Headlines

ಚುನಾವಣೆ ಗೆದ್ದರೆ ಮಾಂಸ ಮಾರಾಟ ಬ್ಯಾನ್ ಮಾಡ್ತಾರಾ ಖುಷ್ಬೂ ಪತಿ ಸುಂದರ್? ಸಿಕ್ತು ಸ್ಪಷ್ಟನೆ

ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Elections) ಹತ್ತಿರ ಬರುತ್ತಿದ್ದಂತೆ ರಾಜಕೀಯ ಅಖಾಡದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಖ್ಯಾತ ನಟ ಮತ್ತು ನಿರ್ದೇಶಕ ಸುಂದರ್ ಸಿ. (Sundar C) ಅವರು ಈ ಬಾರಿ ಮಧುರೈ ಸೆಂಟ್ರಲ್ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿದ್ದು, ಅವರ ಹೆಸರಿನಲ್ಲಿ ಹಬ್ಬಿರುವ ಒಂದು ಸುಳ್ಳು ಸುದ್ದಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಅದಕ್ಕೆ ಸುಂದರ್ ಪತ್ನಿ, ನಟಿ ಖುಷ್ಬೂ (Khushboo) ಅವರು ತಿರುಗೇಟು ನೀಡಿದ್ದಾರೆ. ಸುಂದರ್ ಸಿ. ಅವರು ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ, ಮಧುರೈ…

Read More

ಜಯಂತ್ ವಿರುದ್ಧ ಸೇಡಿಗೆ ಇಳಿದ ಚಿನ್ನುಮರಿ; ಮುಂದಿದೆ ಮಾರಿಹಬ್ಬ

‘ಲಕ್ಷ್ಮೀ ನಿವಾಸ’ ಧಾರಾವಾಹಿಯು ಅತ್ಯುತ್ತಮ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಧಾರಾವಾಹಿ ಒಂದು ಕುಟುಂಬದ ಕಥೆ ಹೇಳಲಾಗುತ್ತಾ ಇದೆ. ಅದರಲ್ಲಿ ಜಯಂತ್ ಹಾಗೂ ಜಾಹ್ನವಿ ಕಥೆ ಕೂಡ ಒಂದು. ದೂರ ಆಗಿದ್ದ ಇಬ್ಬರೂ ಪರಸ್ಪರ ಮತ್ತೆ ಒಂದಾಗಿದ್ದಾರೆ. ಇನ್ಮೇಲೆ ಜಯಂತ್​​ಗೆ ನರಕ ತೋರಿಸಲು ಜಾಹ್ನವಿ ರೆಡಿ ಆದಂತೆ ಇದೆ. ಈ ಸಂದರ್ಭದ ಪ್ರೋಮೋ ಜೀ ಕನ್ನಡ ಹಂಚಿಕೊಂಡಿದೆ. ಜಾಹ್ನವಿಯನ್ನು ಪ್ರೀತಿಸಿ ಮದುವೆ ಆದನು ಜಯಂತ್. ಈ ಮದುವೆ ನಡೆಯುವುದಕ್ಕೂ ಮೊದಲು ಜಯಂತ್ ಒಳ್ಳೆಯವನು ಎಂದು ಜಾಹ್ನವಿ ಅಂದುಕೊಂಡಿದ್ದಳು…

Read More

ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ – Kannada News | BMTC Bus Breaks Down on Railway Track Near Anekal, Major Accident Averted After Traffic Chaos

ಆನೇಕಲ್, ಮಾರ್ಚ್​ 2: ಬೆಂಗಳೂರಿನ ಆನೇಕಲ್ ಸಮೀಪದ ರೈಲ್ವೆ ಗೇಟ್ ಬಳಿ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ನಡೆದಿದೆ. ಆನೇಕಲ್‌ನಿಂದ ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಸ್ಸು ರೈಲು ಹಳಿಯ ಮೇಲೆ ಸಾಗುತ್ತಿದ್ದಂತೆಯೇ ಕೆಟ್ಟ ನಿಂತಿತು. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕಿಲೋ ಮೀಟರ್​​​ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಅದೃಷ್ಟವಶಾತ್, ರೈಲ್ವೆ ಪಾಸಿಂಗ್ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

ಬಿಹಾರದ ಬಾನ್ಸ್ ಘಾಟ್ ಚಿತಾಗಾರವನ್ನು ಸಂಪೂರ್ಣ ಆಧುನೀಕರಣಗೊಳಿಸಿದ ಇಶಾ ಫೌಂಡೇಷನ್​ – Kannada News | 5 Ways Baans Ghat Crematorium Is Transforming Cremation Services in Bihar Patna by Isha Foundation

ಪಾಟ್ನಾ, ಜೂನ್ 29: ಬಿಹಾರದ ಪಾಟ್ನಾದಲ್ಲಿರುವ ಏಷ್ಯಾದ ಅತಿ ದೊಡ್ಡ ಚಿತಾಗಾರಗಳಲ್ಲಿ ಒಂದಾದ ‘ಬಾನ್ಸ್ ಘಾಟ್’ ಅನ್ನು ಇಶಾ ಔಟ್‌ರೀಚ್ ಸಂಸ್ಥೆಯು ಆಧುನೀಕರಣಗೊಳಿಸುತ್ತಿದೆ. ಇಶಾ ಫೌಂಡೇಷನ್ (Isha Foundation) ತಮಿಳುನಾಡು ಸರ್ಕಾರದ ಸಹಯೋಗದೊಂದಿಗೆ ಚಿತಾಗಾರಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವವನ್ನು ಗುರುತಿಸಿ, ಬಿಹಾರ ಸರ್ಕಾರವು ಪಾಟ್ನಾದ ‘ಬಾನ್ಸ್ ಘಾಟ್ ಚಿತಾಗಾರ’ದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ವಹಿಸಿಕೊಳ್ಳಲು ಇಶಾ ಫೌಂಡೇಶನ್‌ನ ಸಾಮಾಜಿಕ ಮತ್ತು ಪರಿಸರ ಕಲ್ಯಾಣ ವಿಭಾಗವಾದ ‘ಇಶಾ ಔಟ್‌ರೀಚ್’ ಅನ್ನು ಆಹ್ವಾನಿಸಿದೆ. ಸಾಂಪ್ರದಾಯಿಕ ಅಂತ್ಯಸಂಸ್ಕಾರದ ಪವಿತ್ರತೆಯನ್ನು ಕಾಪಾಡಿಕೊಳ್ಳುವ ಜೊತೆಗೆ,…

Read More

ಬರೀ ಸಿಕ್ಸ್ ಸಿಕ್ಸ್ ಸಿಕ್ಸ್​… ಐಪಿಎಲ್ ಬಗ್ಗೆ ಲಿವಿಂಗ್‌ಸ್ಟೋನ್ ಅಸಮಾಧಾನ! – Kannada News

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸನ್​​ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಆಲ್​​ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಇದೀಗ ಐಪಿಎಲ್ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ‘ಸ್ಟಿಕ್ ಟು ಕ್ರಿಕೆಟ್’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿರುವ ಅವರು, ಐಪಿಎಲ್ ಸಂಪೂರ್ಣವಾಗಿ ಬ್ಯಾಟರ್‌ಗಳ ಆಟವಾಗಿ ಬದಲಾಗಿದ್ದು, ಬೌಲರ್‌ಗಳಿಗೆ ಯಾವುದೇ ಗೌರವ ಇಲ್ಲದಂತಾಗಿದೆ ಎಂದು ಮುಕ್ತವಾಗಿ ಹೇಳಿಕೆ ನೀಡಿದ್ದಾರೆ. ಬರೀ ಸಿಕ್ಸ್ ಸಿಕ್ಸ್​: ಪಂದ್ಯಾವಳಿಯಲ್ಲಿ ಕೇವಲ ರನ್‌ಗಳ ಮಳೆ ಹರಿಸುವುದನ್ನೇ ಗುರಿಯಾಗಿಸಿಕೊಂಡಿರುವುದರ ಬಗ್ಗೆ ಲಿವಿಂಗ್‌ಸ್ಟೋನ್ ಬೇಸರ ವ್ಯಕ್ತಪಡಿಸಿದ್ದಾರೆ. “ಬ್ಯಾಟರ್‌ಗಳು ಕೇವಲ 6, 6,…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 18ರ ದಿನಭವಿಷ್ಯ

ಈ ದಿನ ನೀವು ಹನುಮಾನ್ ಚಾಲೀಸಾ ಪಠಿಸುವುದರಿಂದ ಮಾತು ಮತ್ತು ಆರೋಗ್ಯದ ಏರುಪೇರು ನಿಯಂತ್ರಣಕ್ಕೆ ಬರುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಆಯಾ ಋತುಮಾನಕ್ಕೆ ತಕ್ಕಂತೆ ಆರೋಗ್ಯದ ಬಗ್ಗೆ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ನಿಮ್ಮಲ್ಲಿ ಯಾರಿಗೆ ಆಸ್ತಮಾ ಅಥವಾ ಉಸಿರಾಟದ ಸಮಸ್ಯೆ ಇರುತ್ತದೋ ಅಂಥವರಿಗೆ ಅದು ಉಲ್ಬಣಿಸುವ ಸಾಧ್ಯತೆ ಸಿಕ್ಕಾಪಟ್ಟೆ ಇದೆ. ಮುಖ್ಯವಾಗಿ ನಿಮಗೆ ಯಾವ ಆಹಾರ ಪದಾರ್ಥವು ಅಲರ್ಜಿಯೋ ಅಂಥ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು. ಜನ್ಮಸಂಖ್ಯೆ…

Read More

ಡಿಕೆ ಶಿವಕುಮಾರ್ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಬೆಂಗಳೂರು, (ಮೇ 30):  ವಿಧಾನಸೌಧದಲ್ಲಿ ಇಂದು (ಮೇ 30) ನಡೆದ ಸಿಎಲ್‌ಪಿ ಸಭೆಯಲ್ಲಿ (CLP Meeing) ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು  ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ  ಆಯ್ಕೆ ಮಾಡಲಾಗಿದ್ದು, ಇದಾದ ಬಳಿಕ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ರಚನೆಗೆ ಗವರ್ನರ್‌ ಆಹ್ವಾನಿಸಿದ್ದಾರೆ. ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯಪಾಲರಿಂದ ಅಧಿಕೃತ ಪತ್ರ ಕಳುಹಿಸಲಾಗಿದೆ. ಲೋಕಭವನದಲ್ಲಿ ಜೂನ್‌ 3ರಂದು ಸಂಜೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಜೀವನ ಸಾಕೆನಿಸುವಂತಹ ಸ್ಥಿತಿ ಬರಲಿದೆ

ಮೇಷ ರಾಶಿ: ಹಳೆಯ ಪ್ರೇಮಿ ವಿವಾಹಸಮಾರಂಭದಲ್ಲಿ ಅನಿರೀಕ್ಷಿತವಾಗಿ ನಿಮ್ಮ ಉಪಸ್ಥಿತಿಯು ಇರಲಿದೆ. ನಿಮ್ಮ ಆಶೀರ್ವಾದವನ್ನು ಪಡೆಯಲು ಮೊಮ್ಮಕ್ಕಳು ಬರಬಹುದು. ವ್ಯವಸ್ಥಿತ ಕೆಲಸದಿಂದ ಬೆಲೆ ಸಿಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ. ಹೊಸ ಒಡನಾಡಿಗಳ ಪರಿಚಯ. ಭವಿಷ್ಯದ ಯೋಜನೆಗಳಿಗೆ ಸ್ಪಷ್ಟತೆ. ದುಡುಕುವ ಸನ್ನಿವೇಶದಲ್ಲಿ ಸುಮ್ಮನಿದ್ದುಬಿಡುವುದು ಉತ್ತಮ. ಯಾವ ಕೆಲಸ ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ. ವೃಷಭ ರಾಶಿ: ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಸಮಸ್ಯೆಗಳು ಬಗೆಹರಿಯುತ್ತವೆ. ಲೌಕಿಕ ಸಂತೋಷವನ್ನು ಅನುಭವಿಸುವಿರಿ. ಶತ್ರುಗಳು ಸೋಲುತ್ತಾರೆ, ಇದರಿಂದ…

Read More

ಇಬ್ಬರು ಕನ್ನಡಿಗರ ಮಧ್ಯೆ ಸಿಕ್ಕಿಹಾಕಿಕೊಂಡ ಸಮಂತಾ – Kannada News | Samantha’s ‘Maa Inti Bangaram’ Trailer Unleashes Dual Shade Action; Diganth Co stars

ಟಾಲಿವುಡ್​​ನ ಸ್ಟಾರ್ ನಾಯಕಿ ಸಮಂತಾ (Samantha) ಹಾಗೂ ಕನ್ನಡಿಗ ದಿಗಂತ್ ಮಂಚಾಲೆ ಅಭಿನಯದ ‘ಮಾ ಇಂಟಿ ಬಂಗಾರಂ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಈ ಚಿತ್ರದಲ್ಲಿ ಸಮಂತಾ ಅವರು ಆ್ಯಕ್ಷನ್ ಮೆರೆದಿದ್ದಾರೆ. ಅವರು ಈ ಚಿತ್ರಕ್ಕೆ ನಿರ್ಮಾಪಕಿ ಕೂಡ ಹೌದು. ಸಮಂತಾ ಅವರು ಕೇವಲ ನಾಯಕಿಯಾಗಿ ಮಾತ್ರವಲ್ಲದೆ, ನಿರ್ಮಾಪಕಿಯಾಗಿಯೂ ಈ ಚಿತ್ರದ ಮೂಲಕ ಗಮನ ಸೆಳೆಯಲಿದ್ದಾರೆ. ಟ್ರೇಲರ್‌ನಲ್ಲಿ ಸಮಂತಾ ಅವರ ನಟನೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. ಟ್ರೇಲರ್‌ನಲ್ಲಿ ಸ್ಯಾಮ್ ಎರಡು ಭಿನ್ನ…

Read More

ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು – Kannada News | Youth Heart Attack: Gym Workout Fatal in Palamaneru, Precautions Vital

ಚಿತ್ತೂರು, ಫೆ.27: ಆರೋಗ್ಯ ವೃದ್ಧಿಸಿಕೊಳ್ಳಲು ಜಿಮ್ ಸೇರಿದ್ದ ಯುವ ಅಧಿಕಾರಿಯೊಬ್ಬರು, ಸೇರಿದ ಕೇವಲ ಒಂದು ವಾರದಲ್ಲೇ ವ್ಯಾಯಾಮದ ವೇಳೆ ಸಾವನ್ನಪ್ಪಿರುವ ದಾರುಣ ಘಟನೆ ಪಲಮನೇರು ಎಂಬಲ್ಲಿ ನಡೆದಿದೆ. ಮೃತರನ್ನು ಚಿತ್ತೂರು ಜಿಲ್ಲೆಯ ಪಲಮನೇರು ಪಟ್ಟಣದ ಡಿಸಿಸಿ ಬ್ಯಾಂಕ್ (DCC Bank) ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ (Assistant Manager) ಕೆಲಸ ಮಾಡುತ್ತಿದ್ದ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಪ್ರತಿ ದಿನದಂತೆ ಇಂದು ಬೆಳಿಗ್ಗೆ ವಿಶ್ವನಾಥ್ ಜಿಮ್‌ಗೆ ಹೋಗಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ….

Read More