ರಾಯಚೂರು PWD ಇಲಾಖೆಯಲ್ಲಿ ಭ್ರಷ್ಟಾಚಾರ: ಗುತ್ತಿಗೆ ಪಡೆಯಲು ನಕಲಿ ಪ್ರಮಾಣ ಪತ್ರ ನೀಡಿರುವುದು ಪತ್ತೆ – Kannada News | Raichur PWD Corruption: Fake Contractor Certificate Exposed, NH Department Takes U Turn

PWD ಇಲಾಖೆಯಲ್ಲಿ ಭ್ರಷ್ಟಾಚಾರImage Credit source: tv9 kannada ರಾಯಚೂರು, ಜುಲೈ 02: ರಾಯಚೂರಿನ (raichur) ಪಿಡಬ್ಲೂಡಿ ಇಲಾಖೆಯಲ್ಲಿ (PWD Department) ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಹೀಗಾಗಿ ಈ ಭ್ರಷ್ಟಾಚಾರದ ವಿರುದ್ಧ ಕೆಲ ಹೋರಾಟಗಾರರು ಹೋರಾಟ ಮಾಡಿದ್ದರು. ಈ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಇದೀಗ ಗುತ್ತಿಗೆದಾರ ನಕಲಿ ಪ್ರಮಾಣ ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ, ಮೊದಲು ತಾವೇ ಇದನ್ನ ಅಧಿಕೃತಗೊಳಿಸಿದ್ದ ವಿಜಯಪುರ ರಾಷ್ಟ್ರೀಯ ಹೆದ್ದಾರಿ ವಿಭಾಗ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ…

Read More

Gold Rates: ಆಭರಣ ಚಿನ್ನದ ಬೆಲೆ 13,265 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆ ಏರಿಳಿತದ ಹಂತಕ್ಕೆ ಜಾರಿದೆ. ನಿನ್ನೆ ಒಂದೇ ದಿನದಲ್ಲಿ ಒಮ್ಮೆ ಹೆಚ್ಚಾಗಿ ನಂತರ ಕುಸಿದಿತ್ತು. ಇವತ್ತು ಶುಕ್ರವಾರ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಗುರುವಾರ ಬೆಳಗ್ಗೆ ಆಭರಣ ಚಿನ್ನದ ಬೆಲೆ (Gold Rates) ಗ್ರಾಮ್ಗೆ 13,465 ರೂಗೆ ಏರಿತ್ತು. ನಂತರ 13,250 ರೂಗೆ ಕುಸಿದಿತ್ತು. ಇವತ್ತು 15 ರೂ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಶುಕ್ರವಾರ ಒಂದೇ ದಿನದಲ್ಲಿ 10-15 ರೂ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ – Kannada News | DK Shivakumar Receives Blessings from Naga Sadhus at His Residence Today

ಬೆಂಗಳೂರು, ಡಿಸೆಂಬರ್​​ 20: ಶುಕ್ರವಾರ ಗೋಕಾರ್ಣದ ದೇಗುಲಕ್ಕೆ ಡಿಸಿಎಂ ಡಿಕೆ ಶಿಕವಕುಮಾರ್​ ತೆರಳಿದ್ದರು. ಈ ವೇಳೆ ಪ್ರಾರ್ಥನೆ ಸಲ್ಲಿಸುವಾಗ ಗಣಪತಿಯ ಬಲಗಡೆಯಿಂದ ಹೂ ಬಿದ್ದಿತ್ತು. ಜಗದೀಶ್ವರಿ ದೇಗುಲದಲ್ಲಿ ಬೇಡಿಕೆ ಇಟ್ಟಾಗಲೂ ಒಳ್ಳೆಯ ಮುನ್ಸೂಚನೆ ಸಿಕ್ಕಿತ್ತು. ಈ ಮಧ್ಯೆ ಇಂದು ಸದಾಶಿವನಗರದ ನಿವಾಸಕ್ಕೆ ಉತ್ತರ ಪ್ರದೇಶ, ಉತ್ತರಾಖಂಡ್​ನಿಂದ 10ಕ್ಕೂ ಹೆಚ್ಚು ನಾಗಾಸಾಧುಗಳು ಆಗಮಿಸಿ ಡಿಕೆ ಶಿವಕುಮಾರ್​ಗೆ ಆಶೀರ್ವಾದ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಬೆಂಗಳೂರಿಗರಿಗೆ ಮತ್ತೊಂದು ಶಾಕ್: ಪ್ರತಿದಿನ ರಸ್ತೆ ಇಳಿಯಲಿದೆ 2866 ಹೊಸ ವಾಹನಗಳು – Kannada News | Bengaluru Traffic Crisis: Daily 2,866 New Vehicles Worsen City Congestion

ಬೆಂಗಳೂರು, ಏ.26: ಸಿಲಿಕಾನ್ ಸಿಟಿಯಲ್ಲಿ ಸಂಚಾರ ಮಾಡುವುದು ಅಂದರೆ ಅದೊಂದು ದೊಡ್ಡ ಸಾಹಸವೇ ಸರಿ. ಈಗಾಗಲೇ ವಿಶ್ವದ ಅತಿಹೆಚ್ಚು ಟ್ರಾಫಿಕ್ ಇರುವ ನಗರಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಈಗ ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗುತ್ತಿದೆ. ನಗರದ ಸಂಚಾರ ದಟ್ಟಣೆಗೆ ತುಪ್ಪ ಸುರಿಯುವಂತೆ ಪ್ರತಿದಿನ ಸಾವಿರಾರು ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ ಪ್ರತಿದಿನ 2,866 ಹೊಸ ವಾಹನಗಳ ಸೇರ್ಪಡೆಯಾಗುತ್ತಿದೆ. ಪ್ರತಿದಿನ 1,910 ಹೊಸ ದ್ವಿಚಕ್ರ ವಾಹನಗಳು ರಸ್ತೆಗೆ ಇಳಿಯುತ್ತಿದೆ. ಪ್ರತಿದಿನ 564 ಹೊಸ…

Read More

ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು – Kannada News | Davanagere BJP Leader Chandrasekhar Sunkol Commits Suicide

ಚಂದ್ರಶೇಖರ್ ಸಂಕೋಳ್ ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತ ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಲ್ಲದೆ ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. Source link

Read More

ಬದಲಾದ ಲೆಕ್ಕಾಚಾರ… ಪಾಕಿಸ್ತಾನ್ ಸೂಪರ್​ ಲೀಗ್​ಗೆ ಕೈಕೊಟ್ಟ ಮ್ಯಾಕ್ಸ್​ವೆಲ್ – Kannada News | Glenn Maxwell pulls out of PSL 2026

ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಮ್ಯಾಕ್ಸ್​ವೆಲ್ ಅವರನ್ನು ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ  ತಂಡಕ್ಕೆ ಸೇರಿಸಿಕೊಂಡಿದೆ ಎಂದು ವರದಿಯಾಗಿತ್ತು. Source link

Read More

ಪತ್ನಿಗೆ ಮೂರು ಬಾರಿ ವಿಷ ಹಾಕುವ ಯತ್ನ ವಿಫಲ, ನಾಲ್ಕನೇ ಬಾರಿ ಕೊಂದೇ ಬಿಟ್ಟ, ಹೇಗೆ ಗೊತ್ತಾ?

ಮುಂಬೈ, ಮಾರ್ಚ್​ 10: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಮೂರು ಬಾರಿ ವಿಷ ಹಾಕಲು ಯತ್ನಿಸಿ ವಿಫಲವಾಗಿದ್ದ, ನಾಲ್ಕನೇ ಪ್ರಯತ್ನದಲ್ಲಿ ಕಾರು ಗುದ್ದಿಸಿ ಹತ್ಯೆ(Murder) ಮಾಡಿಸಿರುವ ಘಟನೆ ಮಹಾರಾಷ್ಟ್ರದ ಬುಲ್ದಾನದಲ್ಲಿ ನಡೆದಿದೆ. 1 ಲಕ್ಷ ರೂ. ಕೊಟ್ಟು ಹಿಟ್​ಮ್ಯಾನ್ ನೇಮಿಸಿಕೊಂಡು ಅಪಘಾತದಂತೆ ಕಾಣುವ ರೀತಿಯಲ್ಲೇ ಬಿಂಬಿಸಿ ಕೊಲೆ ಮಾಡಿಸಿದ್ದ. ಪೊಲೀಸರ ಪ್ರಕಾರ, ಪ್ರಕಾಶ್ ಗವಾಂಡೆ ಎಂಬ ಆರೋಪಿ, ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ತನ್ನ ಪತ್ನಿ ವೃಶಾಲಿಯನ್ನು ಕೊಲೆ ಮಾಡಲು ಗುತ್ತಿಗೆ ಕೊಲೆಗಾರನನ್ನು ನೇಮಿಸಿಕೊಂಡಿದ್ದ. ಮಾರ್ಚ್ 2 ರಂದು ಈ ಘಟನೆ…

Read More

T20 World Cup 2026: ಟಿ20 ವಿಶ್ವಕಪ್​ ಬಹಿಷ್ಕರಿಸಿದ ಬಾಂಗ್ಲಾದೇಶ – Kannada News | Bangladesh Quits T20 World Cup Over BCCI Spat; Scotland Steps In

ಬಿಸಿಸಿಐ ವಿರುದ್ಧ ತನ್ನ ಪಟ್ಟು ಸಡಿಲಿಸದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿದೆ. ಇದರರ್ಥ ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ವಾಸ್ತವವಾಗಿ ಐಸಿಸಿ, ಬಾಂಗ್ಲಾದೇಶಕ್ಕೆ ತನ್ನ ನಿರ್ಧಾರ ತಿಳಿಸಲು 24 ಗಂಟೆಗಳ ಕಾಲಾವಕಾಶ ನೀಡಿತ್ತು. ಆ ಪ್ರಕಾರ ಗುರುವಾರ ಢಾಕಾದಲ್ಲಿ ಬಿಸಿಬಿ ಮತ್ತು ಬಾಂಗ್ಲಾದೇಶ ಸರ್ಕಾರದ ನಡುವೆ ಸಭೆ ನಡೆದಿದ್ದು, ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಟಿ20 ವಿಶ್ವಕಪ್‌ ಆಡಲು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಇದೀಗ ಬಾಂಗ್ಲಾದೇಶ ತಂಡ ಟಿ20…

Read More

ಹುಟ್ಟಹಬ್ಬವೆಂದು ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಹೋಗಿದ್ದ ವ್ಯಕ್ತಿ 350 ಅಡಿ ಆಳದ ಕಂದಕಕ್ಕೆ ಬಿದ್ದು ಸಾವು – Kannada News | Lohagad Fort Tragedy: Tourist Falls 350 Ft to Death While Trekking; Safety Warned

ಲೋನಾವಾಲಾ, ಜೂನ್ 19: ತನ್ನ  ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್​ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ  ಘಟನೆ ಮಹಾರಾಷ್ಟ್ರ(Maharashtra)ದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದ. ಆದರೆ, ಕೋಟೆಯ ಮೇಲ್ಭಾಗದಲ್ಲಿ ತೇವ ಹಾಗೂ ಜಾರು ಮೇಲ್ಮೈ ಇದ್ದ ಕಾರಣ,…

Read More

ಬಾಲಸುಬ್ರಹ್ಮಣ್ಯಂ ನಟನೆಯ ಸುಂದರ ತೆಲುಗು ಸಿನಿಮಾ ಕನ್ನಡದಲ್ಲೂ ಬಿಡುಗಡೆ

ಭಾರತೀಯ ಸಿನಿಮಾ ಸಂಗೀತ ಲೋಕದ ಅತ್ಯುತ್ತಮ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ (sp balasubrahmanyam) ಅತ್ಯದ್ಭುತ ಗಾಯಕರಾಗಿದ್ದ ಜೊತೆಗೆ ಅದ್ಭುತ ನಟರೂ ಆಗಿದ್ದರು. ಅವರು ಕನ್ನಡದಲ್ಲಿ ‘ಮುದ್ದಿನ ಮಾವ’ ಸೇರಿದಂತೆ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ಪರಭಾಷೆಯ ಕೆಲ ಸಿನಿಮಾಗಳಲ್ಲೂ ಅವರು ನಟಿಸಿದ್ದರು. ಬಾಲಸುಬ್ರಹ್ಮಣ್ಯಂ ಸಾಮಾನ್ಯವಾಗಿ ಅಮಾಯಕ, ಮುಗ್ಧ ವ್ಯಕ್ತಿಯ ಪಾತ್ರದಲ್ಲಿ ನಟಿಸುತ್ತಿದ್ದರು. ಅವರು ನಟಿಸಿದ ಹಲವು ಸಿನಿಮಾಗಳು ಹಿಟ್ ಆಗಿರುವುದು ಮಾತ್ರವಲ್ಲ ಅವರ ಪಾತ್ರವೂ ಜನಪ್ರಿಯತೆ ಗಳಿಸಿವೆ. ಆದರೆ ಎಸ್​​ಪಿಬಿ ಅವರು ನಿಧನ ಹೊಂದುವುದಕ್ಕೆ ಮುಂಚೆ…

Read More