Headlines

ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿ ಅಟ್ಯಾಕ್ ಮಾಡಿದ ಕಾಡಾನೆ! ಡ್ರೈವರ್ ಜಸ್ಟ್ ಮಿಸ್, ವೀಡಿಯೋ ನೋಡಿ

ಮೈಸೂರು, ಮಾರ್ಚ್​ 30: ಜಿಲ್ಲೆಯ ಸರಗೂರು ತಾಲೂಕಿನ ನುಗು ಜಲಾಶಯದ ಬಳಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮುಖ್ಯ ರಸ್ತೆಗೆ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಮುಂದಾದ ವೇಳೆ, ಕಾಡಾನೆಗಳು ಜೀಪ್ ಮೇಲೆ ದಾಳಿ ನಡೆಸಿ ಜಖಂಗೊಳಿಸಿವೆ. ಅದೃಷ್ಟವಶಾತ್ ಜೀಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಮತ್ತೆ ಕಾಡಿಗೆ ಹಿಂತಿರುಗಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! – Kannada News | Bengaluru Man Arrested for Exchanging Fake Rs 2000 Notes at RBI

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! Image Credit source: google Gemini ಬೆಂಗಳೂರು, ಏಪ್ರಿಲ್ 15: ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಚೇರಿಯಲ್ಲಿ ಚಲಾವಣೆ ರದ್ದಾಗಿರುವ 2,000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಬದಲಾಯಿಸಲು ಯತ್ನಿಸಿದ 52 ವರ್ಷದ ವ್ಯಕ್ತಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. 2 ಸಾವಿರ ಮುಖಬೆಲೆಯ 300ಕ್ಕೂ ಹೆಚ್ಚು ನೋಟುಗಳನ್ನು ತಂದಿದ್ದ ವ್ಯಕ್ತಿ, 7 ಲಕ್ಷ ರೂ.ಗೂ ಹೆಚ್ಚು ಮೊತ್ತವನ್ನು ಜಮಾ ಮಾಡುವಂತೆ ಕೇಳಿದ್ದ ಎನ್ನಲಾಗಿದೆ….

Read More

‘ಈ ಚಿತ್ರಕ್ಕೆ ಕಾಯಬೇಡಿ’; ‘ಆಲ್ಫಾ’ ಟ್ರೇಲರ್​ಗೆ ನೆಟ್ಟಿಗರ ಹಿಗ್ಗಾಮುಗ್ಗಾ ಟ್ರೋಲ್ – Kannada News | Alpha Trailer Trolled: YRF Spy Universe’s New Film Disappoints Audience and Fans

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ, ಆಲಿಯಾ ಭಟ್ ಹಾಗೂ ಶಾರ್ವರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಆಲ್ಫಾ’ ಸಿನಿಮಾದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಯಶ್ ರಾಜ್​​​ ಫಿಲ್ಮ್ಸ್ ಸ್ಪೈ ಯೂನಿವರ್ಸ್‌ನ ಮೊದಲ ಚಿತ್ರ ಇದಾಗಿರುವುದರಿಂದ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ, ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ. ಟ್ರೇಲರ್ ಕಂಡ ಪ್ರೇಕ್ಷಕರು ತೀವ್ರ ನಿರಾಶೆ ವ್ಯಕ್ತಪಡಿಸಿದ್ದು, ಕಾಮೆಂಟ್ ಸೆಕ್ಷನ್‌ನಲ್ಲಿ ತರಹೇವಾರಿ ಜೋಕ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಕಲರ್ ಗ್ರೇಡಿಂಗ್ ಹಾಗೂ ಆ್ಯಕ್ಷನ್ ಸೀನ್‌ಗಳನ್ನು…

Read More

ಬಾಂಗ್ಲಾದೇಶದ ಚುನಾವಣಾ ಗೆಲುವಿನ ಬಳಿಕ ಭಾರತದ ಬಗ್ಗೆ ತಾರಿಕ್ ರೆಹಮಾನ್ ಮೊದಲ ಹೇಳಿಕೆಯೇನು? – Kannada News | Bangladesh’s people come first Tarique Rahman first remark on India after election win

ಢಾಕಾ, ಫೆಬ್ರವರಿ 14: ಈ ಬಾರಿಯ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಗೆಲುವಿನ ನಂತರ ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿರುವ ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ (Bangladesh) ವಿದೇಶಾಂಗ ನೀತಿಯ ಆದ್ಯತೆಗಳ ಕುರಿತು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ನನಗೆ ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯ. ಅದರಲ್ಲಿ ರಾಜಿಯಾಗುವ ಮಾತೇ ಇಲ್ಲ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ತಾರಿಕ್ ರೆಹಮಾನ್, “ನಮಗೆ ಬಾಂಗ್ಲಾದೇಶ ಮತ್ತು ಬಾಂಗ್ಲಾದೇಶದ ಜನರೇ ಮೊದಲು….

Read More

CBSE Class 10 Results 2026: ಇಂದೇ ಪ್ರಕಟವಾಗಲಿದೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ; ವೀಕ್ಷಿಸಲು ಈ ಲಿಂಕ್​ ಬಳಸಿ – Kannada News | CBSE Class 10 Results 2026: Expected Date, How to Check Online and DigiLocker Access

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಏಪ್ರಿಲ್ 14 ಅಥವಾ 15ರ ಒಳಗಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗುವ ನಿರೀಕ್ಷೆಯಿದೆ. ಈ ವರ್ಷದ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಫಲಿತಾಂಶದ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ. ಶೀಘ್ರದಲ್ಲೇ ಫಲಿತಾಂಶ ಪ್ರಕಟ: ಸಿಬಿಎಸ್ಇ ಈ ಬಾರಿ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಸಾಮಾನ್ಯವಾಗಿ ಮೇ…

Read More

ಒಲಿಂಪಿಕ್ಸ್​ನಲ್ಲಿ ಚಿನ್ನ ಗೆಲ್ಲುವುದು ನನ್ನ ಗುರಿ; ಟಿವಿ9 ಜೊತೆ ಯುವ ಟೆನಿಸ್ ಆಟಗಾರ್ತಿ ಸೃಷ್ಟಿ ಕಿರಣ್ ಮಾತು – Kannada News | Shristi Kiran: Bengaluru’s 13 Year Old World No. 1 U13 Indian Tennis Star

ಭಾರತಕ್ಕೆ ಹೊಸ ಟೆನಿಸ್ ತಾರೆ ಸಿಕ್ಕಿದ್ದು, ಬೆಂಗಳೂರಿನ 13 ವರ್ಷದ ಸೃಷ್ಟಿ ಕಿರಣ್ 13 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವದ ನಂಬರ್ 1 ಶ್ರೇಯಾಂಕವನ್ನು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಸೃಷ್ಟಿ ಭಾರತೀಯ ಟೆನಿಸ್‌ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಅಂತರರಾಷ್ಟ್ರೀಯ ಜೂನಿಯರ್ ಟೆನಿಸ್ ಸರ್ಕ್ಯೂಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸೃಷ್ಟಿ, ಸತತ ಐದು ಐಟಿಎಫ್ ಜೂನಿಯರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಗ್ವಾಟೆಮಾಲಾದಲ್ಲಿ ನಡೆದ ಐಟಿಎಫ್ ವರ್ಲ್ಡ್ ಟೆನಿಸ್ ಟೂರ್…

Read More

Video: ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು

ನ್ಯೂಜೆರ್ಸಿ, ಡಿಸೆಂಬರ್ 29: ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪತನಗೊಂಡಿವೆ. ಈ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿದ್ದು, ಮತ್ತೋರ್ವ ಪೈಲಟ್​ಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನಂತರ ಹೆಲಿಕಾಪ್ಟರ್‌ಗಳಲ್ಲಿ ಒಂದರಲ್ಲಿ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಹ್ಯಾಮಂಟನ್ ಮುನ್ಸಿಪಲ್ ವಿಮಾನ ನಿಲ್ದಾಣದ ಮೇಲೆ ಎನ್‌ಸ್ಟ್ರಾಮ್ ಎಫ್ -28 ಎ ಹೆಲಿಕಾಪ್ಟರ್ ಮತ್ತು ಎನ್‌ಸ್ಟ್ರಾಮ್ 280 ಸಿ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಈ ವಾರ ಒಟಿಟಿಗೆ ಬಂದಿವೆ ಜಬರ್ದಸ್ಥ್ ಸಿನಿಮಾಗಳು: ಇಲ್ಲಿದೆ ಪಟ್ಟಿ

ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ಇನ್ನೂ ಕೆಲವು ಪ್ರಮುಖ ಕಲಾವಿದರು ನಟಿಸಿರುವ ‘ಲ್ಯಾಂಡ್​ಲಾರ್ಡ್’ ಸಿನಿಮಾ ಒಟಿಟಿಗೆ ಬರುತ್ತಿದೆ. ಆದರೆ ಈ ವಾರ ಅಲ್ಲ ಬದಲಿಗೆ ಮುಂದಿನ ವಾರ ಮಾರ್ಚ್ 15ಕ್ಕೆ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಮಹಿಳೆ ಮತ್ತು ಒಂದು ನಾಯಿಯ ಕತೆಯನ್ನು ಒಳಗೊಂಡ ಹಾಸ್ಯಮಯ ಸಾಮಾಜಿಕ ಸಿನಿಮಾ ‘ಪೊನ್ನುಂ-ಪೋರಾಟಂ’. ಮಲಯಾಳಂನ ಈ ಸಿನಿಮಾ ಈ ವಾರ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹಳ್ಳಿಯೊಂದರಲ್ಲಿ ನಡೆಯುವ ಘಟನೆಗಳನ್ನು ಹಾಸ್ಯಮಯವಾಗಿ ತೋರಿಸುವ ಕತೆಯನ್ನು ಈ ಸಿನಿಮಾ…

Read More

ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾದ ಹಿರಿಯ ನಟ ಮಿಥುನ್ ಚಕ್ರವರ್ತಿ: ಶಸ್ತ್ರಚಿಕಿತ್ಸೆ ಯಶಸ್ವಿ – Kannada News | Actor Mithun Chakraborty Hospitalised for Surgery in Kolkata hospital Health Update

ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ (Mithun Chakraborty) ಅವರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಅವರು ಶುಕ್ರವಾರ (ಆಗಸ್ಟ್ 7) ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಮಿಥುನ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಹಿಂದಿನ ಘಟನೆಯೊಂದರಲ್ಲಿ ಅಳವಡಿಸಲಾಗಿದ್ದ ಲೋಹದ ಪ್ಲೇಟ್ ಅನ್ನು ತೆಗೆದುಹಾಕಲು ಗುರುವಾರ ಮಿಥುನ್ ಚಕ್ರವರ್ತಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆ (Surgery) ಯಶಸ್ವಿಯಾಗಿದ್ದು, ಅವರ ಆರೋಗ್ಯ ಸ್ಥಿತಿ…

Read More

Video: ಮಮತಾ ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ..ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರ

ಕೋಲ್ಕತ್ತಾ, ಮಾರ್ಚ್​ 07: ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರ ಬಂಗಾಳಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಂತಾರಾಷ್ಟ್ರೀಯ ಸಂತಾಲಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ರಾಷ್ಟ್ರಪತಿಯವರನ್ನು ಬರಮಾಡಿಕೊಳ್ಳುವುದು ಹಾಗಿರಲಿ ಕಾರ್ಯಕ್ರಮಕ್ಕೂ ಆಗಮಿಸದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ನನ್ನ ತಂಗಿಯಂತೆ, ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ ಎಂದು ಬೇಸರದ ಮಾತುಗಳನ್ನಾಡಿದ್ದಾರೆ. ಬಿಧಾನ್‌ನಗರದಲ್ಲಿ ನಿಗದಿಯಾಗಿದ್ದ ಈ ಕಾರ್ಯಕ್ರಮವನ್ನು ದಟ್ಟಣೆ ಮತ್ತು ಭದ್ರತಾ ಸಮಸ್ಯೆಗಳಿಂದಾಗಿ ಬಾಗ್ಡೋಗ್ರಾ ವಿಮಾನ ನಿಲ್ದಾಣದ ಬಳಿಯ ಗೋಶೈಪುರದ ಸಣ್ಣ ಪ್ರದೇಶಕ್ಕೆ…

Read More