Headlines

ಒಂದು ಹಾಡಿನಿಂದ 70 ಕೋಟಿ ಗಳಿಕೆ, ಗಾಯಕನಿಗೆ ಸಿಕ್ಕಿದ್ದೆಷ್ಟು? – Kannada News | Amaal Malik says his Sooraj Dooba Hai song earns 70 crore rs

ಸಿನಿಮಾಗಳ (Cinema) ಆಡಿಯೋ ಹಕ್ಕುಗಳು ಕೋಟ್ಯಂತರ ರೂಪಾಯಿಗೆ ಮಾರಾಟ ಆಗುತ್ತವೆ. ಮುಂಚೆಯೆಲ್ಲ ಜನ ಸಿನಿಮಾಗಳ ಸಿಡಿ, ಕ್ಯಾಸೆಟ್ ಖರೀದಿ ಮಾಡಿ ಹಾಡು ಕೇಳುತ್ತಿದ್ದರು. ಆದರೆ ಈಗ ಯೂಟ್ಯೂಬ್, ಸ್ಪೋಟಿಫೈ, ಅಮೆಜಾನ್ ಮ್ಯೂಸಿಕ್, ಜಿಯೋ ಸಾವನ್ ರೀತಿಯ ಅಪ್ಲಿಕೇಶನ್​​ಗಳಲ್ಲಿ ಹಾಡುಗಳನ್ನು ಕೇಳುತ್ತಾರೆ. ಯೂಟ್ಯೂಬ್​​ಗಳೆಲ್ಲ ಹಾಡುಗಳನ್ನು ಜನ ಉಚಿತವಾಗಿ ನೋಡುತ್ತಾರೆ. ಆದರೆ ಇದರಿಂದಲೇ ಆಡಿಯೋ ಸಂಸ್ಥೆಗಳಿಗೆ ಭಾರಿ ಮೊತ್ತದ ಹಣ ಬರುತ್ತದೆ. ಈ ಬಗ್ಗೆ ಇದೀಗ ಹಿಂದಿಯ ಸಂಗೀತ ನಿರ್ದೇಶಕರೊಬ್ಬರು ಮಾತನಾಡಿದ್ದಾರೆ. ಅಮಾಲ್ ಮಲ್ಲಿಕ್, ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕ…

Read More

ಪದೇ ಪದೇ ಗಂಟಲು ನೋವು ಬರುವುದಕ್ಕೆ ಕಾರಣವೇನು? ಇದು ಯಾವ ರೋಗದ ಮುನ್ಸೂಚನೆ ತಿಳಿದುಕೊಳ್ಳಿ – Kannada News | Why Does Throat Pain Occur? Know the Reasons

ಕೆಲವರಿಗೆ ಗಂಟಲು ನೋವು (Throat Pain) ಪದೇ ಪದೇ ಕಂಡುಬರುತ್ತದೆ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿ ಇದರಿಂದ ಮುಕ್ತಿ ಪಡೆಯುವುದಕ್ಕಿಂತ ನಿರ್ಲಕ್ಷಿಸುವವರ ಸಂಖ್ಯೆಯೇ ಜಾಸ್ತಿ. ಆದರೆ ಆರೋಗ್ಯ ತಜ್ಞರು ಈ ಸಮಸ್ಯೆಯನ್ನು ಎಂದಿಗೂ ಹಗುರವಾಗಿ ಪರಿಗಣಿಸಬಾರದು ಎನ್ನುತ್ತಾರೆ. ಏಕೆಂದರೆ ಇದು ಕೆಲವೊಮ್ಮೆ ರೋಗದ ಲಕ್ಷಣವಾಗಿರಬಹುದು. ಗಂಟಲು ನೋವು ಅಥವಾ ತುರಿಕೆ ಹಲವಾರು ಕಾರಣಗಳಿಂದ ಉಂಟಾಗಬಹುದು. ಶೀತ, ವೈರಲ್ ಅಥವಾ ಬ್ಯಾಕ್ಟೀರಿಯಾದ ಸೋಂಕಿನ ಜೊತೆಗೆ, ಅಲರ್ಜಿ, ಧೂಳು, ಹೊಗೆ, ಮಾಲಿನ್ಯ, ತುಂಬಾ ಬಿಸಿ ಅಥವಾ ತಣ್ಣನೆಯ ವಸ್ತುಗಳ ಸೇವನೆ…

Read More

RRB Recruitment 2026: ರೈಲ್ವೆ ಇಲಾಖೆಯಲ್ಲಿ 21ಸಾವಿರಕ್ಕೂ ಅಧಿಕ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು! – Kannada News | RRB Group D Recruitment 2026: 21,997 Posts for 10th Pass Railway Jobs

ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಭಾರತೀಯ ರೈಲ್ವೆ ದೊಡ್ಡ ಗುಡ್​ ನ್ಯೂಸ್​ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶದಾದ್ಯಂತ ಒಟ್ಟು 21,997 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶವಿದ್ದು, ಕಡಿಮೆ ವಿದ್ಯಾರ್ಹತೆಯೊಂದಿಗೆ ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶ. ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಯಲಿದ್ದು, ಅಭ್ಯರ್ಥಿಗಳು rrbapply.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಫಾರ್ಮ್…

Read More

Mangaluru: ಕೌಟುಂಬಿಕ ಕಲಹಕ್ಕೆ ಹರಿದ ನೆತ್ತರು; ಗಲಾಟೆ ವೇಳೆ ಹೋಯ್ತು ಇಬ್ಬರ ಪ್ರಾಣ! – Kannada News | Domestic Row Claims Two Lives in Manjeshwara, Kasaragod

ಶೇಕುಂಞ ಮತ್ತು ಉಮರ್ ಫಾರೂಕ್​​ ಜೊತೆ ಜುಮೈಲImage Credit source: Tv9 Kannada ಮಂಗಳೂರು, ಫೆಬ್ರವರಿ 03: ಕೌಟುಂಬಿಕ ಕಲಹಕ್ಕೆ ಇಬ್ಬರು ಬಲಿಯಾಗಿರುವ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ತೂಮಿನಾಡಿನಲ್ಲಿ ನಡೆದಿದೆ. ಜುಮೈಲ(18) ಮತ್ತು ಶೇಕುಂಞ(55) ಮೃತ ದುರ್ದೈವಿಗಳಾಗಿದ್ದು, ಆರೋಪಿ ಉಮರ್ ಫಾರೂಕ್​​ನ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಜಗಳ ಬಿಡಿಸಲು ಹೋದ ಜುಮೈಲ ಮೊದಲು ಮೃತ ಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಶೇಕುಂಞ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಫಾರೂಕ್​ ಹಾಗೂ ಪತ್ನಿ ತಾಹಿರ ನಡುವೆ ಕೌಟುಂಬಿಕ ಕಲಹ…

Read More

ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆ ‘ಕೂಸಿನ ಮನೆ’ ಸಂಕಷ್ಟದಲ್ಲಿ: ಸಿಬ್ಬಂದಿಗೆ ಸಿಗುತ್ತಿಲ್ಲ ಸಂಬಳ – Kannada News | Kusina Mane Scheme in Koppal Faces Fund Crunch, Staff Unpaid: Impact on NREGA Mothers

ಕೊಪ್ಪಳ, ಫೆ.3: ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷೆ ಯೋಜನೆ ‘ಕೂಸಿನ ಮನೆ’ ಇದೀಗ ಆರ್ಥಿಕ ಸಂಕಷ್ಟಕ್ಕೆ (Kusina Mane Crisis) ಸಿಲುಕಿದೆ. ಕಳೆದ ಒಂದು ತಿಂಗಳಿನಿಂದ ಕೆಲಸ ಮಾಡಿದ ಸಿಬ್ಬಂದಿಗೆ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯ ಹಲವೆಡೆ ಈ ಕೇಂದ್ರಗಳಿಗೆ ಬೀಗ ಬಿದ್ದಿದೆ.ನರೇಗಾ ಕೆಲಸಕ್ಕೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಬಿಟ್ಟು ಹೋಗಲಿ ಎಂಬ ಉದ್ದೇಶದಿಂದ ನರೇಗಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ…

Read More

T20 World Cup 2026: ಟೀಂ ಇಂಡಿಯಾದ ಐವರಿಗೆ ಇದು ಚೊಚ್ಚಲ ಟಿ20 ವಿಶ್ವಕಪ್ – Kannada News | T20 World Cup 2026:Team India’s Five Young Debutants Ready to Shine

ಅಭಿಷೇಕ್ ಶರ್ಮಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಆಡಲಿದ್ದಾರೆ. 2024 ರಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿರುವ ಅಭಿಷೇಕ್ ಶರ್ಮಾ, ರೋಹಿತ್ ಶರ್ಮಾ ನಿವೃತ್ತಿಯ ನಂತರ ತಂಡದಲ್ಲಿ ಆರಂಭಿಕನಾಗಿ ಆಡುತ್ತಿದ್ದಾರೆ. ಅಂದಿನಿಂದ ಟಿ20 ತಂಡದ ಭಾಗವಾಗಿರುವ ಅಭಿಷೇಕ್ 38 ಟಿ20 ಪಂದ್ಯಗಳಲ್ಲಿ 194.74 ಸ್ಟ್ರೈಕ್ ರೇಟ್‌ನಲ್ಲಿ 1297 ರನ್ ಗಳಿಸಿದ್ದಾರೆ. Source link

Read More

ಬ್ಯಾಂಕ್ ಲಾಕರ್ ಕೀ ಕಳೆದುಹೋದರೆ ಮುಂದೇನು? ಲಾಕರ್ ಒಡೆಯಲಾಗುತ್ತಾ? ಇಲ್ಲಿದೆ ಪ್ರಕ್ರಿಯೆ – Kannada News | What happens whey bank locker key lost, whats the procedure to break open it

ಬೆಲೆಬಾಳುವ ಆಭರಣಗಳು, ಪ್ರಮುಖ ದಾಖಲೆಗಳನ್ನು ಮನೆಯಲ್ಲಿ ಇಟ್ಟರೆ ಕಳ್ಳತನದ ಅಪಾಯ ಇರುತ್ತದಾದ್ದರಿಂದ ಬಹಳ ಜನರು ಬ್ಯಾಂಕ್ ಲಾಕರ್​ಗಳಲ್ಲಿ (Bank Locker) ಇವುಗಳನ್ನು ಇರಿಸುವುದುಂಟು. ಗ್ರಾಹಕರು ತಮ್ಮ ಲಾಕರ್ ಕೀಲಿಯನ್ನು ಕಳೆದುಕೊಂಡರೆ ಏನಾಗುತ್ತದೆ? ಬ್ಯಾಂಕ್ ಬಳಿ ಡೂಪ್ಲಿಕೇಟ್ ಕೀಲಿ ಇರುತ್ತದಾ? ಲಾಕರ್ ತೆರೆಯುವ ಪ್ರಕ್ರಿಯೆ ಹೇಗಿರುತ್ತೆ, ಇತ್ಯಾದಿ ಮಾಹಿತಿ ಇಲ್ಲಿದೆ. ಬ್ಯಾಂಕ್ ಲಾಕರ್​ಗಳಿಗೆ ಎರಡು ಕೀಲಿಗಳಿರುತ್ತವೆ. ಒಂದು ಕೀಲಿ ಗ್ರಾಹಕರಿಗೆ ಕೊಡಲಾಗುತ್ತದೆ. ಮತ್ತೊಂದು ಕೀಲಿ ಬ್ಯಾಂಕ್​ನಲ್ಲಿ ಇರುತ್ತದೆ. ಈ ಎರಡು ಕೀಲಿಗಳೂ ಬೇರೆ ಬೇರೆಯವೇ. ಲಾಕರ್ ಓಪನ್ ಮಾಡಲು…

Read More

ಇದು ಬ್ರಾಂಡ್ ಬೆಂಗಳೂರಲ್ಲ, ಬ್ಯಾಡ್ ಬೆಂಗಳೂರು: ಕಸದಿಂದ ತುಂಬಿ ತುಳುಕಿದ ಬಸ್​​ ನಿಲ್ದಾಣ – Kannada News | Brand Bengaluru vs. Bad Bengaluru: CV Raman Nagar Bus Stop Drowning in Waste and Neglect*

ಕಸದಿಂದ ಕಾಣುತ್ತಿಲ್ಲ ಬಸ್​​ ನಿಲ್ದಾಣ Image Credit source: Tv9 kannada ಬೆಂಗಳೂರು, ಫೆ.3: ಬೆಂಗಳೂರು, ಭಾರತದ ‘ಸಿಲಿಕಾನ್ ವ್ಯಾಲಿ’ ಮತ್ತು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಕೇಂದ್ರವಾಗಿದೆ. 14,000ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಮತ್ತು 44ಕ್ಕೂ ಹೆಚ್ಚು ಯುನಿಕಾರ್ನ್ ಕಂಪನಿಗಳೊಂದಿಗೆ, ಇದು ಐಟಿ, ಎಐ (AI), ಡೀಪ್‌ಟೆಕ್ ಮತ್ತು ನಾವೀನ್ಯತೆಯ ಪ್ರಮುಖ ಜಾಗತಿಕ ಕೇಂದ್ರವಾಗಿ ಹೊರಹೊಮ್ಮಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಎಲ್ಲ ಕೀರ್ತಿಗೂ ವಿರುದ್ಧವಾಗಿದೆ. ಒಂದು ಕಡೆ ರಾಜ್ಯ ಸರ್ಕಾರದ ಬೆಂಗಳೂರನ್ನು ಬ್ರಾಂಡ್​​ ಸಿಟಿ…

Read More

BSNL Recruitment 2026: BSNLನಲ್ಲಿ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ನೇಮಕಾತಿ; ಸಂಬಳ ಮತ್ತು ಸೌಲಭ್ಯಗಳ ವಿವರ ಇಲ್ಲಿದೆ – Kannada News | BSNL SET Recruitment 2026: 120 Senior Executive Trainee Posts – Apply Now!

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL) 2026ನೇ ಸಾಲಿನ ಪ್ರಮುಖ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಒಟ್ಟು 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (SET) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಂಜಿನಿಯರಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಅರ್ಹತೆ ಹೊಂದಿರುವ ಯುವಕರಿಗೆ ಸರ್ಕಾರಿ ವಲಯದಲ್ಲಿ ಉತ್ತಮ ವೃತ್ತಿಜೀವನ ನಿರ್ಮಿಸಲು ಇದು ಅತ್ಯುತ್ತಮ ಅವಕಾಶವಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಪ್ರಕ್ರಿಯೆ ಫೆಬ್ರವರಿ 5, 2026 ರಿಂದ ಪ್ರಾರಂಭವಾಗಿದ್ದು, ಮಾರ್ಚ್ 7 ರವರೆಗೆ…

Read More

ಟಿ20 ವಿಶ್ವಕಪ್​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಕೊನೆಯ ಅವಕಾಶ – Kannada News | Sanju Samson’s T20 World Cup Hope: South Africa Practice Match Crucial for Playing XI Spot

ವಾಸ್ತವವಾಗಿ ನಾಳೆ ಅಂದರೆ ಫೆಬ್ರವರಿ 4 ರ ಬುಧವಾರದಂದು ನವಿ ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದು ಅಭ್ಯಾಸ ಪಂದ್ಯವಾಗಿದ್ದರೂ, ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿವೆ. ವರದಿಗಳ ಪ್ರಕಾರ, 35,000 ಟಿಕೆಟ್‌ಗಳು ಮಾರಾಟವಾಗಿವೆ, ಅಂದರೆ ಹೌಸ್ ಫುಲ್ ಆಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಆಡುವ ಅವಕಾಶ ನೀಡಬಹುದು. ದಕ್ಷಿಣ ಆಫ್ರಿಕಾ ವಿರುದ್ಧ ಅವರು ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ…

Read More