Headlines

Upavasa: ನಿಮ್ಮ ಇಷ್ಟಾರ್ಥ ಸಿದ್ಧಿಗೆ ಯಾವ ದಿನ ಉಪವಾಸ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | Understanding Upavasa: Rewards of Fasting According to Hindu Tithis

ಪ್ರತಿಯೊಂದು ತಿಥಿಯ ಉಪವಾಸದ ಫಲಗಳು ಮತ್ತು ಆಧ್ಯಾತ್ಮಿಕ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಅನಾದಿ ಕಾಲದಿಂದಲೂ, ಕೃತಯುಗ, ತ್ರೇತಾಯುಗ, ದ್ವಾಪರ ಯುಗ ಮತ್ತು ಕಲಿಯುಗಗಳಲ್ಲಿ ಭಗವಂತನನ್ನು ಆರಾಧಿಸಲು ಮತ್ತು ಆತನ ಕೃಪೆಗೆ ಪಾತ್ರರಾಗಲು ಉಪವಾಸದಂತಹ ದೇಹದಂಡನೆಯ ಪದ್ಧತಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ. ಉಪವಾಸ ಎಂಬ ಪದವು ಉಪ ಅಂದರೆ ಹತ್ತಿರ, ವಾಸ ಅಂದರೆ ಜೀವಿಸುವುದು ಎಂಬ ಅರ್ಥವನ್ನು ನೀಡುತ್ತದೆ. ಅಂದರೆ,…

Read More

ಯಾವ ಬೌಲರ್ ಕಂಡರೆ ಭಯ? ವೈಭವ್ ಸೂರ್ಯವಂಶಿ ಖಡಕ್ ಉತ್ತರ – Kannada News | Fearless Vaibhav Sooryavanshi’s 4 Word Viral Reply Stuns Cricket World!

ಟಿ20 ಕ್ರಿಕೆಟ್‌ನ ಸಿಡಿಲಬ್ಬರದ ಸಿಡಿಲಮರಿ ವೈಭವ್ ಸೂರ್ಯವಂಶಿ ಜಗತ್ತಿನ ಯಾವುದಾದರೂ ಬೌಲರ್‌ಗೆ ಹೆದರುತ್ತಾರಾ? ಇಂತಹದ್ದೊಂದು ಆಸಕ್ತಿದಾಯಕ ಪ್ರಶ್ನೆಯನ್ನು ಈ ಯುವ ದಾಂಡಿಗನ ಮುಂದಿಡಲಾಗಿತ್ತು. ಇದಕ್ಕೆ ವೈಭವ್ ನೀಡಿದ ಕೇವಲ ನಾಲ್ಕು ಪದಗಳ ಉತ್ತರ ಇಡೀ ಕ್ರಿಕೆಟ್ ಲೋಕವೇ ಬೆರಗಾಗುವಂತೆ ಮಾಡಿದೆ. ರಾಜಸ್ಥಾನ್ ರಾಯಲ್ಸ್ ಹಂಚಿಕೊಂಡಿರುವ ಆ ಲಘು ಧಾಟಿಯ ಸಂಭಾಷಣೆಯ ವಿಡಿಯೋದಲ್ಲಿ, ನಿರೂಪಕರು ವೈಭವ್‌ಗೆ ಒಂದು ಆಸಕ್ತಿದಾಯಕ ಪ್ರಶ್ನೆ ಕೇಳುತ್ತಾರೆ, “ನೀವು ಎದುರಿಸಲು ಇಷ್ಟಪಡದ ಅಥವಾ ನಿಮಗೆ ಭಯ ಹುಟ್ಟಿಸುವ ಒಬ್ಬ ಬೌಲರ್ ಹೆಸರನ್ನು ಹೇಳಿ?” ಇದಕ್ಕೆ…

Read More

ಆರ್​ಬಿಐ ಅಂದಾಜಿಗಿಂತಲೂ ಹೆಚ್ಚು ವೇಗದಲ್ಲಿ ಭಾರತದ ಆರ್ಥಿಕತೆ ಬೆಳೆಯಲಿದೆ: ಅರವಿಂದ್ ಪನಗರಿಯಾ – Kannada News | Indian economy to grow by atleast 7pc says arvind panagariya

ನವದೆಹಲಿ, ಆಗಸ್ಟ್ 10: ಭಾರತದ ಆರ್ಥಿಕತೆಯ ಬೆಳವಣಿಗೆಯ ವೇಗದ ವಿಚಾರದಲ್ಲಿ ಅರವಿಂದ್ ಪನಗರಿಯಾ (Arvind Panagariya) ಹೆಚ್ಚು ಆಶಾವಾದಿಯಾಗಿದ್ದಾರೆ. ಭಾರತದ ಜಿಡಿಪಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ. 6.7ರಷ್ಟು ಬೆಳೆಯಬಹುದು ಎಂದು ಆರ್​ಬಿಐ ತನ್ನ ಇತ್ತೀಚಿನ ಎಂಪಿಸಿ ಸಭೆಯಲ್ಲಿ ಅಂದಾಜು ಮಾಡಿದೆ. ಆದರೆ, ಭಾರತದ ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಹಾಗೂ ಈಗಿನ 16ನೇ ಹಣಕಾಸು ಆಯೋಗದ ಅಧ್ಯಕ್ಷರೂ ಆಗಿರುವ ಅರವಿಂದ್ ಪನಗರಿಯಾ ಅವರು ಭಾರತದ ಜಿಡಿಪಿಯ ಬೆಳವಣಿಗೆ ಶೇ. 7ಕ್ಕಿಂತ ಹೆಚ್ಚಿನ ದರದಲ್ಲಿ ಮುಂದುವರಿಯುತ್ತದೆ ಎಂದಿದ್ದಾರೆ….

Read More

ಕೊನೆಯ ಓವರ್​ನಲ್ಲಿ 22 ರನ್ ಗುರಿ; ಒಂದೇ ಒಂದು ರನ್ ಬಾರಿಸದ ವಿಜಯ್ ಶಂಕರ್ – Kannada News | LPL Match 18: Jaffna Kings Beat Kandy Royals by 21 Runs; Vijay Shankar’s Last Over Drama

ಲಂಕಾ ಪ್ರಿಮೀಯರ್ ಲೀಗ್​ನ (Lanka Premier League) 18ನೇ ಪಂದ್ಯದಲ್ಲಿ ಜಾಫ್ನಾ ಕಿಂಗ್ಸ್ ಮತ್ತು ಕ್ಯಾಂಡಿ ರಾಯಲ್ಸ್ (Jaffna Kings vs Kandy Royals) ತಂಡಗಳು ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಜಾಫ್ನಾ ಕಿಂಗ್ಸ್ 21 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಾಫ್ನಾ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 221 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಇದಕ್ಕೆ ಉತ್ತರವಾಗಿ, ಗುರಿ ಬೆನ್ನಟ್ಟಿದ ಕ್ಯಾಂಡಿ ರಾಯಲ್ಸ್…

Read More

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಭಾರೀ ಆಕ್ರೋಶ

ಮುಂಬೈ, ಡಿಸೆಂಬರ್ 22: ಮಹಾರಾಷ್ಟ್ರದ ಬಿಜೆಪಿ (BJP) ಶಾಸಕರೊಬ್ಬರು ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘಿಸಿ, ಒನ್​​ವೇಯಲ್ಲಿ ಬರುತ್ತಿದ್ದ ಆಟೋ ಚಾಲಕನನ್ನು ಹಿಡಿದು ನಿಲ್ಲಿಸಿದ ಶಾಸಕ ಆತನ ಕೆನ್ನೆಗೆ ಹೊಡೆದಿದ್ದಾರೆ. ಈ ವಿಡಿಯೋ ತುಣುಕು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರೊಂದಿಗೆ, ಶಾಸಕರ ವರ್ತನೆಯ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿವೆ. ಮಹಾರಾಷ್ಟ್ರದ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಉಂಟಾಗಿರುವ ಟ್ರಾಫಿಕ್ ಸಮಸ್ಯೆ ವಿರೋಧಿಸಿ ಬಿಜೆಪಿ ಶಾಸಕ ಪರಾಗ್ ಶಾ ಭಾನುವಾರ ಸ್ಥಳೀಯರೊಂದಿಗೆ ಪ್ರತಿಭಟನೆ ನಡೆಸಿದರು. ಈ…

Read More

ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ – Kannada News | Suspicious Blast in Bidar’s Molkera Injures 5 Kids

ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಬೀದರ್, ಜನವರಿ 31: ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ (Bidar) ಗ್ರಾಮದಲ್ಲಿ ಶುಕ್ರವಾರ ಬೆಳಂಬೆಳಿಗ್ಗೆ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಗ್ರಾಮದಲ್ಲಿ ಆತಂಕ ಮೂಡಿದೆ. ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದ್ರಾಬಾದ್ ಆಸ್ಪತ್ರೆಗೆ ಗಾಯಾಳುಗಳ ರವಾನೆ ಸ್ಫೋಟದಲ್ಲಿಅನ್ವರ್ ‌ಸಾಬ್(18) ಮತ್ತು ಜಬ್ಬಾರ್ ಸಾಬ್(65) ಎಂಬ ಯುವಕರಿಗೆ ತೀವ್ರ ಗಾಯಗಳಾಗಿದ್ದು,ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ…

Read More

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ

ಬಾಗಲಕೋಟೆ, ಏಪ್ರಿಲ್​​ 05: ಉಪ ಚುನಾವಣಾ ಕಣ ರಂಗೇರಿದ್ದು, ಬಾಗಲಕೋಟೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ಸಂಘಟನೆಯು ಬಿಜೆಪಿ ಅಭ್ಯರ್ಥಿ ವಿರುದ್ಧ ಅಪಪ್ರಚಾರ ನಡೆಸಿದೆ ಎಂಬ ಗಂಭೀರ ಆರೋಪವನ್ನು ಎದುರಿಸುತ್ತಿದೆ. ಕ್ಯಾಂಪಸ್ ಒಂದಕ್ಕೆ ಪ್ರವೇಶಿಸಿದ NSUI ಕಾರ್ಯಕರ್ತರು, ಆಕ್ಷೇಪಾರ್ಹ ಕರಪತ್ರಗಳನ್ನು ವಿತರಿಸುವ ಮೂಲಕ ಅಪಪ್ರಚಾರ ನಡೆಸಿದ್ದಾರೆ. 18 NSUI ಸದಸ್ಯರು ಕೇಸರಿ ಶಾಲುಗಳನ್ನು ಧರಿಸಿ ಕ್ಯಾಂಪಸ್ ಪ್ರವೇಶಿಸಿದ್ದು, ಅವರು ಬಿಜೆಪಿ ಅಭ್ಯರ್ಥಿಯನ್ನು ಗುರಿಯಾಗಿಸಿಕೊಂಡು ಆಪಾದಿತ ಅಪಪ್ರಚಾರದ ಕರಪತ್ರಗಳನ್ನು ಹಂಚಿದ್ದಾರೆ ಎಂದು ದೂರಲಾಗಿದೆ. ಈ ಘಟನೆಗೆ…

Read More

ಕೈ ಮುರಿದು, ಕಣ್ಣಿಗೆ ಚಾಕು ಇರಿದ ಪತ್ನಿ: ಪೊಲೀಸ್​​ ಠಾಣೆಗೆ ಓಡೋಡಿ ಬಂದ ರೌಡಿಶೀಟರ್​​ – Kannada News | Notorious Rowdy Syed Asgar Attacked by Wife: Hand Broken, Eye Stabbed in Bengaluru

ರೌಡಿಶೀಟರ್​​ ಮೇಲೆ ಪತ್ನಿಯಿಂದ ಹಲ್ಲೆ ಬೆಂಗಳೂರು, ಜನವರಿ 06: ಖಾಕಿ ಭಯವಿಲ್ಲದೆ ರೌಡಿಶೀಟರ್​​ಗಳು ಮೇಲಿಂದ ಮೇಲೆ ಅಟ್ಟಹಾಸ ಮೆರೆಯೋದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಿ ಬಂದರೂ ಕೆಲವರು ಮಾತ್ರ ಬುದ್ಧಿ ಕಲಿಯಲ್ಲ. ಕಾರಾಗೃಹದಿಂದ ಹೊರಬಂದ ಬಳಿಕವೂ ಮತ್ತದೇ ತಮ್ಮ ಹಳೇ ಚಾಳಿ ಮುಂದುವರಿಸುತ್ತಾರೆ. ಕೆಲವೊಮ್ಮೆ ಪೊಲೀಸರ ಕಣ್ಣಿಗೂ ಯಾಮಾರಿಸಿ ಓಡಾಡಿಕೊಂಡು ಇರ್ತಾರೆ. ಇಂತಹುದ್ದೇ ಸಾಲಿಗೆ ಸೇರುವ ರೌಡಿಶೀಟರ್​​ ಸೈಯದ್ ಅಸ್ಗರ್ ಈಗ ತಾನಾಗಿಯೇ ಪೊಲೀಸರ ಬಳಿ ಓಡೋಡಿ ಬಂದಿದ್ದಾನೆ. ಇದಕ್ಕೆಲ್ಲ ಕಾರಣ ಆತನ…

Read More

ಆರ್ಥಿಕ ಬಿಕ್ಕಟ್ಟನ್ನು ಅವಕಾಶವಾಗಿ ಪರಿವರ್ತಿಸಿಕೊಳ್ಳಬೇಕು; ದಿಟ್ಟ ಸುಧಾರಣೆ ಕ್ರಮ ಕೈಗೊಳ್ಳಬೇಕು: ನಿಲೇಶ್ ಶಾ – Kannada News | Nilesh Shah calls for bold economic reforms seizing global crisis as opportunity for growth

ನಿಲೇಶ್ ಶಾ ಅವರ ಫೈಲ್ ಚಿತ್ರImage Credit source: TV9 Network ನವದೆಹಲಿ, ಮೇ 26: ಜಾಗತಿಕ ಮಟ್ಟದಲ್ಲಿ ಆರ್ಥಿಕ ಅನಿಶ್ಚಿತತೆ ಹಾಗೂ ಸವಾಲುಗಳು ಎದುರಾಗಿರುವ ಈ ಸಮಯದಲ್ಲಿ, ಭಾರತವು ಈ ಬಿಕ್ಕಟ್ಟನ್ನು ಕೇವಲ ಒಂದು ಸಮಸ್ಯೆಯಾಗಿ ನೋಡಬಾರದು. ಬದಲಿಗೆ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸಲು ಪ್ರಮುಖ ಮತ್ತು ದಿಟ್ಟ ಸುಧಾರಣೆಗಳನ್ನು (Bold Reforms) ಜಾರಿಗೆ ತರಲು ಇದೊಂದು ಅತ್ಯುತ್ತಮ ಅವಕಾಶ ಎಂದು ಖ್ಯಾತ ಆರ್ಥಿಕ ತಜ್ಞ ನಿಲೇಶ್ ಶಾ (Nilesh Shah) ಅಭಿಪ್ರಾಯಪಟ್ಟಿದ್ದಾರೆ. ಸಿಎನ್​ಬಿಸಿ ಆವಾಜ್…

Read More

‘ತದ್ವಿರುದ್ದ’ ಸಿನಿಮಾ ಬಗ್ಗೆ ಸುಚೇಂದ್ರ ಪ್ರಸಾದ್ ಬಿಚ್ಚುಮಾತು: ವಿಡಿಯೋ – Kannada News | Actor Suchendra Prasad talks about Tadvirudha movie

ಖ್ಯಾತ ನಟ ಸುಚೇಂದ್ರ ಪ್ರಸಾದ್ (Suchendra Prasad) ಅವರು ‘ತದ್ವಿರುದ್ಧ’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದಾರೆ. ಇದೊಂದು ಭಿನ್ನ ಕತೆಯುಳ್ಳ ಥ್ರಿಲ್ಲರ್ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ಸುಚೇಂದ್ರ ಪ್ರಸಾದ್, ವಿಕ್ರಮ್ ರಾಮಯ್ಯ, ಸುಮನ್‌ ರಂಗನಾಥ್‌, ಐಶ್ವರ್ಯಾ ಶೆಟ್ಟಿ, ಪೂಜಾ ಗೌಡ ಇನ್ನೂ ಕೆಲವರು ನಟಿಸಿದ್ದಾರೆ. ಸಿನಿಮಾದ ಬಗ್ಗೆ ನಟ ಸುಚೇಂದ್ರ ಪ್ರಸಾದ್ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೊತೆಗೆ ತಮ್ಮ ಪಾತ್ರದ ವಿಶೇಷತೆಯ ಬಗ್ಗೆ, ತಾವೇಕೆ ಗಾಲಿ ಕುರ್ಚಿಯಲ್ಲಿ ಕೂತು ನಟಿಸಿದ್ದು ಇನ್ನೂ ಕೆಲವು ವಿಷಯಗಳನ್ನು ಸುಚೇಂದ್ರ ಪ್ರಸಾದ್ ಮಾತನಾಡಿದ್ದಾರೆ….

Read More