Headlines

ಪೂಜೆಯ ನಂತರ ತೀರ್ಥ ಸ್ವೀಕರಿಸುವಾಗ ಈ ತಪ್ಪು ಮಾಡಬೇಡಿ; ಶಾಸ್ತ್ರೋಕ್ತ ನಿಯಮ ಇಲ್ಲಿದೆ – Kannada News | Hindu Teertha: How to Properly Receive Holy Water and Avoid Common Mistakes for Divine Benefits

ಹಿಂದೂ ಸಂಪ್ರದಾಯದಲ್ಲಿ ದೇವತಾ ಪೂಜೆಯ ನಂತರ ತೀರ್ಥ ಮತ್ತು ಪ್ರಸಾದವನ್ನು ಸ್ವೀಕರಿಸುವುದು ಅತ್ಯಂತ ಪವಿತ್ರವಾದ ಪ್ರಕ್ರಿಯೆ. ತೀರ್ಥವೆಂದರೆ ಅದು ಕೇವಲ ನೀರಲ್ಲ; ಮಂತ್ರ ಶಕ್ತಿಯಿಂದ ಸಂಸ್ಕಾರಗೊಂಡ ದೈವಿಕ ಚೈತನ್ಯ. ಆದರೆ, ಅನೇಕರು ಭಕ್ತಿಯ ಅವಸರದಲ್ಲಿ ತೀರ್ಥ ಸ್ವೀಕರಿಸುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಶಾಸ್ತ್ರಗಳ ಪ್ರಕಾರ ತೀರ್ಥವನ್ನು ಹೇಗೆ ಸ್ವೀಕರಿಸಬೇಕು? ಅದರ ಪ್ರಯೋಜನಗಳೇನು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ತೀರ್ಥ ಅಂದರೆ ಏನು? “ತೀರ್ಥ” ಎಂಬ ಪದಕ್ಕೆ ಪವಿತ್ರವಾದುದು ಎಂಬ ಅರ್ಥವಿದೆ. ದೇವರ ಪಾದಗಳನ್ನು ತೊಳೆದ ನೀರು ಅಥವಾ…

Read More

ಒಮಾನ್​ನ ಶಿನಾಸ್ ಬಂದರು ಬಳಿ 20 ಭಾರತೀಯ ಸಿಬ್ಬಂದಿ ಇದ್ದ ಹಡಗಿನ ಮೇಲೆ ಅಮೆರಿಕದ ಮತ್ತೊಂದು ದಾಳಿ – Kannada News

ಮಸ್ಕತ್, ಜೂನ್ 11: ಒಮಾನ್​ನ ಶಿನಾಸ್ ಬಂದಿರಿನ ಬಳಿ ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ(America) ಮತ್ತೊಂದು ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಹಾಗೂ ಇರಾನ್ ನಡುವಿನ ನಿರಂತರ ದಾಳಿಗಳ ನಂತರ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾದ ನಂತರ ಇತ್ತೀಚಿನ ದಿನಗಳಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಈ ಹಡಗನ್ನು ಎಂಟಿ ಜಲವೀರ್ ಎಂದು ಗುರುತಿಸಲಾಗಿದ್ದು,ಇದು ಗಿನಿಯಾ ಧ್ವಜವನ್ನು ಹೊಂದಿರುವ ಹಡಗು. ಎಂಟಿ ಜಲವೀರ್​ನಲ್ಲಿ 20 ಭಾರತೀಯ ಸಿಬ್ಬಂದಿ ಇದ್ದರು ಎಂದು…

Read More

ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 7 ಕಾರ್ಮಿಕರು ಸಜೀವದಹನ – Kannada News | Factory Blast in Rajasthan Leaves Multiple Casualties, Rescue Teams Deployed

ಜೈಪುರ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯಲ್ಲಿರುವ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಕಾರ್ಮಿಕರು ಸಜೀವದಹನವಾಗಿದ್ದಾರೆ. ಕಾರ್ಖಾನೆಯ ಒಳಗಿನಿಂದ ರಕ್ಷಣಾ ತಂಡಗಳು ಏಳು ಕಾರ್ಮಿಕರ ಶವಗಳನ್ನು ಹೊರತೆಗೆದರೆ, ತಿಜಾರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಇನ್ನೂ ಹಲವಾರು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಯಿತು. ಒಂದೂವರೆ ಗಂಟೆಗಳ ಕಠಿಣ ಪರಿಶ್ರಮದ ನಂತರ, ಸಿಬ್ಬಂದಿ ಮತ್ತು ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.ಘಟನೆ ನಡೆದ ಸಮಯದಲ್ಲಿ ಕಾರ್ಖಾನೆಯಲ್ಲಿ 20-25 ಕಾರ್ಮಿಕರು ಕೆಲಸ ಮಾಡುತ್ತಿದ್ದರು….

Read More

Astrology: ಈ ಸಮಸ್ಯೆಗಳಿಂದ ನೀವು ಬಳಲುತ್ತಿದ್ದರೆ ಜಾತಕದಲ್ಲಿ ಸೂರ್ಯ ದುರ್ಬಲ ಸ್ಥಾನದಲ್ಲಿದ್ದಾನೆ ಎಂದರ್ಥ – Kannada News | Weak Sun in Astrology: Symptoms and Remedies for Sun Affliction in Kundali

ಜಾತಕದಲ್ಲಿ ಸೂರ್ಯ ದುರ್ಬಲImage Credit source: Pinterest ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ‘ಗ್ರಹಗಳ ರಾಜ’ ಎಂದು ಕರೆಯಲಾಗುತ್ತದೆ. ಸೂರ್ಯನು ಕೇವಲ ಬೆಳಕಿನ ಮೂಲವಲ್ಲ, ಬದಲಿಗೆ ವ್ಯಕ್ತಿಯ ಶಕ್ತಿ, ಗೌರವ, ಯಶಸ್ಸು ಮತ್ತು ಆತ್ಮವಿಶ್ವಾಸದ ಸಂಕೇತ. ಜಾತಕದಲ್ಲಿ ಸೂರ್ಯನು ಬಲಿಷ್ಠನಾಗಿದ್ದರೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಸಿಗುತ್ತದೆ. ಆದರೆ, ಅದೇ ಸೂರ್ಯನು ದುರ್ಬಲ ಅಥವಾ ನೀಚ ಸ್ಥಾನದಲ್ಲಿದ್ದರೆ ಜೀವನದ ಮೇಲೆ ಗಂಭೀರ ಪರಿಣಾಮ ಬೀರಬಹುದು. ನಿಮ್ಮ ಜಾತಕದಲ್ಲಿ ಸೂರ್ಯ ದುರ್ಬಲನಾಗಿದ್ದಾನೆ ಎಂದು ತಿಳಿಯುವುದು ಹೇಗೆ? ಅದರ ಲಕ್ಷಣಗಳು ಮತ್ತು ಪರಿಹಾರಗಳ…

Read More

‘ಧುರಂಧರ್ 2’ ಪ್ರೊಪಗಾಂಡ ಸಿನಿಮಾ ಎಂದವರಿಗೆ ತಿರುಗೇಟು ನೀಡಿದ ಅನುಪಮ್ ಖೇರ್

ಆದಿತ್ಯ ಧರ್ ನಿರ್ದೇಶನದ ಸ್ಪೈ ಥ್ರಿಲ್ಲರ್ ‘ಧುರಂಧರ್ 2’ (Dhurandhar 2) ಚಿತ್ರಕ್ಕೆ ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ಫಿದಾ ಆಗಿದ್ದಾರೆ. ಚಿತ್ರದ ಬಗ್ಗೆ ಸುದೀರ್ಘ ವಿಡಿಯೋ ಹಂಚಿಕೊಂಡಿರುವ ಅವರು, ‘ಇದೊಂದು ಕೇವಲ ಸಿನಿಮಾವಲ್ಲ, ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವಂತಹ ಅನುಭವ’ ಎಂದು ಬಣ್ಣಿಸಿದ್ದಾರೆ. ಮಾರ್ಚ್ 21ರಂದು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡ ಅನುಪಮ್ ಖೇರ್ (Anupam Kher), ಸಿನಿಮಾ ನೋಡಿದ ತಕ್ಷಣ ನಿರ್ದೇಶಕ ಆದಿತ್ಯ ಧರ್ ಅವರಿಗೆ ಫೋನ್ ಮಾಡಿ ಅಭಿನಂದಿಸಿರುವುದಾಗಿ ತಿಳಿಸಿದ್ದಾರೆ. ‘ಕೆಲವೊಮ್ಮೆ ಪದಗಳು ಸಾಲುವುದಿಲ್ಲ….

Read More

ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ರಾಮ ಮಂದಿರ ದೇಣಿಗೆ ಹಗರಣ, ಸಿಬಿಐ ತನಿಖೆಗೆ ಕೋರಿ ಅರ್ಜಿ – Kannada News | Ram Mandir Donation Scam Reaches SC: CBI Probe Demanded for Ayodhya Trust Irregularities

ನವದೆಹಲಿ, ಜೂನ್ 23: ಅಯೋಧ್ಯೆ(Ayodhya)ಯ ಶ್ರೀ ರಾಮ  ಮಂದಿರದಲ್ಲಿ ನಡೆದ ಆರ್ಥಿಕ ಅಕ್ರಮಗಳು ಮತ್ತು ಕಣ್ಮರೆಯಾಗಿರುವ ಕಾಣಿಕೆ ಹಣದ ವಿವಾದ ಈಗ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ರಾಮ ಮಂದಿರದ ದೇಣಿಗೆ ದುರುಪಯೋಗದ ಬಗ್ಗೆ ಸುಪ್ರೀಂ ಕೋರ್ಟ್ ನೇರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಮತ್ತು ಕೇಂದ್ರೀಯ ತನಿಖಾ ದಳದ (CBI) ಅಡಿಯಲ್ಲಿ ಹೊಸ ವಿಶೇಷ ತನಿಖಾ ತಂಡವನ್ನು (SIT) ರಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಕೀಲರಾದ ಅಜಯ್ ಕುಮಾರ್ ರೈ ಮತ್ತು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಸ್ನೇಹಿತರ ಜೊತೆಗೆ ದೂರ ಪ್ರಯಾಣ ಮಾಡುವಂಥ ಯೋಗ ಇದೆ. ಅದು ಕೂಡ ಯಾವುದೇ ಯೋಜನೆ ಇಲ್ಲದೆ ದಿಢೀರ್ ಹೊರಟುಬಿಡುವಂತೆ ಆಗಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರು ಯಾವುದೇ ಸನ್ನಿವೇಶವನ್ನು ಭಾವನಾತ್ಮಕ ಹಿನ್ನೆಲೆಯಲ್ಲಿ ನೋಡುವುದಕ್ಕೆ ಹೋಗಬೇಡಿ. ಲಾಭಕ್ಕೆ…

Read More

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹಾವುಗಳು, ಮೊಸಳೆಗಳ ಗಸ್ತು

ಕೋಲ್ಕತ್ತಾ, ಏಪ್ರಿಲ್ 05: ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್​ಎಫ್ ಜವಾನರಲ್ಲ ಇನ್ನುಮುಂದೆ ಹಾವು(Snake)ಗಳು, ಮೊಸಳೆಗಳು ಗಸ್ತು ತಿರುಗಲಿವೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಗಡಿಯಲ್ಲಿ ಸಾಕಷ್ಟು ಕಡೆ ಬೇಲಿಗಳೇ ಇಲ್ಲದ ಕಾರಣ ಒಳನುಸುಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಗಡಿಯಲ್ಲಿ ಹಾವುಗಳು ಮತ್ತು ಮೊಸಳಗೆಗಳನ್ನು ನಿಯೋಜಿಸಲು ಬಿಎಸ್​ಎಫ್​ ಮುಂದಾಗಿದೆ. ಗಡಿಯಲ್ಲಿ ಸುಮಾರು 175 ಕಿ.ಮೀ ಬೇಲಿ ಇಲ್ಲದ ಪ್ರದೇಶದುದ್ದಕ್ಕೂ ಸರೀಸೃಪಗಳನ್ನು ನಿಯೋಜಿಸಲಾಗುತ್ತದೆ.  4,096 ಕಿ.ಮೀ.ಗಳಲ್ಲಿ, 850 ಕಿ.ಮೀ. ಬೇಲಿಯಿಲ್ಲದೇ ಉಳಿದಿದೆ.ಆದರೆ ಸರ್ಕಾರದಿಂದ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಉನ್ನತ ಮಟ್ಟದ ಸಭೆಗಳ…

Read More

ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್ – Kannada News | Saurabh Netravalkar Scripts Unwanted Record in T20 World Cup 2026

ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಬೌಲರ್ ಯಾರು? ಈ ಪ್ರಶ್ನೆಗೆ ಉತ್ತರ ಸೌರಭ್ ನೇತ್ರವಲ್ಕರ್. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಸೌರಭ್ ನೇತ್ರವಲ್ಕರ್ 4 ಓವರ್​ಗಳಲ್ಲಿ ಚಚ್ಚಿಸಿಕೊಂಡಿದ್ದು ಬರೋಬ್ಬರಿ 65 ರನ್​ಗಳು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿತ್ತು. 2007 ರ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ…

Read More

ಅಕ್ಷಯ ತೃತೀಯ ಏಪ್ರಿಲ್ 19 ಅಥವಾ 20ಕ್ಕೋ? ಗೊಂದಲ ಬೇಡ, ಇಲ್ಲಿದೆ ನಿಖರ ಮುಹೂರ್ತದ ಮಾಹಿತಿ! – Kannada News | Akshaya Tritiya 2026: April 19 or 20? Exact Muhurta and Date Clarity

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯ ಶಾಶ್ವತ ಸಮೃದ್ಧಿಯ ಸಂಕೇತ. ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಬರುವ ಈ ದಿನದಂದು ಯಾವುದೇ ಕೆಲಸ ಮಾಡಿದರೂ ಅದು ‘ಕ್ಷಯ’ವಾಗುವುದಿಲ್ಲ (ನಾಶವಾಗುವುದಿಲ್ಲ) ಎಂಬ ನಂಬಿಕೆಯಿದೆ. ಆದರೆ ಈ ಬಾರಿ ಹಬ್ಬದ ದಿನಾಂಕದ ಬಗ್ಗೆ ಜನರಲ್ಲಿ ಗೊಂದಲವಿದೆ. ಅದಕ್ಕೆ ಪಂಚಾಂಗ ರೀತ್ಯಾ ಉತ್ತರ ಇಲ್ಲಿದೆ. ಮುಹೂರ್ತ ಮತ್ತು ಸರಿಯಾದ ದಿನಾಂಕ: ಪಂಚಾಂಗದ ಪ್ರಕಾರ, ಈ ಬಾರಿಯ ಸಮಯ ಹೀಗಿದೆ: ದಿನಾಂಕ: ಏಪ್ರಿಲ್ 19, 2026 (ಭಾನುವಾರ) ತೃತೀಯಾ ತಿಥಿ ಆರಂಭ:…

Read More