Madikeri: ರೆಸಾರ್ಟ್ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ! – Kannada News | Illegal Tree Felling in Madikeri: Doctor Accused of Destroying Two Acres for Resort
ಮಡಿಕೇರಿ, ಫೆಬ್ರವರಿ 03: ಕೊಡಗು ಜಿಲ್ಲೆಯಲ್ಲಿ ಮರಗಳ ಮಾರಣಹೋಮ ಮುಂದುವರಿದಿದ್ದು, ರೆಸಾರ್ಟ್ಗಾಗಿ 2 ಎಕರೆಯಲ್ಲಿದ್ದ ಮರಗಳನ್ನು ವೈದ್ಯರೋರ್ವರು ಕಡಿಸಿರುವ ಆರೋಪ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಕೇಳಿಬಂದಿದೆ. ವೈದ್ಯ ಶ್ಯಾಮ್ ಅಪ್ಪಣ್ಣ ಎಂಬವರು ತಾವು ಖರೀದಿಸಿದ್ದ ಎರಡು ಎಕರೆ ಭೂಮಿಯಲ್ಲಿದ್ದ ಮರಗಳನ್ನು ಅರಣ್ಯ, ಕಂದಾಯ ಇಲಾಖೆ ಅನುಮತಿ ಪಡೆಯದೆ ಕಟಾವು ಮಾಡಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ವೈದ್ಯ ಶ್ಯಾಮ್ ಅಪ್ಪಣ್ಣ, ಸಹಕರಿಸಿದ ವಿನಯ್, ಸಂದೀಪ್ ಪುಣೆ ಎಂಬುವರ ಮೇಲೂ ಅರಣ್ಯ ಇಲಾಖೆ FIR ದಾಖಲಿಸಿದೆ. ಆದರೆ ಎಫ್ಐಆರ್ನಲ್ಲಿ…