Gold Treasure Fraud: ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ – Kannada News | Lakkundi Gold Treasure Fraud: Muslim Moulvi video viral

ಗದಗ, (ಫೆಬ್ರವರಿ 20): ಇತಿಹಾಸ ಪ್ರಸಿದ್ಧ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಇದಕ್ಕೂ ಮೊದಲೇ ಮುಸ್ಲಿಂ ಮೌಲ್ವಿಯೋರ್ವ ನಿಧಿ (Lakkundi Gold Treasure Fraud)ಹುಡುಕಿಕೊಡುವುದಾಗಿ ಮೋಸ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದಾನೆ. ಆ ದೃಶ್ಯ ಇದೀಗ ಬಯಲಿಗೆ ಬಂದಿದೆ. ಈ ಸಂಬಂಧ ಉತ್ತರಾಖಂಡ ರಾಜ್ಯದ ಕಾಶಿಪುರದ ಹಜರತ್ ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಧಿಗಾಗಿ ಸಣ್ಣಬಸಪ್ಪ, ದೊಡ್ಡಬಸಪ್ಪ ಅವರಿಂದ ಮೌಲ್ವಿ…

Read More

‘ರಗಡೋ ರಕ್ಕಿ’ ಹಾಡಿನಲ್ಲಿ ಹೀರೋ ಮಾಸ್ ಎಂಟ್ರಿ; ‘ಪಿಆರ್​ಕೆ ಆಡಿಯೋ’ ಮೂಲಕ ರಿಲೀಸ್ – Kannada News | Ragado Rakky new song ft Rakky Suresh released on PRK Audio

ರಕ್ಕಿ ಸುರೇಶ್ ಅಭಿನಯದ ‘ರಕ್ಕಿ’ (Rakky) ಸಿನಿಮಾದ ಪ್ರಚಾರ ಕಾರ್ಯ ಶುರುವಾಗಿದೆ. ಈ ಸಿನಿಮಾದಿಂದ ‘ರಗಡೋ ರಕ್ಕಿ’ ಹಾಡನ್ನು ರಿಲೀಸ್ ಮಾಡಲಾಗಿದೆ. ‘ಪಿಆರ್​ಕೆ ಆಡಿಯೋ’ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಯುವಜನತೆಗೆ ಇಷ್ಟವಾಗುವ ರೀತಿಯಲ್ಲಿ ಹಾಡು ಮೂಡಿಬಂದಿದೆ. ಇದು ಹೀರೋ ಆಗಿ ರಕ್ಕಿ ಸುರೇಶ್ (Rakky Suresh) ನಟಿಸಿರುವ ಮೊದಲ ಸಿನಿಮಾ. ಚೊಚ್ಚಲ ಪ್ರಯತ್ನದಲ್ಲೇ ಅವರು ಯುವ ಪ್ರೇಕ್ಷಕರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ‘ರಗಡೋ ರಕ್ಕಿ’ ಹಾಡಿನಲ್ಲಿ ರಕ್ಕಿ ಸುರೇಶ್ ಅವರ ಎನರ್ಜಿಟಿಕ್ ಡ್ಯಾನ್ಸ್ ಮತ್ತು…

Read More

SpaceXAIಗೆ ಜನ ಬೇಕಿದ್ದಾರೆ; ಎಐ ಪರಿಣತಿ ಬೇಕಿಲ್ಲವಂತೆ; ಇಲಾನ್ ಮಸ್ಕ್ ಬಯಸುತ್ತಿರೋದು ಎಂಥವರನ್ನು? – Kannada News | Elon Musk wants world class engineers and physicists for SpaceXAI

ವಾಷಿಂಗ್ಟನ್, ಮೇ 21: ಇಲಾನ್ ಮಸ್ಕ್ (Elon Musk) ಅವರು ತಮ್ಮ ಸ್ಪೇಸ್ ಎಕ್ಸ್ ಎಐ (SpaceXAI) ಸಂಸ್ಥೆಗೆ ಉದ್ಯೋಗಿಗಳ ಶೋಧ ನಡೆಸುತ್ತಿದ್ದಾರೆ. ತಮ್ಮ ಎಕ್ಸ್ ಅಕೌಂಟ್​ನಲ್ಲಿ ಹೈರಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಇಮೇಲ್ ಐಡಿಯನ್ನೂ ಒದಗಿಸಿದ್ದಾರೆ. ಸ್ಪೇಸ್​ಎಕ್ಸ್ ಎಐ ಸಂಸ್ಥೆಗೆ ಸೇರಬಯಸುವವರು ಎಐನಲ್ಲಿ ಅನುಭವದ ಹಿನ್ನೆಲೆ ಇಲ್ಲದಿದ್ದರೂ ಆದೀತು, ಆದರೆ, ಸ್ಮಾರ್ಟ್ ಆಗಿರಬೇಕು. ವಿಶ್ವ ದರ್ಜೆಯ ಎಂಜಿನಿಯರುಗಳು, ವಿಜ್ಞಾನಿಗಳಾಗಿರಬೇಕಂತೆ. ‘ಸ್ಪೇಸ್​ಎಕ್ಸ್​ಎಐಗೆ ವಿಶ್ವದರ್ಜೆಯ ಎಂಜಿನಿಯರುಗಳು, ಫಿಸಿಸಿಸ್ಟ್​ಗಳನ್ನು (ಭೌತವಿಜ್ಞಾನಿಗಳು) ನೇಮಕಾತಿ ಮಾಡಲಾಗುತ್ತಿದೆ. ಅವರಿಗೆ…

Read More

ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ – Kannada News | Mahesh Babu Confirms Rama Role in Rajamouli’s Varanasi: Intense Training for Epic Saga

ರಣಬೀರ್ ಕಪೂರ್ (Ranbir Kapoor) ನಟನೆಯ ‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಗೆ ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ರಾಮಾಯಣದ ಮೇಲೆ ಸಾಕಷ್ಟು ಸಿನಿಮಾಗಳು ಬಂದು ಹೋಗಿವೆ. ಈಗ ಈ ಸಾಲಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗುತ್ತಿದೆ. ‘ರಾಮಾಯಣ’ ಆಧರಿಸಿ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ! ಮಹೇಶ್ ಬಾಬು ಇದಕ್ಕೆ ಹೀರೋ! ರಾಜಮೌಳಿ ಅವರು ಮಹೇಶ್ ಬಾಬು ಜೊತೆ ‘ವಾರಣಾಸಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ.ಈ ಬಗ್ಗೆ ಮೊದಲೇ ಘೋಷಣೆ ಆಗಿದೆ. ಆದರೆ,…

Read More

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!: ಉಚ್ಚಾಟಿತ ಶಾಸಕನ ಪತ್ರದ ಸೀಕ್ರೆಟ್ ಬಿಚ್ಚಿಟ್ಟ ಲಿಂಗರಾಜ್ ಪಾಟೀಲ್ – Kannada News | Lingaraj Patil: “I Will Win the Election,” Says Confident BJP Nominee

ಬೆಂಗಳೂರು, ಜೂ.18: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಲಿಂಗರಾಜ್ ಪಾಟೀಲ್, ತಮ್ಮ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟಿವಿ9 ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, “ನೂರಕ್ಕೆ ನೂರು ಪ್ರತಿಶತ ನಾನು ಗೆದ್ದು ಬರುತ್ತೇನೆ” ಎಂದು ದೃಢವಾಗಿ ಹೇಳಿದ್ದಾರೆ. ಈ ಹಿಂದೆ ಎರಡು ಬಾರಿ ವಿಧಾನ ಪರಿಷತ್ ಟಿಕೆಟ್ ಕಳೆದುಕೊಂಡಿದ್ದ ಲಿಂಗರಾಜ್ ಪಾಟೀಲ್, ಈ ಬಾರಿ ಪಕ್ಷ ತೀರ್ಮಾನ ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಪಕ್ಷದ ನಾಯಕರು…

Read More

ಹೇಗಿದೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ ‘ರಕ್ಕಿ’ ಚಿತ್ರದ ಟ್ರೇಲರ್? – Kannada News | Rakky Suresh starrer Rakky Kannada movie trailer released by Ashwini Puneeth Rajkumar

ರಾಜ್ಯ ಪ್ರಶಸ್ತಿ ಪುರಸ್ಕೃತ ‘ಕೆಂಪಿರ್ವೆ’ ಖ್ಯಾತಿಯ ವೆಂಕಟ್ ಭಾರದ್ವಾಜ್ ಅವರು ‘ರಕ್ಕಿ’ (Rakky) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಸುರೇಶ್ ಸಾಲಿಗ್ರಾಮ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಅವರು ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದರು. ಈ ಸಿನಿಮಾದಲ್ಲಿ ರಕ್ಕಿ ಸುರೇಶ್ (Rakky Suresh) ಅವರು ಹೀರೋ ಆಗಿ ನಟಿಸಿದ್ದಾರೆ. ಬಿ. ಸುರೇಶ, ರಮೇಶ್ ಪಂಡಿತ್, ಸಂಪತ್ ಮೈತ್ರೇಯ, ಬಾಲರಾಜ್ ವಾಡಿ, ರೇಖಾ ವಸಂತ್, ಹರಿಣಿ, ಹರ್ಷಾರ್ಜುನ್…

Read More

Optical Illusion: ನೀವು ಬುದ್ಧಿವಂತರಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಗೂಬೆಗಳನ್ನು ಗುರುತಿಸಿ

ಆಪ್ಟಿಕಲ್‌ ಇಲ್ಯೂಷನ್‌ (optical Illusion) ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಕೆಲವು ಒಗಟಿನ ಚಿತ್ರಗಳನ್ನು ಬಿಡಿಸುವಾಗ ಟ್ರಿಕ್ಕಿ ಅನಿಸುತ್ತದೆ. ಆದರೆ ಕೆಲವರು ತಮ್ಮ ಬುದ್ಧಿವಂತಿಕೆ ಬಳಸಿ ಸುಲಭವಾಗಿ ಒಗಟು ಬಿಡಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಒಗಟಿನ ಚಿತ್ರ ವೈರಲ್ ಆಗಿದೆ. ಇದರಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಮೂರು ಗೂಬೆಗಳನ್ನು ಗುರುತಿಸಬೇಕು. ಈ ಒಗಟು ಬಿಡಿಸಲು ನಿಮಗಿರುವ ಸಮಯ ಹತ್ತು ಸೆಕೆಂಡುಗಳು ಮಾತ್ರ ಎನ್ನುವುದು ನೆನಪಿರಲಿ. ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು? ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ…

Read More

ಜ್ಞಾನವಾಪಿ, ಮಥುರಾ, ಸಂಭಾಲ್ ಬಿಕ್ಕಟ್ಟಿಗೆ ಕೋರ್ಟ್ ಹೊರಗೆ ಸಂಧಾನ, ಆಗಸ್ಟ್‌ನಲ್ಲಿ ಸುಪ್ರೀಂ ಅಂಗಳದಲ್ಲೇ ಲೋಕ ಅದಾಲತ್ – Kannada News | Supreme Court Lok Adalat: Resolving Gyanvapi, Mathura, Sambhal Religious Disputes

ನವದೆಹಲಿ, ಜುಲೈ 13: ಭಾರತದ ಸಾಮಾಜಿಕ ಮತ್ತು ರಾಜಕೀಯ ವಲಯಗಳಲ್ಲಿ ದಶಕಗಳಿಂದ ತೀವ್ರ ಸಂಚಲನ ಮೂಡಿಸುತ್ತಿರುವ ಮೂರು ಅತ್ಯಂತ ಸೂಕ್ಷ್ಮ ಧಾರ್ಮಿಕ ಜಾಗದ ವಿವಾದಗಳಿಗೆ ಕೋರ್ಟ್​ ಕೊಠಡಿಯ ಹೊರಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಲು ಸುಪ್ರೀಂಕೋರ್ಟ್(Supreme Court)​ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿ ಪ್ರಕರಣ, ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಮತ್ತು ಸಂಭಾಲ್‌ನ ಹರಿಹರ ಮಂದಿರ-ಜಾಮಾ ಮಸೀದಿ ವಿವಾದಗಳನ್ನು ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆಯಲಿರುವ ವಿಶೇಷ ‘ಲೋಕ ಅದಾಲತ್’ ಮೂಲಕ ಇತ್ಯರ್ಥಪಡಿಸಲು…

Read More

ಪಾಳು ಮನೆಯಲ್ಲಿ ಅಪ್ರಾಪ್ತೆಯ ಭೀಕರ ಕೊಲೆ: ಭಾವಿ ಪತಿಯಿಂದಲೇ ನಡೀತು ಹತ್ಯೆ!; ಕಾರಣ ನಿಗೂಢ

ಬೆಂಗಳೂರು/ ಗದಗ, ಮಾರ್ಚ್​ 17: ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನೇ ವ್ಯಕ್ತಿಯೋರ್ವ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಡೆದಿದೆ. ಯುವತಿ ಜೋಯಾಯಳ ಕತ್ತುಕೊಯ್ದು ಕೊಂದು ಶಬೀಲ್(20) ಪರಾರಿಯಾಗಿದ್ದು, ಬೆಳಗ್ಗೆ 6.30ರ ಸುಮಾರಿಗೆ ಘಟನೆ ನಡೆದಿದೆ. ಆರೋಪಿ ಶಬೀಲ್ ಕುಟುಂಬ ಸದಸ್ಯರಿಂದಲೇ ಪ್ರಕರಣ ಬೆಳಕಿಗೆ ಬಂದಿದ್ದು, ಡಿ.ಜೆ.ಹಳ್ಳಿ ಠಾಣೆ ಪೊಲೀಸರಿಂದ ಆರೋಪಿ ಶಬೀಲ್​ಗಾಗಿ ಶೋಧ ಮುಂದುವರಿದಿದೆ. ಬಾಲಕಿ ಹತ್ಯೆಯಾಗಿರುವ ಬಗ್ಗೆ ಬೆಳಗ್ಗೆ 11 ಗಂಟೆಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಘಟನೆ ಬಗ್ಗೆ…

Read More

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ – Kannada News | Israeli PM Benjamin Netanyahu Calls PM Modi Discuss Strategic Partnership and Gaza Peace Plan Status

ನವದೆಹಲಿ, ಜನವರಿ 7: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದರು. ಫೋನ್​ನಲ್ಲಿ ತಮ್ಮ ಗೆಳೆಯ ನೆತನ್ಯಾಹು ಜೊತೆ ಮಾತನಾಡಿದ ಮೋದಿ (PM Modi) ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. “ಇಬ್ಬರು ನಾಯಕರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಎರಡೂ ದೇಶಗಳ ಜನರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ಹಾರೈಸಿದರು” ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಗಾಜಾ ಶಾಂತಿ ಯೋಜನೆಯ ಅನುಷ್ಠಾನದ ಕುರಿತು ನೆತನ್ಯಾಹು…

Read More