Headlines

Breaking News Today Live: ಸಂಪುಟ ವಿಸ್ತರಣೆ ಕಸರತ್ತಿನ ಬೆನ್ನಲ್ಲೇ ಅಮಿತ್ ಶಾ ಭೇಟಿಯಾಗಲಿರುವ ಸಿಎಂ ಡಿಕೆ ಶಿವಕುಮಾರ್! – Kannada News

ದೆಹಲಿ ಪ್ರವಾಸದಲ್ಲಿರುವ ಸಿಎಂ ಡಿ.ಕೆ. ಶಿವಕುಮಾರ್ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರನ್ನು ಆಡಳಿತಾತ್ಮಕ ವಿಷಯಗಳ ಸಲುವಾಗಿ ಭೇಟಿಯಾಗಲಿದ್ದಾರೆ. ಇನ್ನೊಂದೆಡೆ ಸಚಿವ ಸ್ಥಾನದ ಆಕಾಂಕ್ಷಿಗಳಾದ ಹಲವು ಹಿರಿಯ ಮತ್ತು ಕಿರಿಯ ಶಾಸಕರು ಕೂಡ ದೆಹಲಿಯಲ್ಲೇ ಬೀಡುಬಿಟ್ಟು ತೀವ್ರ ಲಾಬಿ ನಡೆಸುತ್ತಿದ್ದಾರೆ.ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಈ ಬಾರಿ ಸಂಪುಟದಲ್ಲಿ ಹೊಸ ಹಾಗೂ ಯುವ ಶಾಸಕರಿಗೆ ಹೆಚ್ಚಿನ ಅವಕಾಶ…

Read More

‘ಜಗದ್ಧಾತ್ರಿ’ ಧಾರಾವಾಹಿಗೆ ಸ್ಟಾರ್ ಹೀರೋನ ಎಂಟ್ರಿ?

ಕನ್ನಡ ಕಿರುತೆರೆಯಲ್ಲಿ ಸದಾ ಹೊಸ ಬಗೆಯ ಕಥೆಗಳಿಗೆ ಭಾರಿ ಬೇಡಿಕೆ ಇರುತ್ತದೆ. ಇತ್ತೀಚೆಗಷ್ಟೇ ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ ಮುಖ್ಯ ಭೂಮಿಕೆಯಲ್ಲಿ ನಟಿಸಲಿರುವ ‘ಜಗದ್ಧಾತ್ರಿ’ ಎಂಬ ಹೊಸ ಸೀರಿಯಲ್ ಅನೌನ್ಸ್ ಆಗಿ ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ಈಗ ಈ ಬಹುನಿರೀಕ್ಷಿತ ಪ್ರೊಜೆಕ್ಟ್‌ನಿಂದ ಮತ್ತೊಂದು ದೊಡ್ಡ ಸುದ್ದಿ ಹೊರ ಬಿದ್ದಿದೆ. ಈ ಧಾರಾವಾಹಿಗೆ ನಾಯಕನಾಗಿ ಹ್ಯಾಂಡ್ಸಮ್ ಸ್ಟಾರ್ ವಿಜಯ್ ಸೂರ್ಯ ಎಂಟ್ರಿ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಮೆಗಾ ಹಿಟ್ ‘ಅಗ್ನಿಸಾಕ್ಷಿ’ ಧಾರಾವಾಹಿಯ ಸಿದ್ಧಾರ್ಥ್…

Read More

SIR: ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ನೀಡಬೇಕು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಖಡಕ್ ಸೂಚನೆ – Kannada News | Karnataka SIR Process: Chief Electoral Officer V Anbukkumar Orders BLOs to Conduct Door to Door Survey

ಬೆಂಗಳೂರು, ಜುಲೈ 3: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯಕ್ರಮದಲ್ಲಿ ಬಿಎಲ್‌ಒಗಳು (ಬೂತ್ ಮಟ್ಟದ ಅಧಿಕಾರಿಗಳು) ನಿಯಮಾವಳಿಗಳನ್ನು ಗಾಳಿಗೆ ತೂರಿ ಕಚೇರಿ ಹಾಗೂ ಇತರೆಡೆ ಕುಳಿತು ಫಾರಂ ವಿತರಿಸುತ್ತಿದ್ದಾರೆ ಎಂಬ ಗಂಭೀರ ದೂರುಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ವಿ. ಅನ್ಬುಕುಮಾರ್ ಐಎಎಸ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಜುಲೈ 2 ರಂದು ಬಂದಿರುವ ದೂರುಗಳನ್ನು ಆಧರಿಸಿ ಇಂದು (ಜುಲೈ 3) ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಡೆಪ್ಯುಟಿ…

Read More

Haryana Shootout: ಗುರುಗ್ರಾಮ್​ನಲ್ಲಿ ಉದ್ಯಮಿ ಬಂಗಲೆ ಮೇಲೆ ಗುಂಡಿನ ಸುರಿಮಳೆ! ಪೊಲೀಸರ ಕೌಂಟರ್​ ಅಟ್ಯಾಕ್​ಗೆ ನಾಲ್ವರು ಬಲಿ – Kannada News | Gurgaon Shootout: 4 Gangsters Killed As Posh Society Turns Into Battlefield With 60 Rounds Fired

ಹರಿಯಾಣ, ಜುಲೈ 11: ರಾಜ್ಯದ ಗುರುಗ್ರಾಮ್‌ನ ಅತ್ಯಂತ ಐಷಾರಾಮಿ ವಸತಿ ಪ್ರದೇಶವಾದ ‘ಸುಶಾಂತ್ ಲೋಕ್’ ಕಾಲೋನಿಯು ಗುರುವಾರ ರಾತ್ರಿ ಭೀಕರ ರಣರಂಗವಾಗಿ ಮಾರ್ಪಟ್ಟಿತ್ತು. ವಿದೇಶದಿಂದ ಆಪರೇಟ್ ಮಾಡುತ್ತಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ದೀಪಕ್ ನಂದಲ್ ಕಳುಹಿಸಿದ್ದ ಐದು ಜನ ಶೂಟರ್‌ಗಳು ಹಾಗೂ ಹರಿಯಾಣ ಕ್ರೈಂ ಬ್ರಾಂಚ್ ಪೊಲೀಸರ ನಡುವೆ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ನಾಲ್ವರು ಶೂಟರ್‌ಗಳು ಮೃತಪಟ್ಟಿದ್ದಾರೆ. ವಿದೇಶದಲ್ಲಿರುವ ದೀಪಕ್ ನಂದಲ್‌ ಕೈವಾಡ ಗುರುವಾರ ರಾತ್ರಿ ಸುಮಾರು 9.50 ರ ಸುಮಾರಿಗೆ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ…

Read More

ಆಟೋ, ಟ್ಯಾಕ್ಸಿ​ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: CNG ದರ ಕೆಜಿಗೆ 1 ರೂ. ಹೆಚ್ಚಳ – Kannada News | CNG Price Hike Again by Centre: One Rupee Increase Shocks Auto and Taxi Drivers

ನವದೆಹಲಿ, ಮೇ 17: ಆಟೋ, ಟ್ಯಾಕ್ಸಿ​ ಚಾಲಕರಿಗೆ ಕೇಂದ್ರ ಸರ್ಕಾರ ಮತ್ತೆ CNG ದರ ಏರಿಕೆ ಶಾಕ್ ನೀಡಿದ್ದು, ನೈಸರ್ಗಿಕ ಅನಿಲ(CNG) ಬೆಲೆ ಮತ್ತೆ 1 ರೂಪಾಯಿ ಏರಿಕೆಯಾಗಿದೆ. 2 ದಿನಗಳ ಹಿಂದಷ್ಟೇ ಕೆಜಿ CNG ದರ 2 ರೂಪಾಯಿಗೆ ಏರಿಕೆ ಕಂಡಿತ್ತು. ಆ ಬೆನ್ನಲ್ಲೇ 48 ಗಂಟೆಗಳಲ್ಲಿ 2ನೇ ಬಾರಿಗೆ CNG ದರವನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ. ಆ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿ ಸಿಎನ್​​ಜಿ ದರ 80.09 ರೂಪಾಯಿಗಳಿಗೆ ತಲುಪಿದೆ. ಈ…

Read More

ಪ್ರಯಾಣಿಕರ ಗಮನಕ್ಕೆ: ಏ 5ರಂದು ಈ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು, ಏಪ್ರಿಲ್​ 02: ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್​​) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಏಪ್ರಿಲ್​ 5ರಂದು ಅಂದರೆ ಭಾನುವಾರ ಬೆಳಿಗ್ಗೆ 2 ಗಂಟೆ ನೆರಳೆ ಮಾರ್ಗದಲ್ಲಿ ಮೆಟ್ರೋ ಸೇವೆ (Namma Metro) ತಾತ್ಕಾಲಿಕ ಸ್ಥಗಿತವಾಗಲಿದೆ. ವಿಜಯನಗರ ಮತ್ತು ಅತ್ತಿಗುಪ್ಪೆ ನಿಲ್ದಾಣಗಳಲ್ಲಿ ಅಗತ್ಯ ನಿರ್ವಹಣೆ ಕಾಮಗಾರಿ ಹಿನ್ನೆಲೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಬಿಎಂಆರ್​ಸಿಎಲ್​​ ತಿಳಿಸಿದೆ. ಭಾನುವಾರದಂದು ಮೆಟ್ರೋ ರೈಲು ಸೇವೆ ತಾತ್ಕಾಲಿಕ ಸ್ಥಗಿತ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಎಂಆರ್​ಸಿಎಲ್, ನೇರಳೆ ಮಾರ್ಗದ ವಿಜಯನಗರ…

Read More

MI vs RCB Playing XI: ಟಾಸ್ ಗೆದ್ದ ಮುಂಬೈ; ಆರ್​ಸಿಬಿ ಪ್ಲೇಯಿಂಗ್​ 11 ನಿಂದ ಹೇಜಲ್​ವುಡ್ ಔಟ್

ಐಪಿಎಲ್ 2026 (IPL 2026) ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡವನ್ನು ಎದುರಿಸಿದೆ. ಎರಡೂ ತಂಡಗಳಿಗೆ ಇದು ಈ ಆವೃತ್ತಿಯ ನಾಲ್ಕನೇ ಪಂದ್ಯವಾಗಿದೆ. ಎರಡೂ ತಂಡಗಳು ಕಳೆದ ಪಂದ್ಯದಲ್ಲಿ ಸೋತಿವೆ. ಆದ್ದರಿಂದ, ಎರಡೂ ತಂಡಗಳು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿವೆ. ಒಂದೆಡೆ ಆರ್​ಸಿಬಿ ಆಡಿರುವ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದು 1 ಪಂದ್ಯದಲ್ಲಿ ಸೋತಿದ್ದು, 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ…

Read More

“ನಾವು ಭಿಕ್ಷೆ ಬೇಡುತ್ತಿದ್ದೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ” ಎಂದ ಪಾಕ್ ಪ್ರಧಾನಿ – Kannada News | Pakistan’s Debt Shame: Why Sharif’s Crisis Affects India and Global Stability

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಇತ್ತೀಚೆಗೆ ತಮ್ಮ ದೇಶದ ಆರ್ಥಿಕ ದುಸ್ಥಿತಿಯ ಬಗ್ಗೆ ನೀಡಿರುವ ಈ ಹೇಳಿಕೆಯು ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ತಮ್ಮ ದೇಶದ ಆರ್ಥಿಕ ಬಿಕ್ಕಟ್ಟನ್ನು (Pakistan economic crisi) ಒಪ್ಪಿಕೊಳ್ಳುತ್ತಾ ಅವರು ಅತ್ಯಂತ ಭಾವುಕರಾಗಿ ಈ ಮಾತುಗಳನ್ನು ಆಡಿದ್ದಾರೆ. ಪಾಕಿಸ್ತಾನವು ಪ್ರತಿ ಬಾರಿಯೂ ಮಿತ್ರ ರಾಷ್ಟ್ರಗಳ ಮುಂದೆ ಸಾಲಕ್ಕಾಗಿ ಕೈಚಾಚುತ್ತಿರುವುದನ್ನು ಪ್ರಸ್ತಾಪಿಸಿದ ಅವರು, “ನಮ್ಮ ಆರ್ಥಿಕ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂದರೆ, ನಾವು ಬೇರೆ ದೇಶಗಳಿಗೆ ಭೇಟಿ ನೀಡಿದಾಗ…

Read More

IPL 2026: ಐಪಿಎಲ್​ನ ಈ ನಿಯಮದ ವಿರುದ್ಧ ಸಿಡಿದೆದ್ದ 10 ತಂಡಗಳ ನಾಯಕರು

2026 ರ ಐಪಿಎಲ್ (IPL 2026) ಮಾರ್ಚ್ 28 ರಿಂದ ಪ್ರಾರಂಭವಾಗಿದೆ. ಆದರೆ ಅದಕ್ಕೂ ಮೊದಲು, ಪ್ರತಿ ಬಾರಿಯ ಐಪಿಎಲ್​ನಂತೆ ಈ ಬಾರಿಯೂ ಬಿಸಿಸಿಐ (BCCI), ಲೀಗ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರೊಂದಿಗೆ ಸಭೆ ನಡೆಸಿತು. ಈ ಸಭೆಯಲ್ಲಿ, ಐಪಿಎಲ್‌ನ ಕೆಲವು ನಿಯಮಗಳ ಕುರಿತು ಚರ್ಚೆ ನಡೆಸಲಾಗಿದ್ದು, ಕೆಲವು ನಾಯಕರು ಐಪಿಎಲ್‌ನ ಒಂದು ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್‌ನ ಹೆಚ್ಚಿನ ನಾಯಕರು ಇಂಪ್ಯಾಕ್ಟ್ ಪ್ಲೇಯರ್ (Impact Player) ನಿಯಮಕ್ಕೆ…

Read More

‘ಪಾಕಿಸ್ತಾನ ಒಳ್ಳೆಯ ನೆರೆ ರಾಷ್ಟ್ರ, ಕಸಬ್ ಜೆಂಟಲ್‌ಮನ್’: ಶಾರುಖ್ ಖಾನ್ ಹೇಳಿಕೆಗೆ ನೆಟ್ಟಿಗರು ಫುಲ್ ​​ ಗರಂ

ಮುಂಬೈ ,ಏ.1: ‘ಧುರಂಧರ್ 2’ ಸಿನಿಮಾ ಯಶಸ್ಸು ಆಗುತ್ತಿದ್ದಂತೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಹಳೆಯ ಸಂದರ್ಶನದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಪಾಕಿಸ್ತಾನವನ್ನು “ಉತ್ತಮ ನೆರೆಹೊರೆಯ ರಾಷ್ಟ್ರ” ಎಂದು ಕರೆದಿರುವ ಮತ್ತು ಉಗ್ರ ಅಜ್ಮಲ್ ಕಸಬ್ ಬಗ್ಗೆ ಮಾತನಾಡಿರುವ ವೀಡಿಯೊಗಳು ಈಗ ದೊಡ್ಡ ವಿವಾದವನ್ನೇ ಸೃಷ್ಟಿಸಿವೆ. ಸೋಶಿಯಲ್​ ಮೀಡಿಯಾದಲ್ಲಿ ಈ ಹೇಳಿಕೆಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಶಾರುಖ್ ಖಾನ್ ಪಾಕಿಸ್ತಾನದೊಂದಿಗಿನ ಸಂಬಂಧದ ಕುರಿತು ಮಾತನಾಡುತ್ತಾ, ಆ…

Read More