Headlines

ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್; ಲೈಸನ್ಸ್ ಇಲ್ಲದೆ ಶಾಲೆ ನಡೆಸಿದ್ದ ಶಿಕ್ಷಕರು – Kannada News | Bagalkote: Mentally Challenged Student Assaulted, Divya Jyothi School Teacher Couple arrested

ಬುದ್ದಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅಂದರ್ ಬಾಗಲಕೋಟೆ, ಡಿಸೆಂಬರ್ 21: ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ (Mentally Challenged Student Assaulted) ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ನಡೆಸಿದ ಘಟನೆ ಎಲ್ಲೆಡೆ ಆಕ್ರೋಶ ಹುಟ್ಟಿಹಾಕಿತ್ತು. ದೀಪಕ್ ರಾಠೋಡ್​​(16) ಎಂಬ ಹುಡುಗನ ಮೇಲೆ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಆನಂದಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯವೆಸಗಿದ್ದರು. ಈ ಪ್ರಕರಣಕ್ಕೆ…

Read More

MI vs KKR: 13 ವರ್ಷಗಳ ಸತತ ಸೋಲಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಹಾಗೂ ರಘುವಂಶಿ ಅವರ ಅರ್ಧಶತಕದ ನೆರವಿನಿಂದ 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಕಲ್ಟನ್ ಅವರ ಅರ್ಧಶತಕದ ನೆರವಿನಿಂದ ಈ ಬೃಹತ್ ಗುರಿಯನ್ನು ಬೆನ್ನಟ್ಟಿ ಗೆಲುವು ಸಾಧಿಸಿತು. ಈ…

Read More

6,6,6,6,6: ಒಂದೇ ಓವರ್​ನಲ್ಲಿ ಪೊವೆಲ್ ಸಿಡಿಲಬ್ಬರ! – Kannada News | Rovman Powell missed out on six sixes in an over

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯ 6ನೇ ಪಂದ್ಯದಲ್ಲಿ ರೋವ್​ಮನ್ ಪೊವೆಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಒಂದೇ ಓವರ್​ನಲ್ಲಿ 5 ಸಿಕ್ಸರ್ ಸಿಡಿಸುವ ಮೂಲಕ ಎಂಬುದ ವಿಶೇಷ. ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ಹಾಗೂ ಸಿಯಾಟಲ್ ಓರ್ಕಾಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಸಿಯಾಟಲ್ ಓರ್ಕಾಸ್ ತಂಡದ ನಾಯಕ ಮಾರ್ಕಸ್ ಸ್ಟೊಯಿನಿಸ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಾಸ್ ಏಂಜಲೀಸ್…

Read More

IPL 2026: ಸಿಎಸ್​ಕೆಗೆ ಬಿಗ್ ಶಾಕ್; ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್

2026 ರ ಐಪಿಎಲ್ ಆರಂಭಕ್ಕೂ ಮುನ್ನವೇ ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಕಳೆದ ಕೆಲವು ಆವೃತ್ತಿಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಸಿಎಸ್​ಕೆ ಈ ಬಾರಿ ಉತ್ತಮ ತಂಡ ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿತ್ತು. ಆದರೆ ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ವೇಗಿ ಇಂಜುರಿಯಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ. ಸ್ಪೋರ್ಟ್‌ಸ್ಟಾರ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ವೇಗಿ ನಾಥನ್ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಅವರು ಪಂದ್ಯಾವಳಿ ಪ್ರಾರಂಭಕ್ಕೂ ಮುನ್ನ…

Read More

ಕುಂಭಮೇಳದ ಮೋನಾಲಿಸಾ ಗರ್ಭಿಣಿ: ಪೊಲೀಸರಿಗೆ ಮಾಹಿತಿ ನೀಡಿದ ಪತಿ ಫರ್ಮಾನ್ – Kannada News | Monalisa Bhosle husband Farman Khan said she is pregnant

ಕುಂಭಮೇಳದಲ್ಲಿ ರುದ್ರಾಕ್ಷಿ ಮಾಡುತ್ತಿದ್ದ ಯುವತಿ ಮೊನಲಿಸಾ ಭೋಸ್ಲೆಯ (Monalisa Bhosle) ಫೋಟೋಗಳು ವೈರಲ್ ಆಗುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ಸೆಲೆಬ್ರಿಟಿ ಆಗಿದ್ದ ಯುವತಿ ಇದೀಗ ಒಂದರ ಹಿಂದೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇತ್ತೀಚೆಗಷ್ಟೆ ಮೊನಲಿಸಾ, ಫರ್ಮಾನ್ ಎಂಬಾತನನ್ನು ಕೇರಳದಲ್ಲಿ ವಿವಾಹವಾದರು. ಕೇರಳದ ಕೆಲವು ರಾಜಕೀಯ ಮುಖಂಡರು ಮುಂದೆ ನಿಂತು ಇವರ ಮದುವೆ ಮಾಡಿಸಿದ್ದರು. ಆದರೆ ಇದನ್ನು ಲವ್ ಜಿಹಾದ್ ಎಂದು ಮೊನಲಿಸಾ ಕುಟುಂಬದವರು ಆರೋಪಿಸಿದ್ದರು. ಅದಾದ ಬಳಿಕ ಮೊನಲಿಸಾ, ಅಪ್ರಾಪ್ತೆ ಎಂದು ಆರೋಪಿಸಿ ಪತಿ ಫರ್ಮಾನ್ ಮೇಲೆ…

Read More

‘ನಾನು ಬಾಲಿವುಡ್ ಬಿಡಲು ಬಯಸಲಿಲ್ಲ, ನನ್ನನ್ನು ಬಲವಂತಪಡಿಸಲಾಯಿತು’; ಪ್ರಿಯಾಂಕಾ ಚೋಪ್ರಾ – Kannada News | Priyanka Chopra Reveals Shocking Truth: “Was Forced to Leave Bollywood for Global Career

ಬಾಲಿವುಡ್‌ನಲ್ಲಿ ಮಾತ್ರವಲ್ಲದೆ ಹಾಲಿವುಡ್‌ನಲ್ಲಿಯೂ ಜನಪ್ರಿಯತೆ ಗಳಿಸಿರುವ ತಾರೆಗಳಲ್ಲಿ ಪ್ರಿಯಾಂಕಾ ಚೋಪ್ರಾ  (Priyanka Chopra) ಒಬ್ಬರು. ಅವರು ಜಾಗತಿಕ ಐಕಾನ್ ಆಗಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ, ಪ್ರಿಯಾಂಕಾ ಹಾಲಿವುಡ್‌ನಲ್ಲಿ ಅವಕಾಶಗಳನ್ನು ಹುಡುಕಲು ಅಮೆರಿಕಕ್ಕೆ ಹೋದರು. ಅಲ್ಲಿ ಅವರು ಮತ್ತೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆದಾಗ್ಯೂ, ಅವರು ತಮ್ಮ ಹಾಲಿವುಡ್ ಪ್ರಯಾಣದ ಬಗ್ಗೆ ಆಘಾತಕಾರಿ ವಿಷಯ ಹೇಳಿದ್ದಾರೆ. ನಾನು ಎಂದಿಗೂ ಬಾಲಿವುಡ್ ಬಿಡಲು ಬಯಸಲಿಲ್ಲ, ಆದರೆ ಹೊರಗೆ ಅವಕಾಶಗಳನ್ನು ಹುಡುಕಲು ನನ್ನನ್ನು ಬಲವಂತವಾಗಿ ಒತ್ತಾಯಿಸಲಾಯಿತು ಎಂದು ಪ್ರಿಯಾಂಕಾ…

Read More

ಬೆಂಗಳೂರಿಗೆ ಆಗಾಗ ಯಶ್ ಬಂದು ಹೋಗ್ತಿದ್ರು ಯಾರಿಗೂ ಕಾಣಿಸಿಕೊಳ್ಳದೆ ಇದ್ದಿದ್ದು ಹೇಗೆ?

ನಟ ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ಬೆಂಗಳೂರು ಹಾಗೂ ಮುಂಬೈ ಮಧ್ಯೆ ಓಡಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಈ ಕಾರಣದಿಂದ ಅವರು ಮುಂಬೈಗೆ ತೆರಳುತ್ತಿದದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದ್ದು, ಅವರು ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ಚಿತ್ರಕ್ಕಾಗಿ ಯಶ್ ಅವರು ಉದ್ದನೆಯ ಕೂದಲು ಹಾಗೂ ಗಡ್ಡ ಬಿಟ್ಟಿದ್ದರು. ಮೊದಲ ಭಾಗ ರಿಲೀಸ್ ಆಗುತ್ತಿದ್ದಂತೆ ಇದಕ್ಕೆ ಕತ್ತರಿ ಹಾಕಿದರು. ಆ…

Read More

ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ: ‘ಕೈ’ ಕಾರ್ಯಕರ್ತ ರಾಜಶೇಖರ್​ ಮೃತಪಟ್ಟಿದ್ದು ಯಾರ ಗುಂಡೇಟಿಗೆ? – Kannada News | Ballari Banner Dispute: Who Fired the Fatal Shot That Killed Rajasekhar?

ಬ್ಯಾನರ್​​ ಗಲಾಟೆವೇಳೆ ಗುಂಡೇಟಿಗೆ ಯುವಕ ಬಲಿ. ಬಳ್ಳಾರಿ, ಜನವರಿ 02: ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ವಿಚಾರವೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಬಳ್ಳಾರಿ ಎಂಎಲ್​​ಎ ನಾರಾ ಭರತ್​​ ರೆಡ್ಡಿ ವಿರುದ್ಧ ಸಮರಕ್ಕೆ ಕಾರಣವಾಗಿದೆ. ಉಭಯ ನಾಯಕರು ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆಯನ್ನೇ ಗೈಯುತ್ತಿದ್ದಾರೆ. ಇದು ನನ್ನ ಕೊಲೆಗೆ ನಡೆದ ಸಂಚು ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರೆ, ಅಕ್ರಮ ಗಣಿಗಾರಿಕೆ ವಿಷಯ ಡೈವರ್ಟ್​ ಮಾಡಲು ಇಂತಹ ನೀಜ ಕೃತ್ಯಕ್ಕೆ ಜನಾರ್ದನ ರೆಡ್ಡಿ…

Read More

‘ಮೋದಿ ನಿರ್ಧರಿಸಿದರೆ ಪಾಕ್ ಕ್ರಿಕೆಟ್ ದಿವಾಳಿ ಆಗುತ್ತೆ’; ಮಾಜಿ ನಾಯಕ ರಮೀಜ್ ರಾಜಾ – Kannada News | PCB Financial Crisis: Ramiz Raja Warns India’s Power Amid T20 WC Stance

ಟೀಂ ಇಂಡಿಯಾ ವಿರುದ್ಧ ಟಿ20 ವಿಶ್ವಕಪ್ ಪಂದ್ಯವನ್ನಾಡುವುದಿಲ್ಲ ಎಂದಿರುವ ಪಾಕಿಸ್ತಾನಕ್ಕೆ ಮುಂದೆ ಎದುರಾಗಲಿರುವ ಸಮಸ್ಯೆಗಳ ಬಗ್ಗೆ ಅರಿವಿಲ್ಲ ಎಂದೆನಿಸುತ್ತದೆ. ಏಕೆಂದರೆ ಈಗಾಗಲೇ ನೂರಾರು ಸಮಸ್ಯೆಗಳಿಂದ ಬಳಲುತ್ತಿರುವ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಐಸಿಸಿ ಈವೆಂಟ್​ನಿಂದ ಬರುತ್ತಿದ್ದ ನೂರಾರು ಕೋಟಿ ರೂಗಳ ಆದಾಯವನ್ನು ಕಳೆದುಕೊಂಡಿದೆ. ಇದರ ಜೊತೆಗೆ ಐಸಿಸಿಯ ಕೋಪಕ್ಕೆ ಗುರಿಯಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಕಷ್ಟಕ್ಕೊಳಗಾಗುವುದಂತೂ ಖಚಿತ. ಇದೆಲ್ಲದರ ನಡುವೆ ಪಾಕಿಸ್ತಾನದ ಮಾಜಿ ನಾಯಕ ಮತ್ತು ಮಾಜಿ ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ…

Read More

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ – Kannada News | Chitradurga Bus Accident: PM Narendra Modi Expresses Condolences, Announces Rs 2 Lakh Ex Gratia

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ ನವದೆಹಲಿ, ಡಿಸೆಂಬರ್ 25: ಕರ್ನಾಟಕದ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿನಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ…

Read More