Headlines

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ – Kannada News | Karnataka Road Accidents: 3 Dead, 1 Injured in Mysuru, Chitradurga, Bengaluru Crashes

ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ…

Read More

ಶಾಸಕ ರಾಯರೆಡ್ಡಿ ಆಪ್ತನ ಲ್ಯಾಂಡ್ ಡೀಲಿಂಗ್ ವಿಡಿಯೋ ವೈರಲ್: ತಕ್ಷಣವೇ ಅಲರ್ಟ್ ಆದ ಶಾಸಕ – Kannada News | Koppal Land Acquisition Row: MLA Rayareddy’s Aide Navali Hiremath Caught in Yelaburga Deals

ಕೊಪ್ಪಳ, ಜು.13: ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ವಿಂಡ್ ಪವರ್, ಸೋಲಾರ್ ಮತ್ತು ಕೆಪಿಟಿಸಿಎಲ್ ವಿದ್ಯುತ್ ಸಬ್‌ಸ್ಟೇಷನ್‌ಗಳ ಜಮೀನು ಸ್ವಾಧೀನ ಪ್ರಕ್ರಿಯೆಯದ್ದೇ ದೊಡ್ಡ ಸುದ್ದಿಯಾಗುತ್ತಿದೆ. ಇದರ ನಡುವೆಯೇ, ಯಲಬುರ್ಗಾ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಅವರ ಆಪ್ತ ಎನ್ನಲಾದ ಮುಖಂಡ ಎಸ್.ಆರ್. ನವಲಿ ಹಿರೇಮಠ ರೈತರೊಂದಿಗೆ ಬಹಿರಂಗವಾಗಿ ಲ್ಯಾಂಡ್ ಡೀಲ್ ಮಾಡುತ್ತಿರುವ ಮತ್ತೊಂದಿಷ್ಟು ಸ್ಫೋಟಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸರಣಿಯಾಗಿ ವೈರಲ್ ಆಗುತ್ತಿದ್ದು, ಕ್ಷೇತ್ರದಲ್ಲಿ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಶಾಸಕ…

Read More

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? – Kannada News | Dharwad Love Fraud: Woman Dupes Youths of Lakhs, Promises Marriage, Family Confronts Her

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? ಧಾರವಾಡ, ಫೆಬ್ರುವರಿ 17: ಪ್ರೀತಿ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಧಾರವಾಡ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣವಿರುವ ಯುವಕರನ್ನೇ ಟಾರ್ಗೆಟ್ ಮಾಡಿ ಹಣ ಪಡೆದು ವಂಚಿಸುತ್ತಿದ್ದವಳ ವಿರುದ್ಧ ರೊಚ್ಚಿಗೆದ್ದ ಯುವಕನೊಬ್ಬನ ಕುಟುಂಬಸ್ಥರು ನಡುರಸ್ತೆಯಲ್ಲೆ ಆಕೆಗೆ ಧರ್ಮದೇಟು ನೀಡಿದ್ದಾರೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ…

Read More

ಮೈಸೂರು ರೈಲ್ವೆ ದಾಖಲೆ: ಸರಕು ಸಾಗಣೆ-ಪಾರ್ಸೆಲ್, ಟಿಕೆಟ್ ಪರಿಶೀಲನೆಯಲ್ಲಿ ಕೋಟ್ಯಂತರ ರೂ ಆದಾಯ

ಮೈಸೂರು, ಏಪ್ರಿಲ್​ 03: ನೈರುತ್ಯ ರೈಲ್ವೆ ಮೈಸೂರು ವಿಭಾಗವು (mysuru railway division) 2025-26ನೇ ಸಾಲಿನ ಹಣಕಾಸು ವರ್ಷದಲ್ಲಿ ಭರ್ಜರಿ ಸಾಧನೆ ಮಾಡಿದೆ. 449.13 ಕೋಟಿ ರೂ ಪ್ರಯಾಣಿಕ ಆದಾಯ ಗಳಿಸುವ ಮೂಲಕ ಈ ಹಿಂದಿನ ದಾಖಲೆಯನ್ನು ಮೀರಿಸಿದೆ. ಜೊತೆಗೆ ಸರಕ ಸಾಗಾಣೆಯಲ್ಲೂ ವಿಭಾಗ ಉತ್ತಮ ಸಾಧನೆ ಮಾಡಿದ್ದು, ಇತಿಹಾಸದಲ್ಲೇ ಹೆಚ್ಚು ಸರಕು ಸಾಗಾಣೆ ಮಾಡಿದ ಎರಡನೇ ಅತ್ಯುನ್ನತ ಸಾಧನೆ ಆಗಿದೆ ಎಂದು ವಿಭಾಗೀಯ ಮುಖ್ಯಸ್ಥ ಮುದಿತ್​ ಮಿತ್ತಲ್ ಮಾಹಿತಿ ನೀಡಿದ್ದಾರೆ. ಮುದಿತ್​ ಮಿತ್ತಲ್ ಹೇಳಿದ್ದಿಷ್ಟು  ಇಂದು…

Read More

ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ – Kannada News | Siddaramaiahs Aide Nazir Ahmed Dismissed; Minister Zameer Ahmed Clarifies Bagalkote Duty

ಬೆಂಗಳೂರು, ಏ.14: ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ನಡುವೆ ಉಂಟಾಗಿದ್ದ ಅಸಮಾಧನಕ್ಕೆ ಇದೀಗ ಮತ್ತೊಂದು ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪ ನಸೀರ್ ಅಹಮದ್ ಅವರ ಮೇಲಿದೆ. ಈ ಕಾರಣದಿಂದಾಗಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ಹುದ್ದೆಯಿಂದ ತೆಗೆದುಹಾಕಲಾಗಿದೆ. ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹಮದ್, ನಸೀರ್ ಅಹಮದ್ ಅವರು…

Read More

IND vs NZ: ಟೀಂ ಇಂಡಿಯಾ ವಿರುದ್ಧ ಚೊಚ್ಚಲ ಶತಕ ಬಾರಿಸಿದ ಗ್ಲೆನ್ ಫಿಲಿಪ್ಸ್ – Kannada News | NZ Batting Masterclass: Daryl Mitchell and Glenn Phillips Smash Hundreds vs India

ಭಾರತ ಪ್ರವಾಸದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್‌ ಬ್ಯಾಟ್ಸ್‌ಮನ್‌ಗಳು ತಮ್ಮ ಉತ್ತಮ ಪ್ರದರ್ಶನವನ್ನು ಮುಂದುವರೆಸಿದ್ದು, ಮೂರನೇ ಪಂದ್ಯದಲ್ಲೂ ಗಮನಾರ್ಹ ಸಾಧನೆ ಮಾಡಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿ, ಡ್ಯಾರಿಲ್ ಮಿಚೆಲ್ ಸತತ ಎರಡನೇ ಶತಕ ಬಾರಿಸಿದರೆ, ಗ್ಲೆನ್ ಫಿಲಿಪ್ಸ್ ಕೂಡ ತಮ್ಮ ಏಕದಿನ ವೃತ್ತಿಜೀವನದ ಎರಡನೇ ಶತಕ ಬಾರಿಸಿದ್ದಾರೆ. Source link

Read More

ತಮನ್ನಾ ಭಾಟಿಯಾ ದೇಹದ ಬಗ್ಗೆ ಕೀಳು ಹೇಳಿಕೆ, ಕಾಲಿಗೆ ಬೀಳಲು ರೆಡಿ ಎಂದ ನಟ – Kannada News | Annu Kapoor said he is ready to touch the feet of Tamannah Bhatia

ಅನ್ನು ಕಪೂರ್ (Annu Kapoor), ಬಾಲಿವುಡ್​ ಮತ್ತು ಹಿಂದಿ ಟಿವಿ ರಂಗದ ಬಲು ಹಿರಿಯ ನಟ. ರಾಜ್​ಶ್ರೀ ಪಾನ್ ಮಸಾಲ ಜಾಹೀರಾತುಗಳಿಂದ ಅಂತೂ ಭಾರಿ ಜನಪ್ರಿಯತೆಯನ್ನು ಅನ್ನು ಕಪೂರ್ ಪಡೆದುಕೊಂಡಿದ್ದಾರೆ. ಒಂದಿಲ್ಲೊಂದು ಸಂದರ್ಶನ, ಪಾಡ್​​ಕಾಸ್ಟ್​​ಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುವ ಅನ್ನು ಕಪೂರ್, ಇತರೆ ನಟ-ನಟಿಯರ ಬಗ್ಗೆ ಮಾತನಾಡುವುದು ತುಸು ಹೆಚ್ಚು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ನಟಿ ತಮನ್ನಾ ಭಾಟಿಯಾ ಅವರ ದೇಹದ ಬಗ್ಗೆ ಕೀಳು ಅಭಿರುಚಿಯಿಂದ ಮಾತನಾಡಿದ್ದರು. ನೆಟ್ಟಿಗರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಿರಿಯ ನಟ ಅನ್ನು…

Read More

ಪ್ರೀತಿ ಕುರುಡು ಅನ್ನೋದು ಇದಕ್ಕೇನಾ? 72 ವರ್ಷದ ವೃದ್ಧೆ- 22ರ ಯುವಕನ ಲವ್ ಸ್ಟೋರಿ ಇದು! – Kannada News | Viral Love Story 22 Years Young Man Married 72 Year Old Millionaire Woman

ನವದೆಹಲಿ, ಜುಲೈ 2: ಆತ ಕಾಲೇಜು ಮುಗಿಸಿದ ಯುವಕ. ವಯಸ್ಸು ಕೇವಲ 22. ಆತನ ವಯಸ್ಸಿನಲ್ಲಿ ಹುಡುಗಿಯರ ಮೇಲೆ ಲವ್ ಆಗೋದು ಸಹಜ ಬಿಡಿ. ಆದರೆ, ಆತನಿಗೆ ಲವ್ ಆಗಿದ್ದು ಹುಡುಗಿಯ ಮೇಲಲ್ಲ; ತನ್ನ ಅಜ್ಜಿಯ ವಯಸ್ಸಿನ ವೃದ್ಧೆಯ ಮೇಲೆ. ತನಗಿಂತಲೂ 50 ವರ್ಷ ದೊಡ್ಡವರಾದ ಆಗರ್ಭ ಶ್ರೀಮಂತೆಯಾದ 72 ವರ್ಷ ವಯಸ್ಸಿನ ವೃದ್ಧೆಯನ್ನು ಲವ್ ಮಾಡಿದ ಆ ಯುವಕ ಅವರನ್ನೇ ಮದುವೆಯಾಗಿದ್ದಾನೆ! ಇದು ಯಾವ ರೀತಿಯ ಲವ್ ಸ್ಟೋರಿ (Love Story) ಎಂದು ನೀವು ಆಶ್ಚರ್ಯಪಡಬಹುದು….

Read More

ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ: ಆರೋಪಿಯ ವಿಚಿತ್ರ ವರ್ತನೆಗೆ ಪೊಲೀಸರೇ ಶಾಕ್! – Kannada News | Nelamangala: Accused Swallows Key During Interrogation, Police Shocked

ಮಾದನಾಯಕನಹಳ್ಳಿ ಪೊಲೀಸ್ ಠಾಣೆImage Credit source: tv9 kannada ನೆಲಮಂಗಲ, ಮೇ 06: ಆರೋಪಿ (Accused) ಓರ್ವ ವಿಚಾರಣೆ ವೇಳೆ ಲಾಕರ್ ಕೀ (Key) ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್​​ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್​ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ…

Read More

ವಿಸ್ಫೋಟಕ ಸೆಂಚುರಿ ಸಿಡಿಸಿದ ನಿಕಿನ್ ಜೋಸ್: ಪಾಂಡೆ ಪಡೆಗೆ ಸೋಲು! – Kannada News | Nikin Jose Smashed Century in Maharaja Trophy 2026

ಮೈಸೂರಿನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 6ನೇ ಪಂದ್ಯದಲ್ಲಿ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಿಕಿನ್ ಜೋಸ್ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕ ಕರುಣ್ ನಾಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಮನೀಶ್ ಪಾಂಡೆ 34 ಎಸೆತಗಳಲ್ಲಿ 3…

Read More