Headlines

ಮತದಾರರ ಪಟ್ಟಿ ಪರಿಷ್ಕರಣೆ; ಆ. 8ರೊಳಗೆ ಫಾರ್ಮ್ ಸಲ್ಲಿಸದಿದ್ದರೆ ವೋಟರ್ ಐಡಿಯಿಂದ ಹೆಸರು ಔಟ್; 17.19 ಲಕ್ಷ ಫಾರ್ಮ್‌ಗಳಲ್ಲಿ ಸರಿಯಾದ ಮಾಹಿತಿ ಇಲ್ಲ – Kannada News | Karnataka Voter List Revision 2024: Missing Mapping Data, Deadline August 8

ಬೆಂಗಳೂರು, ಜು.23: ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಸಂದರ್ಭದಲ್ಲಿ, ಬೇಸ್ ವರ್ಷದ (ಆಧಾರ ವರ್ಷ) ವಿವರಗಳನ್ನು ಹಿಂಪಡೆಯಲು ಸಾಧ್ಯವಾಗದ ಕಾರಣ ಬರೋಬ್ಬರಿ 17.19 ಲಕ್ಷ ಎನ್ಯುಮರೇಶನ್ (ಗಣತಿ) ಫಾರ್ಮ್‌ಗಳು ‘ಪ್ರೊಜೆನಿ ಮ್ಯಾಪಿಂಗ್’ (ವಂಶಾವಳಿ/ವಂಶವೃಕ್ಷ ಜೋಡಣೆ) ಮಾಹಿತಿಯಿಲ್ಲದೆ ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ರಾಜ್ಯಾದ್ಯಂತ ಮನೆ-ಮನೆ ಗಣತಿಯ ವೇಳೆ ವಿತರಿಸಲಾದ ಒಟ್ಟು 5.53 ಕೋಟಿ ಎಸ್‍ಐಆರ್ ಫಾರ್ಮ್‌ಗಳಲ್ಲಿ ಇದುವರೆಗೆ 3.67 ಕೋಟಿ (ಶೇ….

Read More

ನೀಟ್ ಪೇಪರ್ ಸೋರಿಕೆ: ಮೌನ ಮುರಿದ ಪ್ರಧಾನಿ, ಫಾಸ್ಟ್​ ಟ್ರ್ಯಾಕ್ ಕೋರ್ಟ್​ ಮಾಡಿ ಅಪರಾಧಿಗಳಿಗೆ ಶಿಕ್ಷೆ ಕೊಡ್ತೀವಿ ಎಂದ ಮೋದಿ – Kannada News | NEET Paper Leak: PM Modi Vows Fast Track Courts for Offenders, Ensures Swift Justice

ನವದೆಹಲಿ, ಜುಲೈ 23: ದೇಶಾದ್ಯಂತ ಕಾವೇರಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಯುವಜನರ ಭಾರಿ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ಪರೀಕ್ಷಾ ಅಕ್ರಮ ಎಸಗಿದ ಅಪರಾಧಿಗಳಿಗೆ ತಕ್ಷಣವೇ ಕಠಿಣ ಶಿಕ್ಷೆ ಖಚಿತಪಡಿಸಲು ‘ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು’ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಪ್ರಮುಖ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ, ದೇಶದ ಯುವಜನತೆಯ ಭವಿಷ್ಯ ಮತ್ತು ಕಲ್ಯಾಣಕ್ಕಿಂತ ಸರ್ಕಾರಕ್ಕೆ ಬೇರೆ ಯಾವುದೂ ಮುಖ್ಯವಲ್ಲ ಎಂದು ಪ್ರತಿಪಾದಿಸಿದ್ದಾರೆ….

Read More

‘ಬಿಲ್ಲ ರಂಗ ಭಾಷಾ’ ಚಿತ್ರದಲ್ಲಿ ಇರಲಿದೆ ಶೇ.90 ಸಿಜಿ, 2027ರ ಅಕ್ಟೋಬರ್​​ಗೆ ರಿಲೀಸ್ – Kannada News | Kiccha Sudeep Billa Ranga Baashaa Shoot Update: Release Date and VFX Details Revealed

‘ಬಿಲ್ಲ ರಂಗ ಭಾಷಾ’ ಸಿನಿಮಾದ (Billa Ranga Bhasha) ಶೂಟ್ ಭರದಿಂದ ಸಾಗುತ್ತಿದೆ. ಮೊದಲನೆಯ ಶೆಡ್ಯೂಲ್​​ಗೂ ಎರಡನೆಯ ಶೆಡ್ಯೂಲ್​​ಗೂ ಸಾಕಷ್ಟು ಗ್ಯಾಪ್ ಆಯಿತು. ಆದರೆ, ನಟ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಈ ಸಿನಿಮಾದ ಶೂಟಿಂಗ್ ಹಾಗೂ ಬಿಡುಗಡೆಯ ದಿನಾಂಕದ ಬಗ್ಗೆ ಚಿತ್ರತಂಡದಿಂದ ಕೊನೆಗೂ ದೊಡ್ಡ ಅಪ್‌ಡೇಟ್ ಸಿಕ್ಕಿದೆ. ನಿರ್ಮಾಪಕ ನಿರಂಜನ್ ರೆಡ್ಡಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶೇಕಡಾ 40 ರಷ್ಟು ಶೂಟಿಂಗ್ ಕಂಪ್ಲೀಟ್ ಸಿನಿಮಾದ ಚಿತ್ರೀಕರಣ…

Read More

ಕೊಹ್ಲಿಯಿಂದ ನಾಯಕತ್ವ ಕಿತ್ತುಕೊಂಡಿದ್ದು ಬಿಸಿಸಿಐ ಮಾಡಿದ ಅತೀ ದೊಡ್ಡ ತಪ್ಪು! – Kannada News | Madan Lal Slams Selectors: Virat Kohli Left Test Captaincy Too Soon

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವಿರಾಟ್ ಕೊಹ್ಲಿ, 2022ರಲ್ಲಿ ತಮ್ಮ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ನೀಡಿದ್ದು ಇಂದಿಗೂ ಕ್ರಿಕೆಟ್ ವಲಯದಲ್ಲಿ ಚರ್ಚೆಯ ವಿಷಯವಾಗಿದೆ. ಇದೀಗ 1983ರ ವಿಶ್ವಕಪ್ ವಿಜೇತ ತಂಡದ ಮಾಜಿ ಆಟಗಾರ ಮದನ್ ಲಾಲ್ ಈ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದು, ಕೊಹ್ಲಿ ನಾಯಕತ್ವ ಬಿಡುವಂತೆ ಮಾಡಿದ್ದು ಬಿಸಿಸಿಐ ಮತ್ತು ಅಂದಿನ ಆಯ್ಕೆ ಸಮಿತಿ ಮಾಡಿದ ಅತ್ಯಂತ ದೊಡ್ಡ ತಪ್ಪು ಎಂದು ಕಿಡಿಕಾರಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ ನೀಡಿದ…

Read More

Planetary Plants: ನವಗ್ರಹಗಳ ಶಾಂತಿ ಮತ್ತು ಸಮೃದ್ಧಿಗೆ ಈ ಗಿಡಗಳನ್ನು ನೆಟ್ಟು ಬೆಳೆಸಿ; ವಾಸ್ತು ಸಲಹೆ ಇಲ್ಲಿದೆ – Kannada News | Planetary plants grow trees for astrological benefits and family prosperity

ಮಳೆಗಾಲದಲ್ಲಿ ಮಣ್ಣಿನಲ್ಲಿರುವ ಹೆಚ್ಚಿನ ತೇವಾಂಶದಿಂದಾಗಿ ಈ ಸಮಯವನ್ನು ಹೊಸ ಗಿಡಗಳನ್ನು ನೆಡಲು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಸನಾತನ ಧರ್ಮದಲ್ಲಿ ವೃಕ್ಷಾರೋಪಣೆಯು ಕೇವಲ ಪರಿಸರ ಸಂರಕ್ಷಣೆಯಷ್ಟೇ ಅಲ್ಲದೆ, ಒಂದು ಪವಿತ್ರ ಧಾರ್ಮಿಕ ಕಾರ್ಯವೂ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹ ಮತ್ತು ನಕ್ಷತ್ರಕ್ಕೂ ನಿರ್ದಿಷ್ಟ ಸಸ್ಯಗಳೊಂದಿಗೆ ನಿಕಟ ಬಾಂಧವ್ಯವಿದೆ. ಜಾತಕದಲ್ಲಿ ದುರ್ಬಲವಾಗಿರುವ ಗ್ರಹಗಳನ್ನು ಬಲಪಡಿಸಲು ಮತ್ತು ಕುಟುಂಬದಲ್ಲಿ ಸಮೃದ್ಧಿ ತರಲು ಯಾವ ಗ್ರಹಕ್ಕೆ ಯಾವ ಸಸ್ಯವನ್ನು ನೆಡಬೇಕು ಎಂಬುದರ ವಿವರ ಇಲ್ಲಿದೆ. ಸೂರ್ಯ ಗ್ರಹ (ಆತ್ಮವಿಶ್ವಾಸ ಮತ್ತು…

Read More

ಸಿಬಿಎಫ್​​ಸಿ ಮತ್ತು ‘ಜನ ನಾಯಗನ್’ ನಡುವೆ ನಿಜಕ್ಕೂ ನಡೆದಿದ್ದೇನು? ವಿವರಿಸಿದ ನಿರ್ದೇಶಕ ವಿನೋದ್ – Kannada News | What realy happened between CBFC and Jana Nayagan team director explains

ವಿಜಯ್ (Vijay) ನಟನೆಯ ‘ಜನ ನಾಯಗನ್’ ಇಂದು (ಜುಲೈ 23) ಬಿಡುಗಡೆ ಆಗಿದೆ. ಜನವರಿ ತಿಂಗಳಲ್ಲಿ ಬಿಡುಗಡೆ ಆಗಬೇಕಿದ್ದ ಸಿನಿಮಾ ಹಲವಾರು ಸಮಸ್ಯೆಗಳನ್ನು ಎದುರಿಸಿ ಕೊನೆಗೂ ಇಂದು ರಿಲೀಸ್ ಆಗಿದೆ. ವಿಜಯ್ ಅವರ ಯಾವೊಂದು ಸಿನಿಮಾ ಸಹ ಸಿಬಿಎಫ್​​ಸಿ ಇಂದ ಸಮಸ್ಯೆಗೆ ಒಳಗಾಗಿದ್ದಿಲ್ಲ. ಸಿಬಿಎಫ್​​ಸಿಯಲ್ಲಿ ಸಮಸ್ಯೆಗೆ ಒಳಗಾಬಹುದಾದಂಥಹ ಕಂಟೆಂಟ್ ಉಳ್ಳ ಸಿನಿಮಾಗಳನ್ನು ವಿಜಯ್ ಒಪ್ಪಿಕೊಳ್ಳುವುದೇ ಇಲ್ಲ. ಕೌಟುಂಬಿಕ ಪ್ರೇಕ್ಷಕರು ಹೆಚ್ಚಿಗಿರುವ ವಿಜಯ್ ರಿಸ್ಕ್​​ಗಳನ್ನು ತೆಗೆದುಕೊಳ್ಳುವುದಿಲ್ಲ. ಆದರೂ ಸಹ ಅವರ ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ…

Read More

ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು: 24 ಗಂಟೆಯಲ್ಲಿ ಆರೋಪಿಯ ಬಂಧನ – Kannada News | Bengaluru Murder Case: 21 Year Old Arrested Within 24 Hours for Killing Woman to Rob Gold Jewellery

ಬೆಂಗಳೂರು, ಜುಲೈ 23: ಬೆಂಗಳೂರಿನ (Bengaluru) ಕೆಂಗೇರಿ ಸಮೀಪದ ರಾಮೋಹಳ್ಳಿಯ ತಿಮ್ಮಪ್ಪ ಕೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ, ಶವ ಪತ್ತೆಯಾದ 24 ಗಂಟೆಯೊಳಗೆ 21 ವರ್ಷದ ಯುವಕನನ್ನು ಬಂಧಿಸಲಾಗಿದ್ದು, ಚಿನ್ನಾಭರಣ ದೋಚುವ ಉದ್ದೇಶದಿಂದ ಮಹಿಳೆಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಚಿನ್ನಾಭರಣಕ್ಕಾಗಿ ಚಲ್ಲಘಟ್ಟ ಜಯಮ್ಮ ಹತ್ಯೆ ಶಂಕೆ ಪೊಲೀಸರ ಮಾಹಿತಿ ಪ್ರಕಾರ, ಮೃತರನ್ನು ಕೆಂಗೇರಿ ಸಮೀಪದ ಚಲ್ಲಘಟ್ಟ ನಿವಾಸಿ 61 ವರ್ಷದ ಜಯಮ್ಮ ಎಂದು ಗುರುತಿಸಲಾಗಿದೆ. ಅವರು ನಾಪತ್ತೆಯಾಗಿದ್ದ…

Read More

ಮುಸ್ಲಿಮರು ಸಹ ಪೂಜೆ ಸಲ್ಲಿಸುವ ಅಪರೂಪದ ಹಿಂದೂ ದೇವಾಲಯ; ಜೆಜುರಿ ಖಂಡೋಬಾ ದೇವಾಲಯದ ಹಿಂದಿನ ವಿಶೇಷತೆ ಇದು..! – Kannada News | Jejuri Khandoba Temple: Golden Jejuri’s Ancient Hindu Muslim Harmony in Maharashtra

ಜೆಜುರಿ ಖಂಡೋಬಾ ದೇವಾಲಯImage Credit source: Wikipedia ಭಾರತವು ವೈವಿಧ್ಯಮಯ ಸಂಸ್ಕೃತಿ ಮತ್ತು ಆಚಾರ-ವಿಚಾರಗಳ ನೆಲೆವೀಡು. ಇದಕ್ಕೆ ಅತ್ಯುತ್ತಮ ಉದಾಹರಣೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜೆಜುರಿಯ ಬೆಟ್ಟದ ಮೇಲಿರುವ ಖಂಡೋಬಾ ದೇವಾಲಯ. ಈ ಆಧ್ಯಾತ್ಮಿಕ ಕ್ಷೇತ್ರವು ತನ್ನ ವಿಶಿಷ್ಟ ಆಚರಣೆಗಳು ಮತ್ತು ಧಾರ್ಮಿಕ ಸಹಬಾಳ್ವೆಯಿಂದಾಗಿ ದೇಶದಲ್ಲೇ ಅತ್ಯಂತ ಅಪರೂಪದ ಯಾತ್ರಾಸ್ಥಳವಾಗಿ ಗುರುತಿಸಿಕೊಂಡಿದೆ. ‘ಸೋನ್ಯಾಚಿ ಜೆಜುರಿ’ (ಚಿನ್ನದ ಜೆಜುರಿ): ಜೆಜುರಿ ದೇವಾಲಯಕ್ಕೆ ಕಾಲಿಡುತ್ತಿದ್ದಂತೆ ಇಡೀ ಆವರಣವು ಹಳದಿ ಬಣ್ಣದಿಂದ ಕಂಗೊಳಿಸುತ್ತದೆ. ಪ್ರಸಿದ್ಧ ‘ಭಂಡಾರ ಉತ್ಸವ’ ಹಾಗೂ ‘ಚಂಪಾ ಷಷ್ಠಿ’…

Read More

ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ – Kannada News | Ragini Dwivedi on Sarkari Nyayabele Angadi: Ambareesh Legacy at Trailer Launch

ಬಹುನಿರೀಕ್ಷಿತ ಸರ್ಕಾರಿ ನ್ಯಾಯಬೆಲೆ ಅಂಗಡಿ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭವು ಇತ್ತೀಚೆಗೆ ನಡೆಯಿತು. ಈ ವೇಳೆ ಮಾತನಾಡಿದ ನಟಿ ರಾಗಿಣಿ ದ್ವಿವೇದಿ, ಈ ಸಿನಿಮಾ ತಮಗೆ ಕೇವಲ ಒಂದು ಚಿತ್ರವಲ್ಲ, ಅದೊಂದು ಸುಂದರ ಪ್ರಯಾಣ ಎಂದು ಬಣ್ಣಿಸಿದರು. ಈ ಕಥೆಯನ್ನು ಕೇಳಿದಾಗ, ತಮ್ಮ ವಿಭಿನ್ನ ಇಮೇಜ್‌ನಿಂದಾಗಿ ಈ ಪಾತ್ರವನ್ನು ನಿರ್ವಹಿಸಲು ಸಾಧ್ಯವಾಗುತ್ತದೆಯೇ ಎಂದು ತಮಗೆ ತಾವೇ ಪ್ರಶ್ನೆ ಮಾಡಿಕೊಂಡರಂತೆ. ರಾಗಿಣಿ ದ್ವಿವೇದಿ ಅವರು, ಚಿತ್ರದ ಪಾತ್ರಕ್ಕಾಗಿ ಹಲವು ಹೋಮ್‌ವರ್ಕ್‌ ಮತ್ತು ಕಾರ್ಯಾಗಾರಗಳನ್ನು ನಡೆಸಿದ ಬಗ್ಗೆ ವಿವರಿಸಿದರು. ಲೇಖಕರ…

Read More

ಕಾಮನ್‌ವೆಲ್ತ್ ಗೇಮ್ಸ್ 2026: ಕಣದಲ್ಲಿರುವ 126 ಭಾರತೀಯರ ಪಟ್ಟಿ ಇಲ್ಲಿದೆ – Kannada News | Commonwealth games 2026 indian players full list

ಬಹುನಿರೀಕ್ಷಿತ 2026ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಇಂದು (ಜುಲೈ 23) ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ಅದ್ಧೂರಿ ಚಾಲನೆ ಸಿಗಲಿದೆ. ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತವು 126 ಸದಸ್ಯರ ಬಲಿಷ್ಠ ಅಥ್ಲೀಟ್‌ಗಳ ತಂಡವನ್ನು ಕಣಕ್ಕಿಳಿಸುತ್ತಿದೆ. ಇದರಲ್ಲಿ 77 ಪುರುಷರು ಮತ್ತು 48 ಮಹಿಳಾ ಕ್ರೀಡಾಪಟುಗಳು ಒಳಗೊಂಡಿದ್ದು, ಒಟ್ಟು 8 ಪ್ರಮುಖ ಕ್ರೀಡೆಗಳು ಹಾಗೂ 5 ಪ್ಯಾರಾ-ಕ್ರೀಡೆಗಳಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಲು ಸಜ್ಜಾಗಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ವೇಟ್‌ಲಿಫ್ಟಿಂಗ್ ತಾರೆ ಮೀರಾಬಾಯಿ ಚಾನು ಮತ್ತು ಸಮಾರೋಪ ಸಮಾರಂಭದಲ್ಲಿ ಬಾಕ್ಸಿಂಗ್ ಚಾಂಪಿಯನ್ ಲವ್ಲಿನಾ ಬೊರ್ಗೊಹೈನ್…

Read More