Headlines

Madikeri: ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ! – Kannada News | Illegal Tree Felling in Madikeri: Doctor Accused of Destroying Two Acres for Resort

ಮಡಿಕೇರಿ, ಫೆಬ್ರವರಿ 03: ಕೊಡಗು ಜಿಲ್ಲೆಯಲ್ಲಿ ಮರಗಳ ಮಾರಣಹೋಮ ಮುಂದುವರಿದಿದ್ದು, ರೆಸಾರ್ಟ್​ಗಾಗಿ 2 ಎಕರೆಯಲ್ಲಿದ್ದ ಮರಗಳನ್ನು ವೈದ್ಯರೋರ್ವರು ಕಡಿಸಿರುವ ಆರೋಪ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಕೇಳಿಬಂದಿದೆ. ವೈದ್ಯ ಶ್ಯಾಮ್​ ಅಪ್ಪಣ್ಣ ಎಂಬವರು ತಾವು ಖರೀದಿಸಿದ್ದ ಎರಡು ಎಕರೆ ಭೂಮಿಯಲ್ಲಿದ್ದ ಮರಗಳನ್ನು ಅರಣ್ಯ, ಕಂದಾಯ ಇಲಾಖೆ ಅನುಮತಿ ಪಡೆಯದೆ ಕಟಾವು ಮಾಡಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ವೈದ್ಯ ಶ್ಯಾಮ್​ ಅಪ್ಪಣ್ಣ, ಸಹಕರಿಸಿದ ವಿನಯ್, ಸಂದೀಪ್ ಪುಣೆ ಎಂಬುವರ ಮೇಲೂ ಅರಣ್ಯ ಇಲಾಖೆ FIR​ ದಾಖಲಿಸಿದೆ. ಆದರೆ ಎಫ್​ಐಆರ್​ನಲ್ಲಿ…

Read More

Kolar: ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ; ಕಣ್ಣೀರು ಹಾಕಿದ ಸಂತ್ರಸ್ತರು – Kannada News | 4 Crore Chit Fund Fraud Rocks Shanti Nagar in Kolar City

ಕೋಲಾರ, ಫೆಬ್ರವರಿ 03: ಪಟಾಕಿ ಚೀಟಿ, ಯುಗಾದಿ ಚೀಟಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆಸಿರುವ ಆರೋಪ ಕೋಲಾರದ ಶಾಂತಿ ನಗರದಲ್ಲಿ ಕೇಳಿಬಂದಿದೆ. ವೆಂಕಟೇಶಪ್ಪ, ಗೌರಮ್ಮ ಹಾಗೂ ಪದ್ಮಾವತಿ ವಿರುದ್ಧ ದೂರು ಕೇಳಿಬಂದಿದ್ದು, ಕಳೆದ ಒಂದು ವರ್ಷದಿಂದ ಚೀಟಿ ಹಾಕಿದ್ದ ಜನರು ಕಂಗಾಲಾಗಿದ್ದಾರೆ. ಕೋಲಾರದ ಕಾರಂಜಿಕಟ್ಟೆಯ 500ಕ್ಕೂ ಹೆಚ್ಚು ನಿವಾಸಿಗಳಿಗೆ ಸುಮಾರು 4 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಶಾಂತಿನಗರ ಒಂದರಲ್ಲೇ 94,52,000 ವಂಚನೆ ಮಾಡಲಾಗಿದೆ ಎಂದು ಹೇಳಲಾಗಿದೆ. ದೀಪಾವಳಿ, ಯುಗಾದಿ, ವರಮಹಾಲಕ್ಷ್ಮೀ ಹಬ್ಬದ…

Read More

ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ.. – Kannada News | PDO Nataraj refutes allegations made by Yash mother Pushpa Arun Kumar

ನಿವೇಶನವೊಂದಕ್ಕೆ ಸಂಬಂಧಪಟ್ಟಂತೆ ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರು ಪಿಡಿಒ ನಟರಾಜ್ ವಿರುದ್ಧ ಗುಡುಗಿದ್ದರು. ನಟರಾಜ್ ಮೇಲೆ ಕೆಲವು ಆರೋಪಗಳನ್ನು ಅವರು ಹೊರಿಸಿದ್ದರು. ಆ ಬಗ್ಗೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ‘ಪುಷ್ಪಾ ಅವರು ಈ ರೀತಿ ಮಾತನಾಡಿರುವುದು ಸರಿಯಲ್ಲ. ನನ್ನ ಹೆಸರು ಹೇಳುವುದರಿಂದ ಅವರು ಸಮಾಜದಲ್ಲಿ ಅಧಃಪಥನಕ್ಕೆ ಇಳಿಯುತ್ತಿದ್ದಾರೆ. ಮನಸ್ಥಿತಿ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಿಂದ ನನಗೆ ಬೇಜಾರು ಇಲ್ಲ. ನನ್ನಿಂದ ತಪ್ಪಾಗಿದ್ದರೆ ಅದನ್ನು ಸಂಬಂಧಪಟ್ಟವರಿಗೆ ನೀಡಲಿ’ ಎಂದು ಪಿಡಿಓ…

Read More

ಸ್ವಾಮೀಜಿ ಮಾತ್ರವಲ್ಲ ಹುಡುಗರ ಜೊತೆ ಪತ್ನಿ ಸಂಪರ್ಕ: ಹೆಂಡ್ತಿಯ ಮತ್ತಷ್ಟು ನವರಂಗಿ ಆಟ ಬಿಚ್ಚಿಟ್ಟ ಪತಿ – Kannada News | Not Only kamalakar bhat guruji, She Contact With Some Boys: Says Suchitra Husband Mahesh

ಕಾರವಾರ, (ಫೆಬ್ರವರಿ 03): ಕಮಲಾಕರ ಭಟ್ ಗುರೂಜಿ (kamalakar bhat guruji) ಹಾಗೂ ಸುಚಿತ್ರಾಳ ಅನೈತಿಕ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವ ಸಾವಿನಲ್ಲಿ ಅಂತ್ಯವಾಗಿದೆ. ಗುರೂಜಿ ಜೊತೆ ಸುಚಿತ್ರಾ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ದೂರು ನೀಡಿದ್ದಕ್ಕೆ ಉತ್ತರ ಕನ್ನಡದ (Uttara Kannada) ಸಿದ್ಧಾಪುರದಲ್ಲಿ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಸುಚಿತ್ರಾಳ ಪತಿ ಮಹೇಶ್​​ನ ಸಹೋದರ ವಸಂತ್ ನಾಯ್ಕ ಮೃತಪಟ್ಟಿದ್ದಾನೆ. ಇನ್ನು ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​ ಹಾಗೂ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….

Read More

ಟಿವಿ ಬಳಿಕ ಚಿತ್ರಮಂದಿರಕ್ಕೆ ಬರಲಿರುವ ಹಾವು – Kannada News | Ektaa Kapoor planning to make movie on Nagin character

ಒಂದು ಲೆಕ್ಕಾಚಾರದ ಪ್ರಕಾರ ಭಾರತದಲ್ಲಿ ಸಿನಿಮಾ (Cinema) ವೀಕ್ಷಕರ ಸಂಖ್ಯೆಗಿಂತಲೂ ಧಾರಾವಾಹಿ ವೀಕ್ಷಕರ ಸಂಖ್ಯೆ ಹೆಚ್ಚಾಗಿದೆ. ಟಿವಿ ಧಾರಾವಾಹಿಗಳು ಸಿನಿಮಾಗಳಿಗಿಂತಲೂ ಹೆಚ್ಚು ಹಣ ಗಳಿಸುತ್ತವೆ ಎನ್ನಲಾಗುತ್ತದೆ. ಆದರೆ ಭಾರತದ ಧಾರವಾಹಿಗಳು ಅತ್ಯಂತ ಕಳಪೆ ಗುಣಮಟ್ಟವನ್ನು ಹೊಂದಿವೆ. ಕ್ಲೀಷೆ ಕತೆಗಳು, ತೀರ ಕಳಪೆ ಮಟ್ಟದ ಚಿತ್ರಕತೆ, ಕಳಪೆ ನಿರ್ಮಾಣ ಮತ್ತು ಪ್ರೊಡಕ್ಷನ್ ಕ್ವಾಲಿಟಿಯನ್ನು ಒಳಗೊಂಡಿರುತ್ತವೆ. ಹಾಗಿದ್ದರೂ ಸಹ ಹಲವಾರು ಧಾರಾವಾಹಿಗಳು ವರ್ಷಾನುಗಟ್ಟಲೆ ಪ್ರದರ್ಶನ ಕಂಡಿವೆ. ಅಂಥಹ ಧಾರಾವಾಹಿಗಳಲ್ಲಿ ‘ನಾಗಿನ್’ ಸಹ ಒಂದು. ಟಿವಿ ಕ್ವೀನ್ ಎಂದೇ ಕರೆಯಲಾಗುವ ಏಕ್ತಾ…

Read More

ಎಂಎಸ್​ಎಂಇಗಳನ್ನು ಬಲಪಡಿಸುವ ರವಿಚಂದ್ರರ IND Classifieds; ಇದು ಹೈಪರ್​ಲೋಕಲ್ ಪವರ್​ಹೌಸ್ – Kannada News | Building a hyperlocal powerhouse: Founder Ravi Chandra’s vision for IND Classifieds and MSMEs

ಬೆಂಗಳೂರು: ಭಾರತದ ಆನ್ಲೈನ್ ಪ್ರಪಂಚ ವೇಗವಾಗಿ ಬದಲಾಗುತ್ತಿರುವ ಸಂದರ್ಭದಲ್ಲೇ ಸ್ಥಳೀಯ ಅಂಗಡಿಗಳು, ಸಣ್ಣ ಉದ್ಯಮಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಷ್ಟಪಡುತ್ತಿವೆ. ಗ್ರಾಹಕರನ್ನು ಆಕರ್ಷಿಸಲು, ತಂತ್ರಜ್ಞಾನ ವೆಚ್ಚ ನಿಭಾಯಿಸಲು ಪರದಾಡುತ್ತಿವೆ. ಈ ಸಂದರ್ಭದಲ್ಲಿ ಆನ್​ಲೈನ್ ಪ್ರಪಂಚದ ವಿಸ್ತಾರದ ಮಧ್ಯೆ ಸ್ಥಳೀಯ ಬ್ಯುಸಿನೆಸ್​ಗಳು ಎದ್ದು ಕಾಣುವ ರೀತಿಯಲ್ಲಿ ನೆರವಾಗುವಂತಹ ಕೆಲಸವನ್ನು ಮಾಡುತ್ತಿದೆ. ಇದರ ಸಂಸ್ಥಾಪಕರು ರವಿಚಂದ್ರ. ರವಿಚಂದ್ರ ಅವರು ಉದ್ದಿಮೆಗಾರಿಕೆಯ ಕ್ಷೇತ್ರಕ್ಕೆ ಕಾಲಿಟ್ಟ ಬಳಿಕ ಹೊಸ ದೃಷ್ಟಿಯಲ್ಲಿ ಯೋಚಿಸತೊಡಗಿದರು. ಅದರ ಪರಿಣಾಮವೇ IND Classifieds ಎನ್ನುವ ಪ್ಲಾಟ್​ಫಾರ್ಮ್ ರೂಪಿಸಿದ್ದು. ಜನರಿಗೆ ಆನ್​ಲೈನ್​ನಲ್ಲಿ…

Read More

ಹಲ್ಲುಜ್ಜಲು ಎಷ್ಟು ಪ್ರಮಾಣದ ಟೂತ್‌ಪೇಸ್ಟ್‌ ಬಳಸುವುದು ಸೂಕ್ತ? – Kannada News | Do you know how much toothpaste you should use to brush your teeth?

ಆರೋಗ್ಯದ ದೃಷ್ಟಿಯಿಂದ ಬೆಳಗ್ಗೆ ಎದ್ದ ನಂತರ ಮತ್ತು ರಾತ್ರಿ ಮಲಗುವ ಮೊದಲು ಹಲ್ಲುಜ್ಜಲೇಬೇಕು. ಇದು  ಹಲ್ಲು ಮತ್ತು ಒಸಡುಗಳನ್ನು ಆರೋಗ್ಯವಾಗಿಡುತ್ತದೆ ಜೊತೆಗೆ ಬಾಯಿಯಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ತೊಡೆದುಹಾಕುತ್ತದೆ. ಹೀಗೆ ಹಲ್ಲುಜ್ಜುವ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದ ಟೂತ್‌ಪೇಸ್ಟ್‌  (toothpaste) ಬಳಕೆ ಮಾಡುವ ಅಭ್ಯಾಸ ನಮ್ಮಲ್ಲಿ ಹಲವರಿಗೆ ಇದೆ. ಹೌದು ಹಲ್ಲು ಕ್ಲೀನ್‌ ಆಗುತ್ತೆ, ಬಿಳಿಯಾಗುತ್ತೆ ಅನ್ನೋ ಕಾರಣಕ್ಕೆ ಹಲವರು ಹೆಚ್ಚು ಟೂತ್‌ಪೇಸ್ಟ್‌ ಬಳಸುತ್ತಾರೆ. ನಿಜಕ್ಕೂ ಇದು ಸೂಕ್ತವೇ? ಹಲ್ಲುಜ್ಜುವಾಗ ಎಷ್ಟು ಪ್ರಮಾಣದಲ್ಲಿ ಟೂತ್‌ಪೇಸ್ಟ್‌ ಬಳಕೆ ಮಾಡಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು…

Read More

ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳು ರಕ್ಷಣೆ, ಕೆಲವು ಹಸುಗಳು ಮೃತಪಟ್ಟಿರುವ ಶಂಕೆ – Kannada News | Mulbagal Cow Rescue: Gorakshakas Intercept Cruel Transport from Hyderabad to Bengaluru

ಕೋಲಾರ, ಫೆ.3: ಹೈದರಾಬಾದ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಕಂಟೇನರ್‌ನಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 70ಕ್ಕೂ ಹೆಚ್ಚು ಗೋವುಗಳನ್ನು ಮುಳಬಾಗಿಲು ತಾಲೂಕಿನ ಹನುಮನಹಳ್ಳಿ ಟೋಲ್ ಬಳಿ ಗೋರಕ್ಷಕರು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಹನುಮನಹಳ್ಳಿ ಟೋಲ್ ಬಳಿ ಇಂದು (ಫೆ.3) ಸಂಜೆ ಈ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿನ ಕಸಾಯಿಖಾನೆಗೆ ಅತಿ ಕ್ರೂರವಾಗಿ ಕಂಟೇನರ್‌ನಲ್ಲಿ ಗೋವುಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಗೋರಕ್ಷಕ ದಳ ಹಾಗೂ ಭಜರಂಗದಳದ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದರು. ಮುಚ್ಚಿದ ಕಂಟೇನರ್‌ನಲ್ಲಿ…

Read More

ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ – Kannada News | PM Modi is compromised, sold the nation Rahul Gandhi lashes out on US trade deal

ನವದೆಹಲಿ, ಫೆಬ್ರವರಿ 3: ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾಗ ಭಾರಿ ಗದ್ದಲ ಭುಗಿಲೆದ್ದಿತು. ಚೀನಾದ ವಿಷಯದ ಕುರಿತು ರಾಹುಲ್ ಗಾಂಧಿಯವರ ಭಾಷಣವನ್ನು ವಿರೋಧಿಸಿದ್ದರಿಂದ ಎರಡೂ ಕಡೆಯವರು ಗದ್ದಲ ಮಾಡುತ್ತಲೇ ಇದ್ದರು. ತನಗೆ ಮಾತನಾಡಲು ಬಿಡದಿದ್ದಕ್ಕೆ ಆಕ್ರೋಶಗೊಂಡ ರಾಹುಲ್ ಗಾಂಧಿ, “ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ವಿರೋಧ ಪಕ್ಷದ ನಾಯಕ. ಸದನದಲ್ಲಿ ಮಾತನಾಡುವುದು ನನ್ನ ಹಕ್ಕಾಗಿದ್ದರೂ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ” ಎಂದು ಹೇಳಿದ್ದಾರೆ. ಅಮೆರಿಕದೊಂದಿಗಿನ…

Read More

Viral: ನನಗೆ ಯಾರು ಶತ್ರುಗಳಿಲ್ಲ, ಇರೋದೆಲ್ಲ ಶಕುನಿಗಳೆ; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲುಗಳು – Kannada News | The line written on the back of the auto, reddit post goes viral

ನೀವು ಆಟೋ, ಬೈಕ್ ಅಥವಾ ಕಾರಿನ ಹಿಂಭಾಗದಲ್ಲಿ ಕೆಲ ತಮಾಷೆಭರಿತ ಅಥವಾ ಅರ್ಥಪೂರ್ಣ ಸಾಲುಗಳನ್ನು ನೋಡಿರಬಹುದು. ಕೆಲವರು ತಮ್ಮ ವಾಹನದ ಹಿಂಭಾಗದಲ್ಲಿ ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಯ ಹೆಸರು ಹೀಗೆ ಕೆಲ ಸಾಲುಗಳನ್ನು ಬರೆದಿರುತ್ತಾರೆ. ಆದರೆ ಇಲ್ಲೊಬ್ಬ ಆಟೋ ಚಾಲಕ (Auto driver) ತನ್ನ ಆಟೋದ ಹಿಂಬದಿಯಲ್ಲಿ ಬರೆದ ಸಾಲುಗಳಲ್ಲಿ ಶಕುನಿಗಳನ್ನು ನೆನಪಿಸಿಕೊಂಡಿದ್ದಾನೆ. ನನಗೆ ಯಾರು ಶತ್ರುಗಳು ಇಲ್ಲ, ಇರೋದೆಲ್ಲ ಶಕುನಿಗಳೆ ಎಂದು ಬರೆದ ಸಾಲೊಂದು ನೆಟ್ಟಿಗರ ಗಮನ ಸೆಳೆಯುತ್ತಿದೆ. ಆರ್‌/ ಬೆಂಗಳೂರು (r/Bengaluru) ಹೆಸರಿನ…

Read More