Headlines

ವಿಜಯ್​ಗೆ ಸಿಗಲಿದೆಯಾ ವಿಸಿಕೆ ಬೆಂಬಲ; ಸುಳಿವು ನೀಡಿದ ಎಐಎಡಿಎಂಕೆ ನಾಯಕ ಪಳನಿಸ್ವಾಮಿ – Kannada News | VCK chief Thirumavalavan will officially announce stance on support to TVK by evening

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಈಗಾಗಲೇ ಕಾಂಗ್ರೆಸ್, ಸಿಪಿಐ, ಸಿಪಿಎಂ ಪಕ್ಷ ಬೆಂಬಲ ಘೋಷಿಸಿರುವುದರಿಂದ 116 ಶಾಸಕರು ವಿಜಯ್ ಕಡೆಗಿದ್ದಾರೆ. ಆದರೆ, ಬಹುಮತಕ್ಕೆ ಇನ್ನೂ 2 ಸ್ಥಾನಗಳ ಅಗತ್ಯವಿದೆ. ಇದೀಗ ವಿಸಿಕೆ ತನ್ನ ಬೆಂಬಲ ನೀಡುತ್ತದೆಯೇ? ಇಲ್ಲವೇ? ಎಂಬುದು ಇಂದು ಸಂಜೆಯೊಳಗೆ ಗೊತ್ತಾಗಲಿದೆ. ಇಂದು ಸಂಜೆ 4 ಗಂಟೆಯ ಬಳಿಕ ತಮ್ಮ ಬೆಂಬಲ ಯಾವ ಪಕ್ಷಕ್ಕೆ ಎಂಬುದನ್ನು ಘೋಷಿಸುವುದಾಗಿ ವಿಸಿಕೆ ತಿಳಿಸಿದೆ. ಹೀಗಾಗಿ, ಇಂದು ಸಂಜೆಯೊಳಗೆ ತಮಿಳುನಾಡಿನ ಸರ್ಕಾರ ರಚನೆಯ ಬಿಕ್ಕಟ್ಟು…

Read More

ಧರ್ಮಸ್ಥಳ ಪ್ರವಾಸ ಮುಗಿಸಿ ಬರುವಾಗ ದುರಂತ: ಹೇಮಾವತಿ ಹಿನ್ನೀರಿನಲ್ಲಿ ಮೂವರು ಯುವಕರು ಜಲಸಮಾಧಿ – Kannada News | Hemavathi Dam Tragedy: Three Youths Drown in Gorur Shettyhalli Church Backwaters

ಹಾಸನ, ಜೂನ್​​ 14: ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಪ್ರವಾಸಿ ತಾಣವಾದ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು (Youths) ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ (death). ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಜಲಸಮಾಧಿಯಾದ ಕರುಣಾಜನಕ ಘಟನೆ ಹಾಸನ ತಾಲೂಕಿನ ಗೊರೂರು ಬಳಿಯಿರುವ ಹೇಮಾವತಿ ಜಲಾಶಯದಲ್ಲಿ ನಡೆದಿದೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಈಜಲು ಹೋಗಿ ಮೂವರು ಯುವಕರು ನೀರುಪಾಲು ಹಾಸನ ತಾಲೂಕಿನ ಗೊರೂರು ಬಳಿಯಿರುವ…

Read More

Vasthu Tips: ಉದಯಿಸುತ್ತಿರುವ ಸೂರ್ಯನ ಫೋಟೋ ಮನೆಯಲ್ಲಿಡುವುದು ಶುಭವೇ? ವಾಸ್ತು ಹೇಳುವುದೇನು? – Kannada News | Vastu Shastra: Rising Sun Picture Placement for Prosperity, Success and Positive Energy

ಉದಯಿಸುವ ಸೂರ್ಯನ ಚಿತ್ರImage Credit source: Ai generated ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಉದಯಿಸುತ್ತಿರುವ ಸೂರ್ಯನ (Rising Sun) ಚಿತ್ರವನ್ನು ನೇತುಹಾಕುವುದು ಅತ್ಯಂತ ಶುಭ ಮತ್ತು ಮಂಗಳಕರ ಎಂದು ಪರಿಗಣಿಸಲಾಗಿದೆ. ಸೂರ್ಯನು ಶಕ್ತಿ, ಜ್ಞಾನ ಮತ್ತು ಯಶಸ್ಸಿನ ಸಂಕೇತ. ಶಾಸ್ತ್ರಗಳ ಪ್ರಕಾರ, ಈ ಚಿತ್ರವನ್ನು ಮನೆಯಲ್ಲಿ ಇಡುವುದರಿಂದ ಕುಟುಂಬದ ಸದಸ್ಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಹೊಸ ಭರವಸೆ ಮೂಡುತ್ತದೆ ಮತ್ತು ಪ್ರಗತಿಯ ಹಾದಿ ಸುಲಭವಾಗುತ್ತದೆ. ಆದರೆ, ಇದರ ಪೂರ್ಣ ಲಾಭ ಸಿಗಬೇಕಾದರೆ ವಾಸ್ತು ನಿಯಮಗಳ ಪ್ರಕಾರ ಸರಿಯಾದ…

Read More

‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ಪ್ರಭಾಕರ್ ಮಾತು ನೆನೆದ ವಿನೋದ್ – Kannada News | Tiger Prabhakar’s Emotional Advice to Son Vinod Prabhakar Revealed at Balaramana Dinagalu Teaser Launch.

ಪ್ರಭಾಕರ್ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಪೊಲೀಸ್​ ಆಗಿ, ಹೀರೋ ಆಗಿ, ವಿಲನ್ ಆಗಿ ಮಿಂಚಿದ್ದರು. ಅವರು ಹೇಳಿದ ಒಂದು ಮಾತನ್ನು ವಿನೋದ್ ಪ್ರಭಾಕರ್ ನೆನಪಿಸಿಕೊಂಡಿದ್ದಾರೆ.‘ಬಲರಾಮನ ದಿನಗಳು’ ಸಿನಿಮಾ ಟೀಸರ್ ಲಾಂಚ್ ವೇಳೆ ಮಾತನಾಡಿದ ಪ್ರಭಾಕರ್ ಅವರು, ‘ನಾನು ಇಷ್ಟೆಲ್ಲ ಸಿನಿಮಾ ಮಾಡಿದರೂ ನನಗೆ ಸಿನಿಮಾ ಏನು ಅನ್ನೋದು ಗೊತ್ತಾಗಿಲ್ಲ ಮಗನೆ ಎಂದು ಪ್ರಭಾಕರ್ ಹೇಳುತ್ತಿದ್ದರು’ ಎಂದು ವಿನೋದ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕುವೈತ್​​ನಲ್ಲಿರುವ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ

ಟೆಹ್ರಾನ್, ಮಾರ್ಚ್ 6: ಕುವೈತ್‌ನಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲಿನ ಇರಾನ್ ದಾಳಿ ಮುಂದುವರೆದಿದೆ. ಕುವೈತ್ ವಾಯುನೆಲೆಗಳ ಮೇಲಿನ ದಾಳಿಗೆ ಇರಾನ್ (Iran) ಶಹೀದ್-136 ಡ್ರೋನ್‌ಗಳ ಜೊತೆಗೆ ಅಡ್ವಾನ್ಸ್ಡ್ ಅರಾಶ್-2 ಡ್ರೋನ್‌ಗಳನ್ನು ಬಳಸಿದೆ. ಅರಾಶ್-2 150 ಕೆಜಿ ಸಿಡಿತಲೆಯನ್ನು ಹೊತ್ತೊಯ್ಯಬಲ್ಲದು. ಕಿಯಾನ್-2 ಡ್ರೋನ್‌ನ ನವೀಕರಿಸಿದ ಆವೃತ್ತಿಯಾದ ಇದು 2,000 ಕಿಮೀ ದಾಳಿಯ ವ್ಯಾಪ್ತಿಯನ್ನು ಹೊಂದಿದೆ. ಈ ಡ್ರೋನ್‌ಗಳು ನಿಖರವಾದ ದಾಳಿಗಳು ಮತ್ತು ಸಮೂಹ ಕಾರ್ಯಾಚರಣೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿವೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …

Read More

IND vs AFG: ಅಫ್ಘನ್ ಎ ವಿರುದ್ಧ 101 ರನ್​ಗಳಿಂದ ಗೆದ್ದು ಫೈನಲ್​ಗೇರಿದ ಭಾರತ ಎ – Kannada News | India A Defeats Afghanistan A by 101 Runs, Qualifies for Tri Series Final in Dambulla

ಶ್ರೀಲಂಕಾದ ದಂಬಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಿದ್ದವು. ಫೈನಲ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿನ ಗೆಲುವು ಅತ್ಯವಶ್ಯಕವಾಗಿತ್ತು. ಅದರಲ್ಲೂ ಸತತ ಎರಡು ಪಂದ್ಯಗಳನ್ನು ಸೋತಿದ್ದ ಭಾರತ ಎ ತಂಡ ಫೈನಲ್ ರೇಸ್​ನಲ್ಲಿ ಉಳಿಯಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಈ ನಿರ್ಣಾಯಕ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಎ ತಂಡ 101 ರನ್​ಗಳಿಂದ ಅಫ್ಘಾನಿಸ್ತಾನ ಎ ತಂಡವನ್ನು ಸೋಲಿಸುವ ಮೂಲಕ…

Read More

ಪಿಒಕೆಯಲ್ಲಿ ಕಾಶ್ಮೀರಿಗಳ ಹತ್ಯಾಕಾಂಡಕ್ಕೆ ಪಾಕಿಸ್ತಾನವೇ ಹೊಣೆ; ಭಾರತ ಖಂಡನೆ – Kannada News

ನವದೆಹಲಿ, ಜೂನ್ 9: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಆರ್ಥಿಕ ಮತ್ತು ರಾಜಕೀಯ ಕುಂದುಕೊರತೆಗಳ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪ್ರಮುಖ ನಾಗರಿಕ ಸಮಾಜದ ಒಕ್ಕೂಟವಾದ ‘ಜಾಯಿಂಟ್ ಅವಮಿ ಆಕ್ಷನ್ ಕಮಿಟಿ’ಯನ್ನು (JAAC) ಅಧಿಕಾರಿಗಳು ನಿಷೇಧಿಸಿದ ಬೆನ್ನಲ್ಲೇ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ತೀವ್ರ ಘರ್ಷಣೆಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ಪ್ರತಿಕ್ರಿಯೆ ನೀಡಿದ್ದು, ಈ…

Read More

ಶಿವಮೊಗ್ಗ: ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್, ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು – Kannada News | Three Members of Same Family from Sringeri Killed in Horrific Road Accident Near Thirthahalli, Shivamogga

ಶಿವಮೊಗ್ಗ, ಜನವರಿ 14: ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಚಾಲಕ…

Read More

Karnataka Dam Water Level: ಕೆಆರ್​ಎಸ್ ಡ್ಯಾಂ ಒಳಹರಿವಿನಲ್ಲಿ ಭಾರಿ ಇಳಿಕೆ, ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ – Kannada News | Karnataka Reservoir Water Level on 16 July 2026: KRS Inflow Drops Sharply, Water Storage Remains Below Last Year

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ (Karnataka) ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಪರಿಣಾಮ ಪ್ರಮುಖ ಜಲಾಶಯಗಳಿಗೆ ಒಳಹರಿವು ಇನ್ನೂ ಗಣನೀಯವಾಗಿ ಹೆಚ್ಚಾಗಿಲ್ಲ. ವಿಶೇಷವಾಗಿ ಕಾವೇರಿ ಕಣಿವೆಯ ಕೆಆರ್‌ಎಸ್, ಕಬಿನಿ, ಹಾರಂಗಿ ಮತ್ತು ಹೇಮಾವತಿ ಜಲಾಶಯಗಳಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ನೀರಿನ ಸಂಗ್ರಹ (Karnataka Dam Water Level) ಕಡಿಮೆಯೇ ಇದೆ. ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು 2 ಸಾವಿರ ಕ್ಯೂಸೆಕ್‌ಗಿಂತಲೂ ಕಡಿಮೆಯಾಗಿದ್ದು, ಜಲಾಶಯದ ನೀರಿನ ಮಟ್ಟ ಇನ್ನೂ 100 ಅಡಿ ಗಡಿ ದಾಟಿಲ್ಲ. ಕೆಆರ್‌ಎಸ್ ಜಲಾಶಯ…

Read More

Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 22: ಚಿನ್ನದ ಬೆಲೆ (Gold Rates) ಭರ್ಜರಿಯಾಗಿ ಇಳಿಯುವ ಟ್ರೆಂಡ್ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಇದರ ಬೆಲೆ ಗ್ರಾಮ್​ಗೆ 300 ರೂ ಹತ್ತಿರದಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲೂ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಮಾರ್ಚ್ ತಿಂಗಳಿಂದ ಈಚೆ ಮೂರು ವಾರದಲ್ಲಿ ಎರಡು ಸಾವಿರ ರೂಗೂ ಹೆಚ್ಚಿನ ಮೊತ್ತದಷ್ಟು ಇಳಿಕೆ ಆಗಿದೆ. ಮಾರ್ಚ್ ಆರಂಭದಲ್ಲಿ ಅಪರಂಜಿ ಚಿನ್ನಕ್ಕೆ ಇದ್ದುದಕ್ಕಿಂತ ಕಡಿಮೆ ಬೆಲೆಗೆ ಆಭರಣ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ಕಳೆದ ಎರಡು…

Read More