Headlines

ಭಾರಿ ಸಂಭಾವನೆ ಕಾರಣಕ್ಕೆ ಅಜಿತ್‌ಗೆ ಸಿಗುತ್ತಿಲ್ಲ ನಿರ್ಮಾಪಕರು; ಅಸಲಿ ವಿಷಯ ರಿವೀಲ್ – Kannada News | Ajith Kumar’s Salary Standoff: Why His Next Film Announcement is Delayed in Kollywood

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಮುಂದಿನ ಸಿನಿಮಾ ಘೋಷಣೆ ತಡವಾಗುತ್ತಿರುವುದಕ್ಕೆ ಅವರ ಭಾರಿ ಸಂಭಾವನೆಯ ಬೇಡಿಕೆಯೇ ಕಾರಣ ಎಂಬ ವದಂತಿ ಇತ್ತೀಚೆಗೆ ಹರಿದಾಡಿತ್ತು. ಅಜಿತ್ ತಮ್ಮ ಸಂಭಾವನೆಯನ್ನು 150 ಕೋಟಿ ರೂಪಾಯಿ ಇಂದ 125 ಕೋಟಿ ರೂಪಾಯಿಗೆ ಇಳಿಕೆ ಮಾಡಿಕೊಂಡಿದ್ದರು. ಆದರೆ, ನಿರ್ಮಾಪಕರು ಇಷ್ಟು ಹಣ ನೀಡಲು ರೆಡಿ ಇಲ್ಲ ಎಂದು ವರದಿ ಆಗಿದೆ. ಈ ಬಗ್ಗೆ ತಮಿಳು ಸಿನಿಮಾಗಳ ಪ್ರಮುಖ ವಿತರಕ ಹಾಗೂ ಫೈನಾನ್ಶಿಯರ್ ತಿರುಪ್ಪೂರ್ ಸುಬ್ರಮಣಿಯನ್ ಮಾತನಾಡಿದ್ದಾರೆ. ‘ಅಜಿತ್…

Read More

ಕೆಲ ದಿನಗಳಿಂದ ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ; ಇಗೋ ಇಲ್ಲಿವೆ ಕಾರಣಗಳು – Kannada News | How CME Group’s hike in margin requirements led to crash in gold and silver prices

ಕಳೆದ ಒಂದು ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver prices) ಸಿಕ್ಕಾಪಟ್ಟೆ ಏರಿದಷ್ಟು ವೇಗದಲ್ಲಿ ಕೆಲ ದಿನಗಳಿಂದ ಕುಸಿತ ಕಾಣುತ್ತಿವೆ. ಈ ಅಮೂಲ್ಯ ಲೋಹಗಳ ಬೆಲೆಯನ್ನು ಕಟ್ಟಿಹಾಕುವುದು ಸಾಧ್ಯವೇ ಇಲ್ಲ ಎಂದುಕೊಳ್ಳುತ್ತಿರುವ ಹೊತ್ತಲ್ಲೇ ಭರ್ಜರಿ ಕುಸಿತ ಆಗಿದೆ. ಹೂಡಿಕೆದಾರರು ಲಾಭಕ್ಕೆ ಮಾರಿಕೊಳ್ಳುತ್ತಿರಬಹುದು ಎಂದು ಮೇಲ್ನೋಟಕ್ಕೆ ತೋರುತ್ತದೆ. ಆದರೆ, ಕಾಮೆಕ್ಸ್ ಮಾರುಕಟ್ಟೆಯಲ್ಲಿ ಪ್ಯಾನಿಕ್ ಸೆಲ್ಲಾಫ್ (Panic Sell-off) ಆಗಿರುವುದು ಕಂಡು ಬಂದಿದೆ. ಪ್ಯಾನಿಕ್ ಸೆಲ್ಲಾಫ್ ಎಂದರೆ ಹೂಡಿಕೆದಾರರು ಯಾವುದೋ ಆತಂಕದಿಂದ ತಮ್ಮ ಹೂಡಿಕೆಯನ್ನು ಹಿಂಪಡೆಯುತ್ತಿರುವುದಾಗಿದೆ….

Read More

ಮಧುಬಾಲಾ ಪಾತ್ರ ಮಾಡಲಿರುವ ಧುರಂಧರ್ ನಟಿ ಸಾರಾ ಅರ್ಜುನ್? ಬನ್ಸಾಲಿ ನಿರ್ಮಾಣದ ಚಿತ್ರಕ್ಕೆ ಸಿದ್ಧತೆ

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೇಂಜ್’ ಸಿನಿಮಾಗಳ ಅಭೂತಪೂರ್ವ ಯಶಸ್ಸಿನ ನಂತರ, ನಟಿ ಸಾರಾ ಅರ್ಜುನ್ (Sara Arjun) ಅವರು ವೃತ್ತಿಜೀವನದ ಅತ್ಯಂತ ಸವಾಲಿನ ಪಾತ್ರಕ್ಕೆ ಸಜ್ಜಾಗುತ್ತಿದ್ದಾರೆ. ಭಾರತೀಯ ಚಿತ್ರರಂಗದ ಎವರ್​ಗ್ರೀನ್ ಬ್ಯೂಟಿ, ದಂತಕಥೆ ಮಧುಬಾಲಾ (Madhubala) ಅವರ ಬಯೋಪಿಕ್‌ನಲ್ಲಿ ಸಾರಾ ಅರ್ಜುನ್ ನಟಿಸಲಿದ್ದಾರೆ ಎಂಬ ವರದಿಗಳು ಬಿತ್ತರವಾಗಿವೆ. ಈ ಚಿತ್ರವನ್ನು ‘ಡಾರ್ಲಿಂಗ್ಸ್’ ಖ್ಯಾತಿಯ ನಿರ್ದೇಶಕಿ ಜಸ್ಮೀತ್ ಕೆ. ರೀನ್ ನಿರ್ದೇಶಿಸುತ್ತಿದ್ದು, ಖ್ಯಾತ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಬಹುನಿರೀಕ್ಷಿತ ಚಿತ್ರವು…

Read More

2027 ರ ಏಕದಿನ ವಿಶ್ವಕಪ್ ಸ್ವರೂಪ ಹೇಗಿರಲಿದೆ? ಭಾರತಕ್ಕೆ ಸುವರ್ಣಾವಕಾಶ

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಸಂತಸದಲ್ಲಿರುವ ಟೀಂ ಇಂಡಿಯಾದ ಮುಂದಿನ ಗುರಿ 2027 ರ ಏಕದಿನ ವಿಶ್ವಕಪ್ (2027 ODI World Cup). 2023 ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಫೈನಲ್​ನಲ್ಲಿ ಮುಗ್ಗರಿಸಿ ಚಾಂಪಿಯನ್ ಪಟ್ಟದಿಂದ ವಂಚಿತವಾಗಿದ್ದ ಟೀಂ ಇಂಡಿಯಾ (Team India) ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ ಗೆಲ್ಲುವ ಗುರಿ ಇಟ್ಟುಕೊಂಡಿದೆ. ಇದಕ್ಕೆ ಪೂರಕವಾಗಿ ಬಿಸಿಸಿಐ ಕೂಡ ಈ ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಪಂದ್ಯಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದೆಲ್ಲದರ ನಡುವೆ 2027…

Read More

ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ – Kannada News | Ugram Manju To Marry Sandhya At Dharmasthala in Simple Marriage

ರಾಜೇಶ್ ದುಗ್ಗುಮನೆ | Updated on:Jan 22, 2026 | 8:35 AM Share ಬಿಗ್ ಬಾಸ್​​ಗೆ ತೆರಳುವ ಮೂಲಕ ಒಂದಷ್ಟು ಜನರಿಗೆ ಉಗ್ರಂ ಮಂಜು ಇಷ್ಟ ಆಗಿದ್ದರು. ಈಗ ಅವರು ವಿವಾಹ ಆಗುತ್ತಿದ್ದಾರೆ. ಸಂಧ್ಯಾ ಜೊತೆ ಅವರು ಹಸಮಣೆ ಏರುತ್ತಿದ್ದಾರೆ. ಈ ಮಧ್ಯೆ ಅವರು ಮದುವೆ ವಿಷಯದಲ್ಲಿ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಶುಕ್ರವಾರ ಅವರು ಧರ್ಮಸ್ಥಳದಲ್ಲಿ ಮದುವೆ ಆಗುತ್ತಿದ್ದಾರೆ. Published on: Jan 22, 2026 08:34 AM Source link

Read More

ವೇಣುಗೋಪಾಲ್​​ ಕೈತಪ್ಪಿದ ಕೇರಳ ಸಿಎಂ ಪಟ್ಟ: ಹೈಕಮಾಂಡ್​​ನಿಂದ ಸಿಕ್ಕಿದ್ಯಾ ಬಿಗ್​ ಆಫರ್​? – Kannada News | KC Venugopal Offered AICC President Post, Steps Back from Kerala CM Race

ತಿರುವನಂತಪುರಂ, ಮೇ 14: ಕೇರಳ ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿದ್ದ ಕೆ.ಸಿ. ವೇಣುಗೋಪಾಲ್‌ಗೆ ಒಂದು ವರ್ಷದ ಬಳಿಕ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗುವ ಭರವಸೆಯನ್ನು ಹೈಕಮಾಂಡ್ ನೀಡಿದೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ ಮುಗಿದ ನಂತರ ವೇಣುಗೋಪಾಲ್‌ಗೆ ಈ ಪಟ್ಟ ನೀಡಲು ಚಿಂತನೆ ನಡೆಸಲಾಗುತ್ತಿದೆ. ಈ ಭರವಸೆಯ ಹಿನ್ನೆಲೆಯಲ್ಲಿ ವೇಣುಗೋಪಾಲ್ ಕೇರಳ ಸಿಎಂ ಆಗುವುದರಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿ.ಡಿ. ಸತೀಶನ್ ಅವರನ್ನು ಕೇರಳದ ಮುಖ್ಯಮಂತ್ರಿಯಾಗಿ ನೇಮಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಸತೀಶನ್…

Read More

ಒಮನ್​ ಕರಾವಳಿಯಲ್ಲಿ ತೈಲ ಟ್ಯಾಂಕರ್‌ ಮೇಲೆ ದಾಳಿ; ಓರ್ವ ಭಾರತೀಯ ಸಾವು – Kannada News | Indian mariner killed after oil tanker attack in Oman coast

ನವದೆಹಲಿ, ಮಾರ್ಚ್ 2: ಒಮನ್ ಮೇಲೂ ಇರಾನ್ ದಾಳಿ (Iran Attack) ನಡೆಸಿದೆ. ಒಮನ್ ಕರಾವಳಿಯಲ್ಲಿ ಮಾನವರಹಿತ ಡ್ರೋನ್ ಹಡಗು ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಇರಾನ್- ಇಸ್ರೇಲ್ ನಡುವಿನ ಯುದ್ಧದಲ್ಲಿ ಮೊದಲ ಭಾರತೀಯನ ಸಾವಾಗಿದೆ. ಈ ದಾಳಿಯಿಂದಾಗಿ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ಸ್ಥಳಾಂತರಿಸಬೇಕಾಯಿತು. ಆದರೆ, ಈ ದುರಂತದಲ್ಲಿ ಓರ್ವ ಭಾರತೀಯ ಮೃತಪಟ್ಟಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಹೆಚ್ಚುತ್ತಲೇ ಇದೆ. ಅಧಿಕಾರಿಗಳ ಪ್ರಕಾರ,…

Read More

KPCC ಪಟ್ಟದ ಮೇಲೆ ಕಣ್ಣಿಟ್ಟ ಸತೀಶ್ ಜಾರಕಿಹೊಳಿ! ಸಿಎಂ, ಡಿಸಿಎಂ ಬೆನ್ನಲ್ಲೇ ದೆಹಲಿಗೆ ದೌಡಾಯಿಸಿದ ‘ಸಾಹುಕಾರ’ – Kannada News | KPCC President Post Race: Satish Jarkiholi Rushes to Delhi Following CM Siddaramaiah and DiCM DK Shivakumar

ಬೆಂಗಳೂರು, ಮೇ 26: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಂತೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಪ್ರಾರಂಭವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಯಲ್ಲಿರುವ ಬೆನ್ನಲ್ಲೇ ಜಾರಕಿಹೊಳಿ ಅವರ ಭೇಟಿ ಮಹತ್ವ ಪಡೆದಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದರೆ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದಾರೆ. ತಮ್ಮದೇ…

Read More

ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳೆತನ ಇಟ್ಟುಕೊಂಡಿದ್ದಾರೆ ನೋಡಿ

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಪರಸ್ಪರ ಪ್ರೀತಿ ಮಾಡಿದರು ನಂತರ ಬೇರೆ ಆದರು, ಈಗ ಒಬ್ಬರ ಮುಖ ಒಬ್ಬರು ನೋಡಿಕೊಳ್ಳುವುದಿಲ್ಲ, ಅನುಷ್ಕಾ ಮೋಸ ಮಾಡಿದರು.. ಹೀಗೆ ವದಂತಿಗಳ ಪಟ್ಟಿ ದೊಡ್ಡದಾಗುತ್ತಲೇ ಹೋಗುತ್ತದೆ. ಆದರೆ, ಯಾವುದಕ್ಕೂ ಇವರು ಸ್ಪಷ್ಟನೆ ನೀಡಿಲ್ಲ. ಈಗ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಗೆಳೆತನ ಹೇಗಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ. ಇಬ್ಬರೂ ಒಳ್ಳೆಯ ಬಾಂಧವ್ಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅನುಷ್ಕಾ ಶೆಟ್ಟಿ ಅವರು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಬಳಿಕ ಅಪಾರ…

Read More

Hindu Puja Posture: ದೇವರ ಮುಂದೆ ನಿಂತು ಪೂಜೆ ಮಾಡಬೇಕೇ ಅಥವಾ ಕುಳಿತು ಮಾಡಬೇಕೇ? ಯಾವುದು ಶ್ರೇಷ್ಠ? – Kannada News | Hindu Puja Posture: Stand or Sit? Decoding Ritual Rules and Exceptions

ದೇವರ ಮುಂದೆ ನಿಂತು ಪೂಜೆ ಮಾಡಬೇಕೇ?Image Credit source: hinduwebsite.com ಹಿಂದೂ ಧರ್ಮದಲ್ಲಿ ದೈನಂದಿನ ಪೂಜೆ ಮತ್ತು ದೇವತಾ ಆರಾಧನೆಗೆ ಅತ್ಯಂತ ವಿಶೇಷ ಮಹತ್ವವಿದೆ. ಆದರೆ ಪೂಜೆ ಮಾಡುವಾಗ ದೇವರ ಮುಂದೆ ನಿಂತುಕೊಳ್ಳಬೇಕೇ ಅಥವಾ ಕುಳಿತುಕೊಳ್ಳಬೇಕೇ ಎಂಬ ಗೊಂದಲ ಬಹುತೇಕರಲ್ಲಿ ಕಾಡುತ್ತದೆ. ಕೆಲವೊಮ್ಮೆ ಸಮಯದ ಅಭಾವದಿಂದ ಆತುರದಲ್ಲಿ ನಿಂತೇ ಕೈಮುಗಿದರೆ, ಇನ್ನು ಕೆಲವೊಮ್ಮೆ ಆರಾಮವಾಗಿ ಚಾಪೆಯ ಮೇಲೆ ಕುಳಿತು ಪೂಜಿಸುತ್ತೇವೆ. ಆದರೆ, ನಮ್ಮ ಶಾಸ್ತ್ರಗಳು ಮತ್ತು ಪುರಾಣಗಳಲ್ಲಿ ಪೂಜೆ ಮಾಡಲು ಕೆಲವು ನಿರ್ದಿಷ್ಟ ನಿಯಮಗಳನ್ನು ವಿವರಿಸಲಾಗಿದೆ. ಅವುಗಳ…

Read More