್ಯಕ್ತಿಯ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಎಂಬುದು ನಮ್ಮ ಹಿರಿಯರು ಮತ್ತು ಆಧ್ಯಾತ್ಮಿಕ ಪರಂಪರೆಗಳಿಂದ ಬಂದಿರುವ ಪ್ರಮುಖ ಜೀವನ ಮೌಲ್ಯಗಳಲ್ಲಿ ಒಂದಾಗಿದೆ. ಒಬ್ಬ ವ್ಯಕ್ತಿ ಬದುಕಿದ್ದಾಗ ನಮಗೆ ಎಷ್ಟೇ ನೋವು ಅಥವಾ ಅನ್ಯಾಯ ಮಾಡಿದ್ದರೂ, ಅವರ ಮರಣದ ನಂತರ ಅವರ ತಪ್ಪುಗಳನ್ನು ಪದೇಪದೇ ನೆನಪಿಸುವ ಬದಲು ಅವರ ಒಳ್ಳೆಯ ಗುಣಗಳನ್ನು ಸ್ಮರಿಸುವುದು ಮಾನವೀಯತೆಯ ಸಂಕೇತ. ಸಾವು ಜೀವನದ ಅಂತ್ಯವಲ್ಲ ಎಂಬ ನಂಬಿಕೆ: ಹಿಂದೂ ಧಾರ್ಮಿಕ ಪರಂಪರೆಯಲ್ಲಿ ಸಾವು ಎಂದರೆ ಜೀವನದ ಸಂಪೂರ್ಣ…

Read More

‘ವುಡ್ ಯು ರಾದರ್’ ವಿವಾದ, ಸಮಯ್ ರೈನಾ, ರಣ್ವೀರ್ ವಿರುದ್ಧದ ಎಲ್ಲ ಎಫ್​​ಐಆರ್ ರದ್ದು – Kannada News | Supreme Court quashes all FIR against Samay Raina and Ranveer Alhabadia

ಸಮಯ್ ರೈನಾ (Samay Raina) ನಡೆಸಿಕೊಡುತ್ತಿದ್ದ ಜನಪ್ರಿಯ ಯೂಟ್ಯೂಬ್ ಶೋ, ‘ಇಂಡಿಯಾಸ್ ಗಾಟ್ ಲೇಟೆಂಟ್’ನ ಮೊದಲ ಸೀಸನ್​​ನಲ್ಲಿ ಪಾಡ್​​ಕಾಸ್ಟರ್ ರಣ್ವೀರ್ ಅಲ್ಹಾಬಾದಿಯಾ ಅತಿಥಿಯಾಗಿ ಬಂದಾಗ ಆಡಿದ್ದ ಅತ್ಯಂತ ಅಶ್ಲೀಲ ಮಾತಿನಿಂದಾಗಿ ಸಮಯ್ ರೈನಾ, ರಣ್ವೀರ್ ಅಲ್ಹಾಬಾದಿಯಾ ಸೇರಿದಂತೆ ಹಲವರ ವಿರುದ್ಧ ದೂರುಗಳು ದಾಖಲಾಗಿದ್ದವು. ವಿಶೇಷವಾಗಿ ಸಮಯ್ ರೈನಾ ಮತ್ತು ರಣ್ವೀರ್ ಅಲ್ಹಾಬಾದಿಯಾ ವಿರುದ್ಧ ಹಲವು ಕಡೆ ಎಫ್​​ಐಆರ್​​ಗಳು ದಾಖಲಾಗಿದ್ದವು. ಅದೇ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋನಲ್ಲಿ ಅಂಗವಿಕಲರ ಕುರಿತು ಅವಹೇಳನಕಾರಿ ಟೀಕೆಗಳನ್ನು ಮಾಡಿದ್ದಕ್ಕೂ ಸಹ ಎಫ್​​ಐಆರ್ ದಾಖಲಾಗಿತ್ತು….

Read More

ಟೆಸ್ಟ್ ಆರಂಭಕ್ಕೂ ಮುನ್ನ ಶ್ರೀಲಂಕಾದಲ್ಲಿ ಅವಘಡ; ಕೋಚ್ ಹತ್ಯೆಗೈದ 17 ವರ್ಷದ ಯುವ ಕ್ರಿಕೆಟಿಗ – Kannada News | Kusal Mendis’ Former Coach Sumith Fernando Killed in Sri Lanka Cricket Brawl

ಭಾರತ ಹಾಗೂ ಶ್ರೀಲಂಕಾ (India vs Sri Lanka ) ನಡುವಿನ ಮೊದಲ ಟೆಸ್ಟ್ ಆರಂಭವಾಗುವುದಕ್ಕೆ ಕೆಲವೇ ಗಂಟೆಗಳ ಮೊದಲು ಶ್ರೀಲಂಕಾದಲ್ಲಿ ಅವಘಡವೊಂದು ಸಂಭವಿಸಿದೆ. ಕುಡಿಯುವ ನೀರಿನ ವಿಚಾರಕ್ಕೆ ಶುರುವಾದ ಜಗಳ ಕ್ರಿಕೆಟ್ ಪಾಠವನ್ನು ಹೇಳಿಕೊಡುವ ಗುರುವಿನ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಈ ಘಟನೆ ಕೊಲಂಬೊದಲ್ಲಿ ನಡೆದಿದ್ದು, ಕ್ರಿಕೆಟ್ ಪಂದ್ಯದ ಸಮಯದಲ್ಲಿ ಇಬ್ಬರು ಕ್ರಿಕೆಟಿಗರ ನಡುವೆ ಕುಡಿಯುವ ನೀರಿನ ವಿಚಾರಕ್ಕೆ ವಾಗ್ವಾದ ಶುರುವಾಗಿದೆ. ಈ ವಾಗ್ವಾದವನ್ನು ತಿಳಿಗೊಳಿಸಲು 62 ವರ್ಷದ ಕೋಚ್ ಸುಮಿತ್ ಫರ್ನಾಂಡೊ ಮಧ್ಯಪ್ರವೇಶಿದ್ದಾರೆ. ಕ್ರಮೇಣ ಜಗಳ…

Read More

ಖರ್ಗೆ ಟ್ರಸ್ಟ್‌ಗೆ ಭೂಮಿ ಹಂಚಿಕೆ ಕೇಸ್​: ಕ್ರಮಕೈಗೊಳ್ಳದ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಶಾಕ್ – Kannada News | Kharge Family Government Land Case: High Court Issues Notice to Lokayukta Police Over Alleged Inaction

ಬೆಂಗಳೂರು, ಆಗಸ್ಟ್​​ 14: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ (KIEDBI) ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಭೂಮಿ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿಗೊಳಿಸುವಂತೆ ಆದೇಶಿಸಲಾಗಿದೆ. ಮಹತ್ವದ ಆದೇಶ ನೀಡಿದ ಹೈಕೋರ್ಟ್  ದೂರುದಾರ ವಿಜಯರಾಘವ ಮರಾಠೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಾಡಿ ಹೈಕೋರ್ಟ್ ಈ ಮಹತ್ವದ ನಿರ್ದೇಶನ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

Independence Day: ನಾಳೆ ಬೆಳಗ್ಗೆ ಕೆಂಪು ಕೋಟೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ನೇತೃತ್ವ ವಹಿಸಲಿದ್ದಾರೆ ಪ್ರಧಾನಿ ಮೋದಿ – Kannada News | PM Narendra Modi to lead 80th Independence Day Celebrations at Red Fort Tomorrow Where to Watch Live

ನವದೆಹಲಿ, ಆಗಸ್ಟ್ 14: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಗೆ (Independence Day 2026) ಎಲ್ಲಾ ವ್ಯವಸ್ಥೆಗಳು ಸಿದ್ಧವಾಗಿವೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ದೆಹಲಿಯ ಕೆಂಪು ಕೋಟೆಯಿಂದ ರಾಷ್ಟ್ರೀಯ ಆಚರಣೆಗಳನ್ನು ಮುನ್ನಡೆಸಲಿದ್ದಾರೆ. ಈ ಬಾರಿ, ಆಚರಣೆಗಳು ವಂದೇ ಮಾತರಂನ 150 ವರ್ಷಗಳ ಪರಂಪರೆಯನ್ನು ವಿಶೇಷವಾಗಿ ಸ್ಮರಿಸಲಿವೆ. ಕೆಂಪು ಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಹಾಡುವುದು ವಿಶೇಷ ಆಕರ್ಷಣೆಯಾಗಲಿದೆ. ಈ ವರ್ಷದ ಕೆಂಪುಕೋಟೆಯ ಸ್ವಾತಂತ್ರ್ಯ ದಿನಾಚರಣೆಯ ನೇರಪ್ರಸಾರವನ್ನು ಆಲ್…

Read More

‘ಟಾಕ್ಸಿಕ್’ ಸೆಟ್‌ನಲ್ಲಿ ಗರ್ಭಿಣಿ ಕಿಯಾರಾಗೆ ಬಾಡಿಗಾರ್ಡ್ ಆಗಿ ನಿಂತಿದ್ದ ಯಶ್, ಗೀತು – Kannada News | Yash reveals protecting Pregnant Kiara Advani like Bodyguard on Toxic set

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ, ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic: A Fairytale for Grown-Ups) ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಇತ್ತೀಚೆಗೆ ಮುಂಬೈನಲ್ಲಿ ನಡೆದ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ, ನಾಯಕಿ ಕಿಯಾರಾ ಅಡ್ವಾಣಿ ಅವರ ವೃತ್ತಿಪರತೆ ಹಾಗೂ ಶ್ರದ್ಧೆಯನ್ನು ನಟ ಯಶ್ (Yash) ಮುಕ್ತಕಂಠದಿಂದ ಹೊಗಳಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಕಿಯಾರಾ ಅಡ್ವಾಣಿ (Kiara Advani) ಗರ್ಭಿಣಿಯಾಗಿದ್ದರು. ಅಂತಹ ಕಷ್ಟದ ಸಂದರ್ಭದಲ್ಲೂ ಅವರು ತೋರಿದ ಬದ್ಧತೆಯ ಬಗ್ಗೆ ಮಾತನಾಡಿದ ಯಶ್,…

Read More

ಹೊಸ ಕಾಯ್ದೆ ಮೂಲಕ RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶಗಳನ್ನ ಬಚ್ಚಿಟ್ಟ ಗೃಹ ಸಚಿವ – Kannada News | Karnataka’s Bill To Regulate Use Of Public Spaces Has Irked BJP Leaders, Priyank Kharge Hits Back

ಬೆಂಗಳೂರು, (ಆಗಸ್ಟ್ 13): ಸರಕಾರಿ ಆವರಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನೋಂದಾಯಿತವಲ್ಲದ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ‘ಕರ್ನಾಟಕ ಸಾರ್ವಜನಿಕ ಪ್ರದೇಶ ಪ್ರವೇಶ ನಿಯಂತ್ರಣ ವಿಧೇಯಕ-2026’ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಆರ್‌ಎಸ್‌ಎಸ್‌ನ ಪಥಸಂಚಲನ ಹಾಗೂ ಸಮಾವೇಶಗಳಿಗೆ ತಡೆ ಒಡ್ಡುವ ಉದ್ದೇಶ ಹೊಂದಿರುವ ಈ ವಿಧೇಯಕದಲ್ಲಿ ಸಾರ್ವಜನಿಕ ಸ್ಥಳ ಬಳಕೆಗೆ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ. ನಿಯಮ ಉಲ್ಲಂಘನೆಯನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲು ನಿರ್ಧರಿಸಲಾಗಿದೆ.ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಈ ವಿಧೇಯಕದ ಬಗ್ಗೆ ಗೃಹ ಸಚಿವ…

Read More