Headlines

‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’ – Kannada News | Dhurandhar 2 vs Toxic: Can the Sequel’s Holi Trailer Overcome Yash’s Hype for March 19?

ಒಂದು ಸಿನಿಮಾ ಹಿಟ್ ಆಗಿ ಅದಕ್ಕೆ ಸೀಕ್ವೆಲ್ ಬರ್ತಿದೆ ಎಂದರೆ ಆ ಚಿತ್ರ ಹಿಟ್ ಆಗೋದು ಬಹುತೇಕ ಖಚಿತ ಎಂಬ ವಾತಾವರಣ ನಿರ್ಮಾಣ ಆಗಿದೆ. ‘ಬಾಹುಬಲಿ 2’, ‘ಕೆಜಿಎಫ್ 2’, ‘ಪುಷ್ಪ 2’ ಚಿತ್ರಗಳ ಮೂಲಕ ಇದು ಸಾಬೀತಾಗಿದೆ. ಈಗ ಮಾರ್ಚ್ 19ಕ್ಕೆ ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ಪ್ರಚಾರ ಆರಂಭ ಆಗಿಲ್ಲ. ಇದು ರಣವೀರ್ ಸಿಂಗ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಯಶ್ ಎದುರು ಬರಲು ಸಾಕಷ್ಟು ಸಿದ್ಧತೆ…

Read More

ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್

ಬಿಗ್​​ಬಾಸ್​ (Bigg Boss) ಇಂದಾಗಿ ಜನಪ್ರಿಯತೆ ಗಳಿಸಿರುವ ಡಾಗ್ ಸತೀಶ್ ಅಲಿಯಾಸ್ ಕ್ಯಾಡಬಾಮ್ ಸತೀಶ್ ಇತ್ತೀಚೆಗಷ್ಟೆ ರಜತ್ ಮತ್ತು ವಿನಯ್ ವಿರುದ್ಧ ದೂರು ನೀಡಿದ್ದರು, ಮಾತ್ರವಲ್ಲದೆ ರಜತ್ ಕಿಶನ್ ಎಂಬುವರು ಸಹ ದೂರು ನೀಡಿದ್ದು ರಜತ್ ವಿರುದ್ಧ ಎಫ್​​ಐಆರ್ ಸಹ ದಾಖಲಾಗಿದೆ. ಸುದೀಪ್ ಅವರ ಹಾಡನ್ನು ಇನ್​​ಸ್ಟಾಗ್ರಾಂ ವಿಡಿಯೋಕ್ಕೆ ಹಾಕಿಕೊಂಡಿದ್ದಕ್ಕೆ ರಜತ್ ಮತ್ತು ವಿನಯ್, ಸತೀಶ್ ಅವರಿಗೆ ಕಮೆಂಟ್ ಮಾಡಿ ಬೈದಿದ್ದರು. ಇದೀಗ ಘಟನೆ ಬಗ್ಗೆ ಡಾಗ್ ಸತೀಶ್ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಅಂದು ನಡೆದಿದ್ದೇನು? ವಿನಯ್…

Read More

ವಿದ್ಯಾ ಬಾಲನ್ ಕಂಡರೆ ಬೆಚ್ಚಿ ಬೀಳುತ್ತಿದ್ದ ಅಕ್ಷಯ್ ಕುಮಾರ್ ಮಗ; ಕಾರಣ ಏನು? – Kannada News | Akshay Kumar says Aarav Bhatia was scared of Vidya Balan Manjulika character for 6 Years

ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಅವರು ಈಗ ‘ಭೂತ್ ಬಂಗ್ಲ’ (Bhooth Bangla) ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಅವರು ತಮ್ಮ ಮಗ ಆರವ್ ಭಾಟಿಯಾಗೆ ಸಂಬಂಧಿಸಿದ ಒಂದು ಸ್ವಾರಸ್ಯಕರ ಹಾಗೂ ಅಚ್ಚರಿಯ ವಿಷಯವನ್ನು ಹಂಚಿಕೊಂಡಿದ್ದಾರೆ. 2007ರಲ್ಲಿ ತೆರೆಕಂಡು ಸೂಪರ್ ಹಿಟ್ ಆದ ‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ನಟಿ ವಿದ್ಯಾ ಬಾಲನ್ (Vidya Balan) ಅವರು ಮಾಡಿದ್ದ ಮಂಜುಲಿಕಾ ಪಾತ್ರವನ್ನು ಕಂಡು ಆರವ್ ಎಷ್ಟು ಭಯಬಿದ್ದಿದ್ದರೆಂದರೆ, ಬರೋಬ್ಬರಿ 6 ವರ್ಷಗಳ ಕಾಲ ಅವರು…

Read More

ಬಳ್ಳಾರಿ ಗಲಭೆ: ನಾಳೆ ನಡೆಯಲಿರುವ ಬಿಜೆಪಿ ಬೃಹತ್​ ಪ್ರತಿಭಟನೆ ರ‍್ಯಾಲಿ ಬಗ್ಗೆ ಎಸ್​​ಪಿ ಹೇಳಿದ್ದಿಷ್ಟು – Kannada News | Ballari SP Details Strict Security for BJP Protest Amidst Banner and Firing Tensions

ಬಳ್ಳಾರಿ, ಜನವರಿ 16: ಬ್ಯಾನರ್​​​ ವಿಚಾರಕ್ಕೆ ಗಲಭೆ ಮತ್ತು ಫೈರಿಂಗ್ ಪ್ರಕರಣ ಘಟನೆ ಖಂಡಿಸಿ ಜ 17ರಂದು ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಎಸ್​​ಪಿ ಸುಮನ್ ಡಿ.ಪನ್ನೇಕರ್​ ಪ್ರತಿಕ್ರಿಯಿಸಿದ್ದು, ಸಮಾವೇಶದಲ್ಲಿ 15-20 ಸಾವಿರ ಜನ ಭಾಗಿಯಾಗುವ ಸಾಧ್ಯತೆ ಇದೆ. ಭದ್ರತೆಗಾಗಿ ಬೇರೆ ಜಿಲ್ಲೆಗಳಿಂದ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇಬ್ಬರು ಎಸ್​ಪಿ, 7 ಹೆಚ್ಚವರಿ ಎಸ್​​​ಪಿ, 15 ಡಿವೈಎಸ್​ಪಿ,…

Read More

Unibrow Astrology: ಎರಡು ಹುಬ್ಬುಗಳು ಪರಸ್ಪರ ಸಂಧಿಸಿದ್ದರೆ ಅಶುಭವೇ? ಶಾಸ್ತ್ರಗಳು ಹೇಳುವುದೇನು?

ಸಮಾಜದಲ್ಲಿ ದೈಹಿಕ ಲಕ್ಷಣಗಳ ಆಧಾರದ ಮೇಲೆ ವ್ಯಕ್ತಿಯ ಗುಣಲಕ್ಷಣ ಅಥವಾ ಭವಿಷ್ಯವನ್ನು ಅಳೆಯುವ ಸಂಪ್ರದಾಯ ಬಹಳ ಹಳೆಯದು. ತಲೆಯ ಮೇಲಿನ ಸುಳಿ, ಅಂಗೈ ರೇಖೆಗಳಂತೆಯೇ ‘ಜೋಡು ಹುಬ್ಬು’ (Unibrow) ಅಥವಾ ಹುಬ್ಬುಗಳ ರಚನೆಯ ಬಗ್ಗೆಯೂ ವಿಭಿನ್ನ ನಂಬಿಕೆಗಳು ಚಾಲ್ತಿಯಲ್ಲಿವೆ. ಹಿರಿಯರ ಅನುಭವ ಮತ್ತು ಜ್ಯೋತಿಷ್ಯ ಶಾಸ್ತ್ರದ ಹಿನ್ನೆಲೆಯಲ್ಲಿ ಇವುಗಳನ್ನು ನೋಡುವುದಾದರೆ ಕುತೂಹಲಕಾರಿ ವಿಷಯಗಳು ಬೆಳಕಿಗೆ ಬರುತ್ತವೆ. ವಿವಾಹ ಮತ್ತು ಜೀವನದ ಬಗೆಗಿನ ನಂಬಿಕೆಗಳು: ಜೋಡು ಹುಬ್ಬು ಹೊಂದಿರುವವರ ಬಗ್ಗೆ ಜನರಲ್ಲಿ ಭಿನ್ನಾಭಿಪ್ರಾಯಗಳಿವೆ. ಕೆಲವು ಹಿರಿಯರ ಪ್ರಕಾರ, ಎರಡು…

Read More

Gold Rate: ಚಿನ್ನದ ಬೆಲೆ 145 ರೂ, ಬೆಳ್ಳಿ ಬೆಲೆ 5 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 21st May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 21: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಗುರುವಾರ ಹೆಚ್ಚಿವೆ. ಅಪರಂಜಿ ಚಿನ್ನದ ಬೆಲೆ (gold rates) 16,000 ರೂ ಸಮೀಪಕ್ಕೆ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ರೂ ಸಮೀಪ ದೌಡಾಯಿಸಿದೆ. 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಇಂದು ಗ್ರಾಮ್​ಗೆ 145 ರೂ ಹೆಚ್ಚಿದೆ. ಕಳೆದ ಮೂರು ದಿನಗಳಿಂದ ಇದರ ಬೆಲೆಯಲ್ಲಿ 340 ರೂನಷ್ಟು ಏರಿದೆ. ವಿದೇಶಗಳಲ್ಲಿ ಇದರ ಬೆಲೆ ಏರುಪೇರಾಗಿದೆ. ಬೆಳ್ಳಿ ಬೆಲೆ ಸತತ ಇಳಿಕೆಯ ನಂತರ ಇಂದು ಗ್ರಾಮ್​ಗೆ…

Read More

Gold Rates: ಚಿನ್ನದ ಬೆಲೆ ಎರಡು ದಿನದಲ್ಲಿ 160 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 5th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 5: ಚಿನ್ನದ ಬೆಲೆ ಇವತ್ತೂ ಕುಸಿದಿದೆ. ನಿನ್ನೆ ಗ್ರಾಮ್​ಗೆ 120 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು ಮಂಗಳವಾರ 40 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 15,000 ರೂ ಒಳಗೆ ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಸ್ವರ್ಣ ಬೆಲೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲೂ ಇವತ್ತು ಭರ್ಜರಿ ಇಳಿಕೆ ಆಗಿದೆ. ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಅದರ ಬೆಲೆ 265 ರೂನಿಂದ 255 ರೂಗೆ ಇಳಿದಿದೆ. ಭಾರತದಲ್ಲಿ…

Read More

IND vs ZIM: ಜಿಂಬಾಬ್ವೆ ತೆರಳಲಿದೆ ಟೀಮ್ ಇಂಡಿಯಾ: ಬಿಸಿಸಿಐಯಿಂದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ

ಬೆಂಗಳೂರು (ಏ. 01): ಭಾರತ ಕ್ರಿಕೆಟ್ ತಂಡದ (Indian Cricket Team) ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಬಿಸಿಸಿಐ, ಭಾರತ ತಂಡವು ಜುಲೈ 2026 ರಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿಗಾಗಿ ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಲಿದೆ ಎಂದು ಘೋಷಿಸಿದೆ. ಇದು 2024 ರಲ್ಲಿ ಐದು ಪಂದ್ಯಗಳನ್ನು ಆಡಿದ ನಂತರ ಅವರ ಮೊದಲ ಭೇಟಿಯಾಗಿದೆ. ಸರಣಿಯು ಜುಲೈ 23 ರ ಗುರುವಾರ ಹರಾರೆಯಲ್ಲಿ ಮೊದಲ ಟಿ20 ಯೊಂದಿಗೆ ಆರಂಭಗೊಳ್ಳಲಿದೆ. ಜುಲೈ 19 ರಂದು…

Read More

ಸರಗಳ್ಳತನ ಮಾಡಿ ಮದುವೆಯಾಗಿ ಹತ್ತೇ ದಿನಕ್ಕೆ ಜೈಲುಪಾಲಾದ ಶಿವಮೊಗ್ಗದ ನವ ವಿವಾಹಿತ! – Kannada News | Newlywed Groom Arrested for Chain Snatching 10 Days After Wedding in Shivamogga

ಶಿವಮೊಗ್ಗ, ಮೇ 25: ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತನೋರ್ವ ಅರೆಸ್ಟ್​​ ಆಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಂಜುನಾಥ್​​ ಬಂಧಿತ ಆರೋಪಿಯಾಗಿದ್ದು, ಕಾರಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಓರ್ವ ಹೈಟೆಕ್​​ ಕಳ್ಳ ಎಂಬುದು ಗೊತ್ತಾಗಿದೆ. ಶಿವಮೊಗ್ಗ ತಾಲೂಕಿನ ಅಬ್ಬಲಗೇರಿ ಗ್ರಾಮದಲ್ಲಿ ಮೇ 23ರಂದು ನಡೆದಿದ್ದ ಸರಗಳ್ಳತನ ಪ್ರಕರಣದ ಬೆನ್ನುಬಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತ ಅರೆಸ್ಟ್​​ ಶಿವಮೊಗ್ಗದ ಅಬ್ಬಲಗೇರಿಯಲ್ಲಿ ನಡೆದಿದ್ದ ಕಳ್ಳತನ ಕಾರಲ್ಲಿ…

Read More

Daily Devotional: ಸಣ್ಣ ವಿಷಯಗಳಿಗೆ ಕೋಪ ಬರೋದು ಯಾಕೆ ಗೊತ್ತಾ? – Kannada News | Daily Devotional: Why you get Angry on small things, managing anger

ಬೆಂಗಳೂರು, ಜನವರಿ 28: ಮಾನವನಲ್ಲಿ ತಾಮಸ, ರಜೋ, ಸತ್ವ ಗುಣಗಳಿದ್ದರೂ, ಪರಿಸ್ಥಿತಿಗಳು ಕೆಲವೊಮ್ಮೆ ವ್ಯಕ್ತಿಗಳನ್ನು ಕೋಪಿಷ್ಟರನ್ನಾಗಿ ಮಾಡಬಹುದು. ಅತಿಯಾದ ಕೋಪವು ದುಃಖಕ್ಕೆ ಮೂಲವಾಗಿದ್ದು, “ಅತಿ ಸರ್ವತ್ರ ವರ್ಜಯೇತ್” ಎಂಬ ತತ್ವದಂತೆ ಎಲ್ಲವೂ ಮಿತಿಯಲ್ಲಿರಬೇಕು. ಅನಗತ್ಯ ಕೋಪವು ಮನುಷ್ಯನ ಸರ್ವನಾಶಕ್ಕೆ ಕಾರಣವಾಗುತ್ತದೆ. ಅಧಿಕಾರದ ದರ್ಪ, ದುಡ್ಡಿನ ವ್ಯಾಮೋಹ, ಶ್ರೀಮಂತಿಕೆಯ ದರ್ಪ ಮತ್ತು ಅಹಂಕಾರದಿಂದ ಉಂಟಾಗುವ ಕೋಪ ವ್ಯಕ್ತಿಯ ಅವನತಿಗೆ ದಾರಿ ಮಾಡುತ್ತದೆ. ಜ್ಯೋತಿಷ್ಯದ ಪ್ರಕಾರ, ಬುದ್ಧಿಕಾರಕನಾದ ಬುಧ ಗ್ರಹ ದುರ್ಬಲವಾಗಿದ್ದಾಗ, ಪಾಪಗ್ರಹಗಳ ದೃಷ್ಟಿ ಇದ್ದಾಗ ಅಥವಾ ನೀಚನಾಗಿದ್ದಾಗ ವ್ಯಕ್ತಿಗಳಲ್ಲಿ…

Read More