Headlines

ಗಣಂಗೂರು ಟೋಲ್‌ನಲ್ಲಿ ಗೂಂಡಾವರ್ತನೆ: ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

ಮಂಡ್ಯ, ಏಪ್ರಿಲ್ 10: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಸಿಬ್ಬಂದಿ ಯುವಕನ ಮೇಲೆ ಹಲ್ಲೆ ನಡೆಸಿ ಗೂಂಡಾವರ್ತನೆ ತೋರಿದ್ದಾರೆ. ಫಾಸ್ಟ್‌ಟ್ಯಾಗ್‌ನಲ್ಲಿ ಹಣ ಖಾಲಿಯಾದ ಕಾರಣಕ್ಕೆ ಉಂಟಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಮಹೇಶ್ ಎಂಬ ಯುವಕನಿಗೆ ಟೋಲ್ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಎರಡು ದಿನದ ಹಿಂದೆ ಮಹೇಶ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬರುತ್ತಿದ್ದಾಗ ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದಿರುವುದು ಗೊತ್ತಾಗಿತ್ತು. ಈ ವೇಳೆ ಯುವಕ ತನ್ನ ಪರಿಚಿತರಿಗೆ ಕರೆ ಮಾಡಿ ಮಾತಾಡುವುದಾಗಿ ಹೇಳಿದರೂ ಕೇಳದ ಸಿಬ್ಬಂದಿ,…

Read More

ಹೆಚ್​ಡಿ ದೇವೇಗೌಡಗೆ ತಪ್ಪಿದ ಎನ್​ಡಿಎ ರಾಜ್ಯಸಭೆ ಟಿಕೆಟ್: ಪ್ರೊ ಎಂ ನಾಗರಾಜಗೆ ಬಿಜೆಪಿ ಮಣೆ – Kannada News

ಬೆಂಗಳೂರು, ಜೂನ್ 8: ಕರ್ನಾಟಕ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್​ಡಿಎ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಭಾರತೀಯ ಜನತಾ ಪಾರ್ಟಿ (BJP) ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಈ ಪಟ್ಟಿಗೆ ಅನುಮೋದನೆ ನೀಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ ಅವರಿಗೆ ಮಣೆ ಹಾಕಲಾಗಿದೆ. ಇನ್ನು ವಿಧಾನ ಪರಿಷತ್ (MLC) ಚುನಾವಣೆಗೆ ಪಕ್ಷದ ನಿಷ್ಠಾವಂತ ನಾಯಕರಾದ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು…

Read More

ಫುಟ್ ಪಾತ್ ತೆರವಿಗೆ ದಿಟ್ಟ ಹೆಜ್ಜೆ: ತೊಂದ್ರೆ ಬಂದ್ರೆ ನಿಮ್ಮ ಬೆನ್ನಿಗೆ ನಾನಿದ್ದೇನೆ ಎಂದ ಕೃಷ್ಣ ಬೈರೇಗೌಡ – Kannada News | Krishna byre gowda continues Meeting with GBA Officers, To Takes Class about Bengaluru Footpath

ಬೆಂಗಳೂರು, (ಜೂನ್ 24): ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ (krishna byre gowda) ಅವರು ಪ್ರತಿದಿನ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು,  ಬೆಂಗಳೂರು ರಸ್ತೆಗಳ ಬಗ್ಗೆ  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾಯ್ತು. ಇದೀಗ ಪಾದಚಾರಿ ಮಾರ್ಗಗಳ ಒತ್ತುವರಿ ತೆರವಿಗೆ ಮುಂದಾಗಿದ್ದು, ಈ ಸಂಬಂಧಅದರಂತೆ ಇಂದು (ಜೂನ್ 24)  GBA ಮುಖ್ಯ ಆಯುಕ್ತರು, ನಗರ ಪಾಲಿಕೆಗಳ ಆಯುಕ್ತರು, ಜಂಟಿ ಆಯುಕ್ತರ ಸಭೆ ನಡೆಸಿದ್ದಾರೆ.  ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ ಜನ ಉಪಯೋಗಕ್ಕೆ ನೆರವಾಗುವಂತೆ ದುರಸ್ತಿ ಕಾಮಗಾರಿಗಳನ್ನು ನಡೆಸುವ ಕುರಿತು ಕೆಲ…

Read More

‘ಬಾಲಿವುಡ್‌ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್ – Kannada News | Kangana Ranaut supports Ranveer Singh in Don 3 Controversy and talks about Pakistan Prem

ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಮತ್ತೊಮ್ಮೆ ತಮ್ಮ ನೇರ ನುಡಿಗಳಿಂದ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ‘ಡಾನ್ 3’ ವಿವಾದಕ್ಕೆ ಸಂಬಂಧಿಸಿದಂತೆ ನಟ ರಣವೀರ್ ಸಿಂಗ್ (Ranveer Singh) ಅವರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಂಗನಾ ಆಕ್ರೋಶ ಹೊರಹಾಕಿದ್ದಾರೆ. ‘ಚಿತ್ರರಂಗದ ಕೆಲವರಿಗೆ ಪಾಕಿಸ್ತಾನದ ಮೇಲೆ ಅತಿಯಾದ ಪ್ರೇಮವಿದೆ, ಅದಕ್ಕಾಗಿಯೇ ದೇಶಪ್ರೇಮದ ಸಿನಿಮಾ ಮಾಡಿದವರನ್ನು ಇಲ್ಲಿ ಟಾರ್ಗೆಟ್ ಮಾಡಲಾಗುತ್ತದೆ’ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ತಿಂಗಳು ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್…

Read More

 ಡೆಲ್ಲಿ ಕ್ಯಾಪಿಟಲ್ಸ್​ ನಾಯಕನಿಗೆ ಎಷ್ಟು ಮ್ಯಾಚ್ ಆಡಿದ್ದೇವೆ ಎಂಬುದೇ ಗೊತ್ತಿಲ್ಲ..! – Kannada News | Delhi Capitals Captain Forgets How Many Matches Are Left

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈಗಾಗಲೇ ಬಹಿತೇಕ ತಂಡಗಳು 10 ಪಂದ್ಯಗಳನ್ನು ಆಡಿದೆ. ಈ ತಂಡಗಳಿಗೆ ಇನ್ನುಳಿದಿರುವುದು ಕೇವಲ 4 ಮ್ಯಾಚ್​​ಗಳು ಮಾತ್ರ. ಈ ತಂಡಗಳು ಕೊನೆಯ ನಾಲ್ಕು ಪಂದ್ಯಗಳ ಮೂಲಕ ಪ್ಲೇಆಫ್​ಗೇರುವ ಲೆಕ್ಕಾಚಾರದಲ್ಲಿ ತೊಡಗಿಸಿಕೊಂಡಿವೆ. ಇದರ ನಡುವೆ ಸಿಎಸ್​ಕೆ ವಿರುದ್ಧ ಸೋತು ಅಕ್ಷರ್ ಪಟೇಲ್ ನೀಡಿದ ಹೇಳಿಕೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಕ್ಷರ್ ಪಟೇಲ್ ಹೇಳಿದ್ದೇನು? ಸಿಎಸ್‌ಕೆ ವಿರುದ್ಧದ ಪಂದ್ಯದ ನಂತರ ಮಾತನಾಡಿದ ಅಕ್ಷರ್…

Read More

ಕೋವಿಡ್ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ – Kannada News | Karnataka COVID scam: Justice D’Cunha submits final report to the government

ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು, ಡಿಸೆಂಬರ್​ 31: ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೋವಿಡ್ ಅವಧಿಯಲ್ಲಿ ನಡೆಸಿದೆ ಎನ್ನಲಾದ ಅವ್ಯವಹಾರದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿಗಳಾದ ಮೈಕೆಲ್ ಡಿ ಕುನ್ಹಾ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​​ಗೆ ರಿಪೋರ್ಟ್​​ ಹಸ್ತಾಂತರಿಸಿದ್ದಾರೆ. ಸಿಎಂ ಕಚೇರಿ ಮಾಹಿತಿ ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನಿವೃತ್ತ…

Read More

ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು; ವಿವಾದಕ್ಕೀಡಾಯ್ತು ವಿಡಿಯೋ – Kannada News | Amroha School Sparks Outrage After Men dressed in burqas dancing to Dhurandhar Song Viral Video

ಅಮ್ರೋಹಾ, ಡಿಸೆಂಬರ್ 31: ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಬುರ್ಖಾ ಧರಿಸಿದ ಯುವಕರು ಧುರಂಧರ್ ಸಿನಿಮಾದ ಹಾಡಿಗೆ ನೃತ್ಯ ಮಾಡುತ್ತಿರುವ ವೈರಲ್ ವಿಡಿಯೋ (Viral Video) ಆನ್‌ಲೈನ್‌ನಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮೆಸ್ಕೊ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಅಪಹಾಸ್ಯ ಮಾಡುತ್ತಾ ಡ್ಯಾನ್ಸ್ ಮಾಡಿದ್ದಾರೆ. ವಿವಾದಾತ್ಮಕ ಸಿನಿಮಾ ಧುರಂಧರ್‌ನ ಹಾಡಿಗೆ ನೃತ್ಯ ಮಾಡುತ್ತಿರುವ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆಕ್ರೋಶವನ್ನು ಹುಟ್ಟುಹಾಕಿದೆ. ಹಿಜಾಬ್ ಮತ್ತು ಮುಸ್ಲಿಂ ಧಾರ್ಮಿಕ ಗುರುತನ್ನು ಅಪಹಾಸ್ಯ…

Read More

ಹಿಮಂತ ಬಿಸ್ವಾ ಶರ್ಮಾ ಆಡಳಿತಕ್ಕೆ ಅಸ್ಸಾಂ ಜನತೆಯ ಮೊಹರು, ವಿರೋಧ ಪಕ್ಷಗಳ ಕೋಟೆ ಧ್ವಂಸ, ಬಿಜೆಪಿ ಹ್ಯಾಟ್ರಿಕ್ ಗೆಲುವಿಗೆ ಕಾರಣಗಳೇನು? – Kannada News | Assam BJP’s Historic Win: Himanta’s Magic Secures Third Term, Why Anti Incumbency Failed Here

ಗುವಾಹಟಿ, ಮೇ 04: ದೇಶದ ಇತರ ಮೂರು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆ (Anti-incumbency) ಸರ್ಕಾರಗಳನ್ನು ಬುಡಮೇಲು ಮಾಡುತ್ತಿದ್ದರೆ, ಅಸ್ಸಾಂನಲ್ಲಿ ಮಾತ್ರ ಬಿಜೆಪಿ ಈ ಪ್ರವೃತ್ತಿಯನ್ನು ತಲೆಕೆಳಗಾಗಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ(Himanta Biswa Sarma) ಅವರ ನೇತೃತ್ವದ ತಂಡವು ಅಸ್ಸಾಂನಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಯನ್ನು ಏರಿದೆ. ಅಸ್ಸಾಂ ವಿಧಾನಸಭೆ ಚುನಾವಣೆ 2026ರ ಫಲಿತಾಂಶಗಳು ಹೊರಬೀಳುತ್ತಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ…

Read More

Monsoon 2026: ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಮಳೆಗಾಲ ಯಾವಾಗ ಶುರು? – Kannada News

ನವದೆಹಲಿ, ಜೂನ್ 2: ಕೇರಳಕ್ಕೆ ಈ ಬಾರಿ ಜೂನ್ 26ರಂದೇ ಮುಂಗಾರು ಪ್ರವೇಶವಾಗಲಿದೆ ಎನ್ನಲಾಗಿತ್ತು. ಆದರೆ, ಆ ದಿನಾಂಕದಲ್ಲಿ ಬದಲಾವಣೆಯಾಗಿದ್ದು, ಭಾರತೀಯ ಹವಾಮಾನ ಇಲಾಖೆ ಹೊಸ ದಿನಾಂಕವನ್ನು ಪ್ರಕಟಿಸಿದೆ. ಜೂನ್ 4ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಭಾರತದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು (Southwest Monsoon) ಜೂನ್ 4ರಂದು ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸ್ಪಷ್ಟಪಡಿಸಿದೆ. ಮುಂಗಾರು ಆರಂಭವಾದ ಬೆನ್ನಲ್ಲೇ ಕೇರಳದಾದ್ಯಂತ ತೀವ್ರ ಬಿರುಗಾಳಿ ಸಹಿತವಾದ ಭಾರಿ…

Read More

Iran-America Conflict: ನಿಜವಾಗಿಯೂ ಅಮೆರಿಕ ಹೇಳಿದ್ದಕ್ಕೆ ಇರಾನ್ ಒಪ್ಪುತ್ತಿರಲಿಲ್ಲವೇ? ಅದಕ್ಕೆ ಈ ಯುದ್ಧ ಪ್ರಾರಂಭವಾಯಿತೇ? – Kannada News | Iran US Conflict: Inside the Failed Nuclear Negotiations and Escalating War

ಟೆಹ್ರಾನ್, ಮಾರ್ಚ್​ 01: ಇಸ್ರೇಲ್(Israel) ಹಾಗೂ ಅಮೆರಿಕವು ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿ, ಅದರ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಕೊಂದಿವೆ. ಇಷ್ಟೆಲ್ಲಾ ಬೆಳವಣಿಗೆಗಳು ನಡೆದ ಬಳಿಕ ಒಮಾನ್​​ನ ಸುಲ್ತಾನೇಟ್​​ನ ವಿದೇಶಾಂಗ ಸಚಿವಾಲಯದ ರಾಜತಾಂತ್ರಿಕ ಸಹಾಯಕರಾಗಿರುವ ಪೀಟರ್ ಎಕ್ಸ್​ ಖಾತೆಯಲ್ಲಿ ದಾಳಿಯ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಆ ಕುರಿತು ಮಾಹಿತಿ ಇಲ್ಲಿದೆ. ‘‘ ನನ್ನ ಕೆಲಸ ಲಾಜಿಸ್ಟಿಕ್ಸ್​, ಪರಿಸ್ಪರ ಕುಳಿತು ಮಾತನಾಡಲು ಸಾಧ್ಯವಾಗದ ಎರಡು ದೇಶಗಳು ಮಾತನಾಡಬೇಕಾದರೆ, ಕೊಠಡಿಗಳನ್ನು ಬುಕ್ ಮಾಡುವುದು ನನ್ನ…

Read More