Headlines

ಅನಿಷ್ಟ ಪದ್ಧತಿ ಜೀವಂತ: ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ಡಿ ದರ್ಜೆ ನೌಕರ ಸೇರಿ ಮರ್ತೋವನ ಮೇಲೆ ಹಲ್ಲೆ

ಯಾದಗಿರಿ, ಮಾರ್ಚ್​ 22: ಎಐ ತಂತ್ರಜ್ಞಾನದ ಜಮಾನಾದಲ್ಲಿ ಸಮಾಜದಲ್ಲಿ ಇನ್ನೂ ಅನಿಷ್ಟ ಪದ್ದತಿ ಜೀವಂತವಾಗಿದೆ. ಇತ್ತೀಚೆಗೆ ಯಾದಗಿರಿ ಜಿಲ್ಲೆಯಲ್ಲಿ ಸ್ವಸಮಾಜದವರೇ ತಮ್ಮದೇ ಸಮಾಜದ 12 ಕುಟುಂಬಗಳನ್ನ ಬಹಿಷ್ಕಾರ ಹಾಕಿದ್ದರು. ಇದೀಗ ಮತ್ತೊಂದು ಘಟನೆ ನಡೆದಿದೆ. ದೇವಸ್ಥಾನದ ಕಟ್ಟೆಯ ಮೇಲೆ ಕೂತಿದ್ದಕ್ಕೆ ಇಬ್ಬರು ದಲಿತ (Dalits) ಯುವಕರ ಮೇಲೆ ಸವರ್ಣೀಯರ ಗುಂಪಿನಿಂದ ಹಲ್ಲೆ ಮಾಡಿರುವಂತಹ ಘಟನೆ ಗುರುಮಠಕಲ್ ತಾಲೂಕಿನ ಯಂಪಾಡ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಅನೀಲ್​ ಕುಮಾರ್ ಹಾಗೂ ಸಿದ್ದಲಿಂಗಪ್ಪ ಎನ್ನುವವರು ಸಂಬಂಧಿಕರ ಮಗನ ಜವಳ ಕಾರ್ಯಕ್ರಮಕ್ಕೆ ತೆರಳಿದ್ದರು….

Read More

ಕ್ವಾಡ್ ಸಭೆ: ಇಂಡೋ-ಪೆಸಿಫಿಕ್ ಇಂಧನ ಭದ್ರತೆ, ಸಮುದ್ರ ಮಾರ್ಗ ಸಂರಕ್ಷಣೆಗೆ ನಿರ್ಧಾರ – Kannada News | Quad Summit: Indo Pacific Energy Security & Sea Route Protection Decisions

ನವದೆಹಲಿ, ಮೇ 26: ಇಂದು ಮಂಗಳವಾರ ಇಲ್ಲಿ ನಡೆದ ಅಮೆರಿಕ, ಜಪಾನ್, ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳನ್ನೊಳಗೊಂಡ ‘ಕ್ವಾಡ್’ (Quad) ಒಕ್ಕೂಟದ ವಿದೇಶಾಂಗ ಸಚಿವರ ಉನ್ನತ ಮಟ್ಟದ ಸಭೆಯಲ್ಲಿ ಹಿಂದೂ-ಮಹಾಸಾಗರ ಮತ್ತು ಪೆಸಿಫಿಕ್ (Indo-Pacific) ವಲಯದಲ್ಲಿ ಮುಕ್ತ ವ್ಯಾಪಾರ, ಇಂಧನ ಭದ್ರತೆ ಹಾಗೂ ಸಮುದ್ರ ಮಾರ್ಗಗಳ ರಕ್ಷಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ, ಆಸ್ಟ್ರೇಲಿಯಾದ ವಿದೇಶಾಂಗ…

Read More

ಭಾರತೀಯ ಪ್ರತಿಭೆ ಮತ್ತು ಐರೋಪ್ಯ ಪರಿಣಿತಿಗೆ ಸೇತುವಾಗಿರುವ ಭಾರತ್ ಇನ್ನೋವೇಟ್ಸ್: ಪ್ರಧಾನಿ ಮೋದಿ – Kannada News | India France Tech Partnership: Modi & Macron Lead Global Deep Tech Innovation for World Challenges

ನೀಸ್ ನಗರದಲ್ಲಿ ಮೋದಿ ಮತ್ತು ಮ್ಯಾಕ್ರಾನ್Image Credit source: PTI ನೀಸ್ (ಫ್ರಾನ್ಸ್), ಜೂನ್ 14: ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಭಾರತ ಮತ್ತು ಫ್ರಾನ್ಸ್ ದೇಶಗಳ ತಾಂತ್ರಿಕ ಪಾಲುದಾರಿಕೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದ್ದಾರೆ. ಫ್ರಾನ್ಸ್‌ನ ನೀಸ್ ನಗರದಲ್ಲಿ (Nice city) ಜಂಟಿಯಾಗಿ ಹಮ್ಮಿಕೊಳ್ಳಲಾಗಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಜಾಗತಿಕ ಡೀಪ್-ಟೆಕ್ (Deep Tech) ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ…

Read More

ಬೆಂಗಳೂರು: ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ, ಪೊಲೀಸರ ಮೇಲೆಯೂ ಹಲ್ಲೆ! – Kannada News | Bengaluru New Year Shocker: Drunk Youths Assault Police After Harassing Girl

ಕುಡಿದ ಮತ್ತಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ ಬೆಂಗಳೂರು, ಜನವರಿ 03: ಹೊಸವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಕುಡಿದ ಮತ್ತಲ್ಲಿದ್ದ ಯುವಕರು, ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯರೊಂದಿಗೆ ಅನುಚಿತ ವರ್ತನೆ ತೋರಿದ ಘಟನೆ ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 1ರ ಮುಂಜಾನೆ ಸುಮಾರು 1.40ರ ಸುಮಾರಿಗೆ ಈ ಘಟನೆ ನಡೆದಿದ್ದು, ರಕ್ಷಣೆಗೆಂದು ಬಂದ ಪೊಲೀಸರೊಂದಿಗೆ ಯುವಕರು ಗಲಾಟೆ ಮಾಡಿಕೊಂಡಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆ ನ್ಯೂ ಇಯರ್ ಆಚರಣೆಯಲ್ಲಿ ಕಂಠ ಪೂರ್ತಿ ಕುಡಿದ ಯುವಕರು, ರಸ್ತೆ ಪಕ್ಕ ಕ್ಯಾಬ್‌ಗಾಗಿ ಕಾಯುತ್ತಿದ್ದ…

Read More

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆಗಳನ್ನು ಸಲ್ಲಿಸಿದ ಸಿಜೆಪಿ ನಾಯಕರು; ರಾಜೀನಾಮೆ ಕೊಡ್ತಾರಾ ಧರ್ಮೇಂದ್ರ ಪ್ರಧಾನ್? – Kannada News | CJP Leaders Meet Union Health Minister JP Nadda Submitted 3 Demands Letter details here

ನವದೆಹಲಿ, ಜುಲೈ 20: ಸಂಸತ್ ಭವನದಲ್ಲಿ ಇಂದಿನಿಂದ ಮುಂಗಾರು ಅಧಿವೇಶನ (Parliament Monsoon Session) ಶುರುವಾಗಿದೆ. ಇದೇ ದಿನ ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು (NEET UG Paper Leak) ಖಂಡಿಸಿ ಸಿಜೆಪಿ ನೇತೃತ್ವದಲ್ಲಿ ಚಲೋ ಸಂಸದ್ (Chalo Sansad) ಎಂಬ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ಯುವಕ-ಯುವತಿಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಜಂತರ್​ಮಂತರ್​​ನಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿದೆ. ಈ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಒಂದೆಡೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೇಂದ್ರ ಗೃಹ…

Read More

ಮಧ್ಯಪ್ರಾಚ್ಯದಲ್ಲಿ ಶಾಂತಿ ಮುನ್ನುಡಿ: ಐತಿಹಾಸಿಕ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ,ಈಗ ಅನುಷ್ಠಾನ ಪರೀಕ್ಷಿಸುವ ಸಮಯ ಎಂದ ಇರಾನ್ – Kannada News | US Iran Historic Peace Deal Signed: Middle East Stability and Global Oil Price Impact

ಡೊನಾಲ್ಡ್​ ಟ್ರಂಪ್ Image Credit source: X Account: Emmanuel Macron ಟೆಹ್ರಾನ್, ಜೂನ್ 18: ಮಧ್ಯಪ್ರಾಚ್ಯದಲ್ಲಿ ಕಳೆದ ಮೂರೂವರೆ ತಿಂಗಳುಗಳಿಂದ ನಡೆಯುತ್ತಿದ್ದ ಭೀಕರ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಜಗತ್ತಿನ ಗಮನ ಸೆಳೆದಿದ್ದ ಅತ್ಯಂತ ಮಹತ್ವದ ಶಾಂತಿ ಒಪ್ಪಂದಕ್ಕೆ ಅಮೆರಿಕ ಮತ್ತು ಇರಾನ್(Iran) ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಜಿ-7 (G7) ಶೃಂಗಸಭೆಯ ನಂತರ ಫ್ರಾನ್ಸ್‌ನ ವರ್ಸೈಲ್ಸ್ ಅರಮನೆಯಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಭೋಜನಕೂಟದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದರು….

Read More

ರಾಹುಲ್​​ ಗಾಂಧಿ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು? – Kannada News | Karnataka high court grants permission for bike taxis riders reveal rahul gandhis assurance

ಬೆಂಗಳೂರು, ಜನವರಿ 23: ಬೈಕ್​​ ಟ್ಯಾಕ್ಸಿಗೆ ಕರ್ನಾಟಕ ಹೈಕೋರ್ಟ್​​ ಗ್ರೀನ್​​ ಸಿಗ್ನಲ್​​ ನೀಡಿರುವ ಹಿನ್ನೆಲೆ ಅದನ್ನೇ ನಂಬಿ ಜೀವನ ನಡೆಸುತ್ತಿದ್ದವರು ಕೇಕ್​​ ಕತ್ತರಿಸಿ ಸಂಭ್ರಮಿಸಿದ್ದಾರೆ. ನಮ್ಮ ಹೋರಾಕ್ಕೆ ಫಲ ಸಿಕ್ಕಿದೆ, ಕೋರ್ಟ್​​ ಹೇಳಿರುವಂತೆ ರೂಲ್ಸ್​​ ಫ್ರೇಮ್​​ ಮಾಡುವ ಬಗ್ಗೆ ಸರ್ಕಾರ ನಿರ್ಧರಿಸಬೇಕಿದೆ. ಬೈಕ್​​ ಟ್ಯಾಕ್ಸಿ ವಿಚಾರವಾಗಿ ಈ ಹಿಂದೆ ರಾಹುಲ್​​ ಗಾಂಧಿ ಅವರನ್ನು ಭೇಟಿ ಮಾಡಿದ್ದೆವು. ಆ ವೇಳೆ ಅಗತ್ಯ ಪ್ರಯತ್ನ ಮಾಡೋದಾಗಿ ಅವರು ಹೇಳಿದ್ದರು. ಅದರಂತೆ ಈಗ ನಮ್ಮ ಪರ ತೀರ್ಪು ಬಂದಿದೆ ಎಂದು ಸಂತಸ…

Read More

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ; 2 ವಾರಗಳಲ್ಲಿ ಮೂರನೇ ಘಟನೆ – Kannada News | Bangladesh Violence again Hindu man Bajendra Biswas killed by coworker amid unrest

ಢಾಕಾ, ಡಿಸೆಂಬರ್ 30: ಬಾಂಗ್ಲಾದೇಶದ (Bangladesh) ಮೈಮೆನ್ಸಿಂಗ್‌ನ ಭಾಲುಕಾ ಉಪ ಜಿಲ್ಲೆಯಲ್ಲಿ 40 ವರ್ಷದ ಹಿಂದೂ ವ್ಯಕ್ತಿ ಬಜೇಂದ್ರ ಬಿಸ್ವಾಸ್ ಅವರನ್ನು ಸಹೋದ್ಯೋಗಿಯೊಬ್ಬರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ನೋಮನ್ ಮಿಯಾ ಎಂಬಾತನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದಾತ ಮತ್ತು ಆರೋಪಿ ಇಬ್ಬರೂ ಬಾಂಗ್ಲಾದೇಶದ ಗೃಹ ಸಚಿವಾಲಯದ ಅಧೀನದಲ್ಲಿರುವ ಅರೆಸೈನಿಕ ಪಡೆಯಾದ ಅನ್ಸಾರ್‌ನ ಸದಸ್ಯರಾಗಿದ್ದರು. ಕೆಲವು ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಯುವಕರ ಮೇಲೆ…

Read More

ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿಗೆ ಆಗಿದ್ದೇ ಬೇರೆ!

ಬೆಂಗಳೂರು, ಏಪ್ರಿಲ್ 10: ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ವಿದ್ಯಾರ್ಥಿನಿ ತನುಶ್ರೀ ಸಾವು (Tanushree Death Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಮೊದಲು ತಾಯಿಯ ಮೇಲೆ ಅನುಮಾನ ವ್ಯಕ್ತವಾಗಿದ್ದರೂ, ಈಗ ಲಭ್ಯವಿರುವ ಸಾಕ್ಷ್ಯಗಳು ಇದು ದ್ವಿತೀಯ ಪಿಯುಸಿ ಪರೀಕ್ಷೆ ಫೇಲ್ ಆಗಿ ಮನನೊಂದ ಆತ್ಮಹತ್ಯೆ ಎಂಬದನ್ನು ಪುಷ್ಟೀಕರಿಸುತ್ತಿವೆ. ತನುಶ್ರೀ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿತ್ತು. ಸಂಬಂಧಿಕರು ಕೂಡ ವಿದ್ಯಾರ್ಥಿನಿಯ ತಾಯಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಅಸಲಿ…

Read More

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ ಆರೋಪ – Kannada News | Shivajinagar Footpath Clearance Turns Tense: BBMP Staff Allege Pepper Spray Attack During Anti Encroachment Drive

ಬೆಂಗಳೂರು, ಜುಲೈ 21: ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಮಂಗಳವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯ ಸಂಘಟನೆಗಳ ಸದಸ್ಯರು ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜೆಸಿಬಿ ಬಳಸಿ ಫುಟ್​ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಿಬ್ಬಂದಿ ಮುಂದಾದಾಗ, ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು. ಈ ವೇಳೆ, ಪಾಲಿಕೆಯ ಇಂಜಿನಿಯರ್‌ಗಳು ಮತ್ತು ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಗಳು ಕೇಳಿಬಂದಿವೆ. ಒಬ್ಬ ಪಾಲಿಕೆ ಸಿಬ್ಬಂದಿಯ ಮೇಲೆ…

Read More