Headlines

ಇರಾನ್​, ಇಸ್ರೇಲ್ ಯುದ್ಧ: ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ನೆರವಿಗೆ ನಿಂತ ರಾಜ್ಯ ಸರ್ಕಾರ – Kannada News | Karnataka government Aids Stranded Kannadigas in Middle East Amid Israel Iran War

ಇರಾನ್​, ಇಸ್ರೇಲ್ ಯುದ್ಧImage Credit source: google ಬೆಂಗಳೂರು, ಮಾರ್ಚ್​​ 01: ಇರಾನ್​, ಇಸ್ರೇಲ್ ಯುದ್ಧದಿಂದ (Israel–Iran War) ಅರಬ್ ರಾಷ್ಟ್ರಗಳಲ್ಲಿ ಕನ್ನಡಿಗರು ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕನ್ನಡಿಗರ ನೆರವಿಗೆ ಮುಂದಾಗಿದೆ. ಕನ್ನಡಿಗರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿ ಧೈರ್ಯ ಹೇಳುತ್ತಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಇಲ್ಲಿಯವರೆಗೆ ಸುಮಾರು 200 ಜನರನ್ನು ಸಂಪರ್ಕಿಸಿರುವುದಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ,…

Read More

ನಟ ಜೂ ಎನ್​ಟಿಆರ್ ಸಿಎಂ ಆಗಲಿದ್ದಾರೆ: ಶಾಸಕ ಹೇಳಿಕೆ – Kannada News | Jr NTR will became CM in future said a Andhra Pradesh MLC

ತಮಿಳುನಾಡಿನಲ್ಲಿ ಸ್ಟಾರ್ ನಟ ವಿಜಯ್ (Vijay) ಚುನಾವಣೆ ಗೆದ್ದು ಸಿಎಂ ಆದ ಬೆನ್ನಲ್ಲೆ, ನೆರೆಯ ಆಂಧ್ರ ಪ್ರದೇಶದಲ್ಲಿ ರಾಜಕೀಯ ಚರ್ಚೆಗಳು ಗರಿ ಗೆದರಿವೆ. ಅದರಲ್ಲೂ ನಟ ಜೂ ಎನ್​​ಟಿಆರ್ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬರುತ್ತಿದ್ದು, ವಿಜಯ್ ರೀತಿಯೇ ಜೂ ಎನ್​ಟಿಆರ್ ಸಹ ಸಿಎಂ ಆಗಲಿದ್ದಾರೆ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದರ ನಡುವೆ ಶಾಸಕರೊಬ್ಬರು ಜೂ ಎನ್​​ಟಿಆರ್ ಬಗ್ಗೆ ಮಾತನಾಡಿ, ಜೂ ಎನ್​​​​ಟಿಆರ್ ಭವಿಷ್ಯದ ಆಂಧ್ರ ಪ್ರದೇಶದ ಸಿಎಂ ಎಂದಿದ್ದಾರೆ….

Read More

DK Shivakumar Oath Taking Live: ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ – Kannada News

ಬೆಂಗಳೂರು, ಜೂನ್ 03: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ ಸಿದ್ದರಾಮಯ್ಯ ಮತ್ತು 10 ರಿಂದ 12 ಮಂದಿ ಶಾಸಕರೂ ಸಹ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಸಮಾರಂಭಕ್ಕೆ 10,000ಕ್ಕೂ ಹೆಚ್ಚು ವಿವಿಐಪಿ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ 1,500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಧರ್ಮಗುರುಗಳೂ ಸಹ ಈ ಕಾರ್ಯಕ್ರಮದಲ್ಲಿದ್ದು, ಸಂಜೆ 4:05ಕ್ಕೆ ಸರಿಯಾಗಿ ಪದಗ್ರಹಣ ನೆರವೇರಲಿದೆ. ಕರ್ನಾಟಕ ರಾಜಕಾರಣದಲ್ಲಿ ಅಧಿಕಾರ ಹಂಚಿಕೆಯ…

Read More

ತಮಗೆ ಆ ಕಾಯಿಲೆ ಇಲ್ಲ ಎನ್ನುತ್ತಾ ಆಲ್ಝೈಮರ್ ಹೆಸರನ್ನೇ ಮರೆತ ಟ್ರಂಪ್ – Kannada News | Health Denial Moment: Trump Stumbles While Rejecting Alzheimer’s Allegation

ಡೊನಾಲ್ಡ್​ ಟ್ರಂಪ್Image Credit source: Rising Kashmir ವಾಷಿಂಗ್ಟನ್, ಜನವರಿ 28: ನನಗಂತೂ ಆ ಕಾಯಿಲೆ ಇಲ್ಲ ಎನ್ನುತ್ತಾ ‘ಆಲ್ಝೈಮರ್’ ಹೆಸರನ್ನೇ ಡೊನಾಲ್ಡ್​ ಟ್ರಂಪ್(Donald Trump) ಮರೆತ ಘಟನೆ ನಡೆದಿದೆ. ನ್ಯೂಯಾರ್ಕ್​ನ ಮ್ಯಾಗಜೀನ್​ಗೆ ನೀಡಿದ್ದ ಸಂದರ್ಶನವೊಂದರಲ್ಲಿ ಟ್ರಂಪ್ ತಮ್ಮ ತಂದೆಗೆ ಇದ್ದ ರೋಗ ಆಲ್ಝೈಮರ್ ಬಗ್ಗೆ ಚರ್ಚಿಸುತ್ತಿದ್ದರು. ಆ ವೇಳೆ ತನಗೆ ಆ ಕಾಯಿಲೆ ಇಲ್ಲ ಎಂದು ಹೇಳಿಕೊಂಡರು. ಆದರೆ ಕೊನೆವರೆಗೂ ಅದ್ಯಾವ ಕಾಯಿಲೆ ಎಂದು ಹೇಳಲು ಅವರಿಗೆ ಸಾಧ್ಯವಾಗಲಿಲ್ಲ. ಅದಕ್ಕೂ ಸ್ವಲ್ಪ ಮುನ್ನ ಟ್ರಂಪ್ ದಾವೋಸ್‌ನಲ್ಲಿ…

Read More

‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್ – Kannada News | Sanjana Anand talks about Hayagrriva Kannada movie

ಧನ್ವೀರ್ ಗೌಡ (Dhanveer Gowda) ನಟನೆಯ ‘ಹಯಗ್ರೀವ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಮೊದಲ ದಿನ ಕಾರಣಾಂತರಗಳಿಂದ ಸಿನಿಮಾದ ಶೋಗಳು ರದ್ದಾಗಿದ್ದವಾದರೂ ಆ ನಂತರ ಸಂಜೆ ವೇಳೆ ಸಿನಿಮಾ ಬಿಡುಗಡೆ ಆಗಿ, ಪ್ರೇಕ್ಷಕರಿಂದ ಉತ್ತರ ಆರಂಭಿಕ ಪ್ರತಿಕ್ರಿಯೆ ಪಡೆದುಕೊಂಡಿದೆ. ‘ಹಯಗ್ರೀವ’ ಸಿನಿಮಾ ಭಿನ್ನ ರೀತಿಯ ಕತೆ ಹೊಂದಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ನಟಿ ಸಂಜನಾ ಆನಂದ್, ತಮ್ಮ ನಟನೆಯ ‘ಹಯಗ್ರೀವ’ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗೆ ಖುಷಿ ವ್ಯಕ್ತಪಡಿಸಿದ್ದಾರೆ….

Read More

60ನೇ ವಯಸ್ಸಿನಲ್ಲೂ ಎಷ್ಟು ಯಂಗ್ ಆಗಿ ಕಾಣ್ತಾರೆ ನೋಡಿ ವಿಕ್ರಮ್ – Kannada News | Vikram’s Youthful Look at 60: Is it Cosmetic Surgery or Natural Diet?

ತಮಿಳಿನ ಸ್ಟಾರ್ ಹೀರೋ ವಿಕ್ರಮ್ ಅವರನ್ನು ಪರಿಚಯಿಸುವ ಅಗತ್ಯವಿಲ್ಲ. ಅವರು ತಮ್ಮ ಚಿತ್ರಗಳ ಮೂಲಕ ಅನೇಕ ಅಭಿಮಾನಿಗಳನ್ನು ಗೆದ್ದಿದ್ದಾರೆ. ತಮಿಳಿನಲ್ಲಿ ಸ್ಟಾರ್ ಹೀರೋ ಆಗಿರುವ ವಿಕ್ರಮ್, ದಕ್ಷಿಣ ಭಾರತದಲ್ಲಿ ಸಾಕಷ್ಟು ಕ್ರೇಜ್ ಹೊಂದಿದ್ದಾರೆ. ವಿಕ್ರಮ್ ಪ್ರಸ್ತುತ 60 ವರ್ಷ ವಯಸ್ಸಿನವರಾಗಿದ್ದರೂ, ಅವರು ತಮ್ಮ ಲುಕ್ನಲ್ಲಿ 20-25 ವರ್ಷದ ಹುಡುಗನಂತೆ ಕಾಣುತ್ತಾರೆ. ಇತ್ತೀಚೆಗೆ, ವಿಕ್ರಮ್‌ಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಕ್ರಮ್ ಅವರ ಲುಕ್ ನೆಟ್ಟಿಗರು ಮತ್ತು ಅವರ ಅಭಿಮಾನಿಗಳನ್ನು ಅಪಾರವಾಗಿ ಮೆಚ್ಚಿಸಿದೆ. ವಿಕ್ರಮ್ ಅವರ…

Read More

ವಿಜಯಪುರದಲ್ಲೊಂದು ಮನಕಲಕುವ ಘಟನೆ : ಪುಟ್ಟ ಪುಟ್ಟ 3 ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ವಿಜಯಪುರ, (ಮಾರ್ಚ್ 27): ಪುಟ್ಟ ಪುಟ್ಟ ಮೂರು ಮಕ್ಕಳೊಂದಿಗೆ ತಾಯಿ (Mother) ಆತ್ಮಹತ್ಯೆ ಮಾಡಿಕೊಂಡಿರುವ ಘನಘೋರ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಸಂಜೆ ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎನ್ನುವ ಮಹಿಳೆ ತನ್ನ ಮೂವರು ಅಪ್ರಾಪ್ತ ಮಕ್ಕಳಾದ ಅನುಶ್ರೀ (6), ತನು (3) ಮತ್ತು ಸಂತೋಷನನ್ನು (1) ಬಾವಿಗೆ ತಳ್ಳಿ ಬಳಿಕ ತಾನೂ ಸಹ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಬಸ್ ಚಾಲಕನಾಗಿರುವ ಪತಿ ಶಂಕರಪ್ಪ ಕೆಲಸಕ್ಕೆ ಹೋಗಿದ್ದಾಗ…

Read More

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್ – Kannada News

ದೆಹಲಿ, ಜೂ.10: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ‘10 ಜನಪಥ್’ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಈ ದೆಹಲಿ ಭೇಟಿಯ ವೇಳೆ ಕೇವಲ ಸೋನಿಯಾ ಗಾಂಧಿ ಮಾತ್ರವಲ್ಲದೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ…

Read More

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿ, ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ! – Kannada News | Booked Rs 17 Crore Jaipur Palace For Wedding Pune man who died while taking photo on fort pushed by fiancée

ಪುಣೆ, ಜೂನ್ 23: ಆತನ ಹೆಸರು ಕೇತನ್ ಅಗರ್​ವಾಲ್. ಪುಣೆಯ ಉದ್ಯಮಿಯ ಮಗಳಾದ ಸಿಯಾ ಗೋಯಲ್ ಜೊತೆ ಆತನ ಮದುವೆ ನಿಶ್ಚಯವಾಗಿತ್ತು. ಎರಡೂ ಕುಟುಂಬದವರು ಉದ್ಯಮಿಗಳಾಗಿದ್ದರಿಂದ ಅದ್ದೂರಿಯಾಗಿಯೇ ಮದುವೆ (Wedding) ಮಾಡಲು ನಿಶ್ಚಯಿಸಿದ್ದರು. ಅದಕ್ಕಾಗಿ 17 ಕೋಟಿ ರೂ. ಹಣ ನೀಡಿ ಜೈಪುರದಲ್ಲಿ ಅರಮನೆಯನ್ನು ಕೂಡ ಬುಕ್ ಮಾಡಿದ್ದರು. ಇದೇ ವರ್ಷ ನವೆಂಬರ್​​ನಲ್ಲಿ ಅವರಿಬ್ಬರ ಮದುವೆ ನಡೆಯಬೇಕಿತ್ತು. ಆದರೆ, ಅಷ್ಟರೊಳಗೆ ವರ ಕೇತನ್ ಅಗರ್​ವಾಲ್ ನಿಗೂಢವಾಗಿ ಸಾವನ್ನಪ್ಪಿದ್ದರು. ತಾನು ಮದುವೆಯಾಗುವ ಹುಡುಗಿ ಸಿಯಾ ಜೊತೆ ಆಕೆಯ ಬರ್ತಡೇ…

Read More

ಪ್ರಿಯಾಂಕ ಖರ್ಗೆ ಅವರೇ ಇದು ಸರಿಯಲ್ಲ: ‘ನಾನು ಬಂದಿರೋದು ಮಂತ್ರಾಲಯಕ್ಕೆ, ನೀವ್ಯಾಕೆ ತಡೀತಿದ್ದೀರಿ?’: ಪುನೀತ್ ಕೆರೆಹಳ್ಳಿ ಗರಂ – Kannada News

ರಾಯಚೂರು, ಜೂ.9: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಇಂದು ಆಯೋಜಿಸಲಾಗಿರುವ ‘ಹಿಂದೂ ಮಹೋತ್ಸವ’ ಸಮಾರಂಭಕ್ಕೆ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಆಗಮಿಸಬೇಕಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರಿಗೆ ರಾಯಚೂರು ಜಿಲ್ಲಾ ಪೊಲೀಸರು ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದಾರೆ. ಅಷ್ಟೇ ಅಲ್ಲದೆ, ಮಂತ್ರಾಲಯಕ್ಕೂ ಬಂದಿದ್ದ ಪುನೀತ್ ಕೆರೆಹಳ್ಳಿ ಅವರನ್ನು ಅಲ್ಲೇ ತಡೆದು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಹಟ್ಟಿ ಪಟ್ಟಣದಲ್ಲಿ ಶ್ರೀರಾಮ ಸೇನೆ ಸಂಘಟನೆಯ ನೇತೃತ್ವದಲ್ಲಿ ಇಂದು ಬೃಹತ್ ಹಿಂದೂ ಮಹೋತ್ಸವ ಸಮಾರಂಭವನ್ನು…

Read More