Headlines

CBDC ಆಧಾರಿತ DBTಗೆ ಚಾಲನೆ: ಪ್ರಲ್ಹಾದ್ ಜೋಶಿ ಕಾರ್ಯವೈಖರಿ ಶ್ಲಾಘಿಸಿದ ಶಿವರಾಜ್ ಸಿಂಗ್ ಚೌಹಾಣ್ – Kannada News | Agriculture minister Shivraj Singh Chouhan praises Pralhad Joshi during launch of CBDC based DBT system for PMGKAY

ಶಿವರಾಜ್ ಸಿಂಗ್ ಚೌಹಾಣ್Image Credit source: x user @Indian_Analyzer ಚಂಡೀಗಡ, ಆಗಸ್ಟ್ 14: ಕೇಂದ್ರ ಸರ್ಕಾರದ ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ (PMGKAY) ಅಡಿಯಲ್ಲಿ ಬಡ ಫಲಾನುಭವಿಗಳಿಗೆ ಪಾರದರ್ಶಕವಾಗಿ ಸೌಲಭ್ಯ ತಲುಪಿಸಲು ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (CBDC – Digital Rupee) ಆಧಾರಿತ ‘ನೇರ ನಗದು ವರ್ಗಾವಣೆ’ (Direct Benefit Transfer – DBT) ವ್ಯವಸ್ಥೆಗೆ ಚಂಡೀಗಢದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಕೃಷಿ…

Read More

ಬೆಂಗಳೂರಿನಲ್ಲಿ ಟೊಮ್ಯಾಟೋ ಎರಚಿಕೊಂಡು ತುಳಿದು ಕೆಚಪ್ ಮಾಡುವ ಕಾರ್ಯಕ್ರಮ: ಬಿಜೆಪಿ ವಿರೋಧ – Kannada News | Bengaluru Tomato Festival Faces Opposition: BJP and Others Are Demanding Its Cancellation

ಟೊಮ್ಯಾಟೋ ಫೆಸ್ಟಿವಲ್Image Credit source: tv9 kannada ಬೆಂಗಳೂರು, ಆಗಸ್ಟ್​ 14: ‘ಜಿಂದಗಿ ನಾ ಮಿಲೇಗಿ ದುಬಾರ’ ಸಿನಿಮಾನಲ್ಲಿ ನೀವು ‘ಟೊಮ್ಯಾಟೋ ಫೆಸ್ಟಿವಲ್’ನ (tomato festival) ಹಾಡೊಂದನ್ನು ನೋಡಿರುತ್ತೀರಾ. ಸ್ಪೇನ್ ದೇಶದ ಪ್ರಸಿದ್ಧ ಫೆಸ್ಟಿವಲ್ ಆಗಿರುವ ‘ಲಾ ಟೊಮ್ಯಾಟಿನಾ’ ಅಂದರೆ ‘ಟೊಮ್ಯಾಟೋ ಫೆಸ್ಟಿವಲ್’ ಇದೀಗ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ (bangaluru) ಆಯೋಜಿಸಲಾಗಿದೆ. ಸೆ.6ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಈ ಟೊಮ್ಯಾಟೋ ಫೆಸ್ಟಿವಲ್ ನಡೆಯಲಿದೆ. ಇದು ಸಿಲಿಕಾನ್​ ಸಿಟಿ ಜನರಿಗೆ ಖುಷಿ ತಂದಿದ್ದು, ಮತ್ತೊಂದೆಡೆ ಇದಕ್ಕೆ ಬಿಜೆಪಿ…

Read More

ಪಶ್ಚಿಮ ಏಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿ ಭಾರತಕ್ಕೆ ಇರಾನ್ ಅಧ್ಯಕ್ಷ ಭೇಟಿ – Kannada News | Iran President Masoud Pezeshkian to visit India for BRICS Summit next month for the first time after West Asia Conflict

ನವದೆಹಲಿ, ಆಗಸ್ಟ್ 14: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್ (Iran War) ನಡುವೆ ಸಂಘರ್ಷ ಹೆಚ್ಚಾದ ಬೆನ್ನಲ್ಲೇ ಮೊದಲ ಭಾರಿಗೆ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಮುಂಬರುವ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 18ನೇ ಬ್ರಿಕ್ಸ್ ಶೃಂಗಸಭೆಯು ಸೆಪ್ಟೆಂಬರ್ 12 ಹಾಗೂ 13ರಂದು ನಡೆಯಲಿದೆ. ಪೆಜೆಶ್ಕಿಯನ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ದ್ವಿಪಕ್ಷೀಯ ಮಾತುಕತೆ ಭಾರತ-ಇರಾನ್ ಸಂಬಂಧಗಳನ್ನು ಬಲಪಡಿಸಲು ಹಾದಿ…

Read More

ಪರಪ್ಪನ ಅಗ್ರಹಾರ ಜೈಲು ಪರಿಶೀಲಿಸಿದ ಡಿಜೆಪಿ: ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್ – Kannada News | DGP Alok Kumar Talks about Phone Found In Prajwal Revanna Cell at parappana agrahara central Jail

ಬೆಂಗಳೂರು, (ಆಗಸ್ಟ್ 14): ಸಿಸಿಬಿ ದಾಳಿ ವೇಳೆ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸೆಲ್​​​​ನಲ್ಲಿ ಮೊಬೈಲ್, ಪೆನ್​​​ಡ್ರೈವ್ ಸಿಕ್ಕಿದ್ದು, ಇದು ಭಾರೀ ಸಂಚಲನ ಮೂಡಿಸಿದೆ. ಪ್ರಜ್ವಲ್​​ಗೆ ಮೊಬೈಲ್ ಕೊಟ್ಟಿದ್ಯಾರು? ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿದ್ದು, ಸಂಬಂಧ ತನಿಖೆ ನಡೆಯುತ್ತಿದೆ. ಇದರ ಮಧ್ಯೆ ಇಂದು (ಆಗಸ್ಟ್ 14) ಕಾರಾಗೃಹ ಮತ್ತು ಸುಧಾರಣೆ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜೈಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರಜ್ವಲ್ ಬ್ಯಾರಕ್​ನಲ್ಲಿ ನಿಷೇಧಿತ…

Read More

IND vs SL: ಶೇ. 82 ರಷ್ಟು ಮಳೆ..! ಗಾಲೆ ಟೆಸ್ಟ್ ಮೊದಲ ದಿನದಾಟ ನಡೆಯುವುದು ಅನುಮಾನ – Kannada News | Galle Test Preview: India vs SL 1st Match Pitch, Weather report

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯವು ಆಗಸ್ಟ್ 15 ರ ಶನಿವಾರ ಗಾಲೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಒಂಬತ್ತು ವರ್ಷಗಳ ಬಳಿಕ ಶ್ರೀಲಂಕಾ ನೆಲದಲ್ಲಿ ಟೀಂ ಇಂಡಿಯಾ ಆಡುವ ಮೊದಲ ಟೆಸ್ಟ್ ಪಂದ್ಯ ಇದಾಗಿದೆ. ಹೀಗಾಗಿ, ಬಹುತೇಕ ಇಡೀ ತಂಡಕ್ಕೆ ಈ ಪರಿಸ್ಥಿತಿಗಳ ಬಗ್ಗೆ ತಿಳಿದಿಲ್ಲ. ಪ್ರಸ್ತುತ ತಂಡದಲ್ಲಿರುವ ಮೂವರು ಆಟಗಾರರು ಮಾತ್ರ ಗಾಲೆಯಲ್ಲಿ ಟೆಸ್ಟ್ ಪಂದ್ಯ ಆಡಿದ್ದಾರೆ, ಆದರೆ ಕ್ಯಾಪ್ಟನ್ ಗಿಲ್…

Read More

ಸಂಭಾವನೆ ಬಗ್ಗೆ ಮಾತನಾಡಿದ ಯಶ್, 50 ಕೋಟಿ ಅಲ್ಲ, ಮತ್ತೆಷ್ಟು? – Kannada News | Yash talks about his remuneration in Aap ki Adalat

ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವವರ ವಿಷಯ ಬಂದಾಗ ಕನ್ನಡದ ನಟರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಶಾರುಖ್ ಖಾನ್, ವಿಜಯ್, ಪ್ರಭಾಸ್, ಅಲ್ಲು ಅರ್ಜುನ್ ಇವೇ ಹೆಸರುಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಇನ್ನು ಮುಂದೆ ಹಾಗಿಲ್ಲ. ಯಶ್ (Yash), ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರಾಗಿದ್ದಾರೆ. ಇತ್ತೀಚೆಗಷ್ಟೆ ಯಶ್ ಅವರು ‘ಆಪ್​​ ಕಿ ಅದಾಲತ್’ ಟಿವಿ ಸಂದರ್ಶನದಲ್ಲಿ ಭಾಗಿ ಆಗಿದ್ದು, ಸಂದರ್ಶನದಲ್ಲಿ ತಮ್ಮ ಸಂಭಾವನೆ ಬಗ್ಗೆಯೂ ಮಾತನಾಡಿದ್ದಾರೆ. ಸಂದರ್ಶಕ ರಜತ್ ಶರ್ಮಾ ಅವರು, ‘ನೀವು ಟಿವಿ…

Read More

IND vs SL: ಶೇ. 82 ರಷ್ಟು ಮಳೆ..! ಗಾಲೆ ಟೆಸ್ಟ್ ಮೊದಲ ದಿನದಾಟ ನಡೆಯುವುದು ಅನುಮಾನ – Kannada News | Galle test india sri lanka match 1 pitch report rain threat

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯವು ಆಗಸ್ಟ್ 15 ರ ಶನಿವಾರ ಗಾಲೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಒಂಬತ್ತು ವರ್ಷಗಳ ಬಳಿಕ ಶ್ರೀಲಂಕಾ ನೆಲದಲ್ಲಿ ಟೀಂ ಇಂಡಿಯಾ ಆಡುವ ಮೊದಲ ಟೆಸ್ಟ್ ಪಂದ್ಯ ಇದಾಗಿದೆ. ಹೀಗಾಗಿ, ಬಹುತೇಕ ಇಡೀ ತಂಡಕ್ಕೆ ಈ ಪರಿಸ್ಥಿತಿಗಳ ಬಗ್ಗೆ ತಿಳಿದಿಲ್ಲ. ಪ್ರಸ್ತುತ ತಂಡದಲ್ಲಿರುವ ಮೂವರು ಆಟಗಾರರು ಮಾತ್ರ ಗಾಲೆಯಲ್ಲಿ ಟೆಸ್ಟ್ ಪಂದ್ಯ ಆಡಿದ್ದಾರೆ, ಆದರೆ ಕ್ಯಾಪ್ಟನ್ ಗಿಲ್…

Read More

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ವಿಮಾನ ನಿಲ್ದಾಣ, ಹೈಕೋರ್ಟ್, ಕೆಂಪುಕೋಟೆಗೆ ಬಾಂಬ್ ಬೆದರಿಕೆ! – Kannada News | Delhi airport, High Court and Red Fort gets bomb threats ahead of Independence Day

ನವದೆಹಲಿ, ಆಗಸ್ಟ್ 14: ಸ್ವಾತಂತ್ರ್ಯ ದಿನಾಚರಣೆಗೆ (Independence Day) ಕೇವಲ ಒಂದು ದಿನ ಬಾಕಿ ಇರುವಾಗ, ಶುಕ್ರವಾರ ಸಾಲು ಸಾಲು ಬಾಂಬ್ ಬೆದರಿಕೆ ಕರೆಗಳಿಂದ ರಾಷ್ಟ್ರ ರಾಜಧಾನಿ ದೆಹಲಿ ಆತಂಕಕ್ಕೊಳಗಾಗಿದೆ. ದೆಹಲಿ ಕೆಂಪುಕೋಟೆ ಹಾಗೂ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (IGI) ಟರ್ಮಿನಲ್ 3 ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಪ್ರಾಥಮಿಕ ತಪಾಸಣೆಯಲ್ಲಿ ಯಾವುದೇ ಸ್ಥಳದಲ್ಲೂ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ. ಇಮೇಲ್‌ನಲ್ಲಿ ದೆಹಲಿ ಹೈಕೋರ್ಟ್, ಜಿಲ್ಲಾ ನ್ಯಾಯಾಲಯಗಳು, ಕೆಂಪುಕೋಟೆ ಹಾಗೂ…

Read More

ಸ್ವಾತಂತ್ರ್ಯೋತ್ತರ ಎಂಟು ದಶಕದಲ್ಲಿ ಭಾರತದ ಪ್ರಮುಖ ಸಾಧನೆಗಳೇನು? ಒಂದು ನೋಟ – Kannada News | What India achieved in eight decades after getting Independence

ಭಾರತದ ಸ್ವಾತಂತ್ರ್ಯೋತ್ಸವImage Credit source: PTI 1947ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ (India Independence) ಭಾರತವು ಬಡತನ, ಅಕ್ಷರಸ್ಥರ ಕೊರತೆ ಮತ್ತು ಆಹಾರ ಧಾನ್ಯಗಳ ಅಭಾವ ಎದುರಿಸುತ್ತಿದ್ದ ದೇಶವಾಗಿತ್ತು. ಜನರ ಆರೋಗ್ಯ ಪರಿಸ್ಥಿತಿಯೂ ಕಳಪೆ ಇತ್ತು. ಬ್ರಿಟಿಷರು ಲೂಟಿ ಮಾಡಿ ಉಳಿದ ಆರ್ಥಿಕತೆಯನ್ನು ಇಟ್ಟುಕೊಂಡು ಭಾರತ ಅ, ಆ, ಇ, ಈ ಇಂದ ಆಟ ಆರಂಭಿಸಬೇಕಾಯಿತು. ಇವತ್ತು ಮಧ್ಯರಾತ್ರಿ ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ಬಿಟ್ಟುಕೊಟ್ಟು ಹೋಗಿ 79 ವರ್ಷ ಆಗಿದೆ. ಈ ಎಂಟು ದಶಕಗಳಲ್ಲಿ ಭಾರತವು ತಂತ್ರಜ್ಞಾನ, ಆರ್ಥಿಕತೆ,…

Read More

‘ನಿಶ್ಚಿತಾರ್ಥ ಕ್ಯಾನ್ಸಲ್ ಮಾಡಿಕೊಳ್ಳದಿದ್ದರೆ ಡಿವೋರ್ಸ್‌ ಆಗುತ್ತಿತ್ತು’: ಬ್ರೇಕಪ್ ಬಗ್ಗೆ ಅನುಪಮಾ ಮಾತು – Kannada News | Anupama Parameswaran reveals postponing Engagement Breakup with Narcissistic Ex Boyfriend

ದಕ್ಷಿಣ ಭಾರತೀಯ ಚಿತ್ರರಂಗದ ಜನಪ್ರಿಯ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಅವರು ತಮ್ಮ ವೈಯಕ್ತಿಕ ಜೀವನ ಹಾಗೂ ಇತ್ತೀಚಿನ ಬ್ರೇಕಪ್ (Breakup) ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಧನ್ಯಾ ವರ್ಮಾ ಅವರ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ತಾವು ಪ್ರೀತಿಸಿದ ವ್ಯಕ್ತಿ ನಿಯಂತ್ರಣ ಸಾಧಿಸುವ ಸ್ವಭಾವದವನಾಗಿದ್ದ ಹಾಗೂ ಅತಿಯಾದ ಆತ್ಮರತಿ ಗುಣ ಹೊಂದಿದ್ದ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೇವಲ ಮೂರೇ ತಿಂಗಳಲ್ಲಿ ನಿಶ್ಚಿತಾರ್ಥಕ್ಕೆ (Engagement) ಮುಂದಾಗಿದ್ದ ಆತನ ಪ್ರಸ್ತಾಪವನ್ನು ತಾವು ಮುಂದೂಡದೇ ಹೋಗಿದ್ದರೆ,…

Read More