Headlines

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌: ಯುವತಿಯನ್ನು ಮಾಡೆಲ್ ಮಾಡ್ತೇನೆಂದು ನಂಬಿಸಿ ಗರ್ಭಿಣಿ ಮಾಡಿದ್ನಾ ಸಮೀರ್?

ಹುಬ್ಬಳ್ಳಿ, ಏಪ್ರಿಲ್ 4: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubballi) ಸದ್ದು ಮಾಡುತ್ತಿರುವ ‘ಲವ್ ಜಿಹಾದ್ (Love Jihad)’ ಆರೋಪದ ಪ್ರಕರಣ ಕ್ಷಣಕ್ಕೊಂದು ಸ್ಫೋಟಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮಾಡೆಲಿಂಗ್ ಆಸೆ ತೋರಿಸಿ ಯುವತಿಯನ್ನು ನಂಬಿಸಿದ್ದ ಜಿಮ್ ಟ್ರೈನರ್ ಸಮೀರ್, ಆಕೆಯನ್ನು ಗರ್ಭಿಣಿ ಮಾಡಿ ನಂತರ ಗರ್ಭಪಾತ ಮಾಡಿಸಿದ್ದಾನೆಯೇ ಎಂಬ ದಟ್ಟ ಅನುಮಾನ ಇದೀಗ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ವೈದ್ಯಕೀಯ ದಾಖಲೆಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ. ಯುವತಿಯ ಪೋಷಕರ ಆರೋಪದ ಪ್ರಕಾರ, ಸಮೀರ್ ಆಕೆಗೆ ‘ನಿನ್ನನ್ನು…

Read More

ಪ್ರೇಯಸಿಯನ್ನು ಮದುವೆಯಾಗಲು ಅಪಘಾತದ ನಾಟಕವಾಡಿದ ಯುವಕನ ಪ್ಲಾನ್ ಉಲ್ಪಾ ಆಗಿದ್ದು ಹೇಗೆ? – Kannada News | Kerala Youth Arrested for Staging Accident to impress his Girlfriends Family for Wedding

ತಿರುವನಂತಪುರಂ, ಜನವರಿ 8: ಕೇರಳದಲ್ಲಿ ಕೆಲವು ದಿನಗಳ ಹಿಂದೆ ಅಪಘಾತವೊಂದು ನಡೆದಿತ್ತು. ಆರಂಭದಲ್ಲಿ ಇದೊಂದು ಗಂಭೀರ ರಸ್ತೆ ಅಪಘಾತ (Accident) ಎಂದು ಪೊಲೀಸರು ಕೂಡ ನಂಬಿದ್ದರು. ಆದರೆ, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಈ ಘಟನೆಯನ್ನು ಉದ್ದೇಶಪೂರ್ವಕವಾಗಿ ಪ್ಲಾನ್ ಮಾಡಲಾಗಿದೆ ಎಂಬುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳಾದ ಕೋನ್ನಿ ಬಳಿಯ ಮಮ್ಮೂಡು ಮೂಲದ ರಂಜಿತ್ ರಾಜನ್ (24) ಮತ್ತು ಎರಡನೇ ಆರೋಪಿ ಅಜಾಸ್ (19) ಅವರನ್ನು ವಶಕ್ಕೆ ಪಡೆಯಲಾಯಿತು. ತನ್ನ ಗೆಳತಿಯನ್ನು ಮೆಚ್ಚಿಸಿ ಅವಳನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ…

Read More

‘ಮ್ಯಾಕ್ಸ್’ ಸಿನಿಮಾ ವಿವಾದ: ಕೆಆರ್​​ಜಿ ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್

ನಟ ಕಿಚ್ಚ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ಸಿನಿಮಾಕ್ಕೆ ತಮಿಳಿನ ನಿರ್ಮಾಪಕ ಕಲೈಪುಲಿ ಎಸ್ ತನು ಮತ್ತು ಕಿಚ್ಚ ಸುದೀಪ್ ಇಬ್ಬರೂ ಬಂಡವಾಳ ಹೂಡಿದ್ದರು. ಸಿನಿಮಾವನ್ನು ವಿತರಣೆ ಮಾಡಿದ್ದು ಕೆಆರ್​​ಜಿ ಸ್ಟುಡಿಯೋಸ್. ಆದರೆ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ಮಾಪಕರು ಮತ್ತು ಕೆಆರ್​​ಜಿ ನಡುವೆ ಹಣಕಾಸಿಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದ್ದು, ನಿರ್ಮಾಪಕ ಕಲೈಪುಲಿ ತನು ಅವರು ಕೆಆರ್​​​ಜಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ…

Read More

ಮದುವೆ ಮಂಟಪದಲ್ಲೂ ಭಾರತದ ಟಿ20 ಕ್ರಿಕೆಟ್ ಗೆಲುವಿನ ಸಂಭ್ರಮ

ಉತ್ತರಕಾಶಿ, ಮಾರ್ಚ್ 10: ಉತ್ತರಕಾಶಿಯ ಮಂಡಿಯಾಸರಿ ಗ್ರಾಮದಲ್ಲಿ ನಡೆದ ಮದುವೆಯು ತನ್ನ ವಿಶೇಷತೆಗಳಿಂದ ಗಮನಸೆಳೆಯಿತು. ಮದುವೆಗೆ (Wedding) ಬಂದಿದ್ದ ಅತಿಥಿಗಳು ಮಂಟಪದಲ್ಲೇ ನ್ಯೂಜಿಲೆಂಡ್ ವಿರುದ್ಧ ಭಾರತದ T20 ಫೈನಲ್ ವಿಜಯವನ್ನು ಆಚರಿಸಿದರು. ಈ ಸಮಾರಂಭವು ಸಂತೋಷ, ದೇಶಭಕ್ತಿ ಮತ್ತು ಸಾಮಾಜಿಕ ಬದಲಾವಣೆಯನ್ನು ಪ್ರತಿಬಿಂಬಿಸಿತು. ಮದುವೆಗೆ ಬಂದಿದ್ದ ಅತಿಥಿಗಳು, ಕುಟುಂಬಸ್ಥರು ಮದುವೆಯನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ಕ್ರಿಕೆಟ್ ಪಂದ್ಯವನ್ನೂ ಎಂಜಾಯ್ ಮಾಡಿದರು. ಭಾನುವಾರ ನಡೆದ ಅಂಕಿತ್ ರಾವತ್ ಅವರ ವಿವಾಹವು ಕೇವಲ ಎರಡು ಕುಟುಂಬಗಳ ನಡುವಿನ ಸಂಭ್ರಮಕ್ಕಿಂತ ಹೆಚ್ಚಾಗಿತ್ತು. ಇದು…

Read More

ಪತಂಜಲಿ ಫುಡ್ಸ್​ನ ‘ಸೂಪರ್-ಫಾಸ್ಟ್’ ಗಳಿಕೆ! 9 ತಿಂಗಳಲ್ಲಿ ₹29,000 ಕೋಟಿ ಆದಾಯ – Kannada News | Patanjali Foods Q3 results, revenue increases, while profit gets a hit

ಪ್ರಸಕ್ತ ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ, ಬಾಬಾ ರಾಮ್‌ದೇವ್ ಅವರ ಪತಂಜಲಿ ಫುಡ್ಸ್ ಸಂಸ್ಥೆಯು ಗಳಿಕೆಯಲ್ಲಿ ದಾಖಲೆಯನ್ನು ಸ್ಥಾಪಿಸಿದೆ. ಮೊದಲ ಬಾರಿಗೆ, ಒಂಬತ್ತು ತಿಂಗಳ ಆದಾಯವು ₹29,000 ಕೋಟಿಗಳನ್ನು ಮೀರಿದೆ. ಇದು ಹಿಂದೆಂದೂ ನೋಡಿರದ ದಾಖಲೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (2025ರ ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಅವಧಿ), ಕಂಪನಿಯ ಆದಾಯವು ₹10,500 ಕೋಟಿಗಳನ್ನು ತಲುಪಿದೆ. ಕಂಪನಿಯ ಪ್ರಕಾರ, ಜಾಗತಿಕ ಸರಕುಗಳ ಬೆಲೆಗಳಲ್ಲಿನ ಏರಿಳಿತಗಳು, ರೂಪಾಯಿಯ ಗಮನಾರ್ಹ ಅಪಮೌಲ್ಯ ಮತ್ತು ಜಾಗತಿಕ ಆರ್ಥಿಕ ಸವಾಲುಗಳ ಹೊರತಾಗಿಯೂ,…

Read More

ಕದನವಿರಾಮ ಬೆನ್ನಲ್ಲೇ ತೈಲ ಬೆಲೆ ಐತಿಹಾಸಿಕ ಕುಸಿತ; ಪೆಟ್ರೋಲ್, ಡೀಸಲ್ ಬೆಲೆಯೂ ಇಳಿಯುತ್ತಾ?

ನವದೆಹಲಿ, ಏಪ್ರಿಲ್ 8: ಅಮೆರಿಕ ಇರಾನ್ ಕದನ ವಿರಾಮ ಘೋಷಣೆಯಾಗುತ್ತಿದ್ದಂತೆಯೇ ಜಾಗತಿಕ ಕಚ್ಛಾ ತೈಲ (global crude oil) ಮಾರುಕಟ್ಟೆ ಗರಿಗೆದರಿ ನಿಂತಿದೆ. ತೈಲ ಬೆಲೆ ಒಮ್ಮೆಯೇ ಶೇ. 20ರಷ್ಟು ಕುಸಿದಿದೆ. ಒಂದು ಬ್ಯಾರಲ್ ತೈಲ ಬೆಲೆ 117.63 ಡಾಲರ್ ಇದ್ದದ್ದು 91.05 ಡಾಲರ್​ಗೆ ಇಳಿದಿದೆ. ಕೆಲವೇ ಗಂಟೆಯಲ್ಲಿ ತೈಲ ಬೆಲೆ ಬರೋಬ್ಬರಿ 26 ಡಾಲರ್​ಗಳಷ್ಟು ಕುಸಿತ ಕಂಡಿದೆ. ಒಂದೇ ದಿನದಲ್ಲಿ ಅತಿಹೆಚ್ಚು ಕುಸಿತ ದಾಖಲಾದ ಸಂದರ್ಭಗಳಲ್ಲಿ ಇದೂ ಒಂದು. ಕೋವಿಡ್ ವೇಳೆ ಈ ರೀತಿಯ ಮಹಾ…

Read More

ಟುರ್‌ ಪದ ಬಳಕೆ: ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ – Kannada News | BJP MLA CC Patil expresses regret over use his statements following anger from Kuruba community

ಗದಗ, ಏಪ್ರಿಲ್​ 18: ಉಪಚುನಾವಣೆಯ ಪ್ರಚಾರದ ವೇಳೆ ಕುರುಬ ಸಮುದಾಯದ ಕುರಿತು ವಿವಾದಾತ್ಮಕ ಪದ ಬಳಕೆ ಮಾಡಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ಶಾಸಕ ಸಿಸಿ ಪಾಟೀಲ್​​, ಸಮುದಾಯದ ಆಕ್ರೋಶಕ್ಕೆ ಮಣಿದು ಇದೀಗ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ಹಂಚಿಕೊಂಡಿರುವ ಅವರು, ಉಪಚುನಾವಣೆಯ ಪ್ರಚಾರ ವೇಳೆ ಹಾಲುಮತ, ಅಲ್ಪಸಂಖ್ಯಾತ ಸಮಾಜದ ಒಗ್ಗಟ್ಟು ನೋಡಿ ಕಲಿಯಿರಿ ಎಂಬ ಭರದಲ್ಲಿ ಹೇಳಿದ್ದೆ ಎಂದಿದ್ದಾರೆ. ಶಾಸಕರ ಹೇಳಿಕೆ ಕುರುಬ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಪರಿಗಣಿಸಿದ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು…

Read More

ಏರ್‌ಪೋರ್ಟ್‌ಗೆ ಬಂದ ಬಾಕ್ಸ್‌ನಲ್ಲಿತ್ತು ಕೊಳೆತ ಟೊಮೆಟೊ, ಅಶ್ಲೀಲ ಚಿತ್ರಗಳು! ಆರೋಪಿ ಕೊಟ್ಟ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು, ಏ.3: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇರೆ ಬೇರೆ ಬೆದರಿಕೆ ಕರೆಗಳು ಬಂದಿರುವುದನ್ನು ನೋಡಬಹುದು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ಭಾರೀ ವೈರಲ್​​ ಆಗಿದೆ. ವಿಮಾನ ನಿಲ್ದಾಣದ ಆಡಳಿತ ಕಚೇರಿಗೆ ಅಸಾಮಾನ್ಯ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್​​ವೊಂದು ಬಂದಿದೆ. ಈ ವಿಚಿತ್ರ ಪಾರ್ಸೆಲ್ ಅನ್ನು ಕಳುಹಿಸಿದ ಆರೋಪದ ಮೇಲೆ ಭಾರತೀಯ ಮೂಲದ 65 ವರ್ಷದ ಡಚ್ ಪ್ರಜೆಯನ್ನು ಬಂಧಿಸಲಾಗಿದೆ. ಸುಭಾಷ್ ಜೈ ಅಜೀಜ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬುಧವಾರ…

Read More

ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾದ ಹಾಡು ಬಿಡುಗಡೆ ಆಗಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಅವರುಗಳ ಹಾಡು ಇದಾಗಿದ್ದು, ಅದರಲ್ಲೂ ಹಾಡಿನಲ್ಲಿ ಮೇನ್ ಹೈಲೈಟ್ ನೋರಾ ಫತೇಹಿ. ಅದ್ಧೂರಿ ಕಾರ್ಯಕ್ರಮದಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದ್ದು ನೋರಾ ಫತೇಹಿ ಸಹ ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿದ್ದರು. ವಿಶೇಷೆಂದರೆ ಗ್ಲಾಮರ್ ಕ್ವೀನ್ ನೋರಾ ಫತೇಹಿ ರೇಷ್ಮೆ ಸೀರೆಯುಟ್ಟು ಕಾರ್ಯಕ್ರಮಕ್ಕೆ ಬಂದಿದ್ದರು. ಕಾರ್ಯಕ್ರಮದಲ್ಲಿ ನಟ ಪ್ರೇಮ್, ಧ್ರುವ ಸರ್ಜಾ ಇನ್ನೂ ಹಲವರ ಬಗ್ಗೆ ಮಾತನಾಡಿದರು. ವಿಡಿಯೋ ನೋಡಿ……

Read More

Video: ರಂಗದಲ್ಲಿ ಯಕ್ಷಗಾನ ಕಲಾವಿದನೊಂದಿಗೆ ಹೆಜ್ಜೆ ಹಾಕಿದ ಪುಟಾಣಿ

ಪುಟಾಣಿ ಮಕ್ಕಳೇ (little kids) ಹಾಗೆ ಹಾಡು ಕೇಳಿದ ತಕ್ಷಣ ಕುಣಿಯಲು ಶುರು ಮಾಡ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟಾಣಿಗಳ ಡ್ಯಾನ್ಸ್ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ರಂಗದಲ್ಲಿ ಯಕ್ಷಗಾನ ಕಲಾವಿದ ಕುಣಿಯುತ್ತಿದ್ದರೆ, ಯಕ್ಷಗಾನ (Yakshagana) ನೋಡಲು ಬಂದ ಪುಟಾಣಿಯೂ ಅವರ ಜತೆಯಲ್ಲಿ ಹೆಜ್ಜೆ ಹಾಕಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಫಿದಾ ಆಗಿದ್ದಾರೆ. ಸುಬ್ರಮಣ್ಯ ಭಾಗವತ್ (Subramanya Bhagwat) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯ ಯಕ್ಷಗಾನ…

Read More